Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಜನೌಷಧಿ ಕೇಂದ್ರಗಳ ಪುನರಾರಂಭಕ್ಕೆ ಸಂಸದ ಕಾರಜೋಳ ಆಗ್ರಹ

Public TV
Last updated: May 19, 2025 6:02 pm
Public TV
Share
2 Min Read
Govind Karjol Mahadev Belgaum Congress BJP Govinda Karjol
SHARE

ನವದೆಹಲಿ: ಕೇಂದ್ರ ಸರ್ಕಾರದ (Central Government) ಮಹತ್ವಕಾಂಕ್ಷಿ ಜನೌಷಧಿ ಯೋಜನೆಯನ್ನು ರಾಜ್ಯ ಸರ್ಕಾರ ಬಂದ್ ಮಾಡಿದ್ದು, ಇದರಿಂದ ಬಡವರಿಗೆ ಸಮಸ್ಯೆಯಾಗಿದೆ ಎಂದು ಚಿತ್ರದುರ್ಗದ ಸಂಸದ ಗೋವಿಂದ್ ಕಾರಜೋಳ (Govind Karjol) ಆರೋಪಿಸಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಅವರು, ರಿಯಾಯಿತಿ ದರದಲ್ಲಿ ಬಡವರಿಗೆ ಔಷಧ ಸಿಗಬೇಕು ಎನ್ನುವ ಕಾರಣಕ್ಕೆ ಪ್ರಧಾನಿ ಮೋದಿ (PM Modi) ಜನೌಷಧಿ ಕೇಂದ್ರ ಸ್ಥಾಪನೆ ಮಾಡಿದ್ದರು. ಜನೌಷಧಿ ಕೇಂದ್ರಗಳಲ್ಲಿ ಶೇ.25ರಷ್ಟು ರಿಯಾಯಿತಿ ದರದಲ್ಲಿ ಔಷಧಿ ಸಿಗುತ್ತಿತ್ತು. ಬಡವರು ಅಲ್ಲಿಂದ ಔಷಧಿ ಪಡೆದು ಉಪಯೋಗ ಮಾಡುತ್ತಿದ್ದರು. ಆದರೆ ಸಿದ್ದರಾಮಯ್ಯ ಸರ್ಕಾರ (CM Siddaramaiah) ಯಾವ ಪುರುಷಾರ್ಥಕ್ಕೆ ಜನೌಷಧಿ ಕೇಂದ್ರ ಬಂದ್ ಮಾಡಿದ್ದಾರೋ ಗೊತ್ತಿಲ್ಲ, ಖಾಸಗಿಯವರಿಗೆ ಮಣಿದು ಹೀಗೆ ಮಾಡಿರಬಹುದು ಎಂದರು.ಇದನ್ನೂ ಓದಿ: ಅಜಯ್ ರಾವ್ ನಟನೆಯ ‘ಸರಳ ಸುಬ್ಬರಾವ್’ ಚಿತ್ರದ ಸಾಂಗ್ ರಿಲೀಸ್

ಸರ್ಕಾರದ ಈ ನಿರ್ಧಾರದ ಹಿಂದೆ ದುರುದ್ದೇಶ ಇರಬಹುದು, ಖಾಸಗಿಯವರಿಗೆ ಸಹಾಯ ಮಾಡಲು ಹೀಗೆ ಮಾಡಿರಬಹುದು. ಇದನ್ನು ನಾನು ಖಂಡಿಸುತ್ತೇನೆ. ಸಿದ್ದರಾಮಯ್ಯ ಅವರು ಜನೌಷಧಿ ಕೇಂದ್ರಗಳನ್ನು ಬಂದ್ ಮಾಡಬಾರದು ಎಂದು ಆಗ್ರಹಿಸುತ್ತೇನೆ ಎಂದು ಹೇಳಿದರು.

ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ಬಗ್ಗೆ ಮಾತನಾಡಿದ ಅವರು, ಮಳೆಯಿಂದ ರಾಜ್ಯಕ್ಕೆ ಹಾಗೂ ಬೆಂಗಳೂರಿಗೆ ಸಮಸ್ಯೆ ಆಗಿದೆ, ಜನ, ಜಾನುವಾರು, ರೈತರಿಗೆ ಸಮಸ್ಯೆಯಾಗಿದೆ. ಸರ್ಕಾರ ಕೂಡಲೇ ಸಮಸ್ಯೆ ಆಗಿರುವ ಜಿಲ್ಲೆಗೆ ನೂರು ಕೋಟಿಯಷ್ಟು ಪರಿಹಾರ ನೀಡಬೇಕು. ಬೆಂಗಳೂರು ಜನರ ಪಾಡು ನೀರಿನಲ್ಲಿ ಕೊಚ್ಚಿ ಹೋಗುತ್ತಿದೆ. ಕೂಡಲೇ ಬೆಂಗಳೂರಿಗರಿಗೆ ಪರಿಹಾರ ನೀಡಬೇಕು, ತುರ್ತು ಕಾಮಗಾರಿ ಜೊತೆಗೆ ಪರಿಹಾರ ನೀಡಬೇಕು. ರಸ್ತೆ ಚರಂಡಿ ಸರಿಪಡಿಸಬೇಕು ಎಂದರು.

