Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಹುಲ್ ಗಾಂಧಿ ಅಜ್ಜಿ, ತಾತಾ, ಅಮ್ಮ ಬಂದ್ರೂ ಕೋಲಾರ ಗೆಲುವು ನಮ್ಮದೇ: ಮುನಿಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಹುಲ್ ಗಾಂಧಿ ಅಜ್ಜಿ, ತಾತಾ, ಅಮ್ಮ ಬಂದ್ರೂ ಕೋಲಾರ ಗೆಲುವು ನಮ್ಮದೇ: ಮುನಿಸ್ವಾಮಿ

Districts

ರಾಹುಲ್ ಗಾಂಧಿ ಅಜ್ಜಿ, ತಾತಾ, ಅಮ್ಮ ಬಂದ್ರೂ ಕೋಲಾರ ಗೆಲುವು ನಮ್ಮದೇ: ಮುನಿಸ್ವಾಮಿ

Public TV
Last updated: April 16, 2024 2:57 pm
Public TV
Share
2 Min Read
SMuniswamy
SHARE

ಕೋಲಾರ: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಹೇಳಿಕೆಯನ್ನು ಸಮರ್ಥಿಸಿಕೊಂಡ ಕೋಲಾರ ಸಂಸದ ಎಸ್.ಮುನಿಸ್ವಾಮಿ, ಮಹಿಳೆಯರ ಬಗ್ಗೆ ಗೌರವ ಇರುವುದರಿಂದಲೇ ತೆನೆ ಹೊತ್ತ ಮಹಿಳೆ ಚಿಹ್ನೆ ಇರಿಸಿಕೊಂಡಿದ್ದಾರೆ. ಹೀಗಿರುವಾಗ ಡಿಕೆಶಿ ಹಾಗೂ ಸಿದ್ದರಾಮಯ್ಯ (Siddaramaiah) ಸರ್ಟಿಫಿಕೇಟ್ ಬೇಕಾಗಿಲ್ಲ ಎಂದು ಟಾಂಗ್ ನೀಡಿದ್ರು.

ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಕಾಂಗ್ರೆಸ್ ಮೈತ್ರಿ ಇದ್ದಾಗ ಕುಮಾರಣ್ಣನ ಮಗನನ್ನ ಸೋಲಿಸಲು ಕಾಂಗ್ರೆಸ್ ನವವರು ಹುನ್ನಾರ ಮಾಡಿದ್ರು. ರಾಷ್ಟ್ರಪತಿ ದ್ರೌಪತಿ ಮುರ್ಮು, ಕಂಗನಾ, ನಮ್ಮ ಅಭ್ಯರ್ಥಿ ಹೇಮಮಾಲಿನಿ ಕುರಿತು ಕಾಂಗ್ರೆಸ್ಸಿಗರು ಮಾತನಾಡಿದ್ದಾರೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ (Ramesh Kumar) ವಿಧಾನಸೌಧದಲ್ಲಿ ಅವಹೇಳನಕಾರಿಯಾಗಿ ಮಾತನಾಡಿದೆಲ್ಲಾ ಇರುವಾಗ ಹೀಗೆ ವೋಟ್ ಬ್ಯಾಂಕ್ ಗೋಸ್ಕರ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.

HDK

10 ಸಾವಿರ ಕೊಟ್ಟು ಗಲಾಟೆಗೆ ಪ್ರಚೋದನೆ: ಸಾಧನೆಗಳನ್ನ ಹೇಳಿ ಚುನಾವಣೆಗೆ ಹೋಗಬೇಕು, ಅಪಾರ್ಥ ಮಾಡಿಕೊಂಡು ಚುನಾವಣೆಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಕಾಂಗ್ರೆಸ್ಸಿಗರಿಗೆ ನಾಚಿಕೆ ಆಗಬೇಕು ಮಹಿಳೆಯರಿಗೆ ಹಣ ಕೊಟ್ಟು ಉದ್ದೇಶಪೂರ್ವಕವಾಗಿ ಜಗಳ ಮಾಡಿಸುತ್ತಿದ್ದಾರೆ. ಗಲಾಟೆ ಮಾಡಿದ ಮಹಿಳೆಯರಿಗೆ ಹತ್ತು ಸಾವಿರ ಕೊಟ್ಟು ಪ್ರಚೋದನೆ ಮಾಡಿಸುತ್ತಿದ್ದಾರೆ. ಈ ರೀತಿಯ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. ಡಿಕೆಶಿ ಸಿದ್ದರಾಮಯ್ಯ ಅವರಿಗೆ ಕೋಲಾರಮ್ಮ ಒಳ್ಳೆಯ ಬುದ್ಧಿ ಕೊಡಲಿ ಎಂದ್ರು. ಸಿದ್ದರಾಮಯ್ಯ ಅವರು ಮಹಿಳೆಯ ಸೆರಗು ಎಳೆದಾಗ ಅಚಾನಕ್ಕಾಗಿ ಆಗಿದೆ ಎಂದು ನಾವು ಅಂದುಕೊಂಡೆವು. ಅದನ್ನ ಆಕಸ್ಮಿಕವಾಗಿ ಆಗಿದೆ ಎಂದು ನಾವು ಬಿಟ್ಟಿದ್ದೇವೆ. ಈ ಎಲ್ಲವನ್ನ ನಾವು ಈಗ ವೀಡಿಯೋ ಮಾಡಿ ರಾಜಕೀಯ ಮಾಡಿದ್ರೆ ಚೆನ್ನಾಗಿರಲ್ಲ ಎಂದ್ರು. ಇದನ್ನೂ ಓದಿ: ಕಾಂಗ್ರೆಸ್‌ನವರದ್ದು ಗೂಂಡಾ ಸಂಸ್ಕೃತಿ, ನಮ್ಮ ಕಾರ್ಯಕರ್ತರ ವಾಹನ ತಡೆದಿದ್ದಾರೆ: ಜೋಶಿ ಕಿಡಿ

ಈ ಬಾರಿ ಚುನಾವಣೆಯಲ್ಲಿ ಲೀಡ್ ಕೊಡಲಿಲ್ಲ. ಅಂದರೆ ಸಚಿವ ಸ್ಥಾನದಿಂದ ತೆಗೆಯಲಾಗುವುದು ಎಂಬ ಕೈಗಾರಿಕಾ ಸಚಿವ ಶರಣಬಸಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಸಿದ್ದರಾಮಯ್ಯ ವರುಣ ಕ್ಷೇತ್ರದಲ್ಲಿ ಹೇಳಿದ್ದಾರೆ. ಲೀಡ್ ಬಂದಿಲ್ಲ ಎಂದರೆ ಸಿಎಂ ಸ್ಥಾನದಿಂದ ವಾಪಸ್ ಪಡೆಯುತ್ತಾರೆ ಎಂದು, ಡಿಕೆಶಿ ಅವರು ಪೆನ್ನು ಪೇಪರ್ ಕೊಡಿ ಸಿಎಂ ಆಗ್ತೀನಿ ಎಂದರು ಲೋಡ್ ಲೋಡ್ ಪೆನ್ನು ಪೇಪರ್ ಕೊಟ್ಟರು ಸಿಎಂ ಆಗುವ ಲಕ್ಷಣಗಳು ಕಾಣಿಸ್ತಿಲ್ಲ. ಈಗ ಅವರದ್ದೇ ಮಂತ್ರಿಗಳನ್ನ ಬ್ಲಾಕ್ ಮೇಲ್ ಮಾಡುತ್ತಿದ್ದು, ಈ ಮೂಲಕ ಹಣದ ಹೊಳೆ ಹರಿಸಲು ಮುಂದಾಗಿದ್ದಾರೆ. ಕಾಂಗ್ರೆಸ್ಸಿಗೆ ಸೋಲು ಖಚಿತವಾಗಿದೆ. ಹೀಗಾಗಿ 16 ಸಚಿವರು ಸ್ಪರ್ಧೆ ಮಾಡಲು ಹಿಂದೇಟು ಹಾಕಿದ್ದಾರೆ ಎಂದು ವ್ಯಂಗ್ಯವಾಡಿದ್ರು.

