Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮುಡಾ ಕೇಸ್‌ನಲ್ಲಿ ಸಿಎಂ ಪತ್ನಿಗೆ `ಹೈ’ ರಿಲೀಫ್ – ಕೋರ್ಟ್‌ನಲ್ಲಿ ವಾದ ಪ್ರತಿವಾದ ಏನಿತ್ತು?

Public TV
Last updated: January 27, 2025 10:35 pm
Public TV
Share
3 Min Read
MUDA 2
SHARE

ಬೆಂಗಳೂರು: ಸಿಎಂ ವಿರುದ್ಧದ ಮುಡಾ ಹಗರಣಕ್ಕೆ ಇಂದು ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಕ್ಕಿದೆ. ಲೋಕಾ ತನಿಖೆಯಲ್ಲಿ ಸಿಎಂ ಸಿದ್ದರಾಮಯ್ಯಗೆ (Siddaramaiah) ಕ್ಲೀನ್‌ಚಿಟ್ ಕೊಡಲಾಗಿದೆ ಎಂಬ ವದಂತಿ ಬೆನ್ನಲ್ಲೇ, ಇಡಿ ಶಾಕ್ ಕೊಟ್ಟಿತ್ತು. ಈ ಬೆನ್ನಲ್ಲೇ ಇಡಿ ಸಮನ್ಸ್‌ಗೆ ಹೈಕೋರ್ಟ್‌ ತಡೆ ನೀಡಿ ಮತ್ತೊಂದು ಟ್ವಿಸ್ಟ್‌ ಕೊಟ್ಟಿದೆ.

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ಗೆ (byrathi suresh) ಇಡಿ ಸಮನ್ಸ್ ಜಾರಿಮಾಡಿತ್ತು. ಇದ್ರ ಪ್ರಕಾರ ಮಂಗಳವಾರ ಬೆಳಗ್ಗೆ 11 ಗಂಟೆಗೆ ಇಬ್ಬರೂ ವಿಚಾರಣೆಗೆ ಹಾಜರಾಗಬೇಕಿತ್ತು. ಆದ್ರೆ, ತಡ ಮಾಡದ ಸಿಎಂ ಮತ್ತು ಸಚಿವ ಬೈರತಿ ಸುರೇಶ್, ವಿಚಾರಣೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ರು. ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಇಡಿ ಸಮನ್ಸ್‌ಗೆ (ED Summons) ತಡೆ ನೀಡಿದೆ. ಮುಂದಿನ ವಿಚಾರಣೆವರೆಗೂ ಇಡಿ ಯಾವುದೇ ಪ್ರಕ್ರಿಯೆ ನಡೆಸುವಂತಿಲ್ಲ. ಸಿಎಂ ಪತ್ನಿ ಮತ್ತು ಸಚಿವ ಬೈರತಿ ಸುರೇಶ್ ವಿಚಾರಣೆಗೆ ಹಾಜರಾಗುವ ಅಗತ್ಯವಿಲ್ಲ ಎಂದಿದೆ.

ವಿಚಾರಣೆಯನ್ನು ಫೆಬ್ರವರಿ 10ಕ್ಕೆ ಮುಂದೂಡಿದೆ. ಅಲ್ಲಿಗೆ ಸಿಎಂ ಪತ್ನಿ ಮತ್ತು ಸಚಿವ ಬೈರತಿ ಸುರೇಶ್‌ಗೆ ರಿಲೀಫ್ ಸಿಕ್ತು.. ಇದಕ್ಕೂ ಮುನ್ನ, ಇಡಿ ಸಮನ್ಸ್ ಪ್ರಶ್ನಿಸಿದ್ದ ಮಾಜಿ ಆಯುಕ್ತ ನಟೇಶ್‌ಗೆ ಹೈಕೋರ್ಟ್ ರಿಲೀಫ್ ನೀಡಿತ್ತು. ನಟೇಶ್‌ಗೆ ನೀಡಿದ್ದ ಸಮನ್ಸ್ ಅನ್ನು ರದ್ದು ಮಾಡಿತ್ತು. ಇದನ್ನೇ ಆಧಾರವಾಗಿಟ್ಟುಕೊಂಡು ಸಚಿವ ಬೈರತಿ ಸುರೇಶ್ ಪರ ವಕೀಲರು ವಾದ ಮಂಡಿಸಿದ್ರು.

