Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಂದನ್ ಶೆಟ್ಟಿಯನ್ನು ಮಹಾಪರಾಧ ಮಾಡಿದವನಂತೆ ಕಾಣೋದು ಸಾಕು: ಪ್ರತಾಪ್ ಸಿಂಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚಂದನ್ ಶೆಟ್ಟಿಯನ್ನು ಮಹಾಪರಾಧ ಮಾಡಿದವನಂತೆ ಕಾಣೋದು ಸಾಕು: ಪ್ರತಾಪ್ ಸಿಂಹ

Bengaluru City

ಚಂದನ್ ಶೆಟ್ಟಿಯನ್ನು ಮಹಾಪರಾಧ ಮಾಡಿದವನಂತೆ ಕಾಣೋದು ಸಾಕು: ಪ್ರತಾಪ್ ಸಿಂಹ

Public TV
Last updated: October 5, 2019 5:14 pm
Public TV
Share
2 Min Read
chandan pratap
SHARE

ಬೆಂಗಳೂರು: ಮೈಸೂರಿನಲ್ಲಿ ಶುಕ್ರವಾರ ನಡೆದ ಯುವ ದಸರಾ ಕಾರ್ಯಕ್ರಮದ ವೇಳೆ ವೇದಿಕೆಯಲ್ಲೇ ಗಾಯಕ ಚಂದನ್ ಶೆಟ್ಟಿ ಅವರು ನಿವೇದಿತಾ ಗೌಡಾಗೆ ಪ್ರಪೋಸ್ ಮಾಡಿರುವುದು ಭಾರೀ ವಿವಾದಕ್ಕೀಡಾಗಿದೆ. ಈ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ ಅವರು, ಮಹಾಅಪರಾಧ ಮಾಡಿದವನಂತೆ ಚಂದನ್ ಶೆಟ್ಟಿಯನ್ನು ಕಾಣುವುದನ್ನು ನಿಲ್ಲಿಸಿ ಎಂದು ಹೇಳಿದ್ದಾರೆ.

chandu

ಈ ಸಂಬಂಧ ಫೇಸ್‍ಬುಕ್ ನಲ್ಲಿ ಬರೆದುಕೊಂಡಿರುವ ಸಂಸದರು, “ಯುವ ದಸರಾದಲ್ಲಿ 2 ಗಂಟೆ ಮೈಸೂರಿಗರ ಮನಸ್ಸಿಗೆ ಮುದ ಕೊಟ್ಟು 2 ಸೆಕೆಂಡ್ ಪ್ರೇಮ ನಿವೇದನೆ ಮಾಡಿಕೊಂಡ ಚಂದನ್ ಶೆಟ್ಟಿಯವರನ್ನು ಏನೋ ಮಹಾಪರಾಧ ಮಾಡಿದವನಂತೆ ಕಾಣುವುದು ಸಾಕು. ಇಬ್ಬರಿಗೂ ಒಳ್ಳೆಯದಾಗಲಿ” ಎಂದು ಹೇಳಿದ್ದಾರೆ. ಅಲ್ಲದೆ ಚಂದನ್, ನಿವೇದಿತಾಗೆ ಪ್ರಪೋಸ್ ಮಾಡಿರುವ ಫೋಟೋವೊಂದನ್ನು ಕೂಡ ಅಪ್ಲೋಡ್ ಮಾಡಿದ್ದಾರೆ. ಇದನ್ನೂ ಓದಿ: ನಿಶ್ಚಿತಾರ್ಥ ಅಲ್ಲ, ನಮ್ಗೂ ಸರ್ಪ್ರೈಸ್ ಆಗಿದೆ- ನಿವೇದಿತಾ ಹೆತ್ತವರು

PRATAP SIMHA copy

ಟೀಕೆಯ ಕಮೆಂಟ್ ಬರಲಾರಂಭಿಸುತ್ತಿದ್ದಂತೆ ಪ್ರತಾಪ್ ಸಿಂಹ ಫೇಸ್‍ಬುಕ್ ಪೋಸ್ಟ್ ಡಿಲೀಟ್ ಮಾಡಿದ್ದಾರೆ. ಇದನ್ನೂ ಓದಿ: ತಪ್ಪಾಗಿದ್ದರೆ ಕ್ಷಮೆ ಇರಲಿ, ಸರ್ಪ್ರೈಸ್ ಕೊಡಲು ಈ ರೀತಿ ಮಾಡಿದೆ: ಚಂದನ್ ಶೆಟ್ಟಿ

