Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ಕೊಲೆಗೆ 70 ಲಕ್ಷ ಸುಪಾರಿ ಕೊಡಲಾಗಿದೆ – ತುಮಕೂರು ಎಸ್ಪಿಗೆ ಸಚಿವ ರಾಜಣ್ಣ ಪುತ್ರ ದೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ನನ್ನ ಕೊಲೆಗೆ 70 ಲಕ್ಷ ಸುಪಾರಿ ಕೊಡಲಾಗಿದೆ – ತುಮಕೂರು ಎಸ್ಪಿಗೆ ಸಚಿವ ರಾಜಣ್ಣ ಪುತ್ರ ದೂರು

Crime

ನನ್ನ ಕೊಲೆಗೆ 70 ಲಕ್ಷ ಸುಪಾರಿ ಕೊಡಲಾಗಿದೆ – ತುಮಕೂರು ಎಸ್ಪಿಗೆ ಸಚಿವ ರಾಜಣ್ಣ ಪುತ್ರ ದೂರು

Public TV
Last updated: March 28, 2025 1:29 pm
Public TV
Share
2 Min Read
Rajendra Rajanna 1
SHARE

– ಆಡಿಯೋ ಸಾಕ್ಷ್ಯ ಸಹಿತ 2 ಪುಟಗಳ ದೂರು

ತುಮಕೂರು: ತನ್ನ ಕೊಲೆಗೆ 70 ಲಕ್ಷ ರೂ.ಗೆ ಸುಪಾರಿ ಕೊಡಲಾಗಿದೆ ಎಂದು ಆರೋಪಿಸಿ ಸಚಿವ ಕೆ.ಎನ್‌ ರಾಜಣ್ಣ (KN Rajanna) ಪುತ್ರನೂ ಆಗಿರುವ ಎಂಎಲ್‌ಸಿ ರಾಜೇಂದ್ರ ರಾಜಣ್ಣ (Rajendra Rajanna) ಅವರು ತುಮಕೂರು ಎಸ್ಪಿಗೆ ದೂರು ಸಲ್ಲಿಸಿದ್ದಾರೆ.

ಮಧ್ಯಾಹ್ನ 12 ಗಂಟೆ ಸುಮಾರಿಗೆ ತುಮಕೂರು‌ ಎಸ್ಪಿ ಕಚೇರಿಗೆ ತೆರಳಿದ ರಾಜೇಂದ್ರ ರಾಜಣ್ಣ ಅವರು ಎಸ್ಪಿ ಅಶೋಕ್‌ ಕುಮಾರ್‌ ಅವರಿಗೆ ಆಡಿಯೋ ಸಾಕ್ಷ್ಯದ ಸಹಿತ ಎರಡು ಪುಟಗಳ ದೂರು ನೀಡಿದ್ದಾರೆ. ತುಮಕೂರಿನ ಕಾತ್ಸಂದದ ರಜತಾತ್ರಿ ನಿವಾಸದಲ್ಲಿ ಕಳೆದ ನವೆಂಬರ್‌ನಲ್ಲಿ ನನ್ನ ಹತ್ಯೆಗೆ ಕೊಲೆಯತ್ನ ನಡೆದಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಇದನ್ನೂ ಓದಿ: ನನ್ನ ಹತ್ಯೆಗೆ ಸುಪಾರಿ – ಹೊಸ ಬಾಂಬ್‌ ಸಿಡಿಸಿದ ಸಚಿವ ರಾಜಣ್ಣ ಪುತ್ರ

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊಲೆಗೆ 70 ಲಕ್ಷ ಸುಪಾರಿ ಕೊಡಲಾಗಿದೆ. ಅದರಲ್ಲಿ 5 ಲಕ್ಷ ಮುಂಗಡ ಪಾವತಿ ಮಾಡಿದ್ದಾರೆ. ಸೋಮ ಮತ್ತು ಭರತ್ ಅನ್ನೋರು ಇದರಲ್ಲಿದ್ದಾರೆ. ನನ್ನ ವಾಹನಕ್ಕೆ ಜಿಪಿಎಸ್ (GPS) ಅಳವಡಿಸಿ ಚಲನ ವಲನ ತಿಳಿಯಲು ಪ್ರಯತ್ನ ಪಟ್ಟಿದ್ದರು. ಹೀಗಾಗಿ ನನಗೆ ಹೆಚ್ಚಿನ ಭದ್ರತೆಗೆ ಮನವಿ ಮಾಡಿದ್ದೇನೆ. ಸುಪಾರಿ ಟೀಂ ನಲ್ಲಿ 20 ಜನ ಇದ್ದಾರೆ. 18 ನಿಮಿಷದ ಆಡಿಯೋ ಇದೆ ಎಂದು ರಾಜೇಂದ್ರ ರಾಜಣ್ಣ ಆರೋಪಿಸಿದ್ದಾರೆ. ಇದನ್ನೂ ಓದಿ: ಹನಿಟ್ರ್ಯಾಪ್‌ ಪ್ರಕರಣ ತನಿಖೆಗೆ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿದ ಸುಪ್ರೀಂ

