Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಳಸು ಅಂದ್ರೆ ಬೇಸರವಿಲ್ಲ, ಚೈಲ್ಡ್ ಆಗಿಯೇ ಪ್ರಶ್ನೆ ಕೇಳ್ತೀನಿ – ಪ್ರತಾಪ್ ಸಿಂಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಎಳಸು ಅಂದ್ರೆ ಬೇಸರವಿಲ್ಲ, ಚೈಲ್ಡ್ ಆಗಿಯೇ ಪ್ರಶ್ನೆ ಕೇಳ್ತೀನಿ – ಪ್ರತಾಪ್ ಸಿಂಹ

Districts

ಎಳಸು ಅಂದ್ರೆ ಬೇಸರವಿಲ್ಲ, ಚೈಲ್ಡ್ ಆಗಿಯೇ ಪ್ರಶ್ನೆ ಕೇಳ್ತೀನಿ – ಪ್ರತಾಪ್ ಸಿಂಹ

Public TV
Last updated: June 16, 2023 1:53 pm
Public TV
Share
3 Min Read
Pratap Simha 2
SHARE

ಮೈಸೂರು: ಸಿದ್ದರಾಮಯ್ಯ (Siddaramaiah) ಅವರು ಎಳಸು ಎಂದಿದ್ದಕ್ಕೆ ಬೇಸರವಿಲ್ಲ. ನಾನು ಯಾವಾಗ ತೀಕ್ಷ್ಣವಾಗಿ ಪ್ರಶ್ನೆ ಕೇಳ್ತೀನೋ ಆಗ ನನ್ನನ್ನ ಚೈಲ್ಡ್, ಎಳಸು ಅಂತಾರೆ. ನಾನು ಎಳಸು ಇರಬಹುದು, ಚೈಲ್ಡ್ ಅಂತಾನೆ ಭಾವಿಸಿ, ಚೈಲ್ಡ್ ಆಗಿಯೆ ಪ್ರಶ್ನೆ ಕೇಳುತ್ತಿದ್ದೇನೆ. ಉಚಿತ ಗ್ಯಾರಂಟಿಗೆ (Congress Guarantee) 59 ಸಾವಿರ ಕೋಟಿ ರೂ. ಎಲ್ಲಿಂದ ತರುತ್ತೀರಿ? ಅದನ್ನು ಹೇಳಿ ಸಾಕು ಎಂದು ಸಂಸದ ಪ್ರತಾಪ್ ಸಿಂಹ (Pratap Simha) ತಿವಿದಿದ್ದಾರೆ.

Siddaramaiah 6

ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪ್ರತಾಪ್ ಸಿಂಹ ಎಳಸು ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಅವರ ನಿಘಂಟಿನಲ್ಲಿ ಪ್ರಬುದ್ಧತೆ ವ್ಯಾಖ್ಯಾನದಂತೆ ನಾನು ಇಲ್ಲ. ನಾನು ಯಾವಾಗ ತೀಕ್ಷ್ಣವಾಗಿ ಪ್ರಶ್ನೆ ಕೇಳ್ತೀನೋ ಆಗ ಸಿದ್ದರಾಮಯ್ಯ ಅವರು ನನ್ನನ್ನ ಚೈಲ್ಡ್, ಎಳಸು ಅಂತಾರೆ. ಸಿದ್ದರಾಮಯ್ಯ ಅವರೇ ನೀವು ಮೇಧಾವಿಗಳು ವಿಶ್ವದ ಪ್ರಸಿದ್ಧ ಅರ್ಥಿಕ ತಜ್ಞರು. 59 ಸಾವಿರ ಕೋಟಿ ರೂ. ಎಲ್ಲಿಂದ ತರುತ್ತೀರಿ? ಅನ್ನೋದನ್ನ ಹೇಳಿ ನಮಗೆ ಜ್ಞಾನ ತುಂಬಿ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಜೊತೆ ಅಡ್ಜಸ್ಟ್‌ಮೆಂಟ್‌ ರಾಜಕಾರಣ: ಸ್ವಪಕ್ಷೀಯರ ವಿರುದ್ಧವೇ ಪ್ರತಾಪ್‌ ಸಿಂಹ ಅಸಮಾಧಾನ

