Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ನನ್ನ ಆತ್ಮಸ್ಥೈರ್ಯ ಕುಗ್ಗಿಸಲು 10 ಜನ್ಮ ಎತ್ತಿ ಬಂದ್ರೂ ಆಗಲ್ಲ: ಸುಮಲತಾ

Public TV
Last updated: August 19, 2021 7:19 pm
Public TV
Share
3 Min Read
MND 2 1
SHARE

– ಪ್ರತಾಪ್ ಸಿಂಹ ವಿರುದ್ಧ ಸಂಸದೆ ವಾಗ್ದಾಳಿ

ಮಂಡ್ಯ: ನನ್ನ ಆತ್ಮಸ್ಥೈರ್ಯ ಕುಗ್ಗಿಸಲು 10 ಜನ್ಮ ಎತ್ತಿ ಬಂದರೂ ಆಗಲ್ಲ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ವಾಗ್ದಾಳಿ ನಡೆಸಿದ್ದಾರೆ.

ಮೈಸೂರು ಜಿಲ್ಲೆಯ ಕೆಆರ್ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಪ ಅವರಿಗೆ ಅಕ್ರಮ ಗಣಿಗಾರಿಕೆ ನಿಂತಾಗಿನಿಂದ ಎಲ್ಲೋ ಅವರಿಗೆ ಎಫೆಕ್ಟ್ ಆಗಿದೆ ಅನ್ನಿಸುತ್ತೆ. ಲಾಜಿಕ್ ಇಲ್ಲದ ಮಾತುಗಳನ್ನು ಅವರು ಮಾತನಾಡುತ್ತಿದ್ದಾರೆ. ನನ್ನ ಸುತ್ತ ಅಕ್ರಮ ನಡೆಯುತ್ತಿದೆ ಎಂಬ ಶಂಕೆ ಇದ್ದರೆ ಪೊಲೀಸ್‍ಗೆ ಕಂಪ್ಲೇಟ್ ಮಾಡಲಿ. ಅದನ್ನು ಎಲ್ಲಿ ಚಾಲೆಂಜ್ ಮಾಡಬೇಕು, ಎಲ್ಲಿ ಉತ್ತರ ಕೊಡಬೇಕು ಅಲ್ಲಿ ಕೊಡುತ್ತೇನೆ ಎಂದರು.

MND 4 1

ಅವರಿಗೆ ನಾನು ಉತ್ತರ ಕೊಡುವ ಅಗತ್ಯವಿಲ್ಲ. ಲೆಟರ್ ಮಿಸ್ ಯೂಸ್ ಆದರೆ ನನ್ನ ಗಮನಕ್ಕೆ ತರಬಹುದಿತ್ತು. ಅದನ್ನು ಬಿಟ್ಟು ಹೀಗೆಲ್ಲಾ ಮಾತನಾಡುವುದು ಸರಿಯಲ್ಲ. ಅವರ ಮಾತಿನಿಂದ ನನ್ನ ಆತ್ಮಸ್ಥೈರ್ಯ ಕುಗ್ಗಲ್ಲ. ನನ್ನ ಆತ್ಮಸ್ಥೈರ್ಯ ಕುಗ್ಗಿಸಬೇಕು ಅಂದ್ರೆ 10 ಜನ್ಮ ಎತ್ತಿ ಬಂದರೂ ಆಗಲ್ಲ. ಈ ರೀತಿಯ ಕಾಮೆಂಟ್ ಮಾಡುವವರಿಂದ ಇನ್ನಷ್ಟು ಶಕ್ತಿ ಬರುತ್ತದೆ. ಅವರ ಮಾತಿನಿಂದ ನನಗೆ ಬ್ಯಾಟರ್ ಚಾರ್ಜ್ ಮಾಡಿದಂತೆ ಆಗುತ್ತದೆ. ನನ್ನ ಮೇಲೆ ಕ್ರಿಮಿನಲ್ ಕೇಸ್ ಹಾಕುವುದು ಹಾಸ್ಯಾಸ್ಪದ ಎನ್ನಿಸುತ್ತದೆ. ಅವರ ಮಾತಿಗೆ ಏನು ಹೇಳಬೇಕು ಅಂತಾ ನನಗೆ ಗೊತ್ತಿಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: ವೈದ್ಯಕೀಯ ಸೀಟ್‍ನಲ್ಲಿ OBC ಶೇ.27, EWSಗೆ ಶೇ.10 ಮೀಸಲಾತಿ

ಗಣಿಗಾರಿಕೆ ವಿಷಯ ಎತ್ತಿದಾಗ ಎಲ್ಲಾ ಶಾಸಕರು ದಿಶಾ ಸಭೆ ಬರುತ್ತೀರಾ. ಬೇರೆ ಸಮಸ್ಯೆ ಕುರಿತು ಮಾತನಾಡಲು ಬರುವುದಿಲ್ಲ. ಮನ್‍ಮುಲ್ ಹಗರಣದ ಬಗ್ಗೆ ಅವರು ತುಟಿ ಬಿಚ್ಚಲ್ಲ. ಶ್ರೀರಂಗಪಟ್ಟಣ ಶಾಸಕರಿಗೆ ನನ್ನ ಬಗ್ಗೆ ಮಾತನಾಡಿದರೆ ಮೈಲೇಜ್ ಸಿಗಬಹುದು. ಅದೇ ಕಾರಣಕ್ಕೆ ಅವರು ನನ್ನ ಹೆಸರನ್ನು ಮಂತ್ರದ ರೀತಿ ಹೇಳುತ್ತಿದ್ದಾರೆ. ದಿಶಾ ಸಭೆ ನಡೆಸಲು ನಿಮಗೆ ಹಕ್ಕಿಲ್ಲ ಎನ್ನುತ್ತಾರೆ. ಈ ಪ್ರಪಂಚದಲ್ಲಿ ಒಳ್ಳೆಯದಕ್ಕಿಂದ ಕೆಟ್ಟದನ್ನು ಮಾಡುವವರು ಸಿಗುತ್ತಾರೆ ಎಂದು ಅಂಬರೀಶ್ ಅವರು ಹೇಳುತ್ತಿದ್ದರು. ಕೆಟ್ಟದ್ದನ್ನು ಕೆಲವರು ಮಾಡಲಿ ನಾವು ಒಳ್ಳೆಯದು ಮಾಡೋಣ. ಹಿಂದೆ ದುಷ್ಟರನ್ನು ಸಂಹಾರ ಮಾಡಲು ದೇವತೆಗಳು ಹುಟ್ಟಿ ಬರುತ್ತಿದ್ದರು. ರಾವಣಾಸುರ ಆಗಲಿ, ಮಹಿಷಾಸುರ ಆಗಲಿ ಬೇಕಿದ್ರೆ, ಅದನ್ನು ಸಂಹಾರ ಮಾಡಲು ನಾನು ಮಹಿಷ ಮರ್ದಿನಿ ಆಗುತ್ತೇನೆ ಎಂದು ತಿಳಿಸಿದರು.

MND 3 1

ಜೆಡಿಎಸ್ ಅವರನ್ನು ನನ್ನ ವಿರೋಧಿಗಳು ಎಂದು ಹೇಳಲ್ಲಾ. ಇವರು ಜಿಲ್ಲೆಯ ಜನರ ವಿರೋಧಿಗಳು. ಭ್ರಷ್ಟಾಚಾರದ ವಿರುದ್ಧದ ರಾಯಬಾರಿ ಆಗಿ ಬರುವವರನ್ನು ಈ ರೀತಿ ಟಾರ್ಗೆಟ್ ಮಾಡುತ್ತಾರೆ. ಇವರು ಜನರಿಗೆ ಯಾವ ಸೇವೆ ಮಾಡುತ್ತಾರೆ. ಇಂತಹ ಜನಪ್ರತಿಗಳನ್ನು ಆಯ್ಕೆ ಮಾಡಿದ್ದಕ್ಕೆ ಜನರು ಪಶ್ಚಾತ್ತಾಪ ಪಡಬೇಕು. ಇವರಿಂದ ಯಾವಾಗ ವಿಮುಕ್ತಿ ಯಾವಗ ಸಿಗುತ್ತದೆ ಎಂದು ಜನರು ಕಾಯುತ್ತಾ ಇದ್ದಾರೆ. ಇದಕ್ಕೆ ಹೆಚ್ಚು ದಿನ ಕಾಯಬೇಕಿಲ್ಲ, ಈ ಕೆಲಸ ತುಂಬಾ ಬೇಗನೇ ಆಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಬಲಿಷ್ಠ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರಿಸದಂತೆ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಆಗ್ರಹ

