Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮೋದಿ ತಮ್ಮ ಜೀವನದಲ್ಲಿ ಒಮ್ಮೆಯೂ ಸಂವಿಧಾನ ಓದಿಲ್ಲ: ರಾಹುಲ್‌ ಗಾಂಧಿ

Public TV
Last updated: November 14, 2024 8:00 pm
Public TV
Share
2 Min Read
Rahul Gandhi 1
SHARE

ಮುಂಬೈ: ಮೋದಿಯವರು (Narendra Modi) ಕಾಂಗ್ರೆಸ್‌ ನಾಯಕರು ಪ್ರದರ್ಶಿಸುತ್ತಿರುವ ಸಂವಿಧಾನ ಪ್ರತಿ ಎಂದು ಹೆಸರಿಸಲಾದ ʻಕೆಂಪು ಪುಸ್ತಕʼ ಖಾಲಿ ಪುಟಗಳನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ. ಏಕೆಂದರೆ ಮೋದಿ ತಮ್ಮ ಜೀವನದಲ್ಲಿ ಒಮ್ಮೆಯೂ ಸಂವಿಧಾನ ಓದಿಲ್ಲ. ಅದರಲ್ಲಿ ಏನಿದೆ ಎಂಬುದೂ ಗೊತ್ತಿಲ್ಲ. ಅದಕ್ಕೆ ಖಾಲಿ ಎಂದು ಭಾವಿಸಿದ್ದಾರೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi,) ಕುಟುಕಿದರು.

ಮಹಾರಾಷ್ಟ್ರ ಚುನಾವಣಾ (Maharashtra Election) ರ‍್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಾ, ʻಸಂವಿಧಾನʼ (Constitution) ಪ್ರತಿ ಎಂದು ಹೇಳಲಾದ ಕೆಂಪು ಪುಸ್ತಕ (Red Book) ಪ್ರದರ್ಶಿಸಿದ ರಾಹುಲ್‌ ಗಾಂಧಿ, ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬಿಜೆಪಿ ಸಂವಿಧಾನ ಮತ್ತು ಭಾರತದ ರಾಷ್ಟ್ರೀಯ ಐಕಾನ್‌ಗಳನ್ನು ಅಗೌರವಗೊಳಿಸುತ್ತಿದೆ ಎಂದು ಆರೋಪಿಸಿದರು. ಇದನ್ನೂ ಓದಿ:  ಕೋವಿಡ್‌ ಅಕ್ರಮ ತನಿಖೆಗೆ ಎಸ್‌ಐಟಿ ರಚನೆ – ಬಿಎಸ್‌ವೈ ವಿರುದ್ಧ ಶೀಘ್ರ FIR ಸಾಧ್ಯತೆ!

Narendra Modi

ಮೋದಿಯವರು ಕಾಂಗ್ರೆಸ್‌ ನಾಯಕರು ಪ್ರದರ್ಶಿಸುತ್ತಿರುವ ಸಂವಿಧಾನ ಪ್ರತಿ ಎಂದು ಹೆಸರಿಸಲಾದ ʻಕೆಂಪು ಪುಸ್ತಕʼ ಖಾಲಿ ಪುಟಗಳನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ. ಏಕೆಂದರೆ ಮೋದಿ ತಮ್ಮ ಜೀವನದಲ್ಲಿ ಒಮ್ಮೆಯೂ ಸಂವಿಧಾನ ಓದಿಲ್ಲ. ಅದರಲ್ಲಿ ಏನಿದೆ ಎಂಬುದೂ ಗೊತ್ತಿಲ್ಲ. ಅದಕ್ಕೆ ಖಾಲಿ ಎಂದು ಭಾವಿಸಿದ್ದಾರೆ ಎಂದು ಕುಟುಕಿದರು. ಇದನ್ನೂ ಓದಿ: ನವೀಕರಿಸಬಹುದಾದ ಇಂಧನದಲ್ಲಿ ಭಾರತ ಗಮನಾರ್ಹ ಸಾಧನೆ – 24.2 GW ಸಾಮರ್ಥ್ಯ ವೃದ್ಧಿ: ಜೋಶಿ

Rahul Gandhi

ಸಂವಿಧಾನ ಭಾರತದ ಆತ್ಮ ಮತ್ತು ದೇಶದ ಐಕಾನ್‌ಗಳಾದ ಬಿರ್ಸಾ ಮುಂಡಾ, ಡಾ.ಬಿ.ಆರ್ ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿಯವರು ರೂಪಿಸಿದ ತತ್ವಗಳನ್ನು ಒಳಗೊಂಡಿದೆ ಎಂದು ತಿರುಗೇಟು ನೀಡಿದರು. ಇದೇ ವೇಳೆ ಸಂವಿಧಾನ ಪ್ರತಿ ಎಂದು ಹೇಳಲಾದ ಕೆಂಪು ಪುಸ್ತಕವನ್ನು ತೆರೆದು ತೋರಿಸಿದ ರಾಗಾ, ಮೋದಿ ಜೀ ಈ ಪುಸ್ತಕ ಖಾಲಿಯಾಗಿಲ್ಲ. ಇದು ಭಾರತದ ಆತ್ಮ ಮತ್ತು ಜ್ಞಾನ ಹೆಮ್ಮಿಯಿಂದ ಹೇಳಿದರು.