ಕಾಂಗ್ರೆಸ್ ಸರ್ಕಾರದ ಸಾಧನ ಸಮಾವೇಶದ ಬಗ್ಗೆ ಮಾತನಾಡಿ, ಕಾಂಗ್ರೆಸ್ ನಾಯಕರು ಯಾವ ಪುರುಷಾರ್ಥಕ್ಕೆ ಸಮಾವೇಶ ಮಾಡುತ್ತಿದ್ದಾರೆ ಗೊತ್ತಿಲ್ಲ, ರಾಜ್ಯದಲ್ಲಿ ಅಭಿವೃದ್ಧಿಯಾಗಿಲ್ಲ, ರಸ್ತೆ ಚರಂಡಿ, ಯಾವ ಕಾಮಗಾರಿ ಕೆಲಸ ಮಾಡಿಲ್ಲ, 40% ಶಾಸಕರು ಕೆಲಸ ಆಗುತ್ತಿಲ್ಲ ಎಂದಿದ್ದಾರೆ. ಜೊತೆಗೆ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಸರ್ಕಾರದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಸಿದ್ದರಾಮಯ್ಯ ಅವರು ಸಾಧನ ಸಮಾವೇಶಕ್ಕಿಂತ ಆತ್ಮಾವಲೋಕನ ಸಮಾವೇಶ ಮಾಡಿಕೊಳ್ಳಲಿ ಎಂದು ಟೀಕಿಸಿದರು.

ಭದ್ರಾ ಮೇಲ್ಡಂಡೆ ಯೋಜನೆ ಸಂಬಂಧ ಅಮಿತ್ ಶಾ ಅವರನ್ನು ಭೇಟಿಯಾಗಿದ್ದು, ಯೋಜನೆಗೆ ಹಣ ಬಿಡುಗಡೆ ಮಾಡಲು ಮನವಿ ಮಾಡಿದ್ದೇನೆ. ಅಮಿತ್ ಶಾ ಅವರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.ಇದನ್ನೂ ಓದಿ: ಕೊನೆ ಕ್ಷಣದವರೆಗೂ ಆಪರೇಷನ್ ಸಿಂಧೂರದ ಟಾರ್ಗೆಟ್ ಟಾಪ್ ಸೀಕ್ರೆಟ್ – ಗೊತ್ತಿದ್ದಿದ್ದು ಅಜಿತ್ ದೋವಲ್‍ಗೆ ಮಾತ್ರ!

TAGGED:Central GovernmentGovind karjoljan aushadhi kendrakarnatakanewdelhiಜನೌಷಧಿ ಯೋಜನೆನವದೆಹಲಿ
Share This Article
Facebook Whatsapp Whatsapp Telegram

You Might Also Like

Hubballi Reels
Dharwad

ರೀಲ್ಸ್‌ ರಾಜನಿಗೆ ಬಿಸಿ ಮುಟ್ಟಿಸಿದ ಹುಬ್ಬಳ್ಳಿ ಪೊಲೀಸ್‌ – ನಿಮಗೂ ಈ ಅನುಭವ ಆಗಿರಬೇಕಲ್ವಾ?

Public TV
By Public TV
2 minutes ago
CRIME
Crime

ಖಾಸಗಿ ಅಂಗದ ಮೇಲೆ ಕಾದ ಕಬ್ಬಿಣದಿಂದ ಬರೆ ಹಾಕಿ ಚಿತ್ರಹಿಂಸೆ – ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ

Public TV
By Public TV
16 minutes ago
Heavy Rain
Belgaum

ರಾಜ್ಯದ ಹಲವೆಡೆ ವರುಣಾರ್ಭಟ – ಭಾರೀ ಮಳೆಗೆ ರಸ್ತೆ ಮುಳುಗಡೆ, ಅವಾಂತರ ಸೃಷ್ಟಿ

Public TV
By Public TV
53 minutes ago
Temba Bavuma 2
Cricket

ಆಸೀಸ್‌ ಲಕ್ಕಿ ಚಾರ್ಮ್‌ಗಳಿಗೆ ಸೋಲಿನ ರುಚಿ ತೋರಿಸಿದ ಹರಿಣರು – ಹೇಜಲ್ವುಡ್‌ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌

Public TV
By Public TV
59 minutes ago
Koppal nava brindavana
Districts

ರಘುವರ್ಯ ತೀರ್ಥರ ಮಧ್ಯಾರಾಧನೆ ಮಹೋತ್ಸವ ಸಂಪನ್ನ

Public TV
By Public TV
1 hour ago
WTC SA 3
Cricket

ದ. ಆಫ್ರಿಕಾ ಈಗ ʻವಿಶ್ವ ಟೆಸ್ಟ್‌ ಚಾಂಪಿಯನ್‌ʼ – 27 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರ ನೀಗಿಸಿಕೊಂಡ ಹರಿಣರು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?