Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Modi Cabinet: ಕೇಂದ್ರ ಸಚಿವರಿಗೆ ಖಾತೆ ಹಂಚಿಕೆ – ಬಲಿಷ್ಠ ಖಾತೆಗಳನ್ನು ತನ್ನಲ್ಲೇ ಉಳಿಸಿಕೊಂಡ ಬಿಜೆಪಿ – ಇಲ್ಲಿದೆ ಲಿಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Election News | Modi Cabinet: ಕೇಂದ್ರ ಸಚಿವರಿಗೆ ಖಾತೆ ಹಂಚಿಕೆ – ಬಲಿಷ್ಠ ಖಾತೆಗಳನ್ನು ತನ್ನಲ್ಲೇ ಉಳಿಸಿಕೊಂಡ ಬಿಜೆಪಿ – ಇಲ್ಲಿದೆ ಲಿಸ್ಟ್

Election News

Modi Cabinet: ಕೇಂದ್ರ ಸಚಿವರಿಗೆ ಖಾತೆ ಹಂಚಿಕೆ – ಬಲಿಷ್ಠ ಖಾತೆಗಳನ್ನು ತನ್ನಲ್ಲೇ ಉಳಿಸಿಕೊಂಡ ಬಿಜೆಪಿ – ಇಲ್ಲಿದೆ ಲಿಸ್ಟ್

Public TV
Last updated: June 10, 2024 9:46 pm
Public TV
Share
4 Min Read
Modi Cabinet
SHARE

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದ ನೂತನ ಕೇಂದ್ರ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಕರ್ನಾಟಕದ ನಾಲ್ವರು ಸೇರಿದಂತೆ ಮೋದಿ ಅವರೊಂದಿಗೆ ಪ್ರಮಾಣ ವಚನ ಸ್ವೀಕಾರ ಮಾಡಿದ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ.

Contents
  • ಸಂಪುಟ ದರ್ಜೆ ಸಚಿವರ ಪಟ್ಟಿ – ಯಾರಿಗೆ ಯಾವ ಖಾತೆ?
  • ಸ್ವತಂತ್ರ ಖಾತೆ ನಿರ್ವಹಣೆ
  • ರಾಜ್ಯ ಖಾತೆ ಸಚಿವರು

3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ನರೇಂದ್ರ ಮೋದಿ ಅವರಿಂದು ತಮ್ಮ ನಿವಾಸದಲ್ಲಿ ಮೊದಲ ಸಂಪುಟ ಸಭೆ ನಡೆಸಿದರು. ಸಂಪುಟ ಸಭೆಯಲ್ಲಿ ಪಾಲ್ಗೊಂಡಿದ್ದ 30 ಸಂಪುಟ ದರ್ಜೆ ಸಚಿವರು, ಐವರು ಸ್ವತಂತ್ರ ಖಾತೆ ನಿರ್ವಹಣೆ ಹಾಗೂ 36 ರಾಜ್ಯ ಖಾತೆ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಅದರ ಪಟ್ಟಿ ಈ ಕೆಳಗಿನಂತಿದೆ…

ಸಂಪುಟ ದರ್ಜೆ ಸಚಿವರ ಪಟ್ಟಿ – ಯಾರಿಗೆ ಯಾವ ಖಾತೆ?

