Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ರಾಜಕೀಯವಾಗಿ ಬೆಳೆಯಬಾರದೆಂದು ನನ್ನ ಮೇಲೆ ದಾಳಿ: ಎಂಎಲ್‌ಸಿ ಆರ್.ಶಂಕರ್

Public TV
Last updated: March 15, 2023 3:33 pm
Public TV
Share
2 Min Read
MLC R SHANKAR
SHARE

ಹಾವೇರಿ: ಚುನಾವಣೆಯಲ್ಲಿ (Election) ಟಿಕೆಟ್ ಕೊಡದಿದ್ದರೆ ನೂರಕ್ಕೆ ಲಕ್ಷ ಪರ್ಸೆಂಟ್ ಪಕ್ಷೇತರನಾಗಿ ಸ್ಪರ್ಧೆ ಮಾಡುವುದು ಖಚಿತ ಎಂದು ವಿಧಾನ ಪರಿಷತ್ ಸದಸ್ಯ (MLC) ಆರ್.ಶಂಕರ್ (R.Shankar)) ಹೇಳಿದರು.

ವಾಣಿಜ್ಯ ತೆರಿಗೆ ಇಲಾಖೆಯ (Commercial Tax Department) ದಾಳಿ ಪ್ರಕರಣದ ಕುರಿತು ಹಾವೇರಿ (Haveri) ಜಿಲ್ಲೆ ರಾಣೆಬೆನ್ನೂರಿನಲ್ಲಿರುವ (Ranebennur) ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಣಿಜ್ಯ ತೆರಿಗೆ ಇಲಾಖೆಯವರು ಕಾನೂನಿನ ರೀತಿಯಲ್ಲಿ ಪರೀಕ್ಷೆ ಮಾಡಲಿ. ಅದಕ್ಕೆ ಯಾವುದೇ ಅಭ್ಯಂತರವಿಲ್ಲ. ಆದರೆ ಇವರು ಏಕಾಏಕಿ ದಾಳಿ ಮಾಡಿದ್ದಾರೆ. ರಾಣೆಬೆನ್ನೂರಿಗೆ ಕಾಲು ಇಟ್ಟಾಗಿನಿಂದ ದಾನ ಧರ್ಮವನ್ನು ಮಾಡಿದ್ದೇನೆ. ನಾನು ದುಡಿದ ಆದಾಯದಲ್ಲಿ ಒಂದು ಭಾಗವನ್ನು ದಾನ ಧರ್ಮಕ್ಕಾಗಿ ಮೀಸಲಿಟ್ಟಿದ್ದೇನೆ. ಇದು ಹಿಂದಿನಿಂದಲೂ ಮಾಡುತ್ತಿದ್ದೇನೆ. ಅದು ಬಿಟ್ಟು ಚುನಾವಣೆ ಇದೆ ಎಂದು ಜನರಿಗೆ ಕೊಡುತ್ತಿಲ್ಲ. ಇಲ್ಲಿ ಹಗಲು ದರೋಡೆ ನಡೆದಿದೆ. ಅದರ ಬಗ್ಗೆ ಯಾರಿಗೂ ಕಣ್ಣು ಕಾಣುತ್ತಿಲ್ಲ. ರಾಜಕೀಯದಲ್ಲಿ (Politics) ಆರ್.ಶಂಕರ್ ಬೆಳೆಯಲೇಬಾರದು ಎಂಬ ಉದ್ದೇಶದಿಂದ ಈ ರೀತಿಯಾಗಿ ಮುಗಿಸಲು ಮುಂದಾಗಿದ್ದಾರೆ. ವಾಣಿಜ್ಯ ಇಲಾಖೆಯವರು ದಾಖಲೆಗಳನ್ನು ಕೇಳಿದ್ದಾರೆ. ಅದನ್ನು ನೀಡಿದ್ದೇನೆ. ಇದರ ಹಿಂದೆ ರಾಜಕೀಯ ವಿರೋಧಿಗಳ ಪಿತೂರಿಯಿದೆ ಎಂದರು. ಇದನ್ನೂ ಓದಿ: ಶಾಸಕ ಅಭಯ್ ಪಾಟೀಲ್‍ರಿಂದ ಶಾಲಾ ಮಕ್ಕಳಿಗೆ ಐಸ್‍ಕ್ರೀಂ ವಿತರಣೆ  

R SHANKAR HOME

ನಾನು ನನ್ನ ಹಣದಲ್ಲಿ ದಾನ ಮಾಡುತ್ತಿದ್ದೇನೆ. ಈ ಕುರಿತು ಯಾವ ದೇವರ ಮೇಲಾದರೂ ಪ್ರಮಾಣ ಮಾಡಲು ಸಿದ್ಧನಿದ್ದೇನೆ. ಕೆಲವರಿಗೆ ರಾಜಕೀಯವೆಂದರೆ ಮೃಷ್ಠಾನ್ನವಾಗಿದೆ. ಆದರೆ ನನಗೆ ರಾಜಕೀಯ ಎಂಬುದು ಸೇವೆ. ಬಿಜೆಪಿ (BJP) ಪಕ್ಷಕ್ಕೆ ಬಂದವರಿಗೆ ಅತಿಥಿ ಸತ್ಕಾರ ಮಾಡಿದರು. ನಮಗೆ ಉಪವಾಸ ಕೆಡವಿದರು. ಇದಕ್ಕೆ ನಾನು ಕಣ್ಣೀರು ಹಾಕಿದ್ದೇನೆ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮುಷ್ಕರಕ್ಕೂ ಮೊದಲೇ ಜಯ – KPTCL, ESCOM ನೌಕರರ ವೇತನ ಹೆಚ್ಚಳ

ಇನ್ನೂ ಕಾಲ ಮಿಂಚಿಲ್ಲ. ನಮ್ಮನ್ನು ಸರಿಯಾದ ರೀತಿಯಲ್ಲಿ ನಡೆಸಿಕೊಳ್ಳಿ. ನಾನು ಚುನಾವಣೆಗೆ ನಿಲ್ಲುವುದಿಲ್ಲ ಎಂದು ಪ್ರಚಾರ ಮಾಡಿದರು. ಮನುಷ್ಯನಿಗೆ ಎಷ್ಟು ಅನ್ಯಾಯ ಮಾಡುವುದು? ಹಂತ ಹಂತದಲ್ಲಿ ಚುಚ್ಚಿ ನನ್ನನ್ನು ಮಾನಸಿಕವಾಗಿ ಕೊಲೆ ಮಾಡಿದ್ದಾರೆ. ಇವರ ಜೊತೆ ಹೋಗಿದ್ದಕ್ಕೆ ಅನರ್ಹ ಎಂದು ಪಟ್ಟ ಕಟ್ಟಿದರು ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಆಣೆ-ಪ್ರಮಾಣದ ಪಾಲಿಟಿಕ್ಸ್ ; ಕರ್ಪೂರ ಹಚ್ಚಿ ಪ್ರಮಾಣ ಮಾಡಿದ ಮಾಗಡಿ ಶಾಸಕರ ಪತ್ನಿ  

HVR IT RIDE

ನನ್ನ ತಾಲೂಕಿನ ಜನತೆ ನನ್ನ ಬಲ. ನನಗೆ ಯಾವುದೇ ವೀಕ್ನೆಸ್ ಇಲ್ಲ. ನಾನು ಬಹಳ ಮುಕ್ತತೆ ಹಾಗೂ ತಾಳ್ಮೆಯಿಂದ ಇದ್ದೇನೆ. ನಮ್ಮಿಂದ ಸರ್ಕಾರ ಬಂದಿದೆ ಎನ್ನುವ ಮಾನವೀಯತೆ ಇದ್ದರೆ ಒಂದು ತಿಂಗಳು ಕಾಯುತ್ತೇನೆ. ನಾನು ದುಡ್ಡು ತೆಗೆದುಕೊಂಡು ಬಿಜೆಪಿಗೆ ಹೋಗಿದ್ದೇನೆ ಎಂದವರು ಬರಲಿ. ನನಗೆ ಹಣ ಕೊಟ್ಟವರೂ ಬರಲಿ. ಬಂದು ಧರ್ಮಸ್ಥಳ (Dharmasthala) ಮಂಜುನಾಥನ ಮೇಲೆ ಆಣೆ ಮಾಡಲಿ ಎಂದು ಸವಾಲು ಹಾಕಿದರು. ಇದನ್ನೂ ಓದಿ: 10 ಕ್ಷೇತ್ರಗಳಿಂದ ನನಗೆ ಆಹ್ವಾನ, ರಾಜ್ಯ ರಾಜಕಾರಣದಲ್ಲಿ ಆಸಕ್ತಿ ಇಲ್ಲ: ಡಿ.ಕೆ.ಸುರೇಶ್