ಡಿಜಿ ಅವರ ಸಲಹೆ ಮೇರೆಗೆ ಇಂದು ಎಸ್ಪಿಗೆ ದೂರು ನೀಡಿದ್ದೇನೆ. ಹನಿಟ್ರ‍್ಯಾಪ್ ವಿಚಾರ ಎಲ್ಲೂ ಪ್ರಸ್ತಾಪ ಮಾಡಿಲ್ಲ. ನನಗೆ ಅಪರಿಚಿತರಿಂದ ಫೋನ್ ಕಾಲ್ ಮೆಸೆಜ್ ವೀಡಿಯೋ ಕಾಲ್ ಬರುತಿತ್ತು ಅಂತಾ ಅಷ್ಟೇ ಹೇಳಿದ್ದೆ. ಈಗ ನನ್ನ ಹತ್ಯೆಗೆ ಸುಪಾರಿ ಕೊಟ್ಟಿದ್ದರ ಬಗ್ಗೆ ದೂರು ನೀಡಿದ್ದೇನೆ, ಎಫ್‌ಐಆರ್‌ ಮಾಡುವಂತೆ ಕೇಳಿಕೊಂಡಿದ್ದೇನೆ. ಕ್ಯಾತಸಂದ್ರ ಠಾಣೆಯಲ್ಲಿ ಎಫ್‌ಐಆರ್ ಮಾಡುತ್ತೇನೆ ಎಂದಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹನಿಟ್ರ್ಯಾಪ್ ಪ್ರಕರಣ – ಡಿಜಿಗೆ ದೂರು ಕೊಡಲು ರಾಜಣ್ಣ ಪುತ್ರಗೆ ಸಿಎಂ ಸೂಚನೆ

ಮಗಳ ಹುಟ್ಟು ಹಬ್ಬದ ಸಂದರ್ಭದಲ್ಲಿ ಅಂದರೆ ಕಳೆದ ನವೆಂಬರ್ ತಿಂಗಳಲ್ಲಿ ಕೊಲೆ ಸಂಚು ರೂಪಿಸಲಾಗಿತ್ತು. ನನ್ನ ಕಾರಿಗೆ ಜಿಪಿಎಸ್ ಅಳವಡಿಸಲು ಪ್ಲಾನ್ ಮಾಡಿದ್ದರು. ಇಡೀ ರಾಜ್ಯದಲ್ಲಿ ನನ್ನ ಮೇಲೆ ಯಾರಿಗೂ ದ್ವೇಷ ಇಲ್ಲ. ನಾನೇನು ರಿಯಲ್ ಎಸ್ಟೇಟ್ ಮಾಡುತ್ತಿಲ್ಲ. ಯಾಕೆ ಸುಪಾರಿ ಕೊಟ್ಟರು ಗೊತ್ತಿಲ್ಲ? ಅದನ್ನು ತನಿಖೆ ಮಾಡುವಂತೆ ಹೇಳಿದ್ದೇನೆ. ಸೋಮ ಮತ್ತು ಭರತ್ ಅನ್ನುವವರ ಹೆಸರು ಆಡಿಯೋದಲ್ಲಿ ಇದೆ. ಅವರು ಯಾರು ಅಂತಾ ಗೊತ್ತಿಲ್ಲ. ಒಬ್ಬ ಲೇಡಿ ಮತ್ತು ಹುಡುಗ 18 ನಿಮಿಷ ಆಡಿಯೋದಲ್ಲಿ ಮಾತನಾಡುತ್ತಾರೆ. ಮಗಳ ಬರ್ತ್‌ಡೇ ಹಿಂದಿನ ದಿನ ಹತ್ಯೆ ಮಾಡಬೇಕು ಎಂದು ಪ್ಲಾನ್ ಮಾಡಿದ್ದರು. ಶಾಮಿಯಾನ ಮಾಲೀಕರು ಹೆಸರು ನಾನು ಹೇಳಲ್ಲ. ಮಾಧ್ಯಮದವರಿಂದ ಅವರಿಗೆ ಕಿರಿಕಿರಿ ಆಗಬಾರದು ಎಂಬ ಕಾರಣಕ್ಕೆ ನಾನು ಅವರ ಹೆಸರು ಹೇಳಲ್ಲ ಎಂದು ಹೇಳಿದ್ದಾರೆ.