ವೇದಿಕೆಯಲ್ಲಿ ನಡೆದಿದ್ದೇನು..?
ನಿನ್ನೆ ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್, ನಿವೇದಿತಾ ಪೋಷಕರು ಸೇರಿದಂತೆ ಸಾವಿರಾರು ಮಂದಿ ಭಾಗವಹಿಸಿದ್ದರು. ಕಾರ್ಯಕ್ರಮ ನೀಡಿ ಜನರನ್ನು ಮನರಂಜಿಸುತ್ತಿದ್ದ ಚಂದನ್ ವೇದಿಕೆಯಲ್ಲೇ ನಿವೇದಿತಾಳಿಗೆ ಮಂಡಿಯೂರಿ ಪ್ರಪೋಸ್ ಮಾಡಿದ್ದರು ಅಲ್ಲದೆ ಉಂಗುರ ಕೂಡ ತೊಡಿಸಿದ್ದರು. ಈ ವೇಳೆ ನೆರೆದಿದ್ದ ಮಂದಿ ಶಿಳ್ಳೆ ಹೊಡೆದು ಚಪ್ಪಾಳೆ ತಟ್ಟುವ ಮೂಲಕ ಇಬ್ಬರನ್ನೂ ಅಭಿನಂದಿಸಿದರು.

chandan love

ಆದರೆ ಈ ಬೆನ್ನಲ್ಲೇ ಪ್ರಪೋಸ್ ಮಾಡಿರುವ ವಿಚಾರ ಭಾರೀ ವಿವಾದಕ್ಕೀಡಾಯಿತು. ದಸರಾ ಕಾರ್ಯಕ್ರಮದ ವೇದಿಕೆಯಲ್ಲೇ ಇದು ಬೇಡವಾಗಿತ್ತು ಎಂದು ಅನೇಕರು ಖಂಡಿಸಿದರು. ಇನ್ನೂ ಕೆಲವರು ಮೆಚ್ಚುಗೆಯನ್ನೂ ವ್ಯಕ್ತಪಡಿಸಿದ್ದರು. ಈ ಸಂಬಂಧ ಪ್ರತಿಕ್ರಿಯಿಸಿದ ಚಂದನ್, ನಾನು ಮಾಡಿರುವುದು ತಪ್ಪಾಗಿದ್ದರೆ ಕ್ಷಮಿಸಿ ಬಿಡಿ ಅಂದಿದ್ದಾರೆ. ಇತ್ತ ನಾವು ವೇದಿಕೆಯಲ್ಲಿ ಮದುವೆಯಾಗಿಲ್ಲ. ಒಂದು ವೇಳೆ ನಾವು ಅಲ್ಲಿ ಮದುವೆಯಾಗುತ್ತಿದ್ದರೆ ಅದನ್ನು ನಾನು ತಪ್ಪು ಅಂತ ಒಪ್ಪಿಕೊಳ್ಳುತ್ತಿದ್ದೆ ಎಂದು ಸಮರ್ಥಿಸಿಕೊಂಡಿದ್ದಾರೆ.  ಇದನ್ನೂ ಓದಿ: ವೇದಿಕೆ ಮೇಲೆ ಮದುವೆ ಆಗಿದ್ರೆ ತಪ್ಪು ಅಂತ ಒಪ್ಪಿಕೊಳ್ಳುತ್ತಿದ್ದೆ: ನಿವೇದಿತಾ ಗೌಡ

chandan love 1

ಈ ಮಧ್ಯೆ ಉಸ್ತುವಾರಿ ಸಚಿವ ವಿ ಸೋಮಣ್ಣ ಪ್ರತಿಕ್ರಿಯಿಸಿ, ಯುವ ದಸರಾ ವೇದಿಕೆಯಲ್ಲಿ ಗಾಯಕ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ನಿಶ್ಚಿತಾರ್ಥ ಮಾಡಿಕೊಂಡಿರುವುದು ಅಕ್ಷಮ್ಯ ಅಪರಾಧ. ನಾಡಿನ ಅಧಿದೇವತೆಯ ನಾಡಹಬ್ಬದ ವೇದಿಕೆಯಲ್ಲಿ ಈ ರೀತಿ ಆಗಬಾರದಿತ್ತು. ತಪ್ಪೆಸಗಿರುವ ಅವರಿಬ್ಬರಿಗೂ ಬರುವ ಆರು ತಿಂಗಳಲ್ಲಿ ದೇವಿಯೇ ಶಿಕ್ಷೆ ನೀಡುತ್ತಾರೆ. ಈ ರೀತಿ ಆಗುತ್ತದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಇದಕ್ಕೆ ದಸರಾ ಉಪಸಮಿತಿ ಕಾರಣವಲ್ಲ. ಈ ಸಂಬಂಧ ಮೈಸೂರು ಜಿಲ್ಲಾ ಅಧೀಕ್ಷಕ ಹಾಗೂ ಯುವ ದಸರಾ ಉಪಸಮಿತಿಯ ಕಾರ್ಯಾಧ್ಯಕ್ಷರೂ ಆಗಿರುವ ರಿಷ್ಯಂತ್ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಚಂದನ್ ಶೆಟ್ಟಿ ಮತ್ತು ನಿವೇದಿತಾರಿಗೆ ಕಾರಣ ಕೇಳಿ ಪೊಲೀಸ್ ಇಲಾಖೆಯಿಂದ ನೋಟಿಸ್ ನೀಡಲಾಗುತ್ತದೆ ಎಂದು ಕಿಡಿಕಾರಿದ್ದಾರೆ.  ಇದನ್ನೂ ಓದಿ: ಚಂದನ್-ನಿವೇದಿತಾ ನಿಶ್ಚಿತಾರ್ಥ ಮಾಡ್ಕೊಂಡಿರೋದು ಅಕ್ಷಮ್ಯ ಅಪರಾಧ- ವಿ.ಸೋಮಣ್ಣ