ನಿಮ್ಮ ಪ್ರಕಾರ ಪ್ರಬುದ್ಧತೆ ಅಂದರೆ ಏನು?
ನಿಮ್ಮ ಪ್ರಕಾರ ಪ್ರಬುದ್ಧತೆ ಅಂದರೆ ಏನು? ತಮ್ಮ ರಾಜಕೀಯ ಲಾಭಕ್ಕಾಗಿ 2013 ರಲ್ಲಿ ಜಿ. ಪರಮೇಶ್ವರ್ ಸೋಲಿಸಿದ್ದೇ ಪ್ರಬುದ್ಧತೆ ಅನ್ನೋದಾದ್ರೆ ನನಗೆ ಅಂತಹ ಪ್ರಬುದ್ಧತೆ ಬೇಡ. ಮಗ, ಮೊಮ್ಮಗನ ರಾಜಕೀಯ ಗಟ್ಟಿಗೊಳ್ಳಿಸಬೇಕು ಅನ್ನೋದು ಪ್ರಬುದ್ಧತೆ ಅನ್ನೋದಾದರೆ ಆ ಪ್ರಬುದ್ಧತೆಯೂ ನನಗೆ ಬೇಡ. ರಾಜಕೀಯವಾಗಿ ಬೆಳೆಸಿದ ದೇವೇಗೌಡರನ್ನ ಏಕವಚನದಲ್ಲಿ ನಿಂದಿಸುವುದು, ಹಿರಿಯನ್ನು ತುಚ್ಛವಾಗಿ ಕಾಣುವುದು, ಗೆಲ್ಲಲ್ಲ ಹೊಂದಾಣಿಕೆ ಮಾಡಿಕೊಳ್ಳುತ್ತೀನಿ ಅನ್ನೋದು, ಗ್ಯಾರಂಟಿ ಮೂಲಕ ಜನರನ್ನು ದಾರಿ ತಪ್ಪಿಸಿ ನಂತರ ಜನರಿಗೆ ಬರೆ ಎಳೆಯವುದು, ಡಿಕೆ ಶಿವಕುಮಾರ್ ಅವರ ಮೇಲೆ ಎಂ.ಬಿ ಪಾಟೀಲ್ ರನ್ನ ಛೂ ಬಿಟ್ಟು, ಡಿಕೆಶಿಯವರನ್ನ ತುಳಿಯೋಕೆ ಯತ್ನಿಸೋದು ಇವೆಲ್ಲವೂ ಪ್ರಬುದ್ಧತೆ ಅನ್ನೋದಾದ್ರೆ ಅದು ಬೇಡ ನನಗೆ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಐಷಾರಾಮಿ ಕಾರು ಹೊಂದಿರುವವರು ಎಚ್ಚರ – ಮೈಸೂರಿನಲ್ಲಿ ಸಕ್ರಿಯವಾಗಿದೆ ಹೈಟೆಕ್ ಕಳ್ಳರ ಗ್ಯಾಂಗ್

PRATAP SIMHA

ಇನ್ನಷ್ಟು ಆಕ್ರಮಣ ನೋಡುವುದಿದೆ:
ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದಿರೋ ಕಾರಣ ಕೆಲವರಿಗೆ ಧೈರ್ಯ ಬಂದಿದೆ. ಹೀಗಾಗಿ ಅಕ್ರಮಣ ಗಲಾಟೆ. ಮುಂದೆ ಬಹಳಷ್ಟು ನೋಡುವುದಿದೆ. ಹೆಚ್.ಡಿ ದೇವೇಗೌಡರು ಸಿದ್ದರಾಮಯ್ಯಗೆ ರಾಜಕೀಯ ಅಸ್ಥಿತ್ವ ಕೊಟ್ಟರು. ಆದ್ರೆ ಅವರಿಗೆ ಉಪಕಾರ ಸ್ಮರಣೆ ಇಲ್ಲ. ವರುಣಾದಲ್ಲಿ ನಿಮಗೆ ಯಾರು ಯಾರು ಸಹಾಯ ಮಾಡಿದರು. ಯಾರು ಯಾರಿಗೆ ಫೋನ್ ಮಾಡಿದ್ದಿರಾ? ನಟ ಸುದೀಪ್ ಪ್ರಚಾರಕ್ಕೆ ಬಾರದ ರೀತಿ ಹೇಗೆ ತಡೆದಿರಿ? ಶ್ರೀರಾಮುಲು ಕಾರ್ಯಕ್ರಮ ಆಗದಂತೆ ಹೇಗೆ ನೋಡಿಕೊಂಡ್ರಿ? ಯಾರು ತೀಕ್ಷ್ಣವಾಗಿ ಹೇಳಿಕೆ ಕೊಡದ ಹಾಗೇ ಹೇಗೆ ಮ್ಯಾನೇಜೆ ಮಾಡಿದ್ರಿ? ಎಲ್ಲವೂ ಗೊತ್ತಿದೆ. ಇದೆಲ್ಲವೂ ಮೊನ್ನೆ ಮೊನ್ನೆ ಆದ ಉಪಕಾರ. ಕನಿಷ್ಠ ಈ ಉಪಕಾರಗಳ ಸ್ಮರಣೆಯಾದರೂ ಮಾಡಿಕೊಳ್ಳಿ. ನಿಮಗೆ ರಾಜಕೀಯ ಅಸ್ತಿತ್ವ ಕೊಟ್ಟ ಹೆಚ್.ಡಿ ದೇವೇಗೌಡರನ್ನ ನೀವು ಸ್ಮರಣೆ ಮಾಡಲ್ಲ, ವರುಣಾದಲ್ಲಿ ಸಹಾಯ ಮಾಡಿದವರ ಉಪಕಾರವನ್ನಾದರೂ ಸ್ಮರಣೆ ಮಾಡಿ ಉಳಿದಿದ್ದು ಆಮೇಲೆ ಹೇಳ್ತೀನಿ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಅವರು ತಮ್ಮ ಜೀವನವಿಡೀ ಕಾಂಗ್ರೆಸ್ ಪಕ್ಷವನ್ನ ಬೈದುಕೊಂಡೇ ಬಂದಿದ್ದರು. ಸಾವರ್ಕರ್ ಪಾಠ ತೆಗೆದು ನೆಹರು ಪಠ್ಯ ಹಾಕಿದ್ದೀರಲ್ಲ. 1923 ರಲ್ಲಿ ನೆಹರು ಅವರು ಪಂಜಾಬ್ ಜೈಲಿನಲ್ಲಿದ್ದಾಗ ಕ್ಷಮಾಪಣೆ ಪತ್ರ ಬರೆದು ಜೈಲಿಂದ ಬಿಡುಗಡೆ ಆಗುತ್ತಾರೆ. ಕ್ಷಮಾಪಣೆ ಪತ್ರ ಬರೆದು ಹೊರಬಂದ ನೆಹರು ಪಠ್ಯವನ್ನೇಕೆ ಸೇರಿಸಿದ್ದೀರಿ? ಇತಿಹಾಸಕ್ಕೆ ದೋಖಾ ಬಗೆಯುತ್ತಿದ್ದೀರಾ? ಜನಕ್ಕೆ ನಿಮ್ಮ ನಿಜ ಬಣ್ಣ ಬಹಳ ಬೇಗ ಗೊತ್ತಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ.

