Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜೀನಾಮೆ ಕೊಟ್ಟು ದಕ್ಷ ಆಡಳಿತ ಕೊಡಿ: ಸಿಎಂ ಸಿದ್ದರಾಮಯ್ಯಗೆ ಗೋವಿಂದ ಕಾರಜೋಳ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ರಾಜೀನಾಮೆ ಕೊಟ್ಟು ದಕ್ಷ ಆಡಳಿತ ಕೊಡಿ: ಸಿಎಂ ಸಿದ್ದರಾಮಯ್ಯಗೆ ಗೋವಿಂದ ಕಾರಜೋಳ ಆಗ್ರಹ

Bagalkot

ರಾಜೀನಾಮೆ ಕೊಟ್ಟು ದಕ್ಷ ಆಡಳಿತ ಕೊಡಿ: ಸಿಎಂ ಸಿದ್ದರಾಮಯ್ಯಗೆ ಗೋವಿಂದ ಕಾರಜೋಳ ಆಗ್ರಹ

Public TV
Last updated: November 27, 2025 12:57 pm
Public TV
Share
3 Min Read
Govind Karjol Bagalkote
SHARE

ಬಾಗಲಕೋಟೆ: ಎರಡೂವರೆ ವರ್ಷಕ್ಕೆ ರಾಜೀನಾಮೆ ಕೊಡುವ ಮಾತಿದ್ದರೆ ಕೊಡಿ. ರಾಜೀನಾಮೆ ಕೊಟ್ಟು ಸುರಕ್ಷಿತವಾದ, ದಕ್ಷ ಆಡಳಿತ ನಡೆಸಿ ಎಂದು ಸಿಎಂ ಸಿದ್ದರಾಮಯ್ಯಗೆ (Siddaramaiah) ಸಂಸದ ಗೋವಿಂದ ಕಾರಜೋಳ (Govind Karjol) ಆಗ್ರಹಿಸಿದರು.

ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ನಿಮ್ಮಲ್ಲಿ ಗೌರವಯುತ ಒಪ್ಪಂದ ಆಗಿದ್ರೆ, ಎರಡೂವರೆ ವರ್ಷಕ್ಕೆ ರಾಜೀನಾಮೆ ಕೊಡುವ ಮಾತಿದ್ರೆ, ರಾಜೀನಾಮೆ ಕೊಡಿ ಎಂದು ಸಲಹೆ ನೀಡಿದರು. ಇದನ್ನೂ ಓದಿ: ಹೈಕಮಾಂಡ್ ಚರ್ಚಿಸಿ ಎಲ್ಲಾ ಸೆಟಲ್ ಮಾಡುತ್ತೆ – ದೆಹಲಿಗೆ ತೆರಳುವ ಮುನ್ನ ಖರ್ಗೆ ರಿಯಾಕ್ಷನ್‌

ಸರ್ಕಾರ ಇವತ್ತು ವಿಧಾನಸಭೆಯಲ್ಲಿ ಆಡಳಿತ ಮಾಡ್ತಿಲ್ಲ. ಹೋಟೆಲ್, ಬಾರ್‌ಗಳಲ್ಲಿ, ಗುಂಪು ಗುಂಪಾಗಿ ಕುರ್ಚಿಗಾಗಿ ಕಾದಾಟ ಮಾಡ್ತಿದ್ದಾರೆ. ಸರ್ಕಾರ ಸಂಪೂರ್ಣ ನಿಷ್ಕ್ರಿಯ ಆಗಿದೆ. ರಾಜ್ಯಪಾಲರು ಕೂಡಲೇ ಸರ್ಕಾರವನ್ನ ಅಮಾನತಿನಲ್ಲಿಟ್ಟು, ರಾಷ್ಟ್ರಪತಿ ಆಡಳಿತ ನಡೆಸಬೇಕೆಂದು ಆಗ್ರಹ. ಇಲ್ಲದಿದ್ದರೆ ರಾಜ್ಯ ಸಂಪೂರ್ಣವಾಗಿ ಹಾಳಾಗಿ ಹೋಗುತ್ತೆ. ಜನ ಸಂಕಷ್ಟದಲ್ಲಿದ್ದಾರೆ, ಆರ್ಥಿಕವಾಗಿ ದಿವಾಳಿಯಾಗಿರುವ ಸರ್ಕಾರ ದಿನಾಲು ಹೊಸ ಹೊಸ ನಾಟಕಗಳನ್ನ ಮಾಡಿ, ಜನರಿಗೆ ಮೋಸ ಮಾಡುತ್ತಿದೆ. ದಿಕ್ಕು ತಪ್ಪಿಸುವ ಕೆಲಸವನ್ನು ಸಿದ್ದರಾಮಯ್ಯ ಸರ್ಕಾರ ಮಾಡ್ತಿದೆ ಎಂದು ವಾಗ್ದಾಳಿ ನಡೆಸಿದರು.