ನನಗೆ ಯಾರು ಟಿಕೆಟ್ ಕೊಟ್ಟರೂ ಪರವಾಗಿಲ್ಲ. ಕೆಂಪೇಗೌಡರು ಕೆರೆ ಕಟ್ಟಿಸಿ ಸೊಸೆಯನ್ನು ಬಲಿ ಕೊಟ್ಟಹಾಗೆ ನನ್ನನ್ನು ಬಲಿ ಕೊಟ್ಟಿದ್ದಾರೆ. ಇದರಲ್ಲಿ ಸ್ಥಳೀಯ ಶಾಸಕರು ಸೇರಿದಂತೆ ಎಲ್ಲಾ ರಾಜಕೀಯ ವಿರೋಧಿಗಳ ಪಿತೂರಿ ಇದೆ. ಟಿಕೆಟ್ ಕೊಟ್ಟರೆ ಪಕ್ಷದಿಂದ, ಇಲ್ಲವಾದರೆ ನನ್ನ ಕ್ಷೇತ್ರದ ಜನರಂತೆ ಪಕ್ಷೇತರನಾಗಿ ಸರ್ಧೆ ಮಾಡುವುದು ಖಚಿತ ಎಂದರು. ಇದನ್ನೂ ಓದಿ: ವಕೀಲ, ಮಹಿಳೆ ಮಧ್ಯೆ ಬೀದಿ ಕಾಳಗ

TAGGED:bjpcommercial tax departmentcongresshaverijdsR ShankarRanebennurಆರ್.ಶಂಕರ್ಕಾಂಗ್ರೆಸ್ಚುನಾವಣೆಜೆಡಿಎಸ್ಬಿಜೆಪಿರಾಣೆಬೆನ್ನೂರುವಾಣಿಜ್ಯ ತೆರಿಗೆ ಇಲಾಖೆಹಾವೇರಿ
Share This Article
Facebook Whatsapp Whatsapp Telegram

You Might Also Like

Nandi Hills Special Cabinet Meeting Siddaramaiah DK Shivakumar Bangaluru Rural is now Bangalore North District Bagepalli 1
Bengaluru City

ಬೆಂಗಳೂರು ಗ್ರಾಮಾಂತರ ಇನ್ನು ಮುಂದೆ ಬೆಂಗಳೂರು ಉತ್ತರ ಜಿಲ್ಲೆ

Public TV
By Public TV
7 minutes ago
Yatnal
Latest

ನೆಹರೂ ಕೈಯಿಂದ್ಲೇ RSS ಬ್ಯಾನ್‌ ಮಾಡೋಕೆ ಆಗ್ಲಿಲ್ಲ, ಪ್ರಿಯಾಂಕ್‌ ಖರ್ಗೆಯಿಂದ ಸಾಧ್ಯನಾ?: ಯತ್ನಾಳ್‌

Public TV
By Public TV
56 minutes ago
Rajshekar Hitnal
Latest

ಸಿಎಂ ಬದಲಾವಣೆಗೆ ಯಾರೂ ಪಟ್ಟು ಹಿಡಿದಿಲ್ಲ – ರಾಜಶೇಖರ ಹಿಟ್ನಾಳ್

Public TV
By Public TV
1 hour ago
Khushi Mukherjee
Bollywood

ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ – ಟ್ರೋಲ್‌ಗಳಿಗೆ ಖುಷಿ ಮುಖರ್ಜಿ ಉತ್ತರ

Public TV
By Public TV
1 hour ago
short track speed skating championship
Dakshina Kannada

ರಾಷ್ಟ್ರೀಯ ಮಟ್ಟದ ಐಸ್ ಸ್ಕೇಟಿಂಗ್‌ನಲ್ಲಿ ಮಂಗಳೂರಿನ ಅಣ್ಣ-ತಂಗಿ ಪದಕಗಳ ಸಾಧನೆ

Public TV
By Public TV
1 hour ago
Karnataka Government SC Survey Civil workers are pasting stickers on houses
Bengaluru City

ಬೇಕಾಬಿಟ್ಟಿ ಜನಗಣತಿ – ಪೌರ ಕಾರ್ಮಿಕರಿಂದ ಮನೆಗೆ ಸ್ಟಿಕ್ಕರ್‌!

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?