Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗದ್ದಲದ ನಡುವೆ ಮುಂಗಾರು ಅಧಿವೇಶನ ಅಂತ್ಯ – ಲೋಕಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಗದ್ದಲದ ನಡುವೆ ಮುಂಗಾರು ಅಧಿವೇಶನ ಅಂತ್ಯ – ಲೋಕಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

Latest

ಗದ್ದಲದ ನಡುವೆ ಮುಂಗಾರು ಅಧಿವೇಶನ ಅಂತ್ಯ – ಲೋಕಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

Public TV
Last updated: August 21, 2025 1:30 pm
Public TV
Share
3 Min Read
Lok Sabha 2
SHARE

– ಲೋಕಸಭೆಯಲ್ಲಿ 14 ಮಸೂದೆ ಮಂಡನೆ, 12 ಮಸೂದೆಗಳ ಅಂಗೀಕಾರ
– ಕಲಾಪ ಅಡ್ಡಿಪಡಿಸುವವರಿಗೆ ಸ್ಪೀಕರ ಓಂ ಬಿರ್ಲಾ ಪಾಠ
– 419 ಪ್ರಶ್ನೆಗಳಲ್ಲಿ 55 ಪ್ರಶ್ನೆಗಳಿಗಷ್ಟೇ ಮೌಖಿಕ ಉತ್ತರ

ನವದೆಹಲಿ: ವಿಪಕ್ಷಗಳ ಪ್ರತಿಭಟನೆ, ಕಲಾಪಕ್ಕೆ ಅಡ್ಡಿ, ಸಭಾತ್ಯಾಗಗಳ ನಡುವೆಯೇ ಮುಂಗಾರು ಅಧಿವೇಶನ (Monsoon Session) ಅಂತ್ಯಗೊಂಡಿದ್ದು, ಲೋಕಸಭೆ ಕಲಾಪವನ್ನು (Lok Sabha Session) ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.

लोकसभा स्पीकर @ombirlakota ने कहा कि मानसून सत्र के दौरान सिर्फ 37 घंटे ही चर्चा हो सकी। जिसमें लोकसभा में 12 विधेयक पारित हुए और 55 सवालों के ही मौखिक जवाब दिए गए। इसके बाद लोकसभा की कार्यवाही अनिश्चितकाल के लिए स्थगित कर दी गई। इस दौरान PM @narendramodi भी सदन में मौजूद रहे। pic.twitter.com/XJzNDYcxnL

— SansadTV (@sansad_tv) August 21, 2025

ಅಧಿವೇಶನದ ಕೊನೆಯ ದಿನವಾದ ಇಂದು ಮತದಾರರ ಪಟ್ಟಿ ಪರಿಷ್ಕರಣೆ ವಿಷಯ ಕುರಿತು ವಿಪಕ್ಷಗಳ ಗದ್ದಲ ಮುಂದುವರಿದಿದ್ದರಿಂದ ಕಲಾಪ ನಡೆಸಲು ಸಾಧ್ಯವಾಗದೇ ಸ್ಪೀಕರ್‌ ಅವರು ಮಧ್ಯಾಹ್ನ 12 ಗಂಟೆವರೆಗೆ ಕಲಾಪ ಮುಂದೂಡಿದ್ದರು. ನಂತರ ಅನಿರ್ದಿಷ್ಟಾವಧಿಗೆ ಕಲಾಪ ಮುಂದೂಡಿದರು. ಈ ಮೂಲಕ ಕಲಾಪಕ್ಕೆ ಅಡ್ಡಿಪಡಿಸುವವರಿಗೆ ಸ್ಪೀಕರ ಓಂ ಬಿರ್ಲಾ (Om Birla) ತಕ್ಕ ಪಾಠ ಕಲಿಸಿದರು. ಇದನ್ನೂ ಓದಿ: ಆನ್‌ಲೈನ್‌ ಗೇಮಿಂಗ್‌ ಮಸೂದೆ ಪಾಸ್‌ – ಪ್ರಚಾರ ಮಾಡಿದ್ರೂ ಜೈಲು ಶಿಕ್ಷೆ ಫಿಕ್ಸ್‌!

