Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

Mood Of Karnataka ಚಾಪ್ಟರ್‌ 2 – ಕಾಂಗ್ರೆಸ್ಸಿಗಿಲ್ಲ ಬಹುಮತ, ಮೊದಲಿಗಿಂತ ಬಿಜೆಪಿ ಸ್ವಲ್ಪ ಸುಧಾರಣೆ

Public TV
Last updated: April 24, 2023 8:37 pm
Public TV
Share
3 Min Read
public survey chapter 02
SHARE

– ಬಂಡಾಯದಿಂದ ಕಾಂಗ್ರೆಸ್, ಬಿಜೆಪಿಗೆ ಹೆಚ್ಚು ನಷ್ಟ
– ಇಪ್ಪತ್ತು ಸ್ವಿಂಗ್ ಸೀಟ್‍ಗಳಲ್ಲಿ ನೆಕ್ ಟು ನೆಕ್ ಫೈಟ್
– ಮುಂದಿನವಾರ ಪಬ್ಲಿಕ್ ಫೈನಲ್ ಸಮೀಕ್ಷೆ

ಕರ್ನಾಟಕ ಕುರುಕ್ಷೇತ್ರಕ್ಕೆ ಕೆಲವೇ ದಿನಗಳಷ್ಟೇ ಬಾಕಿಯಿದೆ. ಕರ್ನಾಟಕದಲ್ಲೀಗ ಅಕ್ಷರಶಃ ಯುದ್ಧಕಾಂಡ. ರಾಜಕೀಯ ಪಕ್ಷಗಳ ಶಸ್ತ್ರಗಾರದಿಂದ ಪ್ರಬಲ ಯುದ್ಧಾಯುಧಗಳು ಒಂದೊಂದೇ ಹೊರ ಬರುತ್ತಿವೆ. ಮೂರೂ ಪಕ್ಷಗಳೂ ಯಾರಿಗೇನು ಕಮ್ಮಿ ಇಲ್ಲ ಎಂಬಂತೆ ಅಶ್ವಮೇಧ ಯಾಗಕ್ಕೆ ಹೊರಟಿವೆ. ಏನಾದರೂ ಸರಿ ಕದನ ಗೆಲ್ಲಬೇಕು, ಗೆದ್ದು ಸಿಂಹಾಸನ ಏರಬೇಕೆಂಬ ಗುರಿಯೊಂದಿಗೆ ಅಖಾಡಕ್ಕೆ ಇಳಿದಿವೆ. ಹಾಗಾದ್ರೆ ಕರ್ನಾಟಕದಲ್ಲಿ ಈ ಬಾರಿ ಯಾರ ಸರ್ಕಾರ ರಚನೆಯಾಗುತ್ತದೆ? ಸ್ವತಂತ್ರ ಸರ್ಕಾರವೋ? ಅತಂತ್ರ ಸರ್ಕಾರವೋ? ಇದಕ್ಕೆ ಉತ್ತರ ಹುಡುಕುವ ಪ್ರಮಾಣಿಕ ಪ್ರಯತ್ನವನ್ನು ಮಾಡಿದೆ ನಿಮ್ಮ ಪಬ್ಲಿಕ್ ಟಿವಿ.

ಮಾರ್ಚ್ 30 ಹಾಗೂ 31ರಂದು ಮೊದಲ ಸರ್ವೆಯ ಫಲಿತಾಂಶ ನೀಡಿದ್ದೆವು. ಆ ಸಮೀಕ್ಷೆಗೆ ವೀಕ್ಷಕರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿತ್ತು. ಅತ್ಯಂತ ವಿಶ್ವಾಸಾರ್ಹ ಸಮೀಕ್ಷೆ ಎಂದು ರಾಜಕೀಯ ವಲಯದಲ್ಲೂ ಚರ್ಚೆ ನಡೆದಿತ್ತು. ಈಗ 31 ಜಿಲ್ಲೆಗಳ 224 ಕ್ಷೇತ್ರಗಳ ಪ್ರಾಂತ್ಯವಾರು ಸಮೀಕ್ಷೆ ಫಲಿತಾಂಶ ನಿಮ್ಮ ಮುಂದೆ ಇಡುತ್ತಿದ್ದೇವೆ.