ಮುಂದುವರಿದು.. ಹನಿಟ್ರ‍್ಯಾಪ್ ವಿಚಾರ ಸುಪಾರಿ ವಿಚಾರ ಬೇರೆ ಬೇರೆ. ಹನಿಟ್ರ‍್ಯಾಪ್ ವಿಚಾರ ಸಿಐಡಿ ತನಿಖೆ ಆರಂಭವಾಗಿದೆ. ಸಿಐಡಿ ಅಧಿಕಾರಿ ವಂಶಿಕೃಷ್ಣ ನೇತೃತ್ವದಲ್ಲಿ ನಡೀತಿದೆ. ಬೆಂಗಳೂರು ಭೂಗತ ಲೋಕದ ಕೈವಾಡ ಬಗ್ಗೆ ಗೊತ್ತಿಲ್ಲ. ನನಗೆ ಹೆಚ್ಚಿನ ಭದ್ರತೆ ಬೇಕು ಎಂದು ಕೇಳಿಕೊಂಡಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಏ.10ರ ಒಳಗಡೆ ಯತ್ನಾಳ್‌ ಉಚ್ಚಾಟನೆ ಆದೇಶ ವಾಪಸ್‌ ಪಡೀರಿ : ಜಯಮೃತ್ಯುಂಜಯ ಸ್ವಾಮೀಜಿ ಡೆಡ್‌ಲೈನ್‌

TAGGED:bengaluruHoneytrap caseKN RajannaR Rajendratumkurಕೆ.ಎನ್.ರಾಜಣ್ಣಬೆಂಗಳೂರುರಾಜೇಂದ್ರ ರಾಜಣ್ಣಹನಿಟ್ರ್ಯಾಪ್ ಕೇಸ್
Share This Article
Facebook Whatsapp Whatsapp Telegram

Cinema news

Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories

You Might Also Like

chitradurga accident
Chitradurga

ಚಿತ್ರದುರ್ಗ| ಕಾರು-ಕ್ಯಾಂಟರ್ ಲಾರಿ ಮುಖಾಮುಖಿ ಡಿಕ್ಕಿ; ನಾಲ್ವರು ದುರ್ಮರಣ

Public TV
By Public TV
6 hours ago
Harmanpreet Kaur Nat Sciver Brunt
Cricket

ಬ್ರಂಟ್‌-ಹರ್ಮನ್‌ಪ್ರೀತ್‌ ಸ್ಫೋಟಕ ಫಿಫ್ಟಿ ಆಟ; ಡೆಲ್ಲಿ ವಿರುದ್ಧ ಮುಂಬೈಗೆ 50 ರನ್‌ಗಳ ಭರ್ಜರಿ ಜಯ

Public TV
By Public TV
6 hours ago
Karwar Suicide
Crime

ಪ್ರೀತಿ ಹೆಸರಲ್ಲಿ JDS ಮುಖಂಡೆ ಪುತ್ರನಿಂದ ಕಿರುಕುಳ – ಯುವತಿ ಆತ್ಮಹತ್ಯೆ

Public TV
By Public TV
7 hours ago
Mississippi shooting
Latest

ಅಮೆರಿಕದ ಮಿಸಿಸಿಪ್ಪಿಯಲ್ಲಿ ಸರಣಿ ಗುಂಡಿನ ದಾಳಿಗೆ 6 ಮಂದಿ ಬಲಿ

Public TV
By Public TV
7 hours ago
BENGALURU WEATHER
Bengaluru City

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ರಾಜ್ಯದಲ್ಲಿ ಮುಂದಿನ 24 ಗಂಟೆ ಶೀತಗಾಳಿ ಎಚ್ಚರಿಕೆ

Public TV
By Public TV
8 hours ago
gadag Lakkundi
Districts

ಐತಿಹಾಸಿಕ ಲಕ್ಕುಂಡಿಯಲ್ಲಿ ಅಂದಾಜು 1 ಕೆ.ಜಿ ಚಿನ್ನಾಭರಣಗಳ ನಿಧಿ ಪತ್ತೆ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?