Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ತವರೂರಿನ ದೊಡ್ಡಾಸ್ಪತ್ರೆಯಲ್ಲಿ ವ್ಹೀಲ್ ಚೇರ್ ಅವ್ಯವಸ್ಥೆ – ಶಾಸಕ ಹರೀಶ್‌ಗೌಡ ತೀವ್ರ ತರಾಟೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಿಎಂ ತವರೂರಿನ ದೊಡ್ಡಾಸ್ಪತ್ರೆಯಲ್ಲಿ ವ್ಹೀಲ್ ಚೇರ್ ಅವ್ಯವಸ್ಥೆ – ಶಾಸಕ ಹರೀಶ್‌ಗೌಡ ತೀವ್ರ ತರಾಟೆ!

Districts

ಸಿಎಂ ತವರೂರಿನ ದೊಡ್ಡಾಸ್ಪತ್ರೆಯಲ್ಲಿ ವ್ಹೀಲ್ ಚೇರ್ ಅವ್ಯವಸ್ಥೆ – ಶಾಸಕ ಹರೀಶ್‌ಗೌಡ ತೀವ್ರ ತರಾಟೆ!

Public TV
Last updated: August 13, 2024 4:05 pm
Public TV
Share
2 Min Read
KR Hospital
SHARE

– ಎಂಎಲ್‌ಎ ಪ್ರಶ್ನಿಸಿದ್ದಕ್ಕೆ ರಾಜೀನಾಮೆ ಕೊಡ್ತೀನಿ ಎಂದ ಆಸ್ಪತ್ರೆ ಸೂಪರಿಂಟೆಂಡೆಂಟ್
– ಆಸ್ಪತ್ರೆ ಅದ್ವಾನ ನೋಡಿಯೂ ಆಡಳಿತಧಿಕಾರಿಗಳಿಗೆ ಕ್ಲೀನ್ ಚಿಟ್

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವ‌ರು ಜಿಲ್ಲೆಯ ದೊಡ್ಡಾತ್ರೆಯಲ್ಲೇ ವ್ಹೀಲ್‌ ಚೇರ್‌ ಅವ್ಯವಸ್ಥೆ ಕಂಡುಬಂದಿದೆ. 4 ಜಿಲ್ಲೆಗಳ ಕೇಂದ್ರಬಿಂದು ಆಗಿರುವ ಮೈಸೂರಿನ ಕೆ.ಆರ್‌ ಆಸ್ಪತ್ರೆಯಲ್ಲೇ ವ್ಹೀಲ್‌ ಚೇರ್‌ ಇಲ್ಲದೇ ರೋಗಿಗಳು ಪರದಾಡುವ ಸ್ಥಿತಿ ಉಂಟಾಗಿದೆ. ವ್ಹೀಲ್‌ ಚೇರ್‌ ಇಲ್ಲದೇ ಪ್ಲಾಸ್ಟಿಕ್ ಚೇರ್‌ನಲ್ಲಿ ಚಿಕಿತ್ಸೆಗಾಗಿ ವೃದ್ಧೆಯೊಬ್ಬರನ್ನ ಕರೆದೊಯ್ದಿರುವ ದೃಶ್ಯ ಮನ ಕಲುಕುವಂತೆ ಮಾಡಿದೆ.

KR Hospital 3

ಹೌದು. ನಾಲ್ಕು ಜಿಲ್ಲೆಗಳಿಗೆ ಆಧಾರವಾಗಿರುವ ಪ್ರತಿಷ್ಠಿತ ಕೆ.ಆರ್ ಆಸ್ಪತ್ರೆಯಲ್ಲಿ ರೋಗಿಯನ್ನ ಚೇರ್‌ನಲ್ಲಿ ಕೂರಿಸಿಕೊಂಡು ಕರೆದೊಯ್ದಿರುವ ದೃಶ್ಯ ʻಪಬ್ಲಿಕ್‌ ಟಿವಿʼ ಕ್ಯಾಮೆರಾದಲ್ಲಿ ಸೆರೆಯಾಗಿದೆ. ʻಪಬ್ಲಿಕ್‌ ಟಿವಿʼ ಈ ಅವ್ಯವಸ್ಥೆಯನ್ನು ಬಯಲಿಗೆಳೆಯುತ್ತಿದ್ದಂತೆ ಸ್ಥಳೀಯ ಶಾಸಕ ಹರೀಶ್‌ ಗೌಡ, ಸ್ಥಳಕ್ಕೆ ದೌಡಾಯಿಸಿದ್ದಾರೆ. ಬಳಿಕ ವ್ಹೀಲ್‌ ಚೇರ್‌ ಇಟ್ಟಿದ್ದ ಕೊಠಡಿಯ ಬೀಗ ಒಡೆಸಿದ್ದಾರೆ. ದುಸ್ಥಿತಿಯಲ್ಲಿದ್ದ ವ್ಹೀಲ್‌ ಚೇರ್‌ಗಳನ್ನು ಕಂಡ ಶಾಸಕರು ಆಸ್ಪತ್ರೆಯ ಸೂಪರಿಂಟೆಂಡೆಂಟ್ ಶೋಭಾರನ್ನ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ನಾನೇ ರಾಜೀನಾಮೆ ಕೊಡ್ತಿನಿ ಅಂತ ಸೂಪರಿಂಟೆಂಡೆಂಟ್ ಅಲ್ಲಿಂದ ತೆರಳಿದ್ದಾರೆ.