ಈ ಸಮೀಕ್ಷೆಯ ವಿಶೇಷತೆ ಏನೆಂದರೆ ಇದು ಟಿಕೆಟ್ ಘೋಷಣೆಯ ನಂತರ ಹಾಗೂ ಬಂಡಾಯ ಸ್ಫೋಟಿಸಿದ ವೇಳೆಯಲ್ಲಿ ಮಾಡಲಾಗಿರುವ ಸಮೀಕ್ಷೆ. 224 ಕ್ಷೇತ್ರಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಅಭ್ಯರ್ಥಿಗಳ ಹೆಸರು ಅಂತಿಮವಾದ ನಂತರ ಸಮೀಕ್ಷೆ ನಡೆಸಲಾಗಿದೆ. ರಾಜ್ಯದ ಮೂಲೆ ಮೂಲೆಯಲ್ಲಿ ನಡೆಸಿದ ಈ ಅವಲೋಕನದಲ್ಲಿ ಯಾವುದೇ ಪಕ್ಷದತ್ತ ವಿಶೇಷ ಒಲವು, ಹಾಗೂ ಪಕ್ಷಪಾತಕ್ಕೆ ಅವಕಾಶ ನೀಡಿಲ್ಲ.

ನೈಜತೆ, ವಿಶ್ವಾಸಾರ್ಹತೆಗಳ ಬಗ್ಗೆ ಅನುಮಾನ ಬಂದ ಕಾರಣ ಅಂಥವನ್ನು ನಾವು ಸಮೀಕ್ಷೆಯ ಫಲಿತಾಂಶಕ್ಕೆ ಪರಿಗಣಿಸಿಯೇ ಇಲ್ಲ. ಅಷ್ಟರ ಮಟ್ಟಿಗೆ ಅತ್ಯಂತ ಪ್ರಾಮಾಣಿಕ ಸರ್ವೆ ಮಾಡಿದ್ದೇವೆ ಎಂಬ ಹೆಮ್ಮೆ ನಮಗಿದೆ. ಈ ಸಮೀಕ್ಷೆಯನ್ನು ನಾವು ಸೆಮಿ ಫೈನಲ್ ಎಂದೇ ಪರಿಗಣಿಸಿದ್ದೇವೆ. ಮುಂದಿನ ವಾರ ಫೈನಲ್ ಸಮೀಕ್ಷೆ ಮಾಡಲಾಗುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಚುನಾವಣೆ ದಿನದ ಹತ್ತಿರದಲ್ಲೇ ಮಗದೊಂದು ಸಮೀಕ್ಷೆಯ ಫಲಿತಾಂಶ ನೀಡಲಿದ್ದೇವೆ. ಅದು ಮದರ್ ಆಫ್ ಆಲ್ ಸರ್ವೇಸ್. ಅಂದ್ರೆ ಮೆಗಾ ಫೈನಲ್ ಸಮೀಕ್ಷೆ.

ಮಾರ್ಚ್ 30-31ರಂದು ಪ್ರಕಟಗೊಂಡ ಮೊದಲ ಸರ್ವೆಯ ಫಲಿತಾಂಶ
ಸಮಗ್ರ ಕರ್ನಾಟಕ ಒಟ್ಟು ಕ್ಷೇತ್ರಗಳು 224
ಬಿಜೆಪಿ : 85 -95
ಕಾಂಗ್ರೆಸ್‌ : 98-108
ಜೆಎಡಿಎಸ್‌: 28-33
ಇತರೇ : 02

first survey

ಸೆಮಿಫೈನಲ್ ಸರ್ವೆ ರಿಸಲ್ಟ್
ಕಿತ್ತೂರು ಕರ್ನಾಟಕ ಒಟ್ಟು ಕ್ಷೇತ್ರಗಳು 50
ಬಿಜೆಪಿ : 21
ಕಾಂಗ್ರೆಸ್‌: 27
ಜೆಡಿಎಸ್‌ : 01
ಇತರೆ : 01

kitturu karnataka

ಕಲ್ಯಾಣ ಕರ್ನಾಟಕ ಒಟ್ಟು ಕ್ಷೇತ್ರಗಳು 41
ಬಿಜೆಪಿ: 14
ಕಾಂಗ್ರೆಸ್‌: 22
ಜೆಡಿಎಸ್‌ :03
ಇತರೆ : 02

kalyana karnataka

ಮಧ್ಯ ಕರ್ನಾಟಕ ಒಟ್ಟು ಕ್ಷೇತ್ರಗಳು 25
ಬಿಜೆಪಿ: 12
ಕಾಂಗ್ರೆಸ್‌ :11
ಜೆಡಿಎಸ್‌: 01
ಇತರೆ: 01

central karnataka

ಹಳೇ ಮೈಸೂರು ಒಟ್ಟು ಕ್ಷೇತ್ರಗಳು 57
ಬಿಜೆಪಿ: 12
ಕಾಂಗ್ರೆಸ್‌ : 22
ಜೆಡಿಎಸ್‌ :23

old mysuru

ಕರಾವಳಿ ಕರ್ನಾಟಕ ಒಟ್ಟು ಕ್ಷೇತ್ರಗಳು 19
ಬಿಜೆಪಿ : 16
ಕಾಂಗ್ರೆಸ್‌: 03
ಜೆಡಿಎಸ್‌: 00

karavali karnataka

ಗ್ರೇಟರ್‌ ಬೆಂಗಳೂರು ಒಟ್ಟು ಕ್ಷೇತ್ರಗಳು 32
ಬಿಜೆಪಿ: 15
ಕಾಂಗ್ರೆಸ್‌ : 15
ಜೆಡಿಎಸ್‌: 02

greater bengaluru

20 ಕ್ಷೇತ್ರಗಳಲ್ಲಿ ಟಫ್‌ ಫೈಟ್‌
ಸುಮಾರು 20 ಕ್ಷೇತ್ರಗಳಲ್ಲಿ ತೀವ್ರ ಹಣಾಹಣಿಯಿದ್ದು, ಈ 20 ಕ್ಷೇತ್ರಗಳೇ ಅತ್ಯಂತ ನಿರ್ಣಾಯಕ. ರಾಜ್ಯದಲ್ಲಿ ಈ ಬಾರಿ ಒಂದೇ ಪಕ್ಷ ಅಧಿಕಾಕ್ಕೆ ಏರುತ್ತಾ? ಅಥವಾ ಅತಂತ್ರ ಪರಿಸ್ಥಿತಿ ನಿರ್ಮಾಣವಾಗುತ್ತಾ ಎಂಬುದನ್ನು ನಿರ್ಧರಿಸಲಿದೆ ಈ 20 ಕ್ಷೇತ್ರಗಳು ನಿರ್ಧರಿಸಲಿದೆ. ಈ ಜಿದ್ದಾಜಿದ್ದಿ ಕ್ಷೇತ್ರಗಳಲ್ಲಿ ಮತದಾರರ ತೀರ್ಪು ಅಂತಿಮ ಫಲಿತಾಂಶದ ಮೇಲೆ ಪ್ರಭಾವ ಬೀರಲಿದೆ.

ಪ್ರಭಾವ ಬೀರಬಹುದಾದ ಅಂಶಗಳು ಯಾವುದು?
ಪ್ರಧಾನಿ ನರೇಂದ್ರ ಮೋದಿ ಇನ್ನೂ ಚುನಾವಣಾ ಪ್ರಚಾರಕ್ಕೆ ಇಳಿಯದ ಕಾರಣ ಸಮೀಕ್ಷೆಯಲ್ಲಿ ಪರಿಗಣಿಸಿಲ್ಲ. ಬಂಡಾಯಗಾರರು ಸೃಷ್ಟಿಸುವ ಲಾಭ-ನಷ್ಟದ ಲೆಕ್ಕಾಚಾರ, ಲಿಂಗಾಯತ ನಾಯಕರಾದ ಶೆಟ್ಟರ್, ಸವದಿ ಪಕ್ಷಾಂತರ, ಬಿಜೆಪಿಯಿಂದ ಲಿಂಗಾಯತ ಮುಖ್ಯಮಂತ್ರಿ ಘೋಷಣೆ, ಡಿಕೆಶಿ,ಸಿದ್ದರಾಮಯ್ಯ ಲಿಂಗಾಯತ ಹೇಳಿಕೆ ವಿವಾದ, ಚುನಾವಣೆ ಗೆಲ್ಲಲು ಬಳಸುವ ಸಂಪನ್ಮೂಲಗಳು ಆಸೆ-ಆಮಿಷ ಇತ್ಯಾದಿ.

ಸೆಮಿಫೈನಲ್ ಸರ್ವೆ ರಿಸಲ್ಟ್
ಸಮಗ್ರ ಕರ್ನಾಟಕ ಒಟ್ಟು ಕ್ಷೇತ್ರಗಳು 224
ಬಿಜೆಪಿ: 83-90
ಕಾಂಗ್ರೆಸ್‌ : 92-102
ಜೆಡಿಎಸ್‌: 29-34
ಇತರೆ: 02-04 ಇದನ್ನೂ ಓದಿ: Mood Of Karnataka – ಪಬ್ಲಿಕ್ ಟಿವಿ ಮೊದಲ ಸರ್ವೆಯಲ್ಲಿ ಯಾರಿಗೆ ಎಷ್ಟು ಸ್ಥಾನ ಸಿಗುತ್ತೆ?

Public TV Chapter 2 Survey

TAGGED:bjpcongressKarnataka Electionpublic tv surveyಕರ್ನಾಟಕ ಚುನಾವಣೆಕಾಂಗ್ರೆಸ್ಚುನಾವಣೆಜೆಡಿಎಸ್ಪಬ್ಲಿಕ್ ಟಿವಿ ಸಮೀಕ್ಷೆಬಿಜೆಪಿ
Share This Article
Facebook Whatsapp Whatsapp Telegram

Cinema News

darshan 28 years cinema journey
ದರ್ಶನ್ ಸಿನಿ ಜರ್ನಿಗೆ 28 ವರ್ಷ: ‘ಡಿ’ ಫ್ಯಾನ್ಸ್ ಸಂಭ್ರಮ
Cinema Latest Sandalwood Top Stories
Shoba Karandlaje
ವಿಷ್ಣು ಸಮಾಧಿ ಸ್ಥಳವನ್ನು ಕಲಾಗ್ರಾಮವನ್ನಾಗಿ ಮಾಡಿ – ಸಿಎಂಗೆ ಶೋಭಾ ಕರಂದ್ಲಾಜೆ ಪತ್ರ
Bengaluru City Cinema Karnataka Latest Sandalwood States Top Stories
upendra1
ವಿಷ್ಣು ಸರ್‌ ನನ್ನಂಥ ಅಭಿಮಾನಿಗಳ ಹೃದಯದಲ್ಲಿ ಎಂದೆಂದಿಗೂ ಶಾಶ್ವತ – ನಟ ಉಪೇಂದ್ರ
Cinema Latest Sandalwood Top Stories
the devil first single
‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಎಂದ ದರ್ಶನ್!
Cinema Latest Sandalwood Top Stories
Dhruva Sarja 1
ಧ್ರುವ ಸರ್ಜಾ ಮಕ್ಕಳ ರಕ್ಷಾಬಂಧನ ಆಚರಣೆ
Cinema Latest Sandalwood

You Might Also Like

Asim Munir 1
Latest

ಅಮೆರಿಕದಿಂದ ಭಾರತಕ್ಕೆ ಬೆದರಿಕೆ ಹಾಕಿದ ಪಾಕ್‌ ಸೇನಾ ಮುಖ್ಯಸ್ಥ

Public TV
By Public TV
13 minutes ago
Hosur Ramalinga Reddy Lift
Bengaluru City

ಖಾಸಗಿ ಆಸ್ಪತ್ರೆಯ ಉದ್ಘಾಟನೆ ವೇಳೆ 10 ನಿಮಿಷ ಲಿಫ್ಟ್‌ನಲ್ಲಿ ಸಿಲುಕಿದ ರಾಮಲಿಂಗಾ ರೆಡ್ಡಿ

Public TV
By Public TV
20 minutes ago
Turkey Earthquake
Latest

ಟರ್ಕಿಯಲ್ಲಿ 6.1 ತೀವ್ರತೆಯ ಭೂಕಂಪ – ಓರ್ವ ಸಾವು, 29 ಮಂದಿಗೆ ಗಾಯ

Public TV
By Public TV
48 minutes ago
Raghavendra Swamy Madhyaradhane
Latest

ರಾಯರು ಸಶರೀರರಾಗಿ ವೃಂದಾವನಸ್ಥರಾಗಿ ಇಂದಿಗೆ 354 ವರ್ಷ: ಮಂತ್ರಾಲಯದಲ್ಲಿ ಮಧ್ಯಾರಾಧನೆ ಸಂಭ್ರಮ

Public TV
By Public TV
2 hours ago
tirupati
Latest

ತಿರುಪತಿಯಲ್ಲಿ ಹುಂಡಿ ಹಣ ಎಣಿಕೆ – ಒಂದು ತಿಂಗಳಲ್ಲೇ 129.45 ಕೋಟಿ ಸಂಗ್ರಹ

Public TV
By Public TV
2 hours ago
Vidhana Soudha
Bengaluru City

ಇಂದಿನಿಂದ ಮಳೆಗಾಲದ ಅಧಿವೇಶನ ಪ್ರಾರಂಭ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?