Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chikkamagaluru

ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಂಗಳಾರತಿ ಪಡೆದಿದ್ದಕ್ಕೆ ಮಸೀದಿ ಅಧ್ಯಕ್ಷ ಸ್ಥಾನದಿಂದ ವಜಾ

Public TV
Last updated: December 2, 2021 9:38 pm
Public TV
Share
2 Min Read
C.N. Ackmal 1
SHARE

– ನ್ಯಾಯ ಕೇಳಲು ಹೋದವನ ವಿರುದ್ಧವೇ FIR

ಚಿಕ್ಕಮಗಳೂರು: ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಂಗಳಾರತಿ ಪಡೆದಿದ್ದಕ್ಕೆ ಮಸೀದಿ ಅಧ್ಯಕ್ಷನನ್ನು ಸ್ಥಾನದಿಂದ ವಜಾ ಮಾಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

C.N. Ackmal case temple

ಸಿ.ಎನ್.ಅಕ್ಮಲ್ ಜಾಮಿಯಾ, ಮಸೀದಿಯ ಅಧ್ಯಕ್ಷ ಸ್ಥಾನದಿಂದ ವಜಾಗೊಂಡವರು. ಅಕ್ಮಲ್ ಅವರು ಕಿಸಾನ್ ಕಾಂಗ್ರೆಸ್ ರಾಜ್ಯ ಸಂಚಾಲಕ ಕೂಡ. ಇತ್ತೀಚೆಗೆ ನಗರದ ರಾಮನಹಳ್ಳಿಯಲ್ಲಿ ನೂತನವಾಗಿ ಆರಂಭಗೊಂಡ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಗ್ರಾಮಸ್ಥರ ಮನವಿ ಮೇರೆಗೆ ಅನ್ನದಾನ ಏರ್ಪಡಿಸಿದ್ದರು. ಈ ವೇಳೆ ಅಕ್ಮಲ್ ಅವರು ದೇವಸ್ಥಾನಕ್ಕೂ ಹೋಗಿದ್ದರು. ಅಲ್ಲಿ ಪೂಜೆ ಬಳಿಕ ಮಂಗಳಾರತಿ ಪಡೆದಿದ್ದರು. ಈ ಕಾರಣಕ್ಕೆ ಅವರನ್ನು ಜಾಮೀಯ ಮಸೀದಿ ಅಧ್ಯಕ್ಷ ಸ್ಥಾನದಿಂದ ತೆಗೆಯಲಾಗಿದೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಕೊರೊನಾ ಸ್ಫೋಟ – ನರ್ಸಿಂಗ್ ಕಾಲೇಜಿನ 23 ವಿದ್ಯಾರ್ಥಿಗಳಿಗೆ ಸೋಂಕು

ಈ ಕುರಿತು ಮಾತನಾಡಿದ ಅಕ್ಮಲ್, ನನ್ನ ವಿರುದ್ಧ ಅವರು ಯಾವುದೇ ರೀತಿಯ ಕ್ರಮ ಕೈಗೊಳ್ಳುವ ಮೊದಲು ನನ್ನನ್ನು ಸಭೆಗೆ ಕರೆಯಬೇಕು. ಚರ್ಚೆ ನಡೆಸಬೇಕು, ನೋಟಿಸ್ ನೀಡಬೇಕು. ಯಾವುದೂ ಇಲ್ಲದೆ ಆಂಜನೇಯನ ಆಶೀರ್ವಾದ ಪಡೆದಿದ್ದಕ್ಕೆ ಪದಚ್ಯುತಿ ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ ಎಂದು ತಿಳಿಸಿದರು.

C.N. Ackmal

ಸಂಘದಲ್ಲಿ ಒಳಗೊಳಗೆ ಮಾತನಾಡಿಕೊಂಡು ನನ್ನ ಗಮನಕ್ಕೂ ತಾರದೇ ಏಕಾಏಕಿ ಪದಚ್ಯುತಿಗೊಳಿಸಿದ್ದಾರೆ ಎಂದು ಆರೋಪಿಸಿದರು.

ಬೈಲಾದಲ್ಲೇ ಸರ್ವಧರ್ಮ ಒಂದೇ ಎಂದು ಇದೆ. ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದು, ಏನು ತಪ್ಪು ಎಂದು ಅಕ್ಮಲ್ ಮತ್ತು ಬೆಂಬಲಿಗರು ಜಾಮೀಯ ಮಸೀದಿಗೆ ನ್ಯಾಯ ಕೇಳಲು ಹೋಗಿದ್ದಾರೆ. ಆಗ ಮಸೀದಿಯಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿಯೂ ನಡೆದಿದೆ. ಈ ವೇಳೆ ಅಕ್ಮಲ್ ಹಾಗೂ ಆತನ ಬೆಂಬಲಿಗರು ಮಸೀದಿಯ ಧರ್ಮಗುರುವಿನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಅಕ್ಮಲ್ ಸೇರಿ ನಾಲ್ವರ ವಿರುದ್ಧ ಧರ್ಮಗುರು ದೂರು ನೀಡಿದ್ದಾರೆ. ಇದನ್ನೂ ಓದಿ: 2024ರ ಚುನಾವಣೆಯಲ್ಲಿ ನಮ್ಮ ಪಕ್ಷ 300 ಸೀಟ್ ಗಳನ್ನು ಗೆಲ್ಲುವುದಿಲ್ಲ: ಗುಲಾಮ್ ನಬಿ ಆಜಾದ್

ಧರ್ಮಗುರುಗಳ ದೂರಿನ ಅನ್ವಯ ನಗರದ ಬಸವನಹಳ್ಳಿ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದ್ದು, ನ್ಯಾಯ ಕೇಳಲು ಹೋದ ಅಕ್ಮಲ್ ವಿರುದ್ಧವೇ 307 ಕಲಂನಡಿ ಕೇಸ್ ದಾಖಲಾಗಿದೆ.

C.N. Ackmal case

ಅಕ್ಮಲ್ ಅವರು ಸಮಾಜ ಸೇವಕ. ಕಷ್ಟ ಎಂದು ಮನೆಬಾಗಿಲಿಗೆ ಯಾರೇ ಹೋದ್ರು ಕರಗುವ ಮನುಷ್ಯ. ಕೈಲಾದ ಸಹಾಯವನ್ನು ಮಾಡ್ತಾರೆ. ಅವರು ಧರ್ಮಗುರುಗಳ ಮೇಲೆ ಹಲ್ಲೆ ಮಾಡಿದ್ರಾ, ಇಲ್ವಾ ಗೊತ್ತಿಲ್ಲ. ಎಲ್ಲರದ್ದೂ ಆರೋಪ-ಪ್ರತ್ಯಾರೋಪವಷ್ಟೆ. ಆದರೆ ಆಂಜನೇಯ ದೇವಸ್ಥಾನಕ್ಕೆ ಹೋದರು ಎಂಬ ಕಾರಣಕ್ಕೆ ಮಸೀದಿ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿರೋದು ಎಷ್ಟು ಸರಿ ಅನ್ನೋ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.

TAGGED:Anjaneyaswamy TempleChikmagalurFIRಆಂಜನೇಯಸ್ವಾಮಿ ದೇವಸ್ಥಾನಎಫ್‍ಐಆರ್ಚಿಕ್ಕಮಗಳೂರು
Share This Article
Facebook Whatsapp Whatsapp Telegram

Cinema Updates

vasishta simha kamal haasan
ಕ್ಷಮೆ ಕೇಳಲ್ಲ ಅಂದಾಗ ಬಿಸಿ ಮುಟ್ಟಿಸಬೇಕು- ಕಮಲ್ ಹಾಸನ್ ವಿರುದ್ಧ ವಸಿಷ್ಠ ಸಿಂಹ ಆಕ್ರೋಶ
32 minutes ago
Ravi Ganiga
ಕನ್ನಡಕ್ಕೆ ಅಪಮಾನ ಮಾಡಿದಾಗ ಶಿವರಾಜ್ ಕುಮಾರ್ ಮಾತಾಡಬೇಕು – ರವಿ ಗಣಿಗ
1 hour ago
Kamal Haasan
ನಾನು ಬೆದರಿಕೆಗೆ ಹೆದರಲ್ಲ, ಕ್ಷಮೆ ಕೇಳಲ್ಲ- ಕಮಲ್ ಹಾಸನ್ ಉದ್ಧಟತನ
2 hours ago
sukumar upendra 1
‘ಪುಷ್ಪ’ ಸಿನಿಮಾ ಮಾಡಲು ಉಪೇಂದ್ರ ಸ್ಪೂರ್ತಿ ಎಂದ ನಿರ್ದೇಶಕ ಸುಕುಮಾರ್
3 hours ago

You Might Also Like

Mangaluru FisherMan Death
Crime

ಮಂಗಳೂರಲ್ಲಿ ಕಡಲಬ್ಬರ – ನಾಡದೋಣಿ ಮಗುಚಿ ಇಬ್ಬರು ಮೀನುಗಾರರು ನೀರುಪಾಲು

Public TV
By Public TV
7 minutes ago
Corona
Chikkaballapur

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗರ್ಭಿಣಿಯರೂ ಸೇರಿ 4 ಮಂದಿಗೆ ಕೊರೊನಾ

Public TV
By Public TV
46 minutes ago
virat kohli 1 1
Cricket

ದೇವಸ್ಥಾನದಲ್ಲಿ ಪ್ರಸಾದ ಹಂಚಲು ಕೊಹ್ಲಿ ಯಾವಾಗ ಹೋದ್ರು?- ಇಂಟರ್ನೆಟ್‌ಗೆ ಬೆಂಕಿ ಹಚ್ಚಿದ ವೀಡಿಯೋ

Public TV
By Public TV
51 minutes ago
Dharwad Accident 1
Crime

ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಜಮೀನು ಖರೀದಿಗೆ ತೆರಳಿದ್ದ ಮೂವರು ಸ್ಥಳದಲ್ಲೇ ಸಾವು

Public TV
By Public TV
1 hour ago
H D Kumaraswamy
Bengaluru City

ಮಾನ್ಯತಾ ಟೆಕ್ ಪಾರ್ಕ್ ಬಳಿ ರಾಜಕಾಲುವೆ ಮೇಲೆ ಅಕ್ರಮವಾಗಿ ಎದ್ದಿರುವ ಬೃಹತ್ ಕಟ್ಟಡ ಯಾರದ್ದು?- ಹೆಚ್‌ಡಿಕೆ ಪ್ರಶ್ನೆ

Public TV
By Public TV
1 hour ago
RCB 7
Cricket

ಈ ಸಲ ಆರ್‌ಸಿಬಿ ಕಪ್‌ ಗೆಲ್ಲದಿದ್ರೆ ಪತಿಗೆ ಡಿವೋರ್ಸ್‌ – ವೈರಲ್‌ ಆಯ್ತು ಅಭಿಮಾನಿಯ ಪೋಸ್ಟರ್‌

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?