ಮೈಸೂರಿನ ದಿಶಾ ಸಭೆಗೆ ನಾನು ಉಪಾಧ್ಯಕ್ಷೆ ಆಗುತ್ತೇನೆ. ನಾನು ಪ್ರತಾಪ್ ಸಿಂಹ ಜೊತೆ ಹೇಳಿದಾಗ, ಅವರು ತಾಲೂಕು ಮಟ್ಟದಲ್ಲಿ ಸಭೆ ಮಾಡಿ ಎಂದರು. ರಾಷ್ಟ್ರೀಯ ಹೆದ್ದಾರಿ ನನ್ನ ಯೋಜನೆ ಎಂದು ಪ್ರತಾಪ್ ಸಿಂಹ ಹೇಳುತ್ತಾರೆ. ನಾನು ಎಲ್ಲೂ ಇದು ನನ್ನ ಯೋಜನೆ ಎಂದು ಹೇಳಿಲ್ಲ. ಈ ಕಾಮಗಾರಿ ಮಂಡ್ಯ ವ್ಯಾಪ್ತಿಯಲ್ಲಿ 58 ಕಿಮೀ ನಡೆಯುತ್ತಿದೆ. ಈ ವ್ಯಾಪ್ತಿಯಲ್ಲಿ ಇರುವ ಸಮಸ್ಯೆಗಳನ್ನು ಪರಿಹರಿಸಿಕೊಡಿ ಎಂದು ನಾನು ಕೇಳುತ್ತಿದ್ದೇನೆ. ನನ್ನ ಜಿಲ್ಲೆಯ ಜನರಿಗೆ ಸಮಸ್ಯೆ ಕೊಟ್ಟರೆ ನಾನು ಪಶ್ನೆ ಮಾಡುವ ಅಧಿಕಾರ ಇಲ್ಲವಾ..? ಪ್ರತಾಪ್ ಇದು ಮೈಸೂರಿನ ಕಾಮಗಾರಿ ಅಂತಾರೆ. ಹಾಗಿದ್ದರೆ ಈ ಕಾಮಗಾರಿಯನ್ನು ಆಕಾಶದ ಮೇಲೆ ಕಟ್ಟಿದ್ದಾರಾ..? ಮಂಡ್ಯದ ರೈತರು ಜಮೀನು ಕೊಟ್ಟಿಲ್ವಾ..? ಅವರಿಗೆ ಸಮಸ್ಯೆ ಕೊಟ್ಟುಕೊಂಡು, ಇದು ಮೈಸೂರಿನ ಕಾಮಗಾರಿ ಎಂದರೆ. ನೀವೇನೂ ಆಕಾಶದಲ್ಲಿ ಹಾರಿ ಹೋಗುತ್ತಿಲ್ಲವಲ್ಲ. 58 ಕಿಮೀ ಮಂಡ್ಯ ಮುಖಾಂತರವೇ ಹೋಗಬೇಕು. ನೀವು ಇಲ್ಲಿಯ ಜನಕ್ಕೆ ಅನ್ಯಾಯ ಮಾಡಿ ನಮ್ಮ ಯೋಜನೆ ಅಂದರೆ ಹೇಗೆ..? ನಿಮ್ಮ ಯೋಜನೆ ಆದ್ರೆ ಸರಿಯಾಗಿ ಮಾಡಿ, ಜನರಿಗೆ ಯಾಕ್ ತೊಂದರೆ ಕೊಡುತ್ತೀರಾ..? ಮಂಡ್ಯ ಜನರನ್ನು ಲೆಕ್ಕಿಸದೇ ಇದು ಮೈಸೂರಿಗೆ ಎಂದರೆ ನಾವು ಒಪ್ಪುವುದಕ್ಕೆ ತಯಾರಿಲ್ಲ. ಮೊದಲು ಮಂಡ್ಯ ಸಮಸ್ಯೆಯನ್ನು ಬಗೆ ಹರಿಸಿಕೊಳ್ಳಿ. ಪ್ರತಾಪ್ ಸಿಂಹ ವ್ಯಾಪ್ತಿ ಎಲ್ಲಿದೆ, ಅವರ ಅಧಿಕಾರ ಎಲ್ಲಿದೆ ಅಲ್ಲಿಗೆ ಸೀಮಿತ ಆಗೋದನ್ನು ಕಲಿಯಬೇಕು ಎಂದರು.

