Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಲಾರಿ ಡಿಕ್ಕಿ ಹೊಡೆದು ಹೋರಿ ಸಾವು – ಮಾನವೀಯತೆ ಮೆರೆದ ರೇಣುಕಾಚಾರ್ಯ

    ಲಾರಿ ಡಿಕ್ಕಿ ಹೊಡೆದು ಹೋರಿ ಸಾವು – ಮಾನವೀಯತೆ ಮೆರೆದ ರೇಣುಕಾಚಾರ್ಯ

    ರಾಯಚೂರಿನ SSLC ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ

    ರಾಯಚೂರಿನ SSLC ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ

    ಟಿವಿಯಲ್ಲಿ ಬಂದಿರುವುದನ್ನು ವಾಪಸ್ ತೆಗೆದುಕೊಳ್ಳಲು ಆಗುತ್ತಾ..?: ಸಿದ್ದರಾಮಯ್ಯ

    ಟಿವಿಯಲ್ಲಿ ಬಂದಿರುವುದನ್ನು ವಾಪಸ್ ತೆಗೆದುಕೊಳ್ಳಲು ಆಗುತ್ತಾ..?: ಸಿದ್ದರಾಮಯ್ಯ

    ಕುಮಾರಸ್ವಾಮಿ ಡೀಲ್ ಹೇಳಿಕೆಯಿಂದ ಬೇಸರ: ದಿನೇಶ್ ಕಲ್ಲಹಳ್ಳಿ

    ಕುಮಾರಸ್ವಾಮಿ ಡೀಲ್ ಹೇಳಿಕೆಯಿಂದ ಬೇಸರ: ದಿನೇಶ್ ಕಲ್ಲಹಳ್ಳಿ

    ನನ್ನ ಬಳಿ ಮೂವರು ಪ್ರಭಾವಿ ವ್ಯಕ್ತಿಗಳ ಸಿಡಿ ಇದೆ : ದಿನೇಶ್ ಕಲ್ಲಹಳ್ಳಿ

    ಮಾಜಿ ಸಚಿವರ ವಿರುದ್ಧ ನೀಡಿದ್ದ ದೂರು ಹಿಂಪಡೆದ ದಿನೇಶ್ ಕಲ್ಲಹಳ್ಳಿ

    ಮಾದಪ್ಪನಿಗೆ ಬೆಳ್ಳಿ ಕಣ್ಣು ಕಾಣಿಕೆ ಕೊಟ್ಟ ಮಾಜಿ ಸಿಎಂ ಎಸ್‍ಎಂಕೆ

    ಮಾದಪ್ಪನಿಗೆ ಬೆಳ್ಳಿ ಕಣ್ಣು ಕಾಣಿಕೆ ಕೊಟ್ಟ ಮಾಜಿ ಸಿಎಂ ಎಸ್‍ಎಂಕೆ

    ದೊಡ್ಡ ಸಿಡಿ ಸುಟ್ಟು ಬ್ಲಾಕ್‍ಮೇಲ್ ವಿರುದ್ಧ ವಾಟಾಳ್ ಪ್ರತಿಭಟನೆ

    ದೊಡ್ಡ ಸಿಡಿ ಸುಟ್ಟು ಬ್ಲಾಕ್‍ಮೇಲ್ ವಿರುದ್ಧ ವಾಟಾಳ್ ಪ್ರತಿಭಟನೆ

    ನನ್ನ ಬಗ್ಗೆ ಸಿಡಿ ಇದ್ರೆ ರಾಷ್ಟ್ರಮಟ್ಟದಲ್ಲಿ ಬಿಡುಗಡೆ ಮಾಡಲಿ: ಮುನಿರತ್ನ

    ನನ್ನ ಬಗ್ಗೆ ಸಿಡಿ ಇದ್ರೆ ರಾಷ್ಟ್ರಮಟ್ಟದಲ್ಲಿ ಬಿಡುಗಡೆ ಮಾಡಲಿ: ಮುನಿರತ್ನ

    ಸಿದ್ದರಾಮಯ್ಯ, ಡಿಕೆಶಿ ಜೋಡೆತ್ತುಗಳಲ್ಲ, ಕಾದಾಟದ ಹೋರಿಗಳು: ಶ್ರೀರಾಮುಲು

    ಸಿದ್ದರಾಮಯ್ಯ, ಡಿಕೆಶಿ ಜೋಡೆತ್ತುಗಳಲ್ಲ, ಕಾದಾಟದ ಹೋರಿಗಳು: ಶ್ರೀರಾಮುಲು

    ನಮ್ಮ ಬಗ್ಗೆ ಮಾತಾಡಿದವರಿಗೆ ಪ್ರಮೋಷನ್ ಸಿಗಲಿ: ಡಿಕೆಶಿ

    ದಿನಾ ಟಿವಿಯಲ್ಲಿ ಬಿಜೆಪಿ ಸಿನಿಮಾ ಬರುತ್ತಿದೆ: ಡಿ.ಕೆ ಶಿವಕುಮಾರ್

    ಯಾದಗಿರಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ – ಐಎಸ್‍ಡಿ ತಂಡದಿಂದ ದಾಳಿ

    ಯಾದಗಿರಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ – ಐಎಸ್‍ಡಿ ತಂಡದಿಂದ ದಾಳಿ

    ನನ್ನದು ಅಂತಹ ಯಾವುದೇ ಸಿಡಿಗಳು ಇಲ್ಲ- ನಗೆ ಚಟಾಕಿ ಹಾರಿಸಿದ್ರು ಮಾಧುಸ್ವಾಮಿ

    ನನ್ನದು ಅಂತಹ ಯಾವುದೇ ಸಿಡಿಗಳು ಇಲ್ಲ- ನಗೆ ಚಟಾಕಿ ಹಾರಿಸಿದ್ರು ಮಾಧುಸ್ವಾಮಿ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಗಂಡು ಮಗು ಜನಿಸದ್ದಕ್ಕೆ ಮುದ್ದಾದ 4 ಹೆಣ್ಣು ಮಕ್ಕಳನ್ನು ಕೊಂದ ತಾಯಿ

Public Tv by Public Tv
4 weeks ago
Reading Time: 1min read
ಗಂಡು ಮಗು ಜನಿಸದ್ದಕ್ಕೆ ಮುದ್ದಾದ 4 ಹೆಣ್ಣು ಮಕ್ಕಳನ್ನು ಕೊಂದ ತಾಯಿ

ಚಂಡೀಗಡ: ಗಂಡು ಮಗು ಜನಿಸದ್ದಕ್ಕೆ ತಾಯಿಯೊಬ್ಬಳು ತನ್ನ ಮುದ್ದಾದ ನಾಲ್ಕು ಹೆಣ್ಣು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಹರಿಯಾಣದ ನುಹ್ ಜಿಲ್ಲೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ನಾಲ್ವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ ತಾಯಿಯನ್ನು ಬಂಧಿಸಲಾಗಿದೆ. 2020ರಲ್ಲಿ ನಡೆದ ಘಟನೆಯ ಆರೋಪಿಯನ್ನು ಈಗ ಸೆರೆ ಹಿಡಿಯಲಾಗಿದೆ. ಪತಿ ಖುರ್ಷಿದ್ ಸಂಬಂಧಿಕರೊಬ್ಬರ ಅಂತ್ಯಸಂಸ್ಕಾರಕ್ಕೆಂದು ಹೋದಾಗ ಫರ್ಮೀನಾ ಈ ನಿರ್ಧಾರ ಕೈಗೊಂಡಿದ್ದು, ತನ್ನ 6, 4, 3 ಹಾಗೂ 1 ವರ್ಷದ ಹೆಣ್ಣು ಮಕ್ಕಳ ಗಂಟಲನ್ನು ಚಾಕುವಿನಿಂದ ಕುಯ್ದು ಕೊಲೆ ಮಾಡಿದ್ದಾಳೆ. ಮಕ್ಕಳು ಅಮ್ಮಾ ಎನ್ನುತ್ತಲೇ ಪ್ರಾಣ ಬಿಟ್ಟಿವೆ.

ಕತ್ತು ಕುಯ್ದು ಮಕ್ಕಳನ್ನು ಅಲ್ಲೇ ಬಿಟ್ಟ ತಾಯಿ, ನಂತರ ತಾನೂ ಚಾಕುವಿನಿಂದ ಕತ್ತು ಕುಯ್ದುಕೊಂಡಿದ್ದಾಳೆ. ಅಷ್ಟರಲ್ಲೇ ಆಕೆಯ ಪತಿ ಆಗಮಿಸಿದ್ದು, ಮನೆಯನ್ನು ಒಳಗಿನಿಂದ ಚಿಲಕ ಹಾಕಿದ್ದರಿಂದ ಸ್ಥಳೀಯರ ಸಹಾಯದಿಂದ ಬಾಗಿಲು ಮುರಿದು ಒಳಗೆ ಹೋಗಿದ್ದಾನೆ. ಅಷ್ಟರಲ್ಲಾಗಲೇ ಮಕ್ಕಳ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಪತ್ನಿ ಮಾತ್ರ ಒದ್ದಾಡುತ್ತಿದ್ದಳು. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ವಿಷಯ ತಿಳಿಸಲಾಗಿತ್ತು.

ಇಷ್ಟು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫರ್ಮೀನಾ ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಮಕ್ಕಳ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದರಿಂದ ಪೊಲೀಸರು ಆರೋಪಿ ಮಹಿಳೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Tags: chandigarhdaughtersHaryanamotherpolicePublic TVಚಂಡೀಗಡತಾಯಿಪಬ್ಲಿಕ್ ಟಿವಿಪೊಲೀಸರುಹರಿಯಾಣಹೆಣ್ಣು ಮಕ್ಕಳು
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV