Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನಲಪಾಡ್ ಅಧಿಕಾರ ಸ್ವೀಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನಲಪಾಡ್ ಅಧಿಕಾರ ಸ್ವೀಕಾರ

Bengaluru City

ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನಲಪಾಡ್ ಅಧಿಕಾರ ಸ್ವೀಕಾರ

Public TV
Last updated: February 10, 2022 6:21 pm
Public TV
Share
2 Min Read
NALPAD YOUTH CONGRESS PRISIDENT
SHARE

ಬೆಂಗಳೂರು: ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ.

NALPAD 1

ಕ್ವೀನ್ಸ್ ರಸ್ತೆಯ ಕೆಪಿಸಿಸಿ ನೂತನ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಕಾರ್ಯಕ್ರಮ ನಡೆಯಿತು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಧಿಕಾರ ಸ್ವೀಕಾರ ಕಾರ್ಯಕ್ರಮ ಮಾದರಿಯಲ್ಲೇ ಇಂದಿನ ವೇದಿಕೆ ಕಾರ್ಯಕ್ರಮ ರೂಪುರೇಷೆ ಇತ್ತು. ಡಿಕೆಶಿ ಅಧಿಕಾರ ಸ್ವೀಕಾರಕ್ಕೆ ಪ್ರತಿಜ್ಞಾ ದಿನ ಎಂದು ನಾಮಕರಣ ಮಾಡಲಾಗಿತ್ತು. ನಲಪಾಡ್ ಅಧಿಕಾರ ಸ್ವೀಕಾರಕ್ಕೆ ಯುವ ಪ್ರತಿಜ್ಞಾ ದಿನ ಎಂದು ನಾಮಕರಣ ಮಾಡಲಾಗಿತ್ತು. ನಲಪಾಡ್‍ಗೆ ಪ್ರತಿಜ್ಞಾ ವಿಧಿ ಭೋದಿಸಬೇಕಿದ್ದ ನಿರ್ಗಮಿತ ಅಧ್ಯಕ್ಷ ರಕ್ಷಾ ರಾಮಯ್ಯ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಹಾಗಾಗಿ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಪ್ರತಿಜ್ಞಾ ವಿಧಿ ಭೋದಿಸಿದರು.  ಇದನ್ನೂ ಓದಿ: ಹಿಜಬ್ ನಮ್ಮ ಕುಟುಂಬದ ವಿವಾದ ಪಾಕಿಸ್ತಾನ ತಲೆಹಾಕಬಾರದು: ಫಾತಿಮಾ ಹುಸೇನ್ ಆಕ್ರೋಶ

NALPAD PROGRAM

ಬಳಿಕ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ನಲಪಾಡ್, ಈ ಒಂದು ದಿನಕ್ಕೆ ಸತತ ಒಂದು ವರ್ಷಗಳಿಂದ ಹೋರಾಟ ಮಾಡಿದ್ದೇನೆ. ನಾನು ಇಲ್ಲಿಯವರೆಗೂ ಒಂದು ಕೆಟ್ಟದ್ದು ಬಯಸಿಲ್ಲ. ನಾನು ರಾಹುಲ್ ಗಾಂಧಿ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಯುವಕರ ಧ್ವನಿಯಾಗಬೇಕೆಂದು ಒಂದು ವರ್ಷದಿಂದ ಛಲ ಇತ್ತು ಅದು ಇಂದು ಈಡೇರಿದೆ. ಯೂತ್ ಕಾಂಗ್ರೆಸ್‍ಅನ್ನು ಉತ್ತಮ ಹಾದಿಯಲ್ಲಿ ಕೊಂಡೊಯ್ಯಬೇಕು ಎಂಬ ಯೋಚನೆ ಮಾಡುತ್ತಿದ್ದೇನೆ ಎಂದರು. ಇದನ್ನೂ ಓದಿ: ಮೋದಿಗೆ ನಾನು ಹೆದರೋಲ್ಲ, ಅವರ ಸೊಕ್ಕು ನೋಡಿ ನಗು ಬರುತ್ತೆ: ರಾಹುಲ್‌ ಗಾಂಧಿ

ನಾವು ಈಗ ಯುದ್ದೋಪಾದಿಯಲ್ಲಿ ಕೆಲಸ ಮಾಡಬೇಕಿದೆ. ನಾನು ಹಿಂದೆ ಒಂದು ತಪ್ಪು ಮಾಡಿದ್ದೆ ನಿಜ. ನನ್ನನ್ನ ಕ್ಷಮಿಸಿ ಸಹಕಾರ ನೀಡಿ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು. ನಿಮ್ಮ ಮನೆಯಲ್ಲಿ ಅಣ್ಣ, ತಮ್ಮ ಯಾರಾದ್ರು ತಪ್ಪು ಮಾಡಿದರೆ ತಪ್ಪು ತಿದ್ದಿಕೊಳ್ಳಲು ಅವಕಾಶ ಮಾಡಿಕೊಡುವಂತೆ ನನಗೂ ಅವಕಾಶ ಮಾಡಿಕೊಡಿ. ನಾನು ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಗೆದ್ದರು ಅಧ್ಯಕ್ಷನಾಗಲು ಒಂದು ವರ್ಷ ಬೇಕಾಯಿತು. ನನ್ನ ಜೀವನದಲ್ಲಿ ಮಾಡಿದ ಆ ತಪ್ಪು ಎಷ್ಟು ದೊಡ್ಡ ತಪ್ಪು ಅಂತ ನನಗೆ ಗೊತ್ತಾಗಿದೆ ಎಂದು ತಿಳಿಸಿದರು.