Lok Sabha 1

ಗದ್ದಲ, ವಿಪಕ್ಷಗಳ ಪ್ರತಿಭಟನೆ ನಡುವೆಯೇ ಹಲವಾರು ಪ್ರಮುಖ ಮಸೂದೆಗಳು ಅಂಗೀಕಾರಗೊಂಡವು. ಲೋಕಸಭೆಯಲ್ಲಿ 14 ಮಸೂದೆಗಳು ಮಂಡನೆಯಾಗಿದ್ದು, ಈ ಪೈಕಿ 12 ಮಸೂದೆಗಳನ್ನು ಅಂಗೀಕರಿಸಲಾಗಿದೆ ಎಂದು ಸ್ಪೀಕರ್ ತಿಳಿಸಿದರು. ಇದನ್ನೂ ಓದಿ: ಉತ್ತರ ಪ್ರದೇಶದ ಜಲಾಲಾಬಾದ್ ಪಟ್ಟಣಕ್ಕೆ ಪರಶುರಾಮಪುರಿ ಎಂದು ಮರುನಾಮಕರಣ

12 ಮಸೂದೆಗಳ ಅಂಗೀಕಾರ: ಸ್ಪೀಕರ್
ಅಧಿವೇಶನದ ವಿವರ ಮಂಡಿಸಿದ ಸ್ಪೀಕರ್‌ ಓಂ ಬಿರ್ಲಾ, ಒಟ್ಟು 14 ಸರ್ಕಾರಿ ಮಸೂದೆಗಳನ್ನ ಮಂಡಿಸಲಾಗಿದ್ದು, ಅವುಗಳಲ್ಲಿ 12 ಮಸೂದೆಗಳನ್ನು ಅಂಗೀಕರಿಸಲಾಗಿದೆ. ಜುಲೈ 28 ಮತ್ತು 29 ರಂದು ವಿಶೇಷ ಚರ್ಚೆಗಳು ನಡೆದವು, ಇದು ಪ್ರಧಾನ ಮಂತ್ರಿಯವರ ಉತ್ತರದೊಂದಿಗೆ ಮುಕ್ತಾಯವಾಯಿತು. ಆಗಸ್ಟ್ 18ರಂದು ಬಾಹ್ಯಾಕಾಶ ಕಾರ್ಯಕ್ರಮದ ಸಾಧನೆಗಳ ಕುರಿತು ವಿಶೇಷ ಚರ್ಚೆಯನ್ನೂ ಸಹ ನಡೆಸಲಾಯಿತು ಎಂದು ತಿಳಿಸಿದರು.

Om Birla

120 ಗಂಟೆಗಳ ಪೈಕಿ ಕೇವಲ 37 ಗಂಟೆ ಚರ್ಚೆ
ಮುಂದುವರಿದು.. ಒಟ್ಟು 419 ಪ್ರಶ್ನೆಗಳನ್ನು ಕೇಳಲಾಗಿದ್ದು, ಕೇವಲ 55 ಪ್ರಶ್ನೆಗಳಿಗಷ್ಟೇ ಮೌಖಿಕವಾಗಿ ಉತ್ತರಿಸಲಾಯಿತು. ಎಲ್ಲರೂ ಆರಂಭದಲ್ಲಿ 120 ಗಂಟೆಗಳ ಕಾಲ ಚರ್ಚಿಸುವುದಾಗಿ ನಿರ್ಧರಿಸಿದ್ದರು. ಆದ್ರೆ ನಿರಂತರ ಕಲಾಪ ಮುಂದೂಡಿಕೆ, ಸಭಾತ್ಯಾಗ, ಪ್ರತಿಭಟನೆಯ ಕಾರಣಗಳಿಂದಾಗಿ ಕೇಲವ 37 ಗಂಟೆಗಳ ಕಾಲವಷ್ಟೇ ಚರ್ಚಿಸಲಾಯಿತು ಎಂದು ಸ್ಪೀಕರ್‌ ವಿವರ ಕೊಟ್ಟರು. ಇದನ್ನೂ ಓದಿ: ಕ್ರಿಮಿನಲ್ ಕೇಸಲ್ಲಿ ಜನಪ್ರತಿನಿಧಿಗಳ ಬಂಧನವಾದ್ರೆ ಹುದ್ದೆಯಿಂದ ವಜಾ – ಮಸೂದೆ ಮಂಡನೆ, ಲೋಕಸಭೆಯಲ್ಲಿ ಕೋಲಾಹಲ

ಸಭ್ಯತೆಯ ಪಾಠ ಹೇಳಿದ ಸ್ಪೀಕರ್‌
ಇಡೀ ದೇಶ ನಮ್ಮ ನಡವಳಿಕೆಗಳನ್ನು ಗಮನಿಸುತ್ತದೆ. ಜನ ನಮ್ಮ ಮೇಲೆ ಬಹಳಷ್ಟು ನಿರೀಕ್ಷೆಯಿಟ್ಟು ಆಯ್ಕೆ ಮಾಡಿ ಕಳಿಸಿರುತ್ತಾರೆ. ಹಾಗಾಗಿ ನಾವು ಗೌರವಯುತ ಚರ್ಚೆ ನಡೆಸಬೇಕು. ಆದ್ರೆ ಕೆಲ ದಿನಗಳಿಂದ ಸಹನ ಸರಿಯಾಗಿ ನಡೆಯುತ್ತಿಲ್ಲ. ಗದ್ದಲದಿಂದಲೇ ಕೂಡಿರುತ್ತದೆ. ಇದು ನಮ್ಮ ಸಂಸತ್ತಿನ ಸಂಪ್ರದಾಯವೂ ಅಲ್ಲ. ಈ ಅಧಿವೇಶನದಲ್ಲಿ ಬಳಸಿದ ಭಾಷೆ, ಘೋಷಣೆಗಳನ್ನು ಎತ್ತುವ ರೀತಿ, ಅದು ಸಭ್ಯತೆಯೂ ಅಲ್ಲ. ಇನ್ನು ಮುಂದಾದರೂ ಘೋಷಣೆ, ಪ್ರತಿಭಟನೆಗಳನ್ನು ತಪ್ಪಿಸಿ ಗೌರವಯುತ ಚರ್ಚೆ ನಡೆಸಬೇಕೆಂದು ಬಯಸುತ್ತೇನೆ ಎಂಬುದಾಗಿ ಜನಪ್ರತಿನಿಧಿಗಳಿಗೆ ಕಿವಿಮಾತು ಹೇಳಿದರು. ಇದನ್ನೂ ಓದಿ: ಮುಂದಿನ ಬಾರಿ ರಾಹುಲ್ ಗಾಂಧಿಯನ್ನ ಪ್ರಧಾನಿ ಮಾಡುತ್ತೇವೆ – ಮತದಾರ ಅಧಿಕಾರ್ ರ‍್ಯಾಲಿಯಲ್ಲಿ ತೇಜಸ್ವಿ ಯಾದವ್ ಘೋಷಣೆ

ಅಂಗೀಕಾರಗೊಂಡ ಪ್ರಮುಖ ಮಸೂದೆಗಳು
* ವ್ಯಾಪಾರಿ ಸಾಗಣೆ, ಬಂದರುಗಳು, ಗಣಿ ಮತ್ತು ಖನಿಜ ಮಸೂದೆಗಳು
* ಕ್ರೀಡಾ ಆಡಳಿತ ಮತ್ತು ಡೋಪಿಂಗ್ ವಿರೋಧಿ ಸುಧಾರಣೆ ಮಸೂದೆ
* ಆದಾಯ ತೆರಿಗೆ ಪರಿಷ್ಕರಣೆ ಮತ್ತು GST ತಿದ್ದುಪಡಿ ಮಸೂದೆ
* ಕಡಲ ಸುಧಾರಣೆಗಳು: ಸರಕು ಸಾಗಣೆ, ಸಮುದ್ರ ಮತ್ತು ಕರಾವಳಿ ಸಾಗಣೆ ಮಸೂದೆ
* ಗೋವಾದಲ್ಲಿ ಟ್ರಿಸ್ತಾನ್ ಸೀಟುಗಳನ್ನು ಮರುಹೊಂದಿಕೆ
* ಆನ್‌ಲೈನ್ ಗೇಮಿಂಗ್ ನಿಯಂತ್ರಣ ಮಸೂದೆಗಳನ್ನು ಅಂಗೀಕರಿಸಲಾಗಿದೆ.

TAGGED:monsoon sessionnarendra modiOm BirlaParliamenr BillsRahul Gandhiಓಂ ಬಿರ್ಲಾನವದೆಹಲಿಮುಂಗಾರು ಅಧಿವೇಶಲೋಕಸಭೆ
Share This Article
Facebook Whatsapp Whatsapp Telegram

Cinema news

Nagachaitanya Shobitha Wedding
ಸಮಂತಾಗೂ ಮುನ್ನ ಗುಡ್‌ನ್ಯೂಸ್ ಕೊಡಲು ಸಜ್ಜಾದ್ರಾ ಮಾಜಿ ಪತಿ?
Cinema Latest South cinema Top Stories
Nora Fatehis Special Song in Jailer 2
ತಲೈವ ಜೊತೆ ಸೊಂಟ ಬಳುಕಿಸೋಕೆ ನೋರಾ ಫತೇಹಿ ರೆಡಿ
Latest South cinema Top Stories
KGF Co Director Kirtan Nadagouda
KGF ಸಹ-ನಿರ್ದೇಶಕ ಕೀರ್ತನ್ ನಾಡಗೌಡರ 4 ವರ್ಷದ ಮಗು ಲಿಫ್ಟ್‌ ಅಪಘಾತದಲ್ಲಿ ಸಾವು
Cinema Latest Sandalwood Top Stories
ravichandran bigg boss
ಬಿಗ್‌ ಬಾಸ್‌ ಮನೆಗೆ ಕ್ರೇಜಿಸ್ಟಾರ್‌ ಎಂಟ್ರಿ – ತನ್ನ ಹೃದಯ ಕದ್ದ ಚೆಲುವೆ ಬಗ್ಗೆ ಮಾತಾಡಿದ ರವಿಚಂದ್ರನ್‌
Cinema Latest Top Stories TV Shows

You Might Also Like

Fogg weather
Latest

16 ರಾಜ್ಯಗಳಿಗೆ ದಟ್ಟ ಮಂಜು –  ಉತ್ತರಾಖಂಡ, ಮಧ್ಯಪ್ರದೇಶಕ್ಕೆ ಶೀತ ಗಾಳಿ ಅಲರ್ಟ್ ನೀಡಿದ IMD  

Public TV
By Public TV
3 minutes ago
mysuru muda
Bengaluru City

ಮುಡಾ ಹಗರಣ – ಡಿ.23ಕ್ಕೆ ಸಿಎಂ ಭವಿಷ್ಯ ನಿರ್ಧಾರ

Public TV
By Public TV
4 minutes ago
Mahesh Shetty Thimarodi 1
Dakshina Kannada

ಮಾನ್ವಿಗೆ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು

Public TV
By Public TV
45 minutes ago
pub party
Bengaluru City

ಪಬ್‌ನಲ್ಲಿ ಯುವತಿಯ ಮೊಬೈಲ್ ನಂಬರ್ ಕೇಳಿ ಕಿರುಕುಳ – ಕನ್ನಡ ಸಂಘಟನೆ ಮುಖಂಡನ ವಿರುದ್ಧ FIR

Public TV
By Public TV
1 hour ago
Priyanka Gandhi Meets Nitin Gadkari To Pitch Kerala Road Projects
Latest

ರಾಹುಲ್‌ ಕೆಲ್ಸ ಮಾಡಿ ನಿಮ್ಮ ಕೆಲ್ಸ ಮಾಡಿಲ್ಲ ಅಂದ್ರೆ ದೂರುತ್ತೀರಿ ಅಲ್ವಾ – ಪ್ರಿಯಾಂಕಾ ಕಾಲೆಳೆದ ಗಡ್ಕರಿ

Public TV
By Public TV
2 hours ago
halo block collapse bengaluru
Bengaluru City

ಬೆಂಗಳೂರು| ನಿರ್ಮಾಣ ಹಂತದ ಕಟ್ಟಡದಿಂದ ಹಾಲೋ ಬ್ಲಾಕ್‌ ಬಿದ್ದು 4ರ ಮಗು ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?