  • ಅಮಿತ್ ಶಾ – ಗೃಹ ಖಾತೆ
  • ರಾಜನಾಥ್ ಸಿಂಗ್ – ರಕ್ಷಣಾ ಖಾತೆ
  • ನಿತಿನ್ ಗಡ್ಕರಿ – ರಾಷ್ಟ್ರೀಯ ಹೆದ್ದಾರಿ ಮತ್ತು ಭೂ ಸಾರಿಗೆ
  • ಜೆ.ಪಿ.ನಡ್ಡಾ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ರಸಾಯನಿಕ ಮತ್ತು ರಸಗೊಬ್ಬರ
  • ಶಿವರಾಜ್ ಸಿಂಗ್ ಚೌಹಾಣ್ – ಕೃಷಿ‌, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್
  • ನಿರ್ಮಲಾ ಸೀತಾರಾಮನ್ – ಹಣಕಾಸು, ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ
  • ಎಸ್.ಜೈ ಶಂಕರ್ – ವಿದೇಶಾಂಗ ವ್ಯವಹಾರಗಳ ಖಾತೆ
  • ಮನೋಹರ ಲಾಲ್‌ ಖಟ್ಟರ್‌ – ಇಂಧನ‌ ಮತ್ತು ವಸತಿ
  • ಹೆಚ್‌.ಡಿ.ಕುಮಾರಸ್ವಾಮಿ – ಉಕ್ಕು ಮತ್ತು ಬೃಹತ್‌ ಕೈಗಾರಿಕೆ
  • ಪಿಯೂಷ್‌ ಗೋಯಲ್‌ – ವಾಣಿಜ್ಯ
  • ಧರ್ಮೇಂದ್ರ ಪ್ರಧಾನ್ – ಶಿಕ್ಷಣ‌, ಮಾನವ ಸಂಪನ್ಮೂಲ
  • ಜಿತನ್ ರಾಮ್ ಮಾಂಝಿ – ಸಣ್ಣ ಮತ್ತು ಮಧ್ಯಮ ಕೈಗಾರಿಕೆ
  • ರಾಜೀವ್‌ ರಂಜನ್‌ ಸಿಂಗ್‌ – ಪಂಚಾಯತ್‌ ರಾಜ್‌ ಮತ್ತು ಮೀನುಗಾರಿಕೆ ಇಲಾಖೆ
  • ಸರ್ಬಾನಂದ ಸೋನೊವಾಲ್‌‌ – ಬಂದರು, ಜಲಸಾರಿಗೆ
  • ರಾಮ್‌ ಮೋಹನ್‌ ನಾಯ್ಡು – ನಾಗರಿಕ ವಿಮಾನಯಾನ
  • ಪ್ರಹ್ಲಾದ್‌ ಜೋಶಿ – ಆಹಾರ ಮತ್ತು ನಾಗರಿಕ ಇಲಾಖೆ, ಆಹಾರ ಮತ್ತು ನಾಗರಿಕ ಪೂರೈಕೆ, ನವೀಕರಿಸಬಹುದಾದ ಇಂಧನ,
  • ಡಾ.ವೀರೇಂದ್ರ ಕುಮಾರ್ – ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ
  • ಜುವೆಲ್‌ ಒರಾಮ್‌ – ಬುಡಕಟ್ಟು
  • ಗಿರಿರಾಜ್‌ ಸಿಂಗ್‌ -‌ ಜವಳಿ
  • ಅಶ್ವಿನಿ ವೈಷ್ಣವ್‌ – ರೈಲ್ವೇ, ವಾರ್ತಾ ಮತ್ತು ಮಾಹಿತಿ ಪ್ರಸಾರ, ಐಟಿ
  • ಜ್ಯೋತಿರಾದಿತ್ಯ ಸಿಂಧಿಯಾ – ಟೆಲಿಕಾಮ್
  • ಭೂಪೇಂದ್ರ ಯಾದವ್‌ – ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ
  • ಗಜೇಂದ್ರ ಸಿಂಗ್ ಶೇಖಾವತ್ : ಪ್ರವಾಸೋದ್ಯಮ ಮತ್ತು ಸಂಸ್ಕೃತಿ
  • ಅನ್ನಪೂರ್ಣ ದೇವಿ -ಮಹಿಳಾ ಮತ್ತು ಮಕ್ಕಳ ಕಲ್ಯಾಣ
  • ಕಿರಣ್‌ ರಿಜಿಜು -‌ ಸಂಸದೀಯ ವ್ಯವಹಾರ
  • ಹರ್ದೀಪ್ ಸಿಂಗ್ ಪುರಿ – ಪೆಟ್ರೋಲಿಯಂ, ನೈಸರ್ಗಿಕ ಅನಿಲ
  • ಡಾ.ಮನ್ಸುಖ್‌ ಮಂಡಾವೀಯ – ಕಾರ್ಮಿಕ ಮತ್ತು ಉದ್ಯೋಗ
  • ಜಿ.ಕಿಶನ್‌ ರೆಡ್ಡಿ – ಕಲ್ಲಿದ್ದಿಲು ಮತ್ತು ಗಣಿಗಾರಿಕೆ
  • ಚಿರಾಗ್‌ ಪಾಸ್ವಾನ್‌ -‌ ಆಹಾರ ಸಂಸ್ಕರಣೆ
  • ಸಿ.ಆರ್‌.ಪಾಟೀಲ್‌ -ಜಲಶಕ್ತಿ (ಜಲಸಂಪನ್ಮೂಲ)