ನಿರ್ಲಕ್ಷ್ಯ ಮಾಡಿದವರ ಮೇಲೆ 100ಕ್ಕೆ 100 ಕ್ರಮ:
ಬಳಿಕ ʻಪಬ್ಲಿಕ್‌ ಟಿವಿʼ ಜೊತೆಗೆ ಮಾತನಾಡಿದ ಶಾಸಕ ಹರೀಶ್‌ ಗೌಡ, ಪ್ರಕರಣದಲ್ಲಿ ಆಸ್ಪತ್ರೆಯ ಆಡಳಿತಾಧಿಕಾರಿಗಳು, ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯ ಎದ್ದು ಕಾಣ್ತಿದೆ. ಈ ನಿರ್ಲಕ್ಷ್ಯ ಮಾಡಿದವರ ಮೇಲೆ 100ಕ್ಕೆ 100 ಕ್ರಮ ಜರುಗಿಸುತ್ತೇನೆ. ಕ್ರಮಕ್ಕೆ ಆಗ್ರಹಿಸಿ ಸಚಿವರಿಗೂ ಪತ್ರ ಬರೆಯುತ್ತೇನೆ ಎಂದು ಜೋರು ದನಿಯಲ್ಲಿ ಮಾತನಾಡಿದರು.

ಎಲ್ಲರ ಅಮಾನತ್ತಿಗೆ ಸರ್ಕಾರಕ್ಕೆ ಪತ್ರ ಬರಿತೀನಿ:
ಕೆ.ಆರ್ ಆಸ್ಪತ್ರೆಯ ಆಡಳಿತಾಧಿಕಾರಿ ದ್ರಾಕ್ಷಾಯಿಣಿ ಪ್ರತಿಕ್ರಿಯಿಸಿ, ಘಟನೆಗೆ ಸಂಬಂಧಪಟ್ಟ ಎಲ್ಲರ ಅಮಾನತ್ತಿಗೆ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ. ಇವತ್ತೇ ಎಲ್ಲರಿಗೂ ನೋಟಿಸ್ ಕೊಡ್ತೀನಿ. ಸಂಜೆಯೊಳಗೆ ಕೆಟ್ಟು ಹೋಗಿರುವ ಲಿಫ್ಟ್ ರಿಪೇರಿ ಮಾಡಿಸುತ್ತೇನೆ, ಮೂರು ದಿನಗಳಲ್ಲಿ ಮುರಿದಿರುವ ಎಲ್ಲಾ ವ್ಹೀಲ್‌ ಚೇರ್‌ಗಳನ್ನ ದುರಸ್ತಿ ಮಾಡಿಸುತ್ತೇನೆ ಎಂದು ಹೇಳಿದ್ದಾರೆ.

KR Hospital 4

ಆರ್‌ಟಿಐ ಕಾರ್ಯಕರ್ತರ ಬೆದರಿಕೆ ಇದೆ:
ಕೆ.ಆರ್ ಆಸ್ಪತ್ರೆ ಮೇಲ್ವಿಚಾರಕಿ ಶೋಭಾ ಈ ವಿಚಾರ ಕುರಿತು ಮಾತನಾಡಿ, ನನಗೆ ಆರ್‌ಟಿಐ ಕಾರ್ಯಕರ್ತರ ಬೆದರಿಕೆ ಇದೆ. 10 ತಿಂಗಳಿಂದ ಕೆಲಸ ಮಾಡುತ್ತಿದ್ದೇನೆ. ಸೆಕ್ಯೂರಿಟಿ ಸೇರಿ ಸಿಬ್ಬಂದಿ ಸರಿಯಾಗಿ ಕೆಲಸ ಮಾಡುವುದಿಲ್ಲ. ಇದರ ಬಗ್ಗೆ ಪತ್ರ ಬರೆದರೆ 20ಕ್ಕೂ RTI ಕಾರ್ಯಕರ್ತರು ಬಂದು ಪ್ರಶ್ನೆ ಮಾಡ್ತಾರೆ. ಇಲ್ಲಿ ವ್ಯವಸ್ಥೆ ಮೊದಲಿನಿಂದ ಹಾಳಾಗಿದೆ. ಡೀನ್ ಸೇರಿದಂತೆ ಎಲ್ಲರಿಗೂ ಮಾಹಿತಿ ಕೊಟ್ಟಿದ್ದೇನೆ. ಎಲ್ಲರಿಗೂ ಇದರ ಬಗ್ಗೆ ಮಾಹಿತಿ ಇದೆ ಎಂದು ತಿಳಿಸಿದ್ದಾರೆ.

