Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅರಂತೋಡು ಘನತ್ಯಾಜ್ಯ ಘಟಕ ಮರುಸ್ಥಾಪನೆಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ನೆರವು – 5 ಲಕ್ಷ ಅನುದಾನ ಮಂಜೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಅರಂತೋಡು ಘನತ್ಯಾಜ್ಯ ಘಟಕ ಮರುಸ್ಥಾಪನೆಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ನೆರವು – 5 ಲಕ್ಷ ಅನುದಾನ ಮಂಜೂರು

Dakshina Kannada

ಅರಂತೋಡು ಘನತ್ಯಾಜ್ಯ ಘಟಕ ಮರುಸ್ಥಾಪನೆಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ನೆರವು – 5 ಲಕ್ಷ ಅನುದಾನ ಮಂಜೂರು

Public TV
Last updated: July 18, 2025 5:51 pm
Public TV
Share
2 Min Read
Kishor Kumar Puttur Aid
SHARE

ಮಂಗಳೂರು: ಆಕಸ್ಮಿಕ ಬೆಂಕಿಯಿಂದ ಸಂಪೂರ್ಣವಾಗಿ ಹಾನಿಗೊಳಗಾದ ಸುಳ್ಯದ ಅರಂತೋಡು ಘನ ತ್ಯಾಜ್ಯ ನಿರ್ವಹಣಾ ಘಟಕದ ಮರುಸ್ಥಾಪನೆಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು (Kishor Kumar Puttur) ತಮ್ಮ ಶಾಸಕರ ಅಭಿವೃದ್ಧಿ ನಿಧಿಯ ಅನುದಾನದಿಂದ 5 ಲಕ್ಷ ಹಣವನ್ನು ಮಂಜೂರು ಮಾಡಿದ್ದಾರೆ.

ಈ ಕುರಿತು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯನ್ನು ಭೇಟಿ ಮಾಡಿದ ಶಾಸಕರು, ಘಟಕದ ಪುನರ್ ನಿರ್ಮಾಣಕ್ಕೆ ಬೇಕಾದ ಎಲ್ಲಾ ಕ್ರಮಗಳನ್ನು ತಕ್ಷಣ ಕೈಗೊಳ್ಳಲು ಸೂಚನೆ ನೀಡಿದರು. ಸಂಸದ ಬ್ರಿಜೇಶ್ ಚೌಟ ಹಾಗೂ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಈ ಸಂಬಂಧ ಬರೆದ ಮನವಿ ಪತ್ರವನ್ನೂ ಶಾಸಕರ ಮೂಲಕ ಅಧಿಕಾರಿಗಳಿಗೆ ನೀಡಲಾಯಿತು.

ಶಾಸಕರು ಮಾತನಾಡಿ, ಕೇಂದ್ರದ ಸ್ವಚ್ಛ ಭಾರತ್ ಅಭಿಯಾನ ಅಡಿಯಲ್ಲಿ ಹೆಚ್ಚಿನ ಧನಸಹಾಯವನ್ನು ತರಲು ಪ್ರಯತ್ನ ನಡೆಯುತ್ತಿದೆ ಎಂದರು. ಮುಂದೆ ಒಂದು ತಿಂಗಳೊಳಗೆ ಶಂಕುಸ್ಥಾಪನೆ ನಡೆಯಲಿದ್ದು, ಮೂರು ತಿಂಗಳೊಳಗೆ ಈ ಹೊಸ ಘಟಕ ಕಾರ್ಯಾರಂಭ ಮಾಡುವ ಗುರಿಯೊಂದಿಗೆ ಎಲ್ಲ ಸಿದ್ಧತೆಗಳು ಸಾಗುತ್ತಿದೆ ಎಂದು ತಿಳಿಸಿದ್ದಾರೆ.

Kishor Kumar Puttur Aid 1 scaled

ಈ ಯೋಜನೆ ಮುಂದಿನ 20 ವರ್ಷಗಳ ಅಭಿವೃದ್ಧಿಯ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು, ಸುಸಜ್ಜಿತ ಸೌಲಭ್ಯಗಳೊಂದಿಗೆ ರೂಪುರೇಷೆ ಸಿದ್ಧವಾಗಿದೆ. ಸ್ಥಳೀಯ ಜನತೆ ಹಾಗೂ ಸುತ್ತಮುತ್ತಲ ಗ್ರಾಮಗಳ ತ್ಯಾಜ್ಯ ನಿರ್ವಹಣೆಗೆ ಈ ಘಟಕ ಬಹುಮುಖ್ಯವಾಗಲಿದೆ. ಶುದ್ಧತೆ, ಪರಿಸರ ಸಂರಕ್ಷಣೆ ಹಾಗೂ ಗ್ರಾಮೀಣ ಆರೋಗ್ಯಕ್ಕೆ ಇದು ತುಂಬಾ ನೆರವಾಗಲಿದೆ.