ಸ್ವತಂತ್ರ ಖಾತೆ ನಿರ್ವಹಣೆ

  • ಇಂದ್ರಜೀತ್‌ ಸಿಂಗ್‌ – ಸಾಂಖ್ಯಿಕ, ಯೋಜನೆ ಅನುಷ್ಠಾನ, ಯೋಜನೆ ಮತ್ತು ಸಂಸ್ಕೃತಿ
  • ಡಾ.ಜಿತೇಂದ್ರ ಸಿಂಗ್‌- ವಿಜ್ಞಾನ ಮತ್ತು ತಂತ್ರಜ್ಞಾನ, ಭೂ ವಿಜ್ಞಾನ, ಪಿಎಂಒ, ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಹಾಗೂ ಪಿಂಚಣಿ, ಬಾಹ್ಯಾಕಾಶ, ಪರಮಾಣು
  • ಅರ್ಜುನ್‌ ರಾಮ್‌ ಮೇಘ್ವಾಲ್‌ – ಕಾನೂನು ಮತ್ತು ನ್ಯಾಯ
  • ಪ್ರತಾಪ್‌ ರಾವ್‌ ಗಣಪತ್‌ ರಾವ್‌ ಜಾಧವ್‌ (ಶಿಂಧೆ ಬಣ) – ಆಯುಷ್‌, ಆರೋಗ್ಯ ಮತ್ತು ಕುಟುಂಬ ಕಲ್ಯಾಣ
  • ಜಯಂತ್‌ ಚೌಧರಿ – ಕೌಶಲಾಭಿವೃದ್ಧಿ ಹಾಗೂ ಉದ್ಯಮ, ಶಿಕ್ಷಣ