TAGGED:bjpcongressCongress GuaranteeDK Shivakumarpratap simhasiddaramaiahಕಾಂಗ್ರೆಸ್ಕಾಂಗ್ರೆಸ್‌ ಗ್ಯಾರಂಟಿಡಿ.ಕೆ.ಶಿವಕುಮಾರ್ಪ್ರತಾಪ್ ಸಿಂಹಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories

You Might Also Like

Siddaramaiah DK Shivakumar cabinet meeting
Bagalkot

ದಾವಣಗೆರೆ, ಬಾಗಲಕೋಟೆ ಉಪಸಮರ – ಜವಾಬ್ದಾರಿ ಹಂಚಿಕೆಗೆ ಸಿದ್ಧತೆ; ಬುಧವಾರ ಸಿಎಲ್‌ಪಿ ಸಭೆ

Public TV
By Public TV
1 second ago
KMF RCB
Bengaluru City

ನಂದಿನಿ ಉತ್ಪನ್ನಗಳ ಪ್ರಚಾರಕ್ಕೆ RCB ಜೊತೆ ಒಪ್ಪಂದ – 1 ವರ್ಷಕ್ಕೆ 4.80 ಕೋಟಿ ಕೊಟ್ಟ KMF

Public TV
By Public TV
15 minutes ago
R Ashok E Khata Bribe
Bengaluru City

ಇ ಖಾತಾದಲ್ಲಿ ಲಂಚಾವತಾರ – ಸಾರ್ವಜನಿಕರಿಗೆ ಅಧಿಕಾರಿಗಳಿಂದ ಹಣಕ್ಕೆ ಬೇಡಿಕೆ: ಅಶೋಕ್

Public TV
By Public TV
51 minutes ago
Jakkur Flying School R Ashok
Bengaluru City

ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮೇಲೆ ರಿಯಲ್ ಎಸ್ಟೇಟ್ ಕಣ್ಣು – ಸರ್ಕಾರದ ಮೇಲೆಯೇ ಕಬಳಿಕೆ ಆರೋಪ

Public TV
By Public TV
1 hour ago
narendra modi trump
Latest

ಪ್ರಧಾನಿ ಮೋದಿಗೆ ಟ್ರಂಪ್‌ ಕಾಲ್‌ – ಮಧ್ಯಪ್ರಾಚ್ಯ, ಹಾರ್ಮುಜ್‌ ಜಲಸಂಧಿ ಬಿಕ್ಕಟ್ಟಿನ ಬಗ್ಗೆ ಮಹತ್ವದ ಮಾತುಕತೆ

Public TV
By Public TV
1 hour ago
Crude Oil 2
Latest

ಅಮೆರಿಕ ವಿನಾಯ್ತಿ ಬೆನ್ನಲ್ಲೇ ಇರಾನ್‌ನಿಂದ 50 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಖರೀದಿಸಿದ ರಿಲಯನ್ಸ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?