ಕೋರ್ಟ್‌ನಲ್ಲಿ ವಾದ-ಪ್ರತಿವಾದ ಹೇಗಿತ್ತು?
* ಸಿಎಂ ಪರ ವಕೀಲ : ಪಾರ್ವತಿ ಅವರಿಗೆ ನೀಡಲಾದ ಸಮನ್ಸ್‌ಗೆ ತಡೆ ನೀಡಬೇಕು
* ನ್ಯಾಯಪೀಠ: ಈ ಅರ್ಜಿ ವಿಚಾರಣೆ ನಡೆಯಲಿ.. ನಿಮಗೇಕೆ ಆತುರ?
* ಇಡಿ ಪರ ವಕೀಲ: ಸೈಟ್ ವಾಪಸ್ಸು ನೀಡಿರೋದೇ ಅಪರಾಧದ ಒಂದು ಭಾಗ
* ಇಡಿ ಪರ ವಕೀಲ: ಅಪರಾಧ ಮಾಡಿದ್ದೇನೆ ಎಂದು ಎ2 ಒಪ್ಪಿಕೊಂಡಿದ್ದಾರೆ
* ಸಿಎಂ ಪರ ವಕೀಲ: ಲೋಕಾಯುಕ್ತ ತನಿಖೆ ನಡೆಸ್ತಿದೆ.. ಹಾಗಿದ್ರೂ ಇಡಿ ತನಿಖೆ
* ಬೈರತಿ ಪರ ವಕೀಲ: ಈ ಕೇಸಲ್ಲಿ ಆರೋಪಿ ಅಲ್ಲ.. ಆದರೂ ಇಡಿ ಸಮನ್ಸ್ ನೀಡಿದೆ
* ಬೈರತಿ ಪರ ವಕೀಲ: ನಾಳೆಯಿಂದ ಪುತ್ರನ ಮದುವೆ ಕಾರ್ಯಕ್ರಮವಿದೆ. ನಾಳೆ ವಿಚಾರಣೆಗೆ ಕರೆದಿದ್ದಾರೆ
* ಬೈರತಿ ಪರ ವಕೀಲ: ನಟೇಶ್ ಸಮನ್ಸ್ ರದ್ದು ಮಾಡಿ ಮತ್ತೊಂದು ಪೀಠ ಆದೇಶ ನೀಡಿದೆ..
* ಬೈರತಿ ಪರ ವಕೀಲ: ಇಲ್ಲಿಯೂ ಅದೇ ನೋಟಿಸ್.. ಅದೇ ಆರೋಪ.. ಸಮನ್ಸ್ ರದ್ದು ಮಾಡಿ
* ಇಡಿ ಪರ ವಕೀಲ: ಆ ಪೀಠದಲ್ಲಿ ಯಾವ ಆಧಾರದ ಮೇಲೆ ರದ್ದು ಮಾಡಿದೆ ಗೊತ್ತಿಲ್ಲ..
* ಇಡಿ ಪರ ವಕೀಲ: ಸಮನ್ಸ್ ನೀಡುವ ಅಧಿಕಾರ ಇಡಿಗೆ ಇದೆ
* ಇಡಿ ಪರ ವಕೀಲ: ತನಿಖೆ ಮಾಡುವಾಗ ಯಾರಿಗೆ ಬೇಕಾದರೂ ನೋಟಿಸ್ ನೀಡಬಹುದು
* ನ್ಯಾಯಪೀಠ: ಪಾರ್ವತಿ, ಬೈರತಿ ಸುರೇಶ್‌ಗೆ ಇಡಿ ನೀಡಿದ್ದ ಸಮನ್ಸ್‌ಗೆ ತಡೆ
* ನ್ಯಾಯಪೀಠ: ಮುಂದಿನ ಆದೇಶದ ತನಕ ವಿಚಾರಣೆಗೆ ತಡೆ