ಶಾಸಕರ ಜೊತೆ ಸಂಸದ ಬ್ರಿಜೇಶ್ ಚೌಟ ಮತ್ತು ಶಾಸಕಿ ಭಾಗೀರಥಿ ಮುರುಳ್ಯ ತಮ್ಮ-ತಮ್ಮ ವಿಕಾಸ ನಿಧಿಯಿಂದ ಹಣಕಾಸು ಸಹಾಯ ನೀಡುವುದಾಗಿ ಭರವಸೆ ನೀಡಿದ್ದಾರೆ. ಅವರ ಈ ಸಕಾರಾತ್ಮಕ ಬೆಂಬಲದಿಂದಾಗಿ ಕಾಮಗಾರಿಗೆ ಹೊಸ ಚೈತನ್ಯ ಸಿಕ್ಕಿದೆ.

ಕಿಶೋರ್ ಕುಮಾರ್ ಅವರು ಮಾತನಾಡಿ, ಪ್ರಧಾನ ತ್ರಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ್ ಅಭಿಯಾನದ ಕನಸು ನಮ್ಮೆಲ್ಲರಿಗೂ ದಿಕ್ಕು ತೋರಿಸುತ್ತಿದೆ. ಗ್ರಾಮೀಣ ಸ್ವಚ್ಛತೆ, ಪರಿಸರ ಸಂರಕ್ಷಣೆ ಹಾಗೂ ನಾಗರಿಕ ಜವಾಬ್ದಾರಿಯ ಅರಿವು ಹೆಚ್ಚಿಸುವ ನಿಟ್ಟಿನಲ್ಲಿ ಈ ಘಟಕ ಒಂದು ಪ್ರಮುಖ ಹಂತವಾಗಿದೆ. ನಾನು, ನಮ್ಮ ಸಂಸದ ಬ್ರಿಜೇಶ್ ಚೌಟ ಮತ್ತು ಶಾಸಕಿ ನಮ್ಮ ಸಹೋದರಿ ಭಾಗೀರಥಿ ಮುರುಳ್ಯರೊಂದಿಗೆ ಸೇರಿ ಈ ಘಟಕದ ಮರುಸ್ಥಾಪನೆಗೆ ಶ್ರಮಿಸುತ್ತಿದ್ದೇವೆ. ಇದು ಸುಳ್ಯ ಹಾಗೂ ಸುತ್ತಮುತ್ತಲ ಜನತೆಗೆ ಹೊಸ ಆಶಾಕಿರಣ ತರುತ್ತದೆ ಎಂದು ತಿಳಿಸಿದರು.

Kishor Kumar Puttur Aid 2 scaled

ನರೇಂದ್ರ ಮೋದಿಯವರ ದೂರದೃಷ್ಟಿಗೆ ಅನುಗುಣವಾಗಿ, ಈ ಘಟಕದ ಮೂಲಕ ನಾವು ಸ್ವಚ್ಛತಾ ಕ್ರಾಂತಿಗೆ ನಾಂದಿಯನ್ನಿಡುತ್ತಿದ್ದೇವೆ. ಅವರ ಕನಸು ನಮ್ಮ ಆದರ್ಶ, ನಮ್ಮ ದಿಕ್ಕು. ಈ ಕಾರ್ಯದಲ್ಲಿ ನನ್ನಿಂದ ಸಾಧ್ಯವಿರುವ ಎಲ್ಲ ಸಹಾಯವನ್ನು ಮಾಡುವೆ. ಈ ಘಟಕ ಭವಿಷ್ಯದ ಪೀಳಿಗೆಗೂ ಲಾಭವಾಗುವಂತೆ ರೂಪುಗೊಳ್ಳಬೇಕು ಎಂಬುದು ನನ್ನ ಆಶಯ ಎಂದು ಹೇಳಿದರು.

ಈ ಘಟಕದ ಮರುಸ್ಥಾಪನೆಗೆ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಪಂಚಾಯತ್ ಅಧ್ಯಕ್ಷ ಕೇಶವ ಆಡ್ತಳೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಎಂ.ಆರ್, ವ್ಯವಸಾಯ ಸೇವಾಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಪಂಚಾಯತ್ ಉಪಾಧ್ಯಕ್ಷರಾದ ಭವಾನಿ ತೊಡಿಕಾನ, ಮಾಜಿ ಪಂಚಾಯತ್ ಸದಸ್ಯ ನಾಗೇಶ್ ಶೆಟ್ಟಿ ತೊಡಿಕಾನ, ಪಂಚಾಯತ್ ಸದಸ್ಯ ಶಿವಾನಂದ್ ಕುಕ್ಕಮೂಲೆ ಮತ್ತು ಪಂಚಾಯತ್‌ನ ಎಲ್ಲಾ ಸದಸ್ಯರ ಮನವಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರು ಸ್ಪಂದಿಸಿ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ.

