Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸುಧಾಕರ್ ಜೊತೆಗಿನ ಸಂಧಾನ ಯತ್ನ ವಿಫಲ – ಸಿದ್ದರಾಮಯ್ಯ ಮನೆಗೆ ವಾಪಸ್ ಆದ ಎಂಟಿಬಿ

Public TV
Last updated: July 13, 2019 8:26 pm
Public TV
Share
2 Min Read
MTB SUDHAKAR
SHARE

ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡಿದ್ದ ಶಾಸಕ ಸುಧಾಕರ್ ಅವರ ಮನವೊಲಿಕೆ ಯತ್ನ ವಿಫಲವಾಗಿದೆ ಎಂಬ ಮಾಹಿತಿ ಲಭಿಸಿದೆ. ಸಚಿವ ಜಮೀರ್ ಅಹಮದ್ ಅವರೊಂದಿಗೆ ತೆರಳಿದ್ದ ಸಚಿವ ಎಂಟಿಬಿ ನಾಗರಾಜ್ ಮತ್ತೆ ಸಿದ್ದರಾಮಯ್ಯ ಅವರ ನಿವಾಸಕ್ಕೆ ವಾಪಸ್ ಆಗಿದ್ದಾರೆ.

ನಿನ್ನೆ ತಡರಾತ್ರಿಯಿಂದ ಆರಂಭವಾಗಿದ್ದ ರೆಬೆಲ್ ಶಾಸಕರ ಸಂಧಾನ ಯತ್ನ ದಿನ ಪೂರ್ತಿ ವಿವಿಧ ಬೆಳವಣಿಗೆಗಳಿಗೆ ಕಾರಣವಾಗಿತ್ತು. ಸುಮಾರು 3 ಗಂಟೆಗೂ ಹೆಚ್ಚು ಕಾಲ ಸಿದ್ದರಾಮಯ್ಯ ಅವರೊಂದಿಗೆ ನಡೆದ ಸಂಧಾನ ಸಭೆಯಲ್ಲಿ ಎಂಟಿಬಿ ನಾಗರಾಜ್ ಯಾವುದೇ ದೃಢ ನಿರ್ಧಾರಕ್ಕೆ ಬಂದಿರಲಿಲ್ಲ. ಅಲ್ಲದೇ ತಮ್ಮೊಂದಿಗೆ ರಾಜೀನಾಮೆ ನೀಡಿದ್ದ ಡಾ. ಸುಧಾಕರ್ ಅವರ ಮನವೊಲಿಕೆಗೆ ಎಂಟಿಬಿ ನಾಗರಾಜ್ ತೆರಳಿದ್ದರು. ಈ ವೇಳೆ ಅವರಿಗೆ ಜಮೀರ್ ಅಹಮದ್ ಸಾಥ್ ನೀಡಿದ್ದರು.

MTB NAGARAJ B

ಇಬ್ಬರು ಶಾಸಕರು ಒಂದೇ ಬಾರಿ ರಾಜೀನಾಮೆ ನೀಡಿದ್ದ ಕಾರಣ ಹಾಗೂ ತಮ್ಮ ತೀರ್ಮಾನಕ್ಕೆ ಡಾ. ಸುಧಾಕರ್ ಅವರೊಂದಿಗೆ ಮಾತುಕತೆ ನಡೆಸಲೇ ಬೇಕು ಎಂದು ಎಂಟಿಬಿ ನಾಗರಾಜ್ ಅವರು ಹೇಳಿದ್ದರು. ಸಿದ್ದರಾಮಯ್ಯ ಅವರ ನಿವಾಸಕ್ಕೆ ಚರ್ಚೆಗೆ ಆಗಮಿಸಲು ಸುಧಾಕರ್ ನಿರಾಕರಿಸಿದ್ದಾರೆ. ಬೆಳಗ್ಗೆಯಿಂದಲೂ ಫೋನ್ ಸ್ವಿಚ್ ಆಫ್ ಮಾಡಿಕೊಂಡಿರುವ ಸುಧಾಕರ್ ಅವರ ಸಂಪರ್ಕ ಮಾಡಿದ ಸಂದರ್ಭದಲ್ಲಿ ಸ್ಪಷ್ಟ ಸಂದೇಶ ನೀಡಿರುವ ಅವರು, ಯಾವ ಕಾರಣಕ್ಕೂ ಸಂಧಾನಕ್ಕೆ ನಾನು ಬರಲ್ಲ ಹಾಗೂ ರಾಜೀನಾಮೆ ಹಿಂಪಡೆಯುವುದಿಲ್ಲ. ರಾಜೀನಾಮೆ ನೀಡಿದ್ದ ದಿನ ನನ್ನ ಮೇಲೆ ಹಲ್ಲೆ ಸಹ ಮಾಡಿದ್ದಾರೆ. ನನ್ನ ದಾರಿಗೆ ನನಗೆ ಎಂದು ತಿಳಿಸಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭಿಸಿದೆ.

