Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೈಲೆಂಟ್ ಆಗಿದ್ದ ಶಾಸಕ ಯತ್ನಾಳ್ ಫುಲ್‌ ವೈಲೆಂಟ್ – ವಿಜಯದಶಮಿಗೆ ಹೊಸ ಪಕ್ಷ..?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸೈಲೆಂಟ್ ಆಗಿದ್ದ ಶಾಸಕ ಯತ್ನಾಳ್ ಫುಲ್‌ ವೈಲೆಂಟ್ – ವಿಜಯದಶಮಿಗೆ ಹೊಸ ಪಕ್ಷ..?

Districts

ಸೈಲೆಂಟ್ ಆಗಿದ್ದ ಶಾಸಕ ಯತ್ನಾಳ್ ಫುಲ್‌ ವೈಲೆಂಟ್ – ವಿಜಯದಶಮಿಗೆ ಹೊಸ ಪಕ್ಷ..?

Public TV
Last updated: March 31, 2025 7:59 am
Public TV
Share
3 Min Read
Yatnal 1
SHARE

ವಿಜಯಪುರ: ಬಿಜೆಪಿ ರೆಬೆಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಪಕ್ಷದಿಂದ ಉಚ್ಚಾಟನೆ ಆಯ್ತು. ಎಲ್ಲ ಮುಗೀತು ಅಂತಾ ಯತ್ನಾಳ್ ವಿರೋಧಿ ಬಣ ಖುಷಿಯಾಗಿತ್ತು. ಬಿಜೆಪಿ ಹೈಕಮಾಂಡ್ ಕೂಡ ನಾವು ದೊಡ್ಡ ಶಾಕ್‌ ಹೊಡೆದಿದ್ದೇವೆ ಅಂತ ಬೀಗುತ್ತಿತ್ತು. ಆದ್ರೆ ನಾಲ್ಕು ದಿನ ಸೈಲೆಂಟ್ ಆಗಿದ್ದ ಯತ್ನಾಳ್ ಇದೀಗ ಮತ್ತೆ ರೆಬೆಲ್ ಆಗಿದ್ದಾರೆ. ಯಡ್ಡಿಯೂರಪ್ಪ, ವಿಜಯೇಂದ್ರಗೆ ಟಾಂಗ್ ಕೊಡುವ ಜೊತೆಗೆ ಹೈಕಮಾಂಡ್‌ಗೂ ಶಾಕ್ ನೀಡಿದ್ದಾರೆ.

Yatnal 3

ವಿಜಯಪುರ ನಗರ ಶಾಸಕ, ಹಿಂದುತ್ವದ ಫೈರ್ ಬ್ರಾಂಡ್ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಛಾಟನೆಯಾಗಿ ಐದು ದಿನ ಕಳೆದಿದೆ. ಸ್ವಕ್ಷೇತ್ರ ವಿಜಯಪುರದಲ್ಲಿ ಯುಗಾದಿ ಆಚರಿಸಿದ್ರು. ಬಳಿಕ ಮಾತನಾಡಿದ ಯತ್ನಾಳ್ ಮತ್ತೆ ತಮ್ಮದೇ ದಾಟಿಯಲ್ಲಿ ಯಡಿಯೂರಪ್ಪ, ವಿಜಯೇಂದ್ರ (BY Vijayendra) ವಿರುದ್ಧ ಗುಡುಗಿದ್ದಾರೆ. ಯಡಿಯೂರಪ್ಪ (BS Yediyurappa) ತನ್ನ ಮಗನ ಸ್ವಾರ್ಥಕ್ಕಾಗಿ ಹಿಂದೂ ನಾಯಕರನ್ನು ತುಳಿದುಕೊಂಡು ಬಂದಿದ್ದಾರೆ. ಈಗಲೂ ಸಹ ಯಡಿಯೂರಪ್ಪ-ವಿಜಯೇಂದ್ರ ರಾಜಕೀಯ ವಂಶ ಪರಂಪರೆ ಮುಂದುವರೀಬೇಕು ಅಂತಲೇ ನನ್ನ ತುಳಿಯೋ ಕೆಲಸ ಮಾಡ್ತಿದ್ದಾರೆ. ಹೈಕಮಾಂಡ್‌ಗೆ ವಿನಂತಿ ಮಾಡ್ತೀನಿ. ಈ ಕುಟುಂಬ ರಾಜಕಾರಣ, ಭ್ರಷ್ಟಾಚಾರಿಗಳನ್ನು ತೆಗೆದು ಹಾಕದಿದ್ದರೆ ಜನರ ವಿಶ್ವಾಸ ಹೋಗತ್ತೆ. ವಿಜಯೇಂದ್ರನೇ ಮುಂದಿನ ಮುಖ್ಯಮಂತ್ರಿ ಎಂದು ನೀವು ಬಿಂಬಿಸೋದಾದರೆ ರಾಜ್ಯದ ಜನ ರಾಜ್ಯದ ಅಭಿವೃದ್ಧಿಗೆ, ಭ್ರಷ್ಟಾಚಾರ ರಹಿತ, ಸನಾತನ ಧರ್ಮ ರಕ್ಷಣೆ ಮಾಡುವ ನಿರ್ಣಯ ಕೈಗೊಳ್ಳುತ್ತಾರೆ ಎಂದು ಮತ್ತೆ ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ಮುಗಿಬಿದ್ರು. ಅಲ್ಲದೇ ವಿಜಯೇಂದ್ರನನ್ನ ರಾಜ್ಯಾಧ್ಯಕ್ಷರನ್ನಾಗಿ ಮುಂದುವರೆಸಿದ್ರೆ ನೂತನ ಹಿಂದೂ ಪಕ್ಷ ಅಸ್ತಿತ್ವಕ್ಕೆ ಬರೋದು ನಿಶ್ಚಿತ ಅಂತ ಹೊಸ ಬಾಂಬ್ ಹಾಕಿದ್ರು.

Yatnal 2

ನೂತನ ಪಕ್ಷ ವಿಜಯದಶಮಿಗೆ ಅಸ್ತಿತ್ವಕ್ಕೆ ಬರುತ್ತೆ ಅಂತಾ ಹೇಳೋ ಮೂಲಕ ಒಂದು ಕಡೆ ಯಡಿಯೂರಪ್ಪ ಹಾಗೂ ವಿಜಯೇಂದ್ರಗೆ ಯತ್ನಾಳ್ ಚೆಕ್‌ಮೇಟ್ ಕೊಡುವುದರ ಜೊತೆಗೆ ಹೈಕಮಾಂಡ್‌ಗೂ (BJP High command) ಶಾಕ್ ಕೊಟ್ಟಿದ್ದಾರೆ. ಯಾವುದೇ ಹೊಸ ಪಕ್ಷ ಕಟ್ಟಲ್ಲ, ಬಿಜೆಪಿಯಲ್ಲೇ ಮುಂದುವರಿಯುತ್ತೇನೆ ಅಂತಾ ಹೇಳಿದ್ದ ಯತ್ನಾಳ್ ಒಂದೇ ದಿನದಲ್ಲಿ ಮತ್ತೆ ಪ್ಲ್ಯಾನ್‌ ಚೇಂಜ್ ಮಾಡಿದ್ದು ಅನ್ನೋದೇ ಕುತೂಹಲ. ಜೊತೆಗೆ ಜನಜಾಗೃತಿ ಮಾಡ್ತೇನೆ. ಜನರ ಬಳಿ ಹೋಗ್ತೆನೆ ಅಂತಾ ಹೇಳುತ್ತಿದ್ದು, ಹೊಸ ಪಕ್ಷ ಕಟ್ಟುವ ಮುನ್ಸೂಚನೆ ಕೊಟ್ಟಂತಿದೆ. ಇದರ ಜೊತೆಗೆ ಉತ್ತರ ಕರ್ನಾಟಕದಿಂದ ಪತ್ಯೇಕ ಪಕ್ಷ ಕಟ್ಟುವ ಮಾತನ್ನ ಯತ್ನಾಳ್ ಹೇಳಿದ್ದು ಯತ್ನಾಳ್ ಟೀಂ ಬಿಗ್ ಪ್ಲಾನ್ ಮಾಡಿರೋದು ಇದರಿಂದ ಸ್ಪಷ್ಟವಾಗುತ್ತೆ..

Basanagouda Patil Yatnal 4

`ಹೊಂದಾಣಿಕೆ ರಾಜಕಾರಣದ ವಿರುದ್ಧ ಹೋರಾಟ’
ತಮ್ಮ ಮುಂದಿನ ಹೋರಾಟ ಬಗ್ಗೆ ಸಂಕಲ್ಪ ಪತ್ರ ಹೆಸರಿನಲ್ಲಿ ಉಚ್ಛಾಟಿತ ಬಿಜೆಪಿ ಶಾಸಕ ಯತ್ನಾಳ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲದೇ ತಮ್ಮನ್ನು ಬೆಂಬಲಿಸಿದವರಿಗೆ ಕೃತಜ್ಞತೆ ತಿಳಿಸಿದ್ದಾರೆ.

ಬಂಧುಗಳೇ….
ಜನ ಸೇವೆ ಮಾಡದೆ, ಪ್ರಜೆಗಳ ಕಷ್ಟ ಕಾರ್ಪಣ್ಯಕ್ಕೆ ಧ್ವನಿಯಾಗದೆ, ತಮ್ಮ ರಾಜಕೀಯ ಅಭ್ಯುದಯಕ್ಕೆ ಹೊಂದಾಣಿಕೆ ರಾಜಕಾರಣ ಮಾಡುವವರ ವಿರುದ್ಧ ನನ್ನ ಹೋರಾಟ ಮುಂದುವರೆಯುತ್ತದೆ. ಮಹಾಭಾರತದಲ್ಲಿ ಜಯಗಳಿಸಿದ್ದು ಕೃಷ್ಣಾರ್ಜುನರೇ ಹೊರತು ಶಕುನಿ ಹಾಗೂ ಧೃತರಾಷ್ಟ್ರರಲ್ಲ. ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣದ ವಿರುದ್ಧ ನಮ್ಮೆಲ್ಲರ ಹೋರಾಟ ಆರಂಭವಾಗಲಿದೆ. ಅಲ್ಲದೆ ರಾಮರಾಜ್ಯ ಸ್ಥಾಪನೆ, ಉತ್ತರ ಕರ್ನಾಟಕದ ಅಭಿವೃದ್ಧಿ, ನೀರಾವರಿ, ಗೋರಕ್ಷಣೆ, ಕನ್ನಡ ಮಾಧ್ಯಮ ಪರೀಕ್ಷಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ, ಬಾಣಂತಿಯರ ಸಾವು, ಲವ್ ಜಿಹಾದ್, ವಕ್ಫ್ ವಿರುದ್ಧ ನನ್ನ ಹೋರಾಟವನ್ನು ತೀಕ್ಷ್ಣಗೊಳಿಸಿ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಪ್ರಯತ್ನ ಮಾಡುತ್ತೇನೆ. ಜಾಲತಾಣದ ಮೂಲಕ ತಮ್ಮ ಶುಭ ಹಾರೈಕೆಗಳನ್ನು, ಬೆಂಬಲ, ಪ್ರೋತ್ಸಾಹವನ್ನು ತೋರಿಸುತ್ತಿರುವ ಎಲ್ಲಾ ಸಹೃದಯೀ ಸ್ನೇಹಿತರಿಗೂ, ಅಭಿಮಾನಿಗಳಿಗೂ, ಹಿತೈಷಿಗಳಿಗೂ ಹಾಗೂ ಕರೆ ಮಾಡಿ ಬೆಂಬಲ, ಮನೋಸ್ಥೈರ್ಯ ನೀಡಿರುವ ಎಲ್ಲರಿಗೂ ಧನ್ಯವಾದಗಳು. ಭಾರತ ಮಾತೆಗೆ ಜಯವಾಗಲಿ… ಎಂದು ಟ್ವೀಟ್ ಮಾಡಿದ್ದಾರೆ.

TAGGED:Basanagouda Patil YatnalbjpBS YediyurappaBY Vijayendraಬಸನಗೌಡ ಪಾಟೀಲ್ ಯತ್ನಾಳ್ಬಿ.ಎಸ್.ಯಡಿಯೂರಪ್ಪಬಿ.ವೈ.ವಿಜಯೇಂದ್ರಬಿಜೆಪಿ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

HDK 1
Bengaluru City

ಹೆಚ್‌ಡಿಕೆ ವಿರುದ್ಧ ಲೋಕಾಯುಕ್ತ ಎಡಿಜಿಪಿ ಎಫ್‌ಐಆರ್‌ – ಸಮಸ್ಯೆ ಇತ್ಯರ್ಥಕ್ಕೆ ಮಧ್ಯಸ್ಥಿಕೆದಾರರ ನೇಮಕಕ್ಕೆ ಹೈಕೋರ್ಟ್‌ ಸೂಚನೆ

Public TV
By Public TV
44 seconds ago
Byrati Basavaraj
Bengaluru City

ಬಿಕ್ಲು ಶಿವ ಕೊಲೆ ಕೇಸ್ – ಬೈರತಿ ಬಸವರಾಜ್‌ಗೆ ಜಾಮೀನು

Public TV
By Public TV
19 minutes ago
Hardeep Singh Puri
Latest

ದೇಶದಲ್ಲಿ ಪೆಟ್ರೋಲ್, ಡೀಸೆಲ್ ಕೊರತೆಯಿಲ್ಲ: ಕೇಂದ್ರ ಸಚಿವ ಹರ್‌ದೀಪ್ ಸಿಂಗ್ ಪುರಿ ಸ್ಪಷ್ಟನೆ

Public TV
By Public TV
27 minutes ago
Rahul Gandhi vd savarkar
Court

ಸಾವರ್ಕರ್ ಕುರಿತು ಹೇಳಿಕೆ – ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

Public TV
By Public TV
43 minutes ago
UP murder case
Crime

ಅನ್ಯಧರ್ಮದ ವ್ಯಕ್ತಿ ಜೊತೆ ಸಂಬಂಧ ಹೊಂದಿದ್ದ ಯುವತಿ ಕೊಲೆ – ತಾಯಿ ಅಫ್ಸಾನಾ, ಅಣ್ಣ ಅಫ್ಸರ್‌ ಬಂಧನ

Public TV
By Public TV
1 hour ago
D.K Shivakumar
Bengaluru City

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ ಬದಲಾವಣೆಗೆ ನಿರ್ಧಾರ: ಡಿ.ಕೆ ಶಿವಕುಮಾರ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?