TAGGED:AranthoduKishor Kumar PutturMangalurusolid waste unitಅರಂತೋಡುಕಿಶೋರ್‌ ಕುಮಾರ್‌ ಪುತ್ತೂರುಘನತ್ಯಾಜ್ಯ ಘಟಕಮಂಗಳೂರು
Share This Article
Facebook Whatsapp Whatsapp Telegram

Cinema news

Rashmika Vijay
ಕದ್ದುಮುಚ್ಚಿ ರೋಮ್‌ಗೆ ಹೋಗಿದ್ದ ರಶ್ಮಿಕಾ, ವಿಜಯ್ ಬರುವಾಗ ಸಿಕ್ಕಿಬಿದ್ರು
Cinema Latest South cinema Top Stories
Spandana Somanna 1
ಲಕ್‌ ನಿಂದ ಉಳಿದುಕೊಂಡಿರಲಿಲ್ಲ, ಕಾಮೆಂಟ್‌ಗಳಿಗೆ ತಲೆ ಕೆಡಿಸಿಕೊಳ್ಳಲ್ಲ – ಮನಬಿಚ್ಚಿ ಮಾತನಾಡಿದ ಸ್ಪಂದನಾ
Cinema Latest Top Stories TV Shows
Devanobba Jadugara Movie
ದೇವನೊಬ್ಬ ಜಾದೂಗಾರ ಟೀಸರ್ ರಿಲೀಸ್ ಮಾಡಿದ ಶ್ವೇತಾ
Cinema Latest Sandalwood Top Stories
Poorna Mysore
ಡಾಲಿ ಧನಂಜಯ್ ನಿರ್ಮಾಣದ ಹೊಸ ಚಿತ್ರಕ್ಕೆ ಪೂರ್ಣ ಹೀರೋ
Cinema Latest Sandalwood

You Might Also Like

Yogi Adithyanath Narendra Modi
Latest

ಪ್ರಧಾನಿ ಮೋದಿ ಭೇಟಿಯಾದ ಯೋಗಿ – ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ

Public TV
By Public TV
39 minutes ago
Gurmeet Ram Rahim singh
Court

ಅತ್ಯಾಚಾರ ಅಪರಾಧಿ ರಾಮ್ ರಹೀಮ್‌ಗೆ ಮತ್ತೆ ಬಿಡುಗಡೆ ಭಾಗ್ಯ – 15ನೇ ಬಾರಿಗೆ 40 ದಿನ ಪೆರೋಲ್

Public TV
By Public TV
2 hours ago
Siddaramaiah 4
Districts

ರಾಜ್ಯದ ದೀರ್ಘಾವಧಿ ಸಿಎಂ – ರಾಜಕಾರಣದಲ್ಲಿ ಇತಿಹಾಸ ಸೃಷ್ಟಿಸಲು ಸಜ್ಜಾದ ಸಿಎಂ

Public TV
By Public TV
2 hours ago
Kogilu Layout BJP Protest
Bengaluru City

ಕೋಗಿಲು ಉಳಿಸಿ, ಅಕ್ರಮ ವಲಸಿಗರನ್ನು ತೊಲಗಿಸಿ – ಬಿಜೆಪಿಯಿಂದ ಬೃಹತ್ ಪ್ರತಿಭಟನೆ

Public TV
By Public TV
2 hours ago
RCB Team
Cricket

ಬಾಂಗ್ಲಾದಲ್ಲಿ 2026ರ ಐಪಿಎಲ್‌ ಪ್ರಸಾರ ಬಂದ್‌ – RCB ಬ್ರ್ಯಾಂಡ್‌ಗೂ ಸಮವಿಲ್ಲ ಕ್ರಿಕೆಟ್‌ನ ಆದಾಯ!

Public TV
By Public TV
2 hours ago
Train
Latest

IRCTC ಹೊಸ ನಿಯಮ – ಇನ್ಮುಂದೆ ರೈಲ್ವೇ ಟಿಕೆಟ್ ಬುಕಿಂಗ್‌ಗೆ ಆಧಾರ್ ಲಿಂಕ್ ಕಡ್ಡಾಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?