KR Hospital 2

ಅದ್ವಾನ ನೋಡಿಯೂ ಆಡಳಿತಧಿಕಾರಿಗಳಿಗೆ ಕ್ಲೀನ್ ಚಿಟ್:
ದೊಡ್ಡಾಸ್ಪತ್ರೆಯಲ್ಲಿ ವ್ಹೀಲ್‌ ಚೇರ್‌ ಇಲ್ಲದೇ ರೋಗಿಗಳ ಪರದಾಟವನ್ನು ಕಂಡ ಶಾಸಕ ಹರೀಶ್‌ಗೌಡ ಕೆಳ ಹಂತದ ಸಿಬ್ಬಂದಿ ವಿರುದ್ಧ ರೇಗಾಡಿದರು. ಆದ್ರೆ ಆಡಳಿತಧಿಕಾರಿಗಳಿಗೆ ಕ್ಲೀನ್ ಚಿಟ್ ಕೊಟ್ಟಿದ್ದಾರೆ. ಇಲ್ಲಿ ಡೀನ್ ಮತ್ತು ಸೂಪರಿಂಟೆಂಡೆಂಟ್ ಎಲ್ಲರೂ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಸಿಬ್ಬಂದಿ ಅಧಿಕಾರಿಗಳ ಮಾತು ಕೇಳುತ್ತಿಲ್ಲ ಎಂದು ಅಲ್ಲಿಂದ ಹೊರಟ್ಟಿದ್ದಾರೆ.

TAGGED:Harish Gowdakr hospitalmysurusiddaramaiahWheel Chairಕೆ.ಆರ್ ಆಸ್ಪತ್ರೆಮೈಸೂರುವ್ಹೀಲ್ ಚೇರ್ಸಿದ್ದರಾಮಯ್ಯಹರೀಶ್ ಗೌಡ
Share This Article
Facebook Whatsapp Whatsapp Telegram

Cinema news

Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post
Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National

You Might Also Like

Basava Jaya mrutyunjaya swamiji 2
Bagalkot

ಜಯಮೃತ್ಯುಂಜಯ ಶ್ರೀ ವಿರುದ್ಧದ ಕೇಸ್‌ಗೆ ಬಿಗ್ ಟ್ವಿಸ್ಟ್ – ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದ ಸಂತ್ರಸ್ತೆ

Public TV
By Public TV
22 minutes ago
Cat
Bengaluru City

ನಮ್ಮ ಬೆಕ್ಕು ಮರಿ ಹಾಕಲು ನಿಮ್ಮ ಗಂಡು ಬೆಕ್ಕೇ ಕಾರಣ – ಮಾರಾಮಾರಿ ನಡೆಸುತ್ತಿದ್ದವರಿಗೆ ಪೊಲೀಸರು ಮಾಡಿದ್ದೇನು?

Public TV
By Public TV
40 minutes ago
Donald Trump Pope Leo XIV
Latest

ತನ್ನನ್ನು ಯೇಸುಕ್ರಿಸ್ತನಂತೆ ಬಿಂಬಿಸಿ ಟ್ರಂಪ್‌ ಪೋಸ್ಟ್‌ – ಜೀಸಸ್ ಶಾಂತಿಯ ಸಂಕೇತ ಎಂದ ಪೋಪ್‌ಗೆ ತಿರುಗೇಟು

Public TV
By Public TV
2 hours ago
Congress MLAs 2
Latest

ನಮಗೂ ಮಂತ್ರಿಗಿರಿ ಕೊಡಿ, ದೆಹಲಿಯಲ್ಲಿ ಕಾಂಗ್ರೆಸ್‌ ಶಾಸಕರು ಠಿಕಾಣಿ – ಸಂಜೆ ಖರ್ಗೆ ಭೇಟಿಗೆ ಟೈಂ ಫಿಕ್ಸ್‌

Public TV
By Public TV
2 hours ago
Naseer Ahmed
Bengaluru City

ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಲು MLC ನಜೀರ್ ಅಹ್ಮದ್‌ಗೆ ಡೆಡ್‌ಲೈನ್‌

Public TV
By Public TV
2 hours ago
g.parameshwara 2
Bengaluru City

ಹಿರಿಯ ಶಾಸಕರು ಬಹಿರಂಗವಾಗಿ ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ – ಪರಮೇಶ್ವರ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?