Siddaramaiah DK Shivakumar

ಮಾಜಿ ಸಿಎಂ ಸದಾನಂದಗೌಡರ ಹೇಳಿಕೆ ಕುರಿತು ಮಾತನಾಡಿ, ಡಿಕೆ ಶಿವಕುಮಾರ್ ಜೊತೆ ಸೇರಿ ಸರ್ಕಾರ ಮಾಡೋಕೆ ರೆಡಿ ಇದ್ದೀವಿ ಅಂತ ಅಲ್ಲ. ನಮ್ಮದೊಂದು ರಾಜಕೀಯ ಪಕ್ಷ. ನಾವು ರಾಜಕೀಯ ಅಸ್ಥಿರತೆ ಉಂಟಾದಾಗ, ಕಣ್ಣು ಮುಚ್ಚಿ ಕೂರೋಕೆ ಆಗುವುದಿಲ್ಲ. ನಾವು ಒಂದು ರಾಜಕೀಯ ಪಕ್ಷವಾಗಿ, ವಿರೋಧ ಪಕ್ಷವಾಗಿ ಏನೆಲ್ಲಾ ಕ್ರಮಗಳನ್ನು ಜರುಗಿಸಬೇಕೋ ಅದನ್ನು ಜರುಗಿಸುತ್ತೇವೆ. ಆದರೆ ಒಂದು ಮಾತನ್ನು ಹೇಳುತ್ತೇವೆ. ಯಾವುದೇ ಕಾರಣಕ್ಕೂ ಸರ್ಕಾರದಲ್ಲಿ ಭಾಗಿಯಾಗುವುದಿಲ್ಲ. ನಾವು ಚುನಾವಣೆಗೆ ಹೋಗಬೇಕು ಅಂತ ಹೇಳುತ್ತೇವೆ. ನಾವು ಯಾವುದೇ ಕಾರಣಕ್ಕೂ ಈ ಸರ್ಕಾರದೊಂದಿಗೆ ಕೈಜೋಡಿಸುವ ಪ್ರಶ್ನೆಯೇ ಇಲ್ಲ. ಸದಾನಂದಗೌಡರು ತಮ್ಮ ಅಭಿಪ್ರಾಯ ಹೇಳಿರಬಹುದು. ಒಂದು ಪ್ರತಿಪಕ್ಷವಾಗಿ ದುರಾಡಳಿತ ಮಾಡಿರುವ ಸರ್ಕಾರದ ಜೊತೆ ನಾವು ಕೈಜೋಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಆದಿಚುಂಚನಗಿರಿ ಸ್ವಾಮೀಜಿಗಳು ಹಿಂದೆಂದೂ ರಾಜಕೀಯದಲ್ಲಿ ಭಾಗವಹಿಸಿಲ್ಲ. 2013 ರಲ್ಲಿ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕಾದರೆ, ಆಗ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಅಂತ ಹೇಳಿಲ್ಲ. 2013 ರಲ್ಲಿ ಮುಖ್ಯಮಂತ್ರಿ ಆಗುವಂತಹ ಒಕ್ಕಲಿಗ ನಾಯಕರು ಯಾರೂ ಇರಲಿಲ್ಲ. ಇವತ್ತು ಡಿಕೆಶಿ ಅವರು ಶ್ರಮಪಟ್ಟು ಪಕ್ಷವನ್ನು ಕಟ್ಟಿದ್ದಾರೆ. ಈ ನಡುವೆ ಕಾಂಗ್ರೆಸ್ ಪಕ್ಷ ಹೈಕಮಾಂಡ್ ಎರಡೂವರೆ ವರ್ಷ, ಎರಡೂವರೆ ವರ್ಷ ಅಂತ ಹೇಳಿದ್ದಾರೆ. ಅದಕ್ಕಾಗಿ ದುಡಿದಂತ ಒಬ್ಬ ನಾಯಕ ಡಿಕೆಶಿಯವರಿಗೆ ಮುಖ್ಯಮಂತ್ರಿ ಪಟ್ಟ ಸಿಗಲಿ ಅಂತ ಆಶಯ ವ್ಯಕ್ತಪಡಿಸಿದ್ದಾರೆಯೇ ಹೊರತು ಸ್ವಾಮೀಜಿ ಅವರು ರಾಜಕೀಯದಲ್ಲಿ ಭಾಗವಹಿಸಿಲ್ಲ, ವಹಿಸೋದು ಇಲ್ಲ. ಅವರೊಬ್ಬ ಅತ್ಯಂತ ಉತ್ತಮ ಸಂಸ್ಕಾರ ಇರುವಂತಹ ಸ್ವಾಮೀಜಿ. ಅವರು ಇಷ್ಟು ವರ್ಷವಾದರೂ ರಾಜಕೀಯದಲ್ಲಿ ಭಾಗವಹಿಸಿದ್ದನ್ನು ನಾನು ನೋಡಿಲ್ಲ. ಬಾಲಗಂಗಾಧರನಾಥ ಶ್ರೀಗಳ ಬಳಿಕ ಇವರು ಆ ಪೀಠಕ್ಕೆ ಬಂದಮೇಲೆ ಯಾವುತ್ತೂ ಸಹ ರಾಜಕೀಯ ಮಾತನಾಡಿಲ್ಲ. ಆದರೆ ಇವತ್ತು ದುಡಿದಂತ ಒಬ್ಬ ನಾಯಕನಿಗೆ ಸಿಗಬೇಕೆನ್ನುವ ಆಶಯವನ್ನು ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಕೊಟ್ಟ ಮಾತಿಗೆ ತಪ್ಪಿ ನಡೆದರೆ ಪರಮಾತ್ಮ ಮೆಚ್ಚಲ್ಲ, ಡಿಕೆಶಿಗೆ ಸಿಎಂ ಸ್ಥಾನ ಕೊಡಿ – ನಂಜಾವಧೂತ ಸ್ವಾಮೀಜಿ

