Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೆಡಿಎಸ್‍ನಲ್ಲಿ ಹಣವಿದ್ದವರಿಗೆ ಟಿಕೆಟ್: ಜೆಡಿಎಸ್ ಎಂಎಲ್‍ಸಿ ಮರಿತಿಬ್ಬೇಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಜೆಡಿಎಸ್‍ನಲ್ಲಿ ಹಣವಿದ್ದವರಿಗೆ ಟಿಕೆಟ್: ಜೆಡಿಎಸ್ ಎಂಎಲ್‍ಸಿ ಮರಿತಿಬ್ಬೇಗೌಡ

Districts

ಜೆಡಿಎಸ್‍ನಲ್ಲಿ ಹಣವಿದ್ದವರಿಗೆ ಟಿಕೆಟ್: ಜೆಡಿಎಸ್ ಎಂಎಲ್‍ಸಿ ಮರಿತಿಬ್ಬೇಗೌಡ

Public TV
Last updated: May 9, 2022 1:15 pm
Public TV
Share
2 Min Read
MND JDS MLC mari tibbe gowda
SHARE

ಮಂಡ್ಯ: ಜೆಡಿಎಸ್‍ನಲ್ಲಿ ಹಣವಿದ್ದರೇ ಮಾತ್ರ ಚುನಾವಣೆಗೆ ಟಿಕೆಟ್ ನೀಡ್ತಾರೆ, ಹಣ ಇಲ್ಲ ಅಂದ್ರೆ ಟಿಕೆಟ್ ಸಿಗೋಲ್ಲಾ ಎಂದು ಜೆಡಿಎಸ್‍ನ ಎಂಎಲ್‍ಸಿ ಮರಿತಿಬ್ಬೇಗೌಡ ಪಕ್ಷದ ನಾಯಕರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಜೆಡಿಎಸ್ ಪಕ್ಷದ ಮೇಲೆ ಹಾಗೂ ನಾಯಕರ ಮೇಲೆ ಕಾಂಗ್ರೆಸ್ ಮತ್ತು ಬಿಜೆಪಿಯವರು ಆರೋಪ ಮಾಡಿ ವಾಗ್ದಾಳಿ ಮಾಡುತ್ತಿತ್ತು. ಆದರೆ ಇದೀಗ ಜೆಡಿಎಸ್ ಎಂಎಲ್‍ಸಿ ಮರಿತಿಬ್ಬೇಗೌಡ ಸ್ವಪಕ್ಷದ ನಾಯಕರ ಮೇಲೆ ಗಂಭೀರ ಆರೋಪ ಮಾಡುವುದ ಜೊತೆಗೆ ತಮ್ಮ ಅಸಮಧಾನ ತೊಡಿಕೊಂಡು ವಾಗ್ದಾಳಿ ನಡಸಿದ್ದಾರೆ.

jds logo

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಆಪ್ತ ಕಿಲಾರ ಜಯರಾಂ ಅವರಿಗೆ ದಕ್ಷಿಣ ಪದವೀಧರ ಕ್ಷೇತ್ರ ಚುನಾವಣೆಗೆ ಟಿಕೆಟ್ ಕೇಳಿದಕ್ಕೆ ಆತನ ಬಳಿ ಹಣ ಇಲ್ಲ. ಅವನಿಗೆ ಟಿಕೆಟ್ ಬೇಡಾ ಎಂದು ಜೆಡಿಎಸ್ ವರಿಷ್ಠರು ಹೇಳಿದ್ದರು. ಇದಾದ ಬಳಿಕ ಪಕ್ಷದ ಬಾವುಟ ಹಿಡಿಯದ ಹೆಚ್.ಕೆ.ರಾಮುಗೆ ಟಿಕೆಟ್ ನೀಡಿದ್ದಾರೆ. ಈ ಮೂಲಕ ಜೆಡಿಎಸ್‍ನಲ್ಲಿ ಹಣವಿದ್ದವರಿಗೆ ಮಾತ್ರ ಟಿಕೆಟ್ ಕೊಡುವುದು ತಿಳಿಯುತ್ತದೆ. ಜೆಡಿಎಸ್‍ನಲ್ಲಿ ಪಕ್ಷದ ಕಾರ್ಯಕರ್ತರಿಗೆ ಯಾವುದೇ ಬೆಲೆ ಇಲ್ಲ, ಇಲ್ಲಿ ಹಣ ಇದ್ದವರಿಗೆ ಬೆಲೆ ಎಂದು ವಾಗ್ದಾಳಿ ನಡೆಸಿದರು.

HD DEVEGOWDA

ಕಳೆದ ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರು ಮತ್ತು ನಿಖಿಲ್ ಕುಮಾರಸ್ವಾಮಿ ಸೋಲಲು ಶಾಸಕರು, ಕಾರ್ಯಕರ್ತರು, ಜನರು ಕಾರಣರಲ್ಲ, ಇದಕ್ಕೆ ಅವರ ಕುಟುಂಬದಲ್ಲಿ ತೆಗೆದುಕೊಂಡ ನಿರ್ಣಯಗಳೇ ಕಾರಣ. ಕುಟುಂಬ ರಾಜಕೀಯದಿಂದಲೇ ಈ ಸೋಲು ಉಂಟಾಗಿದೆ. ಮೊಮ್ಮಕ್ಕಳನ್ನು ಚುನಾವಣೆಗೆ ನಿಲ್ಲಿಸಿದ ಮೇಲೆ ದೇವೇಗೌಡರು ಚುನಾವಣೆಗೆ ನಿಲ್ಲುವ ಅವಶ್ಯಕತೆ ಇರಲಿಲ್ಲ. ನಿಖಿಲ್ ಮಂಡ್ಯಗೆ ಬೇಡಾ ಎಂದು ನಾನು ಒತ್ತಿ ಹೇಳಿದೆ. ಹೀಗಿದ್ದರೂ, ನನ್ನ ಮಾತನ್ನು ಕೇಳದೆ ನಿಖಿಲ್ ಕುಮಾರಸ್ವಾಮಿ ಅವರನ್ನು ನಿಲ್ಲಿಸಿದ್ದರಿಂದ ಸೋತರು. ಈ ಸೋಲಿಗೆ ಯಾರು ಕಾರಣರಲ್ಲ ಸ್ವತಃ ದೇವೇಗೌಡರ ಕುಟುಂಬವೇ ಇದಕ್ಕೆ ಮೂಲ ಕಾರಣ ಎಂದು ಕಿಡಿಕಾರಿದರು.

nikhil kumaraswamy 3

ನನಗೆ ಕಳೆದ ನಾಲ್ಕು ವರ್ಷಗಳಿಂದ ಜೆಡಿಎಸ್‍ನಲ್ಲಿ ಕಿರುಕುಳ ನೀಡುತ್ತಾ ಬಂದಿದ್ದಾರೆ. ಕಳೆದ ಚುನಾವಣೆಯಲ್ಲಿ ನನ್ನ ಸೋಲಿಸಬೇಕೆಂದು ಪಕ್ಷದ ವರಿಷ್ಠರು, ನಾಯಕರು ಪ್ಲಾನ್ ಮಾಡಿದ್ದರು. ನಾನು ಪಟ್ಟ ಶ್ರಮದಿಂದ ನಾನು ಆಯ್ಕೆಯಾಗಿ ಬಂದೆ. ಇದಾದ ಬಳಿಕವೂ ಪಕ್ಷದಲ್ಲಿ ಒಂದೆಲ್ಲ ಒಂದು ವಿಚಾರಕ್ಕೆ ನನಗೆ ಕಿರುಕುಳ ನೀಡುತ್ತಾ ಬರುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಪ್ರವಾಸಿಗರ ಆಕರ್ಷಣೆಗೆ ನಿರ್ಮಾಣವಾಗಿದ್ದ ಮಲ್ಪೆಯ ತೇಲುವ ಸೇತುವೆ ಸ್ಥಗಿತ

ಆದರೂ ನಾನು ಇಷ್ಟು ದಿನ ಸಹಿಸಿಕೊಂಡು ಬಂದಿದ್ದೆ. ಇದೀಗ ಇವರ ನಡವಳಿಕೆಗೆ ಬೇಸತ್ತು ಮಾತನಾಡುತ್ತಿದ್ದೇನೆ. ದಕ್ಷಿಣ ಪದವೀಧರ ಕ್ಷೇತ್ರ ಚುನಾವಣೆಯ ಜೆಡಿಎಸ್ ಅಭ್ಯರ್ಥಿಗೆ ನನ್ನ ಬೆಂಬಲವಿಲ್ಲ, ಯಾರಿಗಾದರೂ ಮತ ಹಾಕಿ ಜೆಡಿಎಸ್ ಅಭ್ಯರ್ಥಿ ರಾಮುಗೆ ಮತ ಹಾಕಬೇಡಿ ಎಂದು ಬಹಿರಂಗವಾಗಿ ಸಭೆಯಲ್ಲಿ ವಾಗ್ದಾಳಿ ನಡೆಸಿದರು.

HDK

ಜಿ.ಟಿ. ದೇವೇಗೌಡ ಬಳಿಕ ಇದೀಗ ಎಂಎಲ್‍ಸಿ ಮರಿತಿಬ್ಬೇಗೌಡ ಜೆಡಿಎಸ್ ನಾಯಕರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದು, ಇದರಿಂದ ಜೆಡಿಎಸ್‍ಗೆ ಮತ್ತಷ್ಟು ಟ್ರಬಲ್ ನೀಡಿದೆ. ಈ ಡ್ಯಾಮೆಜ್‍ನ್ನು ಕಂಟ್ರೋಲ್ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಜೆಡಿಎಸ್‍ಗೆ ಮತ್ತಷ್ಟು ಆಘಾತ ಉಂಟಾಗಲಿದೆ. ಇದನ್ನೂ ಓದಿ: ದೆಹಲಿಯ ಶಾಹೀನ್‌ಬಾಗ್‌ ಪ್ರದೇಶದಲ್ಲಿ ಜೆಸಿಬಿಗಳ ಘರ್ಜನೆ

TAGGED:HD Deve Gowdahd kumaraswamyjdsmandyamaritibbe gowdanikhil kumaraswamyಜೆಡಿಎಸ್ನಿಖಿಲ್ ಕುಮಾರಸ್ವಾಮಿಮಂಡ್ಯಸಿ ಮರಿತಿಬ್ಬೇಗೌಡಹೆಚ್‍ಡಿ ಕುಮಾರಸ್ವಾಮಿಹೆಚ್‍ಡಿ ದೇವೇಗೌಡ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

shivam dube t20 world cup
Cricket

ಟಿ20 ವಿಶ್ವಕಪ್‌ನಲ್ಲಿ ಭಾರತ ಗೆದ್ದ ಬಳಿಕ ರೈಲಿನಲ್ಲಿ ಮುಂಬೈಗೆ ಪ್ರಯಾಣಿಸಿದ ಶಿವಂ ದುಬೆ

Public TV
By Public TV
28 minutes ago
Channapatna Gas Cylinder Theft
Crime

ಗ್ಯಾಸ್ ಟ್ರಬಲ್ – ಚನ್ನಪಟ್ಟಣದ ಮನೆಯಲ್ಲಿ ಸಿಲಿಂಡರ್ ಕಳ್ಳತನ

Public TV
By Public TV
56 minutes ago
Gas Auto LPG
Districts

ಎಲ್‌ಪಿಜಿ ಗ್ಯಾಸ್‌ ದರ ಏರಿಕೆ, ವಿತರಣೆಯೂ ಇಲ್ಲ – ಆಟೋ ಚಾಲಕರ ಪರದಾಟ

Public TV
By Public TV
1 hour ago
NCERT Textbook Row
Court

ಎನ್‌ಸಿಇಆರ್‌ಟಿ ಪುಸ್ತಕದಲ್ಲಿ ನ್ಯಾಯಂಗಕ್ಕೆ ಅಪಮಾನ ಆರೋಪ – ಎಲ್ಲ ಪುಸ್ತಕಗಳ ಪರಿಶೀಲನೆಗೆ ತಜ್ಞರ ಸಮಿತಿ ರಚನೆ

Public TV
By Public TV
1 hour ago
Rohini Sindhuri MSME
Bengaluru City

ಹೊಸ MSME ನೀತಿಯಲ್ಲಿ ಎಐ, ಡಿಜಿಟಲ್ ಮಾರ್ಗಸೂಚಿ ಅಳವಡಿಸಲು ಚಿಂತನೆ: ರೋಹಿಣಿ ಸಿಂಧೂರಿ

Public TV
By Public TV
1 hour ago
chalavadi narayanaswamy 1
Bengaluru City

ರಾಜ್ಯ ಸರ್ಕಾರದಿಂದ ವಿದ್ಯಾವಂತರಿಗೆ ವಂಚನೆ – ಛಲವಾದಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?