Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಿಯಾಂಕ್ ಖರ್ಗೆಗೆ ರಾಜಕೀಯ ವಾರಸುದಾರಿಕೆ ಸುಲಭವಾಗಿ ಸಿಕ್ಕಿದೆ, ಅದ್ರ ಅಹಂನಲ್ಲಿ ಮಾತಾಡ್ತಿದ್ದಾರೆ – CT ರವಿ ವಾಗ್ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರಿಯಾಂಕ್ ಖರ್ಗೆಗೆ ರಾಜಕೀಯ ವಾರಸುದಾರಿಕೆ ಸುಲಭವಾಗಿ ಸಿಕ್ಕಿದೆ, ಅದ್ರ ಅಹಂನಲ್ಲಿ ಮಾತಾಡ್ತಿದ್ದಾರೆ – CT ರವಿ ವಾಗ್ದಾಳಿ

Bengaluru City

ಪ್ರಿಯಾಂಕ್ ಖರ್ಗೆಗೆ ರಾಜಕೀಯ ವಾರಸುದಾರಿಕೆ ಸುಲಭವಾಗಿ ಸಿಕ್ಕಿದೆ, ಅದ್ರ ಅಹಂನಲ್ಲಿ ಮಾತಾಡ್ತಿದ್ದಾರೆ – CT ರವಿ ವಾಗ್ದಾಳಿ

Public TV
Last updated: October 13, 2025 12:58 pm
Public TV
Share
2 Min Read
Priyank Kharge CT Ravi
SHARE

-RSSನ 100 ವರ್ಷದ ಇತಿಹಾಸದಲ್ಲಿ ಭಯೋತ್ಪಾದನೆ ಮಾಡಿದ ಒಂದೇ ಒಂದು ಉದಾಹರಣೆ ಇಲ್ಲ

ಬೆಂಗಳೂರು: ಪ್ರಿಯಾಂಕ್ ಖರ್ಗೆಗೆ ರಾಜಕೀಯ ವಾರಸುದಾರಿಕೆ ಸುಲಭವಾಗಿ ಸಿಕ್ಕಿದೆ, ಅದರ ಅಹಂನಲ್ಲಿ ಮಾತಾಡ್ತಿದ್ದಾರೆ ಎಂದು ಎಂಎಲ್‌ಸಿ ಸಿ.ಟಿ ರವಿ (CT Ravi) ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾನುವಾರ (ಅ.12) ಪ್ರಿಯಾಂಕ್ ಖರ್ಗೆ (Priyank Kharge) ಸಿಎಂಗೆ ಪತ್ರ ಬರೆದು, ಸಂಘದ ಚಟುವಟಿಕೆ ನಿರ್ಬಂಧಕ್ಕೆ ಮುಂದಾಗಿದ್ದಾರೆ. ನಾನು ಪ್ರಿಯಾಂಕ್ ಖರ್ಗೆ ಅವರನ್ನು ಸಾರ್ವಜನಿಕ ಚರ್ಚೆಗೆ ಆಹ್ವಾನ ಕೊಡ್ತೇನೆ. ಅವರಿಗೆ ರಾಜಕೀಯ ವಾರಸುದಾರಿಕೆ ಸುಲಭವಾಗಿ ಸಿಕ್ಕಿದೆ. ಅದರ ಅಹಂನಲ್ಲಿ ಮಾತಾಡ್ತಿದ್ದಾರೆ. ಸಂಘದ ನೂರು ವರ್ಷದ ಇತಿಹಾಸದಲ್ಲಿ ಭಯೋತ್ಪಾದನೆ ಮಾಡಿದ ಒಂದೇ ಒಂದು ಉದಾಹರಣೆ ಇಲ್ಲ. ಆದರೆ ಪ್ರಕೋಪ, ವಿಕೋಪ ಸಮಸ್ಯೆಗಳ ಸಂದರ್ಭದಲ್ಲಿ ನೆರವಿಗೆ ಧಾವಿಸಿದ ನೂರಾರು ಉದಾಹರಣೆಗಳಿವೆ. ಆರ್‌ಎಸ್‌ಎಸ್ ಪ್ರೇರಣೆ ಪಡೆದು ಹತ್ತಾರು ಸಂಘಟನೆಗಳು ಹುಟ್ಟಿಕೊಂಡಿವೆ. ಸಮಾಜಕ್ಕೆ ತನ್ನದೇ ಆದ ಸಕಾರಾತ್ಮಕ ಕೊಡುಗೆ ಕೊಡ್ತಿದೆ. ಸಕಾರಾತ್ಮಕ ಕೊಡುಗೆ ಕೊಡ್ತಿರೋ ಸಂಘವನ್ನು ನಕಾರಾತ್ಮಕವಾಗಿ ಬಿಂಬಿಸೋದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.ಇದನ್ನೂ ಓದಿ: ಆರ್‌ಎಸ್‌ಎಸ್ ಬ್ಯಾನ್ ಮಾಡ್ಬೇಕು ಅಂತ ನಾನೆಲ್ಲಿ ಹೇಳಿದ್ದೇನೆ? – ಪ್ರಿಯಾಂಕ್ ಖರ್ಗೆ

ಕಾಂಗ್ರೆಸ್ (Congress) ಭ್ರಷ್ಟಾಚಾರದ ಪಕ್ಷ, ಭ್ರಷ್ಟಾಚಾರದ ಪಿತಾಮಹರೇ ಕಾಂಗ್ರೆಸ್‌ನಲ್ಲಿದ್ದಾರೆ. ಇವರೇ ಭಯೋತ್ಪಾದಕ ಸಂಘಟನೆಗಳಿಗೆ ಬೆಂಬಲ ಕೊಟ್ಟು ಬೆಳೆಸಿದ್ದಾರೆ. ಅಂತಹ ಕಾಂಗ್ರೆಸ್‌ನಲ್ಲಿರುವ ನೀವು ಸಂಘದ ಬಗ್ಗೆ ಮಾತಾಡುವ ನೈತಿಕತೆ ಇಲ್ಲ. ಪಾಕ್ ಪರ ಘೋಷಣೆ, ಗೋಹತ್ಯೆ, ಗೋಭಕ್ಷಣೆಗೆ ಕುಮ್ಮಕ್ಕು ಕೊಡೋರನ್ನು ಬೆಂಬಲಿಸುವ ನೀಚತನ ನಿಮ್ಮ ಪಕ್ಷಕ್ಕಿದೆ. ಗಾಂಧಿಯವರ ಹತ್ಯೆಗೂ ಸಂಘಕ್ಕೂ ಸಂಬಂಧ ಇಲ್ಲ ಅಂತ ನೆಹರೂ ಅವರು ನೇಮಿಸಿದ ಸಮಿತಿಗಳೇ ಹೇಳಿವೆ. ಆದರೂ ಮತ್ತೆ ಗಾಂಧಿ ಹತ್ಯೆ ಮಾಡಿದ್ದು ಆರ್‌ಎಸ್‌ಎಸ್ ಅಂತ ಸುಳ್ಳು ಹೇಳ್ತಿದ್ದೀರಿ. ಸರ್ವಾಧಿಕಾರಿ ಮನಸ್ಥಿತಿ ಅಂದಿದ್ದೀರಿ, ತುರ್ತು ಪರಿಸ್ಥಿತಿ ಹೇರಿದ ಇತಿಹಾಸ ನಿಮ್ಮ ಪಕ್ಷಕ್ಕಿದೆ. ಸರ್ವಾಧಿಕಾರಿ ಅನ್ನೋದೂ ನಿಮ್ಮ ಪಕ್ಷಕ್ಕೆ ಅನ್ವಯ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದೇ ವೇಳೆ RSS ಅಜೆಂಡಾ ಇಟ್ಕೊಂಡೇ ನೀವು ಚುನಾವಣೆಗೆ ಬನ್ನಿ. ಸರ್ಕಾರ ವಿಸರ್ಜಿಸಿ ಚುನಾವಣೆಗೆ ಬರಲಿ. ನೀವು ಗೆಲ್ತೀರೋ ಇಲ್ಲವೋ ಎಂದು ನೋಡೇಬಿಡೋಣ ಎಂದು ಪ್ರಿಯಾಂಕ್ ಖರ್ಗೆಗೆ ಸವಾಲು ಹಾಕಿದ್ದಾರೆ.

ಇನ್ನೂ ಸಿಎಂ ಅವರಿಂದ ಸಚಿವರಿಗೆ ಡಿನ್ನರ್ ವಿಚಾರವಾಗಿ ಮಾತನಾಡಿದ ಅವರು, ಸಿಎಂ ಅವರು ಗುತ್ತಿಗೆದಾರರ ಕಮಿಷನ್ ಆರೋಪ ಮಾಡಿದ್ದಾರೆ, ಅದರ ಬಗ್ಗೆ ಕಳಕಳಿ ವ್ಯಕ್ತಪಡಿಸಬೇಕಿತ್ತು. ಇದು ಅಪಮಾನ ಅಂತ ಹೇಳಬೇಕಿತ್ತು. ಇನ್ನೂ ಸಿಎಂ ಹೆಲಿಕಾಪ್ಟರ್ ಸಮೀಕ್ಷೆ ಮಾಡಿದರು, ಆದರೆ ಕೆಳಗಿಳಿದು ರೈತರ ಕಷ್ಟ ಕೇಳಲಿಲ್ಲ. ಮೇಲಷ್ಟೇ ಹಾರಾಟ ಮಾಡಿ ರೈತರ ಕಷ್ಟ ಕೇಳಲಿಲ್ಲ. ಸಚಿವರ ಔತಣ ಕೂಟ ಜನರು ಸಂಕಷ್ಟದಲ್ಲಿದ್ದಾಗ ಇಟ್ಕೊಳ್ಳೋದಲ್ಲ. ಸಂವೇದನೆ ಇರೋರು ಈ ಔತಣ ಕೂಟ ಇಟ್ಕೊಳ್ಳಲ್ಲ. ಸಿಎಂಗೆ ಸಂವೇದನೆ ಇದೆಯಾ? ಎಂದಿದ್ದಾರೆ.

ಬಿಕೆ ಹರಿಪ್ರಸಾದ್ ಅವರು ಆರ್‌ಎಸ್‌ಎಸ್ ನೋಂದಣಿ ಆಗಿಲ್ಲ ಎಂದು ಹೇಳಿದ್ದಾರೆ. ಹೀಗೆಲ್ಲ ಮಾತಾಡಿದರೆ ಸಂಪುಟದಲ್ಲಿ ಸ್ಥಾನ ಸಿಗುತ್ತದೆ, ಅಧಿಕಾರ ಪಡೆದುಕೊಳ್ಳಲು ಹರಿಪ್ರಸಾದ್ ಹೀಗೆ ಮಾತಾಡಿದ್ದಾರೆ. ಇನ್ನೂ ದೇಶಪಾಂಡೆ ಅವರು ಹಿರಿಯರು, ಅವರು ಹೇಳಿದ್ದು ಸರಿ ಇದೆ. ನಾವು ಹೇಳಿದರೆ ಟೀಕೆ, ರಾಜಕೀಯ ಅಂತಾರೆ. ಆದರೆ ಅವರ ಪಕ್ಷದ ದೇಶಪಾಂಡೆ ಅವರೇ ಗ್ಯಾರಂಟಿಗಳಿಂದ ಸರ್ಕಾರದ ಖಜಾನೆ ಖಾಲಿ ಆಗಿದೆ ಎಂದಿದ್ದಾರೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ:ನಾನು  ಸಿಎಂ ಆಗಿದ್ದಿದ್ರೆ ʻಪಂಚ ಗ್ಯಾರಂಟಿʼ ಅನುಷ್ಠಾನ ಮಾಡ್ತಿರಲಿಲ್ಲ, ಗ್ಯಾರಂಟಿ ಹೊರೆಯಾಗಿದೆ: ಆರ್.ವಿ.ದೇಶಪಾಂಡೆ

TAGGED:bengalurubjpCT RaviPriyank Khargerssಆರ್‍ಎಸ್‍ಎಸ್ಕಾಂಗ್ರೆಸ್ಪ್ರಿಯಾಂಕ್ ಖರ್ಗೆಬಿಜೆಪಿಬೆಂಗಳೂರುಸಿಟಿ ರವಿ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Rahul chahar
Cricket

ಟೀಂ ಇಂಡಿಯಾ ಕ್ರಿಕೆಟಿಗ ರಾಹುಲ್ ಚಹರ್-ಇಶಾನಿ ವಿಚ್ಛೇದನ – 4 ವರ್ಷಗಳ ದಾಂಪತ್ಯ ಅಂತ್ಯ

Public TV
By Public TV
16 minutes ago
Nelamangala Toll
Latest

ಏ.1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಇಲ್ಲ?

Public TV
By Public TV
20 minutes ago
Donald Trump 3
Latest

ಅಮೆರಿಕ ಸುಪ್ರೀಂ ಕೋರ್ಟ್‌ ತೀರ್ಪಿಗೆ ಟ್ರಂಪ್‌ ಸವಾಲು – ಎಲ್ಲ ದೇಶಗಳ ಮೇಲೆ 10% ಹೆಚ್ಚುವರಿ ಟ್ಯಾರಿಫ್‌ ಘೋಷಣೆ

Public TV
By Public TV
59 minutes ago
Ramanagar Murder
Crime

ಅನೈತಿಕ ಸಂಬಂಧ ಶಂಕೆ – ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆಗೈದ ಪತಿ

Public TV
By Public TV
1 hour ago
Leopard
Chamarajanagar

ಮಲೆ ಮಹದೇಶ್ವರ ಬೆಟ್ಟದ ತಿರುವಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 21-02-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?