ಹಿಂದೆಯೂ ಸಹ ದೇವೇಗೌಡರು ಮುಖ್ಯಮಂತ್ರಿ ಆಗುವ ಸಂದರ್ಭದಲ್ಲಿ ಇಡೀ ಸಮುದಾಯವೇ ಅವರು ಸಿಎಂ ಆಗಬೇಕು ಅಂತ ಅಪೇಕ್ಷೆ ಪಟ್ಟರು. ಅವತ್ತು ಅವರನ್ನು ಮುಖ್ಯಮಂತ್ರಿ ಮಾಡಿದರು. ಅಂದು ಇಡೀ ಸಮುದಾಯವೇ ವಿಧಾನಸೌಧಕ್ಕೆ ನುಗ್ಗಿ ಬಂತು. ಏಕೆಂದರೆ ದೇವೇಗೌಡರು ಒಬ್ಬ ರೈತ ನಾಯಕರು, ಹೋರಾಟಗಾರರು, ರಾಜಕೀಯ, ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡಿದವರು. ಅವರಿಗೊಂದು ಅವಕಾಶ ಸಿಗಲಿ ಅಂತ ಒಂದು ಆಶಯ ವ್ಯಕ್ತಪಡಿಸಿದರು ಅಷ್ಟೇ. ಅದೇ ರೀತಿ ಇವತ್ತು ಡಿಕೆಶಿ ಅವರಿಗೆ ಸಿಗಲಿ ಎನ್ನುವಂತಹ ಆಶಯ ವ್ಯಕ್ತಪಡಿಸಿದ್ದಾರೆ ಅಷ್ಟೆ. ಆದರೆ, ಅವರು ರಾಜಕಾರಣದಲ್ಲಿ ಭಾಗವಹಿಸಿಲ್ಲ ಎಂದರು.

TAGGED:bagalakoteGovind karjolsiddaramaiahಗೋವಿಂದ ಕಾರಜೋಳಬಾಗಲಕೋಟೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Bigg Boss Rashika raghu
BBK 12 | ಫಿನಾಲೆ ವಾರಕ್ಕೆ ಕೊನೆಯ ಸ್ಪರ್ಧಿಯಾಗಿ ರಘು ಎಂಟ್ರಿ – ರಾಶಿಕಾ ಔಟ್
Cinema Districts Karnataka Latest Main Post TV Shows
Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories

You Might Also Like

KH Muniyappa
Kalaburagi

ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿ ಇರ್ತಾರೆ: ಸಚಿವ ಕೆ.ಹೆಚ್‌.ಮುನಿಯಪ್ಪ

Public TV
By Public TV
7 hours ago
Sophie Devine
Cricket

WPL 2026: ಕೊನೆ ಹಂತದಲ್ಲಿ ಎಡವಿದ ಡೆಲ್ಲಿ; ಗುಜರಾತ್‌ಗೆ 4 ರನ್‌ಗಳ ರೋಚಕ ಜಯ

Public TV
By Public TV
7 hours ago
Anekal Dental Student Suicide
Bengaluru Rural

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್ – ಕಾಲೇಜು ಪ್ರಾಂಶುಪಾಲ ಸೇರಿ 7 ಜನರ ವಿರುದ್ಧ FIR

Public TV
By Public TV
7 hours ago
PM Modi
Latest

ಸೋಮನಾಥ ದೇವಾಲಯ ಭಾರತದ ಅಸ್ಮಿತೆ ಮತ್ತು ನಾಗರಿಕತೆಯ ಹೆಮ್ಮೆಯ ಸಂಕೇತ – ಪ್ರಧಾನಿ ಮೋದಿ

Public TV
By Public TV
8 hours ago
team india
Cricket

IND vs NZ 1st ODI: ನ್ಯೂಜಿಲೆಂಡ್‌ ವಿರುದ್ಧ ಭಾರತಕ್ಕೆ 4 ವಿಕೆಟ್‌ಗಳ ಜಯ; 1-0 ಅಂತರದಲ್ಲಿ ಮುನ್ನಡೆ

Public TV
By Public TV
8 hours ago
Bengaluru Ramamurthy Nagar Techie Death case
Bengaluru City

ಉಸಿರುಗಟ್ಟಿ ಟೆಕ್ಕಿ ಸಾವು ಕೇಸ್‌ಗೆ ಟ್ವಿಸ್ಟ್ – ಪ್ರೀತಿ ನಿರಾಕರಿಸಿದ್ದಕ್ಕೆ 18ರ ಯುವಕನಿಂದ ಹತ್ಯೆಯಾದ ಶರ್ಮಿಳಾ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?