ರಾಜಕೀಯ ವಾಕ್ಸಮರ:
ಇನ್ನೂ ಮುಡಾ ಕೇಸಲ್ಲಿ ಸಿಎಂ ಪತ್ನಿ ಮತ್ತು ಸಚಿವ ಬೈರತಿ ಸುರೇಶ್‌ಗೆ ಇಡಿ ನೊಟೀಸ್ ನೀಡಿದ್ದು ರಾಜಕೀಯ ವಾಕ್ಸಮರಕ್ಕೂ ಕಾರಣವಾಗಿದೆ. ಇದು ರಾಜಕೀಯ ಪ್ರೇರಿತ ಎಂದು ಡಿಸಿಎಂ ಆಕ್ರೋಶ ಹೊರಹಾಕಿದ್ದಾರೆ. ಆದ್ರೆ, ಯಡಿಯೂರಪ್ಪ, ಜನಾರ್ದನ ರೆಡ್ಡಿಗೆ ನೊಟೀಸ್ ಕೊಟ್ಟಾಗ ಅದು ರಾಜಕೀಯ ಪ್ರೇರಿತ ಆಗಿರಲಿಲ್ವಾ ಎಂದು ಬಿಜೆಪಿಯ ಅಶೋಕ್ ಪ್ರಶ್ನಿಸಿದ್ದಾರೆ. ಆದ್ರೆ, ಸಚಿವ ಸತೀಶ್ ಜಾರಕಿಹೊಳಿ ಮಾತ್ರ, ಇದನ್ನು ರಾಜಕೀಯವಾಗಿ ನೋಡಬಾರದು.. ನೊಟೀಸ್‌ಗೆ ಮಹತ್ವ ಕೊಡಬೇಕಿಲ್ಲ.. ಅಂದ್ರು. ಇನ್ನು, ಸಿಎಂ ಅಧಿಕಾರದಲ್ಲಿ ಮುಂದುವರೆಯೋದು ತಪ್ಪಲ್ಲವೇ ಎಂದು ಕೇಂದ್ರ ಸಚಿವ ಜೋಶಿ ಕೇಳಿದ್ರು.

TAGGED:CV NageshMUDA CasemysuruParvathi Siddaramaiahsiddaramaiahಇಡಿ ವಿಚಾರಣೆಪಾರ್ವತಿ ಸಿದ್ದರಾಮಯ್ಯಬೈರತಿ ಸುರೇಶ್ಮುಡಾ ಕೇಸ್‌ಮೈಸೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Poonam Pandey
ತುಂಡು ಬಟ್ಟೆಯಿಲ್ಲದೇ ಪೇಪರ್‌ನಿಂದ ಮೈಮುಚ್ಚಿಕೊಂಡ ಪೂನಂ ಪಾಂಡೆ – ಓದ್ಬಿಟ್ಟು ಕೊಡ್ತೀನಿ ಕೊಡಿ ಅಂದ್ರು ನೆಟ್ಟಿಗರು
2 hours ago
prithwi bhat reception
ಪೋಷಕರ ವಿರೋಧದ ನಡುವೆಯೂ ಗಾಯಕಿ ಪೃಥ್ವಿ ಭಟ್‌ ಅದ್ದೂರಿ ರಿಸೆಪ್ಷನ್‌
5 hours ago
pawan kalyan
ಆಪರೇಷನ್ ಸಿಂಧೂರದ ಬಗ್ಗೆ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ
5 hours ago
amid calls for boycott aamir khan productions changes display pic to indian flag internet calls it damage control
‘ಸಿತಾರೆ ಜಮೀನ್ ಪರ್’ ಗೆ ಬಾಯ್ಕಾಟ್‌ ಭಯ – ತ್ರಿವರ್ಣ ಧ್ವಜ ಡಿಪಿ ಹಾಕಿದ ಆಮೀರ್ ಖಾನ್!
19 hours ago

You Might Also Like

n mahesh house theaft
Chamarajanagar

ಕೊತ್ತೂರು ಮಂಜುನಾಥ್ ಅಬ್‌ನಾರ್ಮಲ್ ಪರ್ಸನ್, ಕಾಂಗ್ರೆಸ್ ಸಸ್ಪೆಂಡ್ ಮಾಡ್ಬೇಕು: ಎನ್.ಮಹೇಶ್ ಆಗ್ರಹ

Public TV
By Public TV
13 minutes ago
isro
Latest

ಪಾಕ್‌, ಉಗ್ರರ ಮೇಲೆ ಕಣ್ಣು – ನಾಳೆ ಭಾರತದ ಬೇಹುಗಾರಿಕಾ ಉಪಗ್ರಹ ಉಡಾವಣೆ!

Public TV
By Public TV
21 minutes ago
Shobha Karandlaje 2
Bengaluru City

ಪಾಕಿಸ್ತಾನ ಜಿಂದಾಬಾದ್ ಕೂಗೋ ಮನಸ್ಥಿತಿ ಇರೋರನ್ನ ಸಂಸತ್ ನಿಯೋಗದಲ್ಲಿ ