Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದಲ್ಲಿ ಜಾರಿಯಾಗುತ್ತಾ ಯುಪಿ ಮಾದರಿ ಜನಸಂಖ್ಯಾ ನಿಯಂತ್ರಣ ಕಾನೂನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕರ್ನಾಟಕದಲ್ಲಿ ಜಾರಿಯಾಗುತ್ತಾ ಯುಪಿ ಮಾದರಿ ಜನಸಂಖ್ಯಾ ನಿಯಂತ್ರಣ ಕಾನೂನು?

Bengaluru City

ಕರ್ನಾಟಕದಲ್ಲಿ ಜಾರಿಯಾಗುತ್ತಾ ಯುಪಿ ಮಾದರಿ ಜನಸಂಖ್ಯಾ ನಿಯಂತ್ರಣ ಕಾನೂನು?

Public TV
Last updated: March 28, 2022 4:49 pm
Public TV
Share
2 Min Read
population
SHARE

– ಪರಿಷತ್‍ನಲ್ಲಿ ಶಾಸಕಿ ಭಾರತಿ ಶೆಟ್ಟಿ ಪ್ರಸ್ತಾಪ

ಬೆಂಗಳೂರು: ಕರ್ನಾಟಕದಲ್ಲಿ ಹಿಜಬ್ ವಿವಾದ, ದಿ ಕಾಶ್ಮೀರ್ ಫೈಲ್ಸ್ ಸಿನಿಮಾ, ಮುಸ್ಲಿಂ ವರ್ತಕರಿಗೆ ನಿರ್ಬಂಧ ಬಳಿಕ ಇದೀಗ ಬಿಜೆಪಿ ಶಾಸಕರಿಂದ ಜನಸಂಖ್ಯಾ ನಿಯಂತ್ರಣದ ಬಗ್ಗೆ ಒತ್ತಡ ಕೇಳಿಬಂದಿದೆ.

BHARTHI SHEETY

ಈಗಾಗಲೇ ಉತ್ತರ ಪ್ರದೇಶದಲ್ಲಿ ಎರಡು ಮಕ್ಕಳಿಗಿಂತ ಹೆಚ್ಚಿದ್ರೆ ಸರ್ಕಾರಿ ಸೌಲಭ್ಯ ಕಡಿತ ಎಂಬ ನಿರ್ಣಯ ತೆಗೆದುಕೊಳ್ಳಲಾಗಿದೆ. ಉತ್ತರಾಖಂಡದಲ್ಲಿ ಏಕರೂಪ ನಾಗರೀಕ ಸಂಹಿತೆಗೆ ಕ್ಯಾಬಿನೆಟ್‍ನಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಇದನ್ನೆಲ್ಲ ಗಮನಿಸಿದ ಬಳಿಕ ಇದೀಗ ಕರ್ನಾಟಕದಲ್ಲಿ ಜನಸಂಖ್ಯಾ ನಿಯಂತ್ರಣ ಕಾನೂನು ಜಾರಿಗೆ ತರಲು ಒತ್ತಡ ಕೇಳಿ ಬರುತ್ತಿದೆ. ಈ ಮೂಲಕ ಮುಂದಿನ ಚುನಾವಣೆಗೆ ರಾಜ್ಯದಲ್ಲೂ ಜನಸಂಖ್ಯಾ ನಿಯಂತ್ರಣ ಅಸ್ತ್ರ ಪ್ರಯೋಗಿಸುತ್ತಾ ಸರ್ಕಾರ ಕಣ್ಣಿಟ್ಟಿದೆ. ಇದನ್ನು ಗಮನಿಸಿದಾಗ ಕರ್ನಾಟಕದಲ್ಲಿ ಬಿಜೆಪಿ ಮುಂದಿನ ಅಸ್ತ್ರ ಜನಸಂಖ್ಯಾ ನಿಯಂತ್ರಣನಾ ಎಂಬ ಪ್ರಶ್ನೆ ಎದ್ದಿದೆ. ಇದನ್ನೂ ಓದಿ: ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ಮಾರಾಮಾರಿ- ಐವರು ಬಿಜೆಪಿ ಶಾಸಕರು ಅಮಾನತು

HIJAB HIGH COURT

ವಿಧಾನ ಪರಿಷತ್ ಶೂನ್ಯವೇಳೆಯಲ್ಲಿ ಬಿಜೆಪಿ ಎಮ್‍ಎಲ್‍ಸಿ ಭಾರತಿ ಶೆಟ್ಟಿ ಜನಸಂಖ್ಯಾ ನಿಯಂತ್ರಣದ ಪ್ರಸ್ತಾಪವನ್ನಿಟ್ಟಿದ್ದಾರೆ. ಸರ್ಕಾರದ ಪ್ರಯತ್ನಗಳ ಹೊರತಾಗಿಯೂ ಜನಸಂಖ್ಯೆ ಏರಿಕೆ ನಿಯಂತ್ರಣವಾಗುತ್ತಿಲ್ಲ. ಹೀಗಾಗಿ ಜನಸಂಖ್ಯಾ ನಿಯಂತ್ರಣಕ್ಕೆ ಹೊಸ ನಿಯಮ ಜಾರಿಗೆ ತರಬೇಕು. ಉತ್ತರ ಪ್ರದೇಶದ ಸರ್ಕಾರ ಎರಡು ಮಕ್ಕಳಿಗಿಂತ ಹೆಚ್ಚು ಮಕ್ಕಳು ಇದ್ದವರಿಗೆ ಸರ್ಕಾರಿ ಸೌಲಭ್ಯ ಇಲ್ಲ ಅಂತ ಹೇಳಿದೆ. ಅದನ್ನು ಪರಿಶೀಲಿಸಿ ನಮ್ಮ ರಾಜ್ಯದಲ್ಲಿಯೂ ಅಂಥ ಕ್ರಮ ಜಾರಿ ಮಾಡಿ. ಎರಡು ಮಕ್ಕಳನ್ನು ಹೊಂದಿದ ಕುಟುಂಬಕ್ಕೆ ಮಾತ್ರ ಸರ್ಕಾರಿ ಸೌಲಭ್ಯ ಕೊಡಿ ಎಂದು ಒತ್ತಾಯಿಸಿದರು. ಇದನ್ನೂ ಓದಿ:  ಯುಗಾದಿ ವೇಳೆ ಹಲಾಲ್ ಮಾಂಸ ಬಹಿಷ್ಕರಿಸಿ – ಹಿಂದೂ ಜನಜಾಗೃತಿ ಸಮಿತಿ ಕರೆ

the kashmir files 2

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ತೆರಿಗೆ ಹಣ ಪೋಲಾಗುತ್ತಿದೆ. ಜನರ ತೆರಿಗೆ ಸರಿಯಾಗಿ ವಿನಿಯೋಗ ಆಗಬೇಕು. ತೆರಿಗೆ ಹಣ ಕೊಡುವವರು ಯಾರೋ, ಫಲಾನುಭವಿಗಳು ಇನ್ಯಾರೋ ಆಗಬಾರದು. ಮಧ್ಯಮ ವರ್ಗದವರಿಂದಲೂ ತೆರಿಗೆ ಸಂಗ್ರಹವಾಗುತ್ತಿದೆ. ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ವರಿಗೂ ಸಮಪಾಲು ಅನ್ನೋದು ಅನ್ವಯ ಆಗಲ್ಲ. ಹೆಚ್ಚು ಮಕ್ಕಳಿದ್ದವರ ಮನೆಗೆ ಹೆಚ್ಚು ಅಕ್ಕಿ ಕೊಡುವಂಥ ಪರಿಸ್ಥಿತಿ ಇದೆ. ಒಂದು ಮನೆಗೆ ಒಂದು ಕ್ವಿಂಟಾಲ್ ಅಕ್ಕಿ ಸರ್ಕಾರ ಕೊಡುತ್ತಿದೆ. ಸಬ್ಸಿಡಿಯಲ್ಲಿ ಹೆಚ್ಚು ಮಕ್ಕಳಿರುವ ಮನೆಗೆ ಹೆಚ್ಚು ಅಕ್ಕಿ ಸರ್ಕಾರ ಕೊಡುತ್ತಿದೆ. ಜನಸಂಖ್ಯೆ ಹೆಚ್ಚಳ ಆರ್ಥಿಕ ಕುಸಿತಕ್ಕೂ ಕಾರಣವಾಗಿದೆ ಎಂದು ಹೇಳಿದರು.

BHARATHI SHEETY

ನಾನು ಚುನಾವಣೆ ಹಿನ್ನೆಲೆಯಲ್ಲಿ ಈ ಒತ್ತಾಯ ಮಾಡಿಲ್ಲ. ಇಂದಿರಾಗಾಂಧಿ ಕಾಲದಿಂದಲೂ ಜನಸಂಖ್ಯೆ ನಿಯಂತ್ರಣ ಕ್ರಮಗಳಿವೆ. ನಾವಿಬ್ಬರೂ ನಮಗಿಬ್ಬರು ಅನ್ನೋದು ಬಂತು. ಬಳಿಕ ನಾವಿಬ್ಬರು ನಮಗೊಬ್ಬರು ಅಂತನೂ ಬಂತು. ಕೆಲವರು ನಾವಿಬ್ಬರು ನಮ್ಮೊಂದಿಗೆ 28 ಜನ ಅಂತ ಬದುಕುತ್ತಿದ್ದಾರೆ ಇದು ನ್ಯಾಯವಲ್ಲ. ಮುಸ್ಲಿಂ ಸಮುದಾಯದವರನ್ನು ದೃಷ್ಟಿಯಲ್ಲಿಟ್ಕೊಂಡು ನಾನು ಈ ಒತ್ತಾಯ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಮುಸ್ಲಿಂ ವ್ಯಾಪಾರಸ್ಥರಿಗೆ ಆರ್ಥಿಕ ನಿರ್ಬಂಧ ಹೇರಲು ಅವಕಾಶ ಕೊಡುವುದಿಲ್ಲ: ಅನಿಲ ಬೆನಕೆ

ನಮ್ಮ ಸರ್ಕಾರ ಅಲ್ಪಸಂಖ್ಯಾತರಿಗೆ ಅನೇಕ ಉತ್ತಮ ಕೆಲಸ ಮಾಡಿದೆ. ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಕೊಡಲು ಬಂದವರು. ನಾವು ರಾಜ್ಯದಲ್ಲಿ ಯಾವತ್ತು ಕೂಡ ಒಂದೇ ಸಮುದಾಯವನ್ನು ಮೆಚ್ಚಿಸಲು ಹೊರಟಿಲ್ಲ. ಕಾಂಗ್ರೆಸ್ ಈ ಹಿಂದೆ ಶಾದಿ ಭಾಗ್ಯ ನೀಡಿ ಮುಸ್ಲಿಂ ಸಮುದಾಯವನ್ನು ಮೆಚ್ಚಿಸಲು ಪ್ರಯತ್ನ ಪಟ್ಟಿತ್ತು. ನಾವು ಆ ರೀತಿ ಮಾಡಿಲ್ಲ. ಅಂಗೈ ಹುಣ್ಣಿಗೆ ಕನ್ನಡಿ ಬೇಡ ಎಂದು ಮಾರ್ಮಿಕವಾಗಿ ನುಡಿದರು.

TAGGED:bharathi shettybjpcongressPopulation Control Billಉತ್ತರ ಪ್ರದೇಶಕರ್ನಾಟಕಕಾಂಗ್ರೆಸ್ಜನಸಂಖ್ಯಾ ನಿಯಂತ್ರಣಬಿಜೆಪಿಭಾರತಿ ಶೆಟ್ಟಿ
Share This Article
Facebook Whatsapp Whatsapp Telegram

Cinema news

yash
ನಟ ಯಶ್ ಬರ್ತಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ FIR
Bengaluru City Cinema Districts Karnataka Latest Main Post Sandalwood
YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood
TVK Vijay
ಕರೂರು ಕಾಲ್ತುಳಿತ ಪ್ರಕರಣ – 7 ಗಂಟೆಗೂ ಹೆಚ್ಚು ಕಾಲ ನಟ ವಿಜಯ್‌ಗೆ CBI ಗ್ರಿಲ್
Bengaluru City Cinema Latest Sandalwood Top Stories
Toxic
ಯಶ್ ʻಟಾಕ್ಸಿಕ್ʼ ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!
Bengaluru City Cinema Districts Karnataka Latest Sandalwood Top Stories

You Might Also Like

Coffee beans washed away by rain in Chikkamagaluru
Chikkamagaluru

ಚಿಕ್ಕಮಗಳೂರಲ್ಲಿ ವರ್ಷದ ಮೊದಲ ಮಳೆಗೆ ಕೊಚ್ಚಿ ಹೋದ ಕಾಫಿ ಬೀಜ – ರೈತರ ಕಣ್ಣೀರು

Public TV
By Public TV
18 minutes ago
CT Ravi 1
Bengaluru City

ನರೇಗಾ ಬಗ್ಗೆ ಚರ್ಚೆಗೆ ಸಿದ್ಧ, ಸರ್ಕಾರ ವಿಶೇಷ ಅಧಿವೇಶನ ನಡೆಸಲಿ – ಸಿ.ಟಿ.ರವಿ

Public TV
By Public TV
20 minutes ago
sabarimala kerala karnataka
Chikkaballapur

ಕೇರಳಿಗರ ಕ್ಯಾತೆ; ಕರ್ನಾಟಕದ ಮಾಲಾಧಾರಿಗಳ ವಾಹನಗಳನ್ನು 100 ಕಿಮೀ ದೂರದಲ್ಲೇ ತಡೆದ ಕೇರಳ ಸರ್ಕಾರ

Public TV
By Public TV
56 minutes ago
Operation Gang Bust Delhi Police Arrests 280 Gangsters In 48 hour Crackdown
Crime

ಆಪರೇಷನ್ ಗ್ಯಾಂಗ್ ಬಸ್ಟ್ | 48 ಗಂಟೆಯಲ್ಲಿ 280 ದರೋಡೆಕೋರರನ್ನು ಬಂಧಿಸಿದ ದೆಹಲಿ ಪೊಲೀಸರು

Public TV
By Public TV
1 hour ago
rahul gandhi mysuru airport
Latest

ಮೈಸೂರಿನಲ್ಲಿ ರಾಹುಲ್ ಗಾಂಧಿ ಭೇಟಿಯಾದ ಸಿಎಂ, ಡಿಸಿಎಂ

Public TV
By Public TV
1 hour ago
Makar Sankranti
Latest

23 ವರ್ಷಗಳ ಬಳಿಕ ಮಕರ ಸಂಕ್ರಾಂತಿಯಂದೇ ಷಟ್ತಿಲಾ ಏಕಾದಶಿ – ಏನಿದರ ವಿಶೇಷತೆ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?