TAGGED:bengaluruchandanshettyniveditha gowdapratap simhaProposePublic TVYuva Dasara 2019ಚಂದನ್ ಶೆಟ್ಟಿನಿವೇದಿತಾ ಗೌಡಪಬ್ಲಿಕ್ ಟಿವಿಪ್ರತಾಪ್ ಸಿಂಹಪ್ರಪೋಸ್ಬೆಂಗಳೂರುಯುವ ದಸರಾ 2019
Share This Article
Facebook Whatsapp Whatsapp Telegram

Cinema news

PRAJWAL DEVARAJ 2
ಸಹೋದರನ ಚಿತ್ರಕ್ಕೆ ನಿರ್ಮಾಪಕನಾದ ಪ್ರಜ್ವಲ್ ದೇವರಾಜ್ – ಚಿತ್ರದ ಫಸ್ಟ್ ಲುಕ್ ಲಾಂಚ್
Cinema Latest Sandalwood Top Stories
actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post
Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood

You Might Also Like

Janardhana Reddy
Bellary

ಬಳ್ಳಾರಿ ನಗರದ ಬೀದಿ ಬೀದಿಯಲ್ಲೂ ಯಂಗ್‌ಸ್ಟರ್ಸ್ ಗ್ಯಾಂಗ್‌ಸ್ಟರ್ಸ್ ಆಗಿದ್ದಾರೆ: ಜನಾರ್ದನ ರೆಡ್ಡಿ ಕಳವಳ

Public TV
By Public TV
36 seconds ago
UGC Rules
Court

UGC ಹೊಸ ನೀತಿಗೆ ಸುಪ್ರೀಂ ತಡೆಯಾಜ್ಞೆ – ಹೊಸ ನಿಯಮಗಳು ಅಸ್ಪಷ್ಟವಾಗಿದೆ, ಸ್ಪಷ್ಟೀಕರಣದ ಅಗತ್ಯವಿದೆ ಎಂದ ಕೋರ್ಟ್

Public TV
By Public TV
29 minutes ago
Annabhagya 1
Bengaluru City

ಗೃಹಲಕ್ಷ್ಮಿಯಂತೆ ಅನ್ನಭಾಗ್ಯ ಹಣವೂ ಬಾಕಿ ಆರೋಪ – ಒಂದೂವರೆ ಕೋಟಿ ಪಡಿತರದಾರರಿಗೆ ಜಮೆ ಆಗಿಲ್ವಾ 657 ಕೋಟಿ?

Public TV
By Public TV
41 minutes ago
Byrathi Suresh
Bengaluru City

ಟೆಂಡರ್‌ಗೂ ಮಂತ್ರಿಗಳಿಗೂ ಏನ್‌ ಸಂಬಂಧ? – ಗಾಳಿಯಲ್ಲಿ ಗುಂಡು ಹಾರಿಸಬೇಡಿ: ಬೈರತಿ ಸುರೇಶ್ ತಾಕೀತು

Public TV
By Public TV
1 hour ago
Tumakuru Siddaganga Mutt
Districts

ಪಬ್ಲಿಕ್ ಟಿವಿ ಇಂಪ್ಯಾಕ್ಟ್ – 1.96 ಕೋಟಿ ವಿದ್ಯುತ್ ಬಿಲ್ ಪಾವತಿಸಿದ KIADB

Public TV
By Public TV
1 hour ago
siddaramaiah
Bengaluru City

ಸಿಎಂ ಎಂಟ್ರಿ ಬೆನ್ನಲ್ಲೇ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಚುನಾವಣೆ ಮುಂದೂಡಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?