ರಾಜ್ಯ ಖಾತೆ ಸಚಿವರು

  • ಜಿತಿನ್‌ ಪ್ರಸಾದ್‌ – ವಾಣಿಜ್ಯ, ಕೈಗಾರಿಕೆ, ವಿದ್ಯುತ್‌ ಮತ್ತು ಮಾಹಿತಿ ತಂತ್ರಜ್ಞಾನ
  • ಶ್ರೀಪಾದ್‌ ನಾಯ್ಕ್ – ವಿದ್ಯುತ್, ಹೊಸ ಮತ್ತು ನವೀಕರಿಸಬಹುದಾದ ಇಂಧನ
  • ಪಂಕಜ್‌ ಚೌಧರಿ -‌ ಹಣಕಾಸು
  • ಕ್ರಿಶನ್‌ ಪಾಲ್‌ – ಸಹಕಾರ
  • ರಾಮ್‌ದಾಸ್‌ ಅಠಾವಳೆ – ಸಾಮಾಜಿಕ ನ್ಯಾಯ
  • ರಾಮನಾಥ್‌ ಠಾಕೂರ್‌ – ಕೃಷಿ ಮತ್ತು ರೈತರ ಕಲ್ಯಾಣ
  • ನಿತ್ಯಾನಂದ್‌ ರಾಯ್‌ – ಗೃಹ
  • ಅನುಪ್ರಿಯಾ ಪಟೇಲ್‌ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ರಾಸಾಯನಿಕ ಮತ್ತು ರಸಗೊಬ್ಬರ
  • ವಿ. ಸೋಮಣ್ಣ – ಜಲಶಕ್ತಿ ಹಾಗೂ ರೈಲ್ವೆ
  • ಪೆಮ್ಮಸಾನಿ ಚಂದ್ರಶೇಖರ್‌ – ಗ್ರಾಮೀಣಾಭಿವೃದ್ಧಿ, ಸಂವಹನ
  • ಎಸ್‌ಪಿ ಸಿಂಗ್‌ ಬಘೇಲ್‌ – ಮೀನುಗಾರಿಕೆ, ಪಶು ಸಂಗೋಪನೆ, ಪಂಚಾಯತ್‌ ರಾಜ್
  • ಶೋಭಾ ಕರಂದ್ಲಾಜೆ -‌ ಎಂಎಸ್‌ಎಂಇ, ಕಾರ್ಮಿಕ ಮತ್ತು ಉದ್ಯೋಗ
  • ಕೀರ್ತಿ ವರ್ಧನ್‌ ಸಿಂಗ್‌ – ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ, ವಿದೇಶಾಂಗ ಇಲಾಖೆ
  • ಬಿ.ಎಲ್‌.ವರ್ಮಾ – ಗ್ರಾಹಕ ರಕ್ಷಣೆ, ಆಹಾರ, ನಾಗರಿಕ ಪೂರೈಕೆ, ಸಾಮಾಜಿಕ ನ್ಯಾಯ
  • ಶಂತನು ಠಾಕೂರ್‌ – ಬಂದರು, ಜಲಸಾರಿಗೆ ಮತ್ತು ಜಲಮಾರ್ಗ
  • ಸುರೇಶ್‌ ಗೋಪಿ – ಪೆಟ್ರೋಲಿಯಂ, ನೈಸರ್ಗಿಕ ಅನಿಲ, ಪ್ರವಾಸೋದ್ಯಮ
  • ಡಾ.ಎಲ್‌.ಮುರುಗನ್‌ – ಮಾಹಿತಿ ಮತ್ತು ಪ್ರಸಾರ ಹಾಗೂ ಸಂಸದೀಯ ವ್ಯವಹಾರಗಳ ಖಾತೆ
  • ಅಜಯ್‌ ತಮ್ಟಾ – ರಸ್ತೆ ಸಾರಿಗೆ ಮತ್ತು ಹೆದ್ದಾರಿ
  • ಬಂಡಿ ಸಂಜಯ್‌ ಕುಮಾರ್‌ – ಗೃಹ
  • ಕಮಲೇಶ್‌ ಪಾಸ್ವಾನ್‌ – ಗ್ರಾಮೀಣಾಭಿವೃದ್ಧಿ
  • ಭಾಗೀರಥ್‌ ಚೌಧರಿ – ಕೃಷಿ ಮತ್ತು ರೈತರ ಕಲ್ಯಾಣ
  • ಸತೀಶ್‌ ಚಂದ್ರ ದುಬೆ – ಕಲ್ಲಿದ್ದಿಲು ಮತ್ತು ಗಣಿಗಾರಿಕೆ
  • ಸಂಜಯ್‌ ಸೇಠ್‌ – ರಕ್ಷಣಾ ಖಾತೆ
  • ರವನೀತ್‌ ಸಿಂಗ್‌ ಬಿಟ್ಟು – ಆಹಾರ ಸಂಸ್ಕರಣೆಗಳ ಉದ್ಯಮ ಮತ್ತು ರೈಲ್ವೆ
  • ದುರ್ಗಾದಾಸ್‌ ಉಯಿಕೆ – ಬುಡಕಟ್ಟು ವ್ಯವಹಾರಗಳ ಇಲಾಖೆ
  • ರಕ್ಷಾ ನಿಖಿಲ್‌ ಖಡ್ಸೆ – ಯುವಜನ ಮತ್ತು ಕ್ರೀಡೆ
  • ಸುಕಾಂತ ಮಜುಂದಾರ್‌ – ಶಿಕ್ಷಣ ಮತ್ತು ಈಶಾನ್ಯ ಪ್ರದೇಶಗಳ ಅಭಿವೃದ್ಧಿ
  • ಸಾವಿತ್ರಿ ಠಾಕೂರ್‌ – ಮಹಿಳಾ ಮತ್ತು ಮಕ್ಕಳ ಕಲ್ಯಾಣ
  • ತೋಖನ್‌ ಸಾಹು – ವಸತಿ ಮತ್ತು ನಗರಾಭಿವೃದ್ಧಿ
  • ಡಾ.ರಾಜ್‌ಭೂಷಣ್‌ ಚೌಧರಿ – ಜಲಶಕ್ತಿ
  • ಭೂಪತಿ ರಾಜು ಶ್ರೀನಿವಾಸ್‌ ವರ್ಮಾ – ಬೃಹತ್‌ ಕೈಗಾರಿಕೆ ಮತ್ತು ಉಕ್ಕು
  • ಹರ್ಷ ಮಲ್ಹೋತ್ರಾ – ರಸ್ತೆ ಸಾರಿಗೆ ಮತ್ತು ಹೆದ್ದಾರಿ ಹಾಗೂ ಕಾರ್ಪೊರೇಟ್‌ ವ್ಯವಹಾರಗಳ ಖಾತೆ
  • ನಿಮುಬೆನ್‌ ಬಾಂಭಣಿಯಾ – ಗ್ರಾಹಕ ರಕ್ಷಣೆ, ಆಹಾರ ಮತ್ತು ನಾಗರಿಕ ಪೂರೈಕೆ
  • ಮುರಳೀಧರ್‌ ಮೊಹೊಲ್‌ – ಸಹಕಾರ ಮತ್ತು ನಾಗರಿಕ ವಿಮಾನಯಾನ
  • ಜಾರ್ಜ್‌ ಕುರಿಯನ್‌ – ಅಲ್ಪಸಂಖ್ಯಾತ ವ್ಯವಹಾರಗಳು, ಮೀನುಗಾರಿಕೆ, ಪಶುಸಂಗೋಪನೆ, ಹೈನುಗಾರಿಕೆ
  • ಪವಿತ್ರ ಮಾರ್ಗರಿಟಾ – ವಿದೇಶಾಂಗ ವ್ಯವಹಾರಗಳು ಮತ್ತು ಜವಳಿ
  • Press Information BureauPDF 240610 194031 page 0001

Press Information BureauPDF 240610 194031 page 0002

Press Information BureauPDF 240610 194031 page 0003

Press Information BureauPDF 240610 194031 page 0004

Press Information BureauPDF 240610 194031 page 0005

Press Information BureauPDF 240610 194031 page 0006

Press Information BureauPDF 240610 194031 page 0007

Press Information BureauPDF 240610 194031 page 0008

Press Information BureauPDF 240610 194031 page 0009

TAGGED:Amit Shahhd kumaraswamyModi cabinetNirmala SitharamanPM ModiPralhad Joshishobha karandlajeV.Somannaನರೇಂದ್ರ ಮೋದಿ
Share This Article
Facebook Whatsapp Whatsapp Telegram

Cinema news

I Want Nayanthara AIADMK MPs Dig At MK Stalins Initiative Sparks Row
ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Cinema Latest National South cinema Top Stories
darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories
Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories

You Might Also Like

PRAJWAL REVANNA 1
Bengaluru City

ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Public TV
By Public TV
15 minutes ago
Delhi Palam Residential Building Fire
Latest

Delhi | ಪಾಲಂನ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ – 8 ಮಂದಿ ಸಾವು

Public TV
By Public TV
26 minutes ago
KIM JONG UN
Latest

ಉ.ಕೊರಿಯಾ ಚುನಾವಣೆ: 99.93% ಮತ ಪಡೆದು ಮತ್ತೆ ಭರ್ಜರಿ ಗೆಲುವು ಸಾಧಿಸಿದ ಕಿಮ್‌ ಜಾಂಗ್‌ ಉನ್‌

Public TV
By Public TV
26 minutes ago
sslc exam madhu bangarappa
Bengaluru City

ಇಂದಿನಿಂದ SSLC ಪರೀಕ್ಷೆ 1 ಪ್ರಾರಂಭ – ವಿದ್ಯಾರ್ಥಿಗಳಿಗೆ ಶುಭಕೋರಿದ ಸಚಿವ ಮಧುಬಂಗಾರಪ್ಪ

Public TV
By Public TV
2 hours ago
Bevu bella
Latest

ಯುಗಾದಿ ಸ್ಪೆಷಲ್‌ – ಬೇವು, ಬೆಲ್ಲ ಮಾಡುವ ವಿಧಾನ

Public TV
By Public TV
2 hours ago
GT Devegowda
Districts

ಜೆಡಿಎಸ್‌ನಲ್ಲಿ ಇದ್ದೀನಿ, ಮುಂದೆಯೂ ಇರ್ತೀನಿ – ಕ್ಷೇತ್ರದಲ್ಲಿ ಭಾವನಾತ್ಮಕ ದಾಳ ಪ್ರಯೋಗಿಸಿದ ಜಿಟಿಡಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?