Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಚಿಂತಾಮಣಿ ಅಪಘಾತ – 8 ಮಂದಿಯ ಸಾವಿಗೆ ರಮೇಶ್‍ಕುಮಾರ್ ನೇರ ಹೊಣೆ’
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ‘ಚಿಂತಾಮಣಿ ಅಪಘಾತ – 8 ಮಂದಿಯ ಸಾವಿಗೆ ರಮೇಶ್‍ಕುಮಾರ್ ನೇರ ಹೊಣೆ’

Bengaluru City

‘ಚಿಂತಾಮಣಿ ಅಪಘಾತ – 8 ಮಂದಿಯ ಸಾವಿಗೆ ರಮೇಶ್‍ಕುಮಾರ್ ನೇರ ಹೊಣೆ’

Public TV
Last updated: September 13, 2021 5:05 pm
Public TV
Share
2 Min Read
klr ramesh kumar
SHARE

– ಸಾಮಾಜಿಕ ಜಾಲತಾಣದಲ್ಲಿ ಪೊಲೀಸರ ಆಕ್ರೋಶ
– ರಮೇಶ್ ಕುಮಾರ್ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು

ಬೆಂಗಳೂರು: “ಚಿಂತಾಮಣಿ ತಾಲೂಕಿನಲ್ಲಿ ನಡೆದ ಅಪಘಾತಕ್ಕೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೇರ ಹೊಣೆ” ಎಂದು ಸಾಮಾಜಿಕ ಜಾಲತಾಣದಲ್ಲಿ ಪೊಲೀಸರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮರಿನಾಯಕನಹಳ್ಳಿ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಕುಮಾರ್ ಅವರನ್ನು ಟೀಕಿಸಿ ಬರೆದ ಪೋಸ್ಟ್ ಈಗ ಫೇಸ್‍ಬುಕ್, ವಾಟ್ಸಪ್‍ನಲ್ಲಿ ವೈರಲ್ ಆಗಿದೆ.

chikkaballapur accident web

ಪೋಸ್ಟ್ ನಲ್ಲಿ ಏನಿದೆ?
ಭಾನುವಾರ ಚಿಂತಾಮಣಿ ತಾಲ್ಲೂಕು ಮರಿನಾಯಕನಹಳ್ಳಿ ಗ್ರಾಮದ ಬಳಿ ನಡೆದಂತಹ 8 ಜನರ ಮರಣದ ಘೋರ ಅಪಘಾತ ಪ್ರಕರಣಕ್ಕೆ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ರಮೇಶ್ ಕುಮಾರ್ ರವರೆ ನೇರಹೊಣೆಗಾರರಾಗಿರುತ್ತಾರೆ.

ಒಂದು ತಿಂಗಳ ಹಿಂದೆ ಈ ಅಪಘಾತ ನಡೆದಂತಹ ಸ್ಥಳದಿಂದ ಕೆಲವೇ ಕೆಲವು ಕಿಲೋಮೀಟರ್ ಗಳ ಅಂತರದಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಂತಹ ಚಿಂತಾಮಣಿ ಪೊಲೀಸರ ಕರ್ತವ್ಯವನ್ನು ರಮೇಶ್ ಕುಮಾರ್ ರವರು ತಡೆಯದೆ ಇದ್ದಿದ್ದರೆ, ಪೊಲೀಸರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸದೆ ಇದ್ದಿದ್ದರೆ, ಪೊಲೀಸರ ಮಕ್ಕಳ ಬಗ್ಗೆ ಕೀಳು ಮಟ್ಟದಲ್ಲಿ ಮಾತನಾಡಿ ಅವರ ಮನೋಸ್ಥೈರ್ಯವನ್ನು ಕುಗ್ಗುವಂತೆ ಮಾಡದೆ ಇದ್ದಿದ್ದರೆ ಮರಿನಾಯಕನಹಳ್ಳಿ ಗ್ರಾಮದ ಬಳಿ ಈ ಒಂದು ಅಪಘಾತ ಸಂಭವಿಸುತ್ತಿರಲಿಲ್ಲ.

chikkaballapur accident 2 4

ರಮೇಶ್ ಕುಮಾರ್ ರವರು ಪೊಲೀಸರ ಬಗ್ಗೆ ಕೆಟ್ಟದಾಗಿ ಮಾತನಾಡಿದ ನಂತರ ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಪೊಲೀಸರನ್ನು ಕೆಟ್ಟ ರೀತಿಯಲ್ಲಿ ಬಿಂಭಿಸಿದ್ದರಿಂದ ಇನ್ನು ಮುಂದೆ ಪೊಲೀಸರು ರಸ್ತೆಗಳಲ್ಲಿ ದಂಡ ವಿಧಿಸುವುದಿಲ್ಲ ಎಂಬ ಕೆಟ್ಟ ಸಂದೇಶ ಸಾರ್ವಜನಿಕ ವಲಯದಲ್ಲಿ ರವಾನೆಯಾಗಿ ಮೇಲಿನ ಅಪಘಾತ ಪ್ರಕರಣದ ವಾಹನಗಳ ಚಾಲಕರು ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ತುಂಬಿಕೊಂಡು, ಅಜಾಗರೂಕತೆಯಿಂದ ಚಾಲನೆ ಮಾಡಿ, ಅಪಘಾತವನ್ನುಂಟು ಮಾಡಿ 8 ಜನ ಅಮಾಯಕ ಮರಣಕ್ಕೆ ಕಾರಣರಾಗಿರುತ್ತಾರೆ.

ಒಂದು ವೇಳೆ ರಮೇಶ್ ಕುಮಾರ್ ರವರು ಪೊಲೀಸರ ಕರ್ತವ್ಯವನ್ನು ಆ ದಿನ ತಡೆಯದೆ ಇದ್ದಿದ್ದರೆ, ಪೊಲೀಸರು ದಂಡವನ್ನು ಹಾಕುತ್ತಾರೆಂಬ ಭಯದಲ್ಲಿ ವಾಹನಗಳ ಚಾಲಕರು ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ವಾಹನಕ್ಕೆ ತುಂಬುತ್ತಿರಲ್ಲಿಲ್ಲ. ಅತಿವೇಗವಾಗಿ, ಅಜಾಗರೂಕತೆಯಿಂದ ವಾಹನಗಳು ಚಾಲನೆ ಮಾಡುತ್ತಿರಲಿಲ್ಲ. ವೈಟ್ ಬೋರ್ಡ್ ವಾಹನದಲ್ಲಿ ಪ್ರಯಾಣಿಕರು ಸಾಗಿಸಿದರೆ ಪೊಲೀಸರು ಕೇಳುತ್ತಾರೆಂದು ಅಷ್ಟು ಜನ ಪ್ರಯಾಣಿಕರನ್ನು ಸಹ ಕರೆದುಕೊಂಡು ಹೋಗುತ್ತಿರಲಿಲ್ಲ. ಆಗ ಈ ಒಂದು ಅಪಘಾತ ಸಂಭವಿಸುತ್ತಲೂ ಇರಲಿಲ್ಲ. 8 ಜನ ಅಮಾಯಕ ಪ್ರಜೆಗಳು ಸಾಯುತ್ತಿರಲಿಲ್ಲ. ಆದ್ದರಿಂದ ಈ ಒಂದು ಅಪಘಾತದ 8 ಜನರ ಸಾವಿಗೆ ರಮೇಶ್ ಕುಮಾರ್ ರವರೆ ನೇರ ಹೊಣೆಗಾರರಾಗಿರುತ್ತಾರೆ. ಇದನ್ನೂ ಓದಿ: ಇನ್ನೂ ಸಮಯ ಇದೆ, ಅರ್ಜೆಂಟ್ ಏನೂ ಇಲ್ಲ: ಹೆಚ್‍ಡಿಕೆ 

chikkaballapur accident 2 4

ಸಾರ್ವಜನಿಕರಿಗೆ ಕೆಟ್ಟ ಸಂದೇಶವನ್ನು ರವಾನೆ ಮಾಡಿ ಮೇಲ್ಕಂಡ ಅಪಘಾತಕ್ಕೆ ನೇರ ಹೊಣೆಗಾರರಾಗಿರುವ ಹಾಗೂ ಪೊಲೀಸರ ಬಗ್ಗೆ ಕೆಟ್ಟದಾಗಿ ಮಾತನಾಡಿ, ಅವರ ಮನೋಸ್ಥೈರ್ಯ ಕಳೆದುಕೊಳ್ಳುವಂತೆ ಮಾಡಿರುವ ರಮೇಶ್ ಕುಮಾರ್ ರವರು ಈ ಕೂಡಲೇ ಸಾಮಾಜಿಕ ಮಾಧ್ಯಮಗಳ ಮೂಲಕ ಪೊಲೀಸರಿಗೆ ಬಹಿರಂಗ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ಮರಣ ಹೊಂದಿರುವ 8 ಜನರ ಆತ್ಮ ಹಾಗೂ ಅವರ ಕುಟುಂಬಗಳ ಶಾಪ ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ. ಇದನ್ನೂ ಓದಿ: ಮುಂಬೈ ಅತ್ಯಾಚಾರ ಪ್ರಕರಣ- ಚಿಕಿತ್ಸೆ ಫಲಿಸದೆ ಮೃತಪಟ್ಟ ಸಂತ್ರಸ್ತೆ

ಪೆÇಲೀಸರು ಅವರ ಸ್ವಾರ್ಥಕ್ಕೆ ಅಥವಾ ಅವರ ಸಂಪಾದನೆಗೆ ದಂಡವನ್ನು ವಿಧಿಸುವುದಿಲ್ಲ. ಸಮಾಜದಲ್ಲಿ ಇಂತಹ ಅಪಘಾತ ಪ್ರಕರಣಗಳು ನಡೆಯಭಾರದೆಂಬ ಉದ್ದೇಶದಿಂದ ದಂಡವನ್ನು ಹಾಕುತ್ತಾರೆ.ವಾಹನ ಸವಾರರು ಅವರ ವಾಹನದ ಎಲ್ಲಾ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಇಟ್ಟುಕೊಂಡಿದ್ದರೆ ಪೊಲೀಸರಿಗೆ ಏಕೆ ಹೆದರಬೇಕು? ಪೊಲೀಸರ ಜೊತೆ ಏಕೆ ವಾದ ವಿವಾದ ಆಗುತ್ತೆ? ಏಕೆ ದಂಡವನ್ನು ಕಟ್ಟ ಬೇಕಾಗತ್ತೆ? ದಯವಿಟ್ಟು ಸಾರ್ವಜನಿಕರು ಇದನ್ನು ಅರ್ಥ ಮಾಡಿಕೊಳ್ಳಬೇಕು.

TAGGED:accidentChintamanipoliceRamesh Kumarroadಅಪಘಾತಚಿಂತಾಮಣಿಪೊಲೀಸ್ಬೆಂಗಳೂರುರಮೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

dhanush 1
ಸ್ಟಾರ್ ನಟಿ ಜೊತೆ ಶೀಘ್ರವೇ ಧನುಷ್ ಮದ್ವೆ
Cinema Latest South cinema
bigg boss vulture remarks
ರಣಹದ್ದು ಬಗ್ಗೆ ತಪ್ಪಾದ ಮಾಹಿತಿ; ಬಿಗ್ ಬಾಸ್ ಪ್ರೋಗ್ರಾಂ ಹೆಡ್‌ಗೆ ಅರಣ್ಯ ಇಲಾಖೆಯಿಂದ ತಿಳುವಳಿಕೆ ನೋಟಿಸ್
Cinema Latest Main Post TV Shows
Anup Rubens
ಸೀತಾ ಪಯಣದ ಮೂಲಕ ಮತ್ತೆ ಸದ್ದು ಮಾಡಿದ ಅನೂಪ್ ರೂಬೆನ್ಸ್
Cinema Latest Sandalwood Top Stories
AMB Cinemas 2
ಬೆಂಗಳೂರಿನ ಕಪಾಲಿ ಥಿಯೇಟರ್ ಜಾಗದಲ್ಲಿ ಮಹೇಶ್ ಬಾಬು `ಎಎಂಬಿ ಸಿನಿಮಾಸ್’.. ಇದರ ಸ್ಪೆಷಾಲಿಟಿ ಏನು?
Bengaluru City Cinema Latest Main Post South cinema

You Might Also Like

Ramanagudda Reservoir
Chamarajanagar

40 ವರ್ಷಗಳ ಬಳಿಕ ರಾಮನಗುಡ್ಡ ಜಲಾಶಯಕ್ಕೆ ನೀರು; ಕುಣಿದು ಕುಪ್ಪಳಿಸಿದ ರೈತರು

Public TV
By Public TV
55 seconds ago
Lakkundi Gold 3
Districts

ನಿಧಿ ಸಿಕ್ಕ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ಶುರು – ಇವತ್ತಿನ ಶೋಧದಲ್ಲೂ ಸಿಗುತ್ತಾ ಚಿನ್ನ, ವಜ್ರ..?

Public TV
By Public TV
31 minutes ago
Train
Bengaluru City

ಪೊಂಗಲ್ ಹಬ್ಬ: ಕೊಟ್ಟಾಯಂ-ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

Public TV
By Public TV
49 minutes ago
Rajanna DK Shivakumar
Bengaluru City

ಡಿಕೆಶಿ – ರಾಜಣ್ಣ ನಡ್ವೆ ಪ್ರತಿಷ್ಠೆಯ ಕಣವಾಯ್ತಾ ಅಪೆಕ್ಸ್ ಬ್ಯಾಂಕ್ ಚುನಾವಣೆ? – ನಿರ್ದೇಶಕ ಸ್ಥಾನಕ್ಕೆ ಕೆಎನ್‌ಆರ್‌ ನಾಮಪತ್ರ ಸಲ್ಲಿಕೆ!

Public TV
By Public TV
1 hour ago
kobbari hori death haveri
Haveri

ಹಾವೇರಿ| ರಾಜ್ಯಮಟ್ಟದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೆಸರು ಮಾಡಿದ್ದ ಕೊಬ್ಬರಿ ಹೋರಿ ಸಾವು

Public TV
By Public TV
2 hours ago
Ladli Behna Yojana
Latest

ಫ್ರೀ ಗ್ಯಾರಂಟಿಯಿಂದ BJP ನೇತೃತ್ವದ ಮಧ್ಯಪ್ರದೇಶ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ – ಬಾಕಿ ಸಾಲ 4.64 ಲಕ್ಷ ಕೋಟಿಗೆ ಏರಿಕೆ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?