NALPAD

ಮಂದಿನ ದಿನಗಳಲ್ಲಿ ಸಾಕಷ್ಟು ಯೋಜನೆಗಳನ್ನು ಯೂತ್ ಕಾಂಗ್ರೆಸ್ ಹಮ್ಮಿಕೊಳ್ಳುತ್ತದೆ. ನೀವೆಲ್ಲಾ ನನ್ನ ಕೈ ಹಿಡಿದು ಮುನ್ನೆಡಸಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬರುವತನಕ ನಿದ್ದೆ ಇಲ್ಲ. ನಾವು ಅಧಿಕಾರಕ್ಕೆ ಬರುವವರೆಗೂ ಯೂತ್ ಕಾಂಗ್ರೆಸ್‍ಗೆ ರೆಸ್ಟ್ ಇಲ್ಲ. ಮೊದಲಿಗೆ ಅಪ್ಪ ಅಮ್ಮನಿಗೆ ಧನ್ಯವಾದಗಳು ತಿಳಿಸುತ್ತೇನೆ. ತಪ್ಪು ಮಾಡಿದಾಗ ಮತ್ತೊಂದು ಸಲ ತಪ್ಪು ಮಾಡಬೇಡ ಎಂದು ನನಗೆ ಬುದ್ಧಿ ಹೇಳಿದ್ದಾರೆ. ನಾನು ಏನೇ ತಪ್ಪು ಮಾಡಿದ್ರು ಮಗನಾಗಿ ಸಿದ್ದರಾಮಯ್ಯ ತಿಳಿ ಹೇಳಿದ್ದಾರೆ. ನಲಪಾಡ್ ಕಥೆ ಮುಗಿತು ಅಂದುಕೊಂಡಿದ್ದಾಗ ನನ್ನ ಕೈ ಹಿಡಿದು ಇಲ್ಲಿಯತನಕ ತರಿಸಿದ್ದು ನನ್ನ ನಾಯಕ ಡಿ.ಕೆ ಶಿವಕುಮಾರ್, ಬಿ.ವಿ.ಶ್ರೀನಿವಾಸ್ ಅವರೆಲ್ಲರಿಗೂ ಧನ್ಯವಾದಗಳು ಎಂದರು. ಇದನ್ನೂ ಓದಿ: ನೆಚ್ಚಿನ ಶಿಷ್ಯ ನಲಪಾಡ್‌ಗೆ ಡಿಕೆಶಿಯಿಂದ ಸ್ಪೆಷಲ್‌ ಗಿಫ್ಟ್‌

ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.

TAGGED:congressd k shivakumarmohammed haris nalapadsiddaramaiahಕಾಂಗ್ರೆಸ್ಡಿ.ಕೆ.ಶಿವಕುಮಾರ್ನಲಪಾಡ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Sangamesh
Davanagere

ಪೈಲ್ವಾನ್ ಬಳಿಕ ಮತ್ತೊಬ್ಬ ಪಕ್ಷೇತರ ಅಭ್ಯರ್ಥಿ ಮನವೊಲಿಕೆಗೆ `ಕೈ’ ಕಸರತ್ತು

Public TV
By Public TV
21 minutes ago
Artemis II 1
Latest

ಆರ್ಟೆಮಿಸ್-2 ಪಯಣಕ್ಕೆ ಕೌಂಟ್‌ಡೌನ್ – ಉಡಾವಣೆಗೂ ಮುನ್ನ ಸೂರ್ಯನ ಮೇಲೆ ನಾಸಾ ಕಣ್ಣಿಟ್ಟಿದ್ದು ಯಾಕೆ? ಮಿಷನ್‌ ಉದ್ದೇಶ ಏನು?

Public TV
By Public TV
22 minutes ago
Bengaluru Kempegowda International Airport 3
Bengaluru City

ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ 50 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಸೀಜ್ – ಐವರು ಅರೆಸ್ಟ್

Public TV
By Public TV
43 minutes ago
R Ashok 1
Bengaluru City

ಡಿಕೆಶಿಯಿಂದ ಕುರ್ಚಿ ಉಳಿಸಿಕೊಳ್ಳೋಕೆ ಸಿಎಂ ಐದೈದು ದಿನ ಉಪಚುನಾವಣೆ ಪ್ರಚಾರ ಮಾಡ್ತಿದ್ದಾರೆ – ಅಶೋಕ್

Public TV
By Public TV
1 hour ago
DK Shivakumar KSCA IPL
Cricket

ಗೋಗರೆದಿದ್ದ ಶಾಸಕರಿಗೆ ಸಿಗುತ್ತೆ 3 ಟಿಕೆಟ್‌ – ಚಿನ್ನಸ್ವಾಮಿಯಲ್ಲಿ 55 ಸಾವಿರ ಸೀಟ್‌ ಸಾಧ್ಯವಾಗುತ್ತಾ?

Public TV
By Public TV
1 hour ago
Vinay Kulkarni
Dharwad

ಮಾತು ಬಾರದ ವೃದ್ಧೆ ಜೊತೆ ಕೈ ಸನ್ನೆಯಲ್ಲೇ ಸಂಭಾಷಣೆ ನಡೆಸಿದ ವಿನಯ್‌ ಕುಲಕರ್ಣಿ -‌ ವೀಡಿಯೋ ವೈರಲ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?