TAGGED:mandyapratap simhaPublic TVraveendra srikantaiahsumalataha ambareeshಪಬ್ಲಿಕ್ ಟಿವಿಪ್ರತಾಪ್ ಸಿಂಹಮಂಡ್ಯರವೀಂದ್ರ ಶ್ರೀಕಂಠಯ್ಯಸುಮಲತಾ ಅಂಬರೀಶ್
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Pushpa Deepika Das
ಯಶ್ ತಾಯಿ ಪುಷ್ಪಗೆ ದೀಪಿಕಾ ದಾಸ್ ತಿರುಗೇಟು: ಪುಷ್ಪಮ್ಮ ಹೇಳಿದ್ದೇನು?
Cinema Latest Sandalwood Top Stories
Complaint against Ramola of Bharjari Bachelors
ಭರ್ಜರಿ ಬ್ಯಾಚುಲರ‍್ಸ್ ರಮೋಲಾ ವಿರುದ್ಧ ದೂರು
Cinema Latest TV Shows
tamannaah bhatia 3
ರಾಗಿಣಿ ಎಂಎಂಎಸ್-3ಗೆ ಮಿಲ್ಕಿ ಬ್ಯೂಟಿ ನಾಯಕಿ..!?
Bollywood Cinema Latest Top Stories
Sunita Ahuja Govinda
ಬಾಲಿವುಡ್‌ ನಟ ಗೋವಿಂದ ಸಂಸಾರದಲ್ಲಿ ಬಿರುಕು; ಪತ್ನಿಯಿಂದ ವಿಚ್ಛೇದನಕ್ಕೆ ಅರ್ಜಿ
Bollywood Cinema Latest Main Post
Chiranjeevis 70th Birthday Ram Charan
ಮೆಗಾಸ್ಟಾರ್‌ಗೆ 70ರ ಸಂಭ್ರಮ: ರಾಮ್‌ ಚರಣ್ ಸೆಲಬ್ರೇಷನ್
Cinema Latest South cinema Top Stories

You Might Also Like

g parameshwara 2
Dakshina Kannada

ಮುಸುಕುಧಾರಿ ಬಂಧನ ಆಗಿರೋದು ನಿಜ, ಇದರ ಹಿಂದಿರುವ ಜಾಲವನ್ನ ಪತ್ತೆ ಮಾಡಲಾಗುವುದು: ಪರಮೇಶ್ವರ್‌

Public TV
By Public TV
16 minutes ago
Dharmasthala Mask Man
Bengaluru City

ತಮಿಳುನಾಡಿನಲ್ಲಿ ಹಣದ ಆಮಿಷವೊಡ್ಡಿ ಧರ್ಮಸ್ಥಳಕ್ಕೆ ಕರೆಸಿದ್ದರು: ಸತ್ಯ ಕಕ್ಕಿದ ಚಿನ್ನಯ್ಯ

Public TV
By Public TV
27 minutes ago
Sujatha Bhat Banashankari Police Protection
Bengaluru City

ನಂಗೆ ಆರೋಗ್ಯ ಸರಿಯಿಲ್ಲ, ಬೆದರಿಕೆಯಿದೆ – ರಕ್ಷಣೆ ಕೊಡಿ ಅಂತಾ ಪೊಲೀಸರಿಗೆ ಸುಜಾತ ಭಟ್ ಮನವಿ

Public TV
By Public TV
45 minutes ago
011
Dakshina Kannada

ನೀರಿನಲ್ಲಿ ಮುಳುಗಿದ ಹೆಣಗಳಿಂದ ಚಿನ್ನ ಕದಿಯುತ್ತಿದ್ದ ʻಚಿನ್ನಯ್ಯʼ – ಮುಸುಕುಧಾರಿಯ ಅಸಲಿಯತ್ತು ಬಯಲು

Public TV
By Public TV
1 hour ago
Dharmasthala 5
Bengaluru City

ಎಲ್ಲಿಂದಲೋ ಬುರುಡೆ ತಂದು ಬುರುಡೆ ಬಿಟ್ಟಿದ್ದ ಚೆನ್ನಯ್ಯ!

Public TV
By Public TV
1 hour ago
Girish Mattannavar Chakravarthi Sulibele
Bengaluru City

ಧರ್ಮಸ್ಥಳ ಪರ ಧ್ವನಿ ಎತ್ತಿದವ್ರನ್ನ ಹೇಗೆ ಮಟ್ಟಹಾಕಬೇಕೆಂದು ಮಟ್ಟಣ್ಣನವರ್ ಪ್ಲ್ಯಾನ್ ಮಾಡ್ತಿದ್ರು: ಸೂಲಿಬೆಲೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?