RAHUL GANDHI 1

ಬುಧವಾರ ಕೋಲಾರಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬರುತ್ತಿರುವ ಕುರಿತು ಮಾತನಾಡಿದ ಅವರು, ರಾಹುಲ್ ಗಾಂಧಿ ತಾತ, ಅವರ ಅಜ್ಜಿ, ಅವರ ಅಮ್ಮ ಬಂದರೂ, ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ನರೇಂದ್ರ ಮೋದಿಯ ಜನಪ್ರಿಯತೆ, ಅಭಿವೃದ್ಧಿ ಕೆಲಸಗಳಿಂದ ಎನ್‍ಡಿಎ ಅಭ್ಯರ್ಥಿ ಗೆಲುವು ಖಚಿತ ಎಂದ್ರು. ಇನ್ನೂ ರಾಹುಲ್ ಗಾಂಧಿ ಇಲ್ಲಿಯೇ ಹೊಕ್ಕಂ ಹೂಡಿದರು ಸಹ ಎನ್‍ಡಿಎ ಅಭ್ಯರ್ಥಿ ಮಲ್ಲೇಶ್ ಬಾಬು ಅವರನ್ನು ಸೋಲಿಸಲು ಆಗಲ್ಲ, ನೂರಕ್ಕೆ ನೂರಷ್ಟು ಮಲ್ಲೇಶ್ ಬಾಬು ಅವರನ್ನು ಜನ್ರು ಗೆಲ್ಲಿಸುತ್ತಾರೆ. ದೇಶಕ್ಕೆ ನರೇಂದ್ರ ಮೋದಿ ಬೇಕೆಂದು ದೇವೇಗೌಡರು ತೀರ್ಮಾನ ಮಾಡಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಹಾಲಿನಲ್ಲಿ ಜೇನು ತುಪ್ಪ ಸೇರಿದಂತೆ ಆಗಿದೆ.

ಈ ಹಿಂದೆ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಹಾಲಿನಲ್ಲಿ ಹುಳಿ ಹಿಂಡಿದಂತೆ ಇತ್ತು, ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿ ಎಷ್ಟು ಚಿತ್ರಹಿಂಸೆ ಕೊಟ್ಟು ಅವರನ್ನು ಇಳಿಸಿದ್ದಾರೆ ಅಂತಾ ಜನ್ರಿಗೆ ಗೊತ್ತು ಎಂದು ಹೇಳಿದ್ರು.

TAGGED:hd kumaraswamyKolarMuniswamyRahul Gandhiಕೋಲಾರಮುನಿಸ್ವಾಮಿರಾಹುಲ್ ಗಾಂಧಿಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Shivaganga Basavaraj PA
Bengaluru City

ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮಹತ್ಯೆ

Public TV
By Public TV
7 minutes ago
Yatnal
Bengaluru City

ಪ್ರಾದೇಶಿಕ ಪಕ್ಷ ಮಾಡಿ, 2028ಕ್ಕೆ ನಾನೇ ಮುಖ್ಯಮಂತ್ರಿ ಆಗ್ತೀನಿ – ಯತ್ನಾಳ್

Public TV
By Public TV
31 minutes ago
Indian rupee
Latest

ಮಧ್ಯಪ್ರಾಚ್ಯ ಸಂಘರ್ಷ; ಡಾಲರ್‌ ಎದುರು ದಾಖಲೆಯ 92.52 ಕ್ಕೆ ಕುಸಿದ ರೂಪಾಯಿ ಮೌಲ್ಯ

Public TV
By Public TV
33 minutes ago
Mandya Suicide
Crime

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ – ಕತ್ತು ಹಿಸುಕಿ ಕೊಲ್ಲಲು ಯತ್ನಿಸಿದ್ದ ಮಗು ಪಾರು

Public TV
By Public TV
42 minutes ago
US and Israeli attacks in Tehran
Latest

US-Israel-Iran War: ಕಚ್ಚಾತೈಲ ಬೆಲೆ ಏರಿಕೆ – ಬ್ಯಾರಲ್‌ಗೆ 100 ಡಾಲರ್‌ ಗಡಿ ದಾಟಿದ ಬೆಲೆ

Public TV
By Public TV
1 hour ago
Surat Women Use ChatGPT For Suicide In Temple Washroom Elon Musk Reacts
Latest

ಚಾಟ್‌ಜಿಪಿಟಿಯಲ್ಲಿ ಸರ್ಚ್‌ ಮಾಡಿ ಇಬ್ಬರು ಯುವತಿಯರು ಆತ್ಮಹತ್ಯೆ – ʻಅಯ್ಯೋʼ ಎಂದ ಮಸ್ಕ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?