SIDDARAMAIAH MTB NAGARAJ b

ಸುಧಾಕರ್ ಮನವೊಲಿಕೆ ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಅವರಿಗೆ ಎಂಟಿಬಿ ನಾಗರಾಜ್ ಅವರು ಸ್ಪಷ್ಟಪಡಿಸಿದ್ದಾರೆ. ಇತ್ತ ಎಂಟಿಬಿ ನಾಗರಾಜ್ ಅವರಿಗೆ ಸ್ಪಷ್ಟ ಸಂದೇಶ ನೀಡಿರುವ ಸುಧಾಕರ್ ಅವರು ಬಳಿಕ ಮುಂಬೈಗೆ ತೆರಳಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಇಂದು ಬೆಳಗ್ಗೆಯಿಂದಲೂ ಯಾರ ಸಂಪರ್ಕಕ್ಕೂ ಸಿಗದ ಸುಧಾಕರ್ ಅವರು ಅಜ್ಞಾತ ಸ್ಥಳಕ್ಕೆ ತೆರಳಿದ್ದರು. ಸಂಜೆ ವೇಳೆಗೆ ಬೆಂಗಳೂರು ಅಂತರಾಷ್ಟ್ರಿಯ ವಿಮಾನ ನಿಲ್ದಾಣದಿಂದ ನೇರ ಮುಂಬೈಗೆ ತೆರಳಿದ್ದಾರೆ. ಮೊದಲೇ ಮೈತ್ರಿ ಸರ್ಕಾರದ ಮೇಲೆ ಅಸಮಾಧಾನ ಹೊಂದಿದ್ದ ಸುಧಾಕರ್ ಅವರ ಮೇಲೆ ಕಾಂಗ್ರೆಸ್ ನಾಯಕರು ಹಲ್ಲೆ ನಡೆಸಿದ್ದು ಕೂಡ ಅವರ ಸ್ಪಷ್ಟ ನಿರ್ಧಾರಕ್ಕೆ ಕಾರಣ ಎನ್ನಲಾಗಿದೆ. ರಾಜೀನಾಮೆ ನೀಡುವುದಕ್ಕೂ ಮುನ್ನವೇ ಪಕ್ಷ ತೊರೆಯುವ ಬಗ್ಗೆ ಸುಧಾಕರ್ ಸಾಕಷ್ಟು ಚಿಂತನೆ ನಡೆಸಿದ್ದರು.

MTB copy

ಈಗಾಗಲೇ ಅಸಮಾಧಾನಿತ ಶಾಸಕರು ಮುಂಬೈನಲ್ಲಿ ಇರುವ ಕಾರಣ ಸುಧಾಕರ್ ಅವರನ್ನು ಸೇರಿಕೊಳ್ಳುವ ಸಾಧ್ಯತೆ ಇದೆ. ಇತ್ತ ಪ್ರತಿಬಾರಿಯೂ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡುತ್ತಿದ್ದ ಎಂಟಿಬಿ ನಾಗರಾಜ್ ಅವರು ಈಗ ಯಾವ ನಿರ್ಧಾರ ಮಾಡುತ್ತಾರೆ. ಸುಧಾಕರ್ ಅವರಂತೆ ರಾಜೀನಾಮ ಹಿಂಪಡೆಯದಿರುವ ನಿರ್ಧಾರ ಮಾಡುತ್ತಾರಾ ಅಥವಾ ವಾಪಸ್ ಪಡೆದು ಕಾಂಗ್ರೆಸ್‍ನೊಂದಿಗೆಯೇ ಇರುತ್ತಾರಾ ಎಂಬ ಕುತೂಹಲ ಹೆಚ್ಚಾಗಿದೆ. ಆದರೆ ಸಿದ್ದರಾಮಯ್ಯ ಮನೆಯಿಂದ ತೆರಳುವುದಕ್ಕೂ ಮುನ್ನ ಮಾತನಾಡಿದ್ದ ಸಚಿವ ಜಮೀರ್, ಸಂಧಾನ ಯಶಸ್ವಿಯಾಗಲಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದರು. ಈಗ ಅವರಿಗೂ ಭಾರೀ ಹಿನ್ನಡೆಯಾಗಿದೆ.

TAGGED:bengalurucongressMinister MTB NagarajPublic TVResignationsiddaramaiahSudhakarಕಾಂಗ್ರೆಸ್ಪಬ್ಲಿಕ್ ಟಿವಿಬೆಂಗಳೂರುರಾಜೀನಾಮೆಶಾಸಕ ಡಾ.ಸುಧಾಕರ್ಸಚಿವ ಎಂಟಿಬಿ ನಾಗರಾಜ್ಸಂಧಾನಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

‘ಸರಿಗಮಪ ಸೀಸನ್‌ 21’ರ ವಿನ್ನರ್‌ ಆದ ಬೀದರ್‌ ಪ್ರತಿಭೆ ಶಿವಾನಿ ಸ್ವಾಮಿ
9 seconds ago
Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
18 hours ago
rakshitha prem
ಇಷ್ಟು ಜನ ಸೇರ್ತಾರೆ ಅಂತಾ ಗೊತ್ತಿರ್ಲಿಲ್ಲ ಅನ್ನೋದು ಎಷ್ಟು ಸರಿ? – ಕಾಲ್ತುಳಿತ ದುರಂತಕ್ಕೆ ರಕ್ಷಿತಾ ಬೇಸರ
21 hours ago
Khushi Mukherjee
ನಾನು ಚಡ್ಡಿ ಹಾಕಿದ್ನಾ.. ಇಲ್ವಾ ಅಂತ ಬಂದು ನೋಡಿದ್ರಾ? – ನೆಟ್ಟಿಗರ ಕಾಮೆಂಟ್‌ಗೆ ಖುಷಿ ಮುಖರ್ಜಿ ಬೋಲ್ಡ್‌ ಉತ್ತರ
22 hours ago

You Might Also Like

D K Shivakumar
Bengaluru City

Chinnaswamy Stampede | ನಾನೇನ್ ಕ್ರೈಂ ಮಾಡಿದ್ದೀನಿ?: ಡಿ.ಕೆ ಶಿವಕುಮಾರ್‌

Public TV
By Public TV
15 minutes ago
Govindaraj NikhilSosale
Bengaluru City

ನಿಖಿಲ್‌ ಸೋಸಲೆನಾ ಬಿಟ್ಬಿಡಿ – ಪೊಲೀಸ್ರಿಗೆ ಒತ್ತಡ ಹಾಕಿದ್ದಕ್ಕೆ ಗೋವಿಂದರಾಜ್‌ ತಲೆದಂಡ

Public TV
By Public TV
55 minutes ago
chinnaswamy stadium
Bengaluru City

KSCA ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್‌ ಮಧ್ಯಂತರ ಆದೇಶ

Public TV
By Public TV
1 hour ago
Nikhil Kumaraswamy
Bengaluru City

ಡಿ.ಕೆ ಶಿವಕುಮಾರ್ ಡಿಸಿಎಂ ಅಲ್ಲ, ರೀಲ್ಸ್ ಮಿನಿಸ್ಟರ್: ನಿಖಿಲ್ ಕುಮಾರಸ್ವಾಮಿ ಕಿಡಿ

Public TV
By Public TV
2 hours ago
R.ASHOK
Bengaluru City

ಕಾಲ್ತುಳಿತ ಪ್ರಕರಣ ನ್ಯಾಯಾಂಗ ತನಿಖೆಗೆ ಒಪ್ಪಿಸಿ, ಇದರಲ್ಲಿ ಸರ್ಕಾರವೇ ಅಪರಾಧಿ: ಆರ್.ಅಶೋಕ್

Public TV
By Public TV
2 hours ago
BY Vijayendra
Bengaluru City

ದುರ್ಘಟನೆಯಲ್ಲಿ ಪೊಲೀಸರನ್ನ ಹರಕೆಯ ಕುರಿ ಮಾಡಿದ್ದಾರೆ, ಸಿಎಂ, ಡಿಸಿಎಂ, ಪರಂ ರಾಜೀನಾಮೆ ಕೊಡ್ಬೇಕು: ವಿಜಯೇಂದ್ರ ಆಗ್ರಹ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?