ಇನ್ನೂ ನಗರ ನಕ್ಸಲರು ಮತ್ತು ಅರಾಜಕತಾವಾದಿಗಳಿಗೆ ಬೆಂಬಲ ಸೂಚಿಸುತ್ತಾರೆ ಎಂಬ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ರಾಗಾ, ಪುಸ್ತಕದ ಕೆಂಪು ಬಣ್ಣದ ಬಗ್ಗೆ ಬಿಜೆಪಿಗೆ ಆಕ್ಷೇಪವಿದೆ. ಬಣ್ಣ ಕೆಂಪು ಅಥವಾ ನೀಲಿ ಎಂಬುದು ಮುಖ್ಯವಲ್ಲ. ನಾವು ಸಂವಿಧಾನ ಸಂರಕ್ಷಿಸಲು ಬದ್ಧರಾಗಿದ್ದೇವೆ, ಅದಷ್ಟೇ ಮುಖ್ಯ. ಸಂವಿಧಾನ ರಕ್ಷಣೆಗಾಗಿ ನಮ್ಮ ಪ್ರಾಣ ತ್ಯಾಗ ಮಾಡಲೂ ಸಿದ್ಧರಿದ್ದೇವೆ ಎಂದು ಗುಡುಗಿದರು,

ಮುಂದುವರಿದು ಸರ್ಕಾರದಲ್ಲಿ ಆದಿವಾಸಿಗಳಿಗೆ ಸೀಮಿತ ಪ್ರಾತಿನಿಧ್ಯದ ಕುರಿತು ಮಾತನಾಡಿ, ಸರ್ಕಾರ ನಡೆಸುತ್ತಿರುವ 90 ಅಧಿಕಾರಿಗಳಲ್ಲಿ ಒಬ್ಬರೇ ಆದಿವಾಸಿ ಇರುವುದು. ಬಿಜೆಪಿ ಹಾಗೂ ಸಮಾನಾಂತರ ಪಕ್ಷಗಳು ಆದಿವಾದಿಗಳನ್ನು ಕಾಡಿನಲ್ಲೇ ನಿರ್ಬಂಧಿಸುವ ಕೆಲಸಕ್ಕೆ ಮುಂದಾಗಿದೆ. ಆದ್ರೆ ಆದಿವಾಸಿಗಳು ದೇಶದ ಮೊದಲ ಮಾಲೀಕರು ಮತ್ತು ಜಲ (ನೀರು), ಕಾಡು (ಅರಣ್ಯ) ಮತ್ತು ಜಮೀನ್ (ಭೂಮಿ) ಮೇಲೆ ಮೊದಲ ಹಕ್ಕು ಇರುವುದು ಅವರಿಗೆ ಎಂಬುದನ್ನು ಅರಿತುಕೊಳ್ಳಬೇಕು ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಎಚ್ಚರಿಸಿದರು. ಇದನ್ನೂ ಓದಿ: ರಿಯಲ್‌ ಎಸ್ಟೇಟ್‌ ಮಾಫಿಯಾದಿಂದ ಮನನೊಂದು ದಂಪತಿ ಆತ್ಮಹತ್ಯೆ; 12 ಮಂದಿ ವಿರುದ್ಧ FIR

TAGGED:ConstitutionMaharashtra Electionnarendra modiRahul GandhiRed Bookನರೇಂದ್ರ ಮೋದಿಮಹಾರಾಷ್ಟ್ರ ಚುನಾವಣೆರಾಹುಲ್ ಗಾಂಧಿಸಂವಿಧಾನ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
9 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

Foreign woman arrested for smuggling drugs worth Rs 10 crore in Bengaluru
Bengaluru City

ಬೆಂಗಳೂರು | 10 ಕೋಟಿ ಮೌಲ್ಯದ ಮಾದಕ ವಸ್ತು ಸಾಗಾಟ – ವಿದೇಶಿ ಮಹಿಳೆ ಅರೆಸ್ಟ್

Public TV
By Public TV
3 minutes ago
Arjun Patolia
Crime

Plane Crash – ಪತ್ನಿಯ ಕೊನೆಯ ಆಸೆಯನ್ನು ಈಡೇರಿಸಿ ಹಿಂತಿರುಗುವಾಗ ಪತಿ ಸಾವು!

Public TV
By Public TV
3 minutes ago
Team India Tribute to Plane crash in london
Cricket

ಏರ್ ಇಂಡಿಯಾ ವಿಮಾನ ದುರಂತ – ಕಪ್ಪು ಪಟ್ಟಿ ಧರಿಸಿ ಟೀಂ ಇಂಡಿಯಾ ಆಟಗಾರರಿಂದ ಮೌನಾಚರಣೆ

Public TV
By Public TV
32 minutes ago
wild elephant crops destroys
Chamarajanagar

ಚಾ.ನಗರ| ಜಮೀನಿಗೆ ನುಗ್ಗಿ ತೆಂಗು ಬೆಳೆ ನಾಶಪಡಿಸಿದ ಕಾಡಾನೆಗಳ ಹಿಂಡು

Public TV
By Public TV
36 minutes ago
https publictv.in i lost my love in a plane crash young man tears in front of the ahmedabad hospital
Latest

ವಿಮಾನ ದುರಂತ | ನಾನು ನನ್ನ ಪ್ರೀತಿ ಕಳೆದುಕೊಂಡೆ – ಆಸ್ಪತ್ರೆ ಮುಂದೆ ಯುವಕನ ಕಣ್ಣೀರು

Public TV
By Public TV
41 minutes ago
karwar landslide
Latest

ಕಾರವಾರದಲ್ಲಿ ಅಬ್ಬರದ ಮಳೆಗೆ ಕುಸಿದ ಗುಡ್ಡ

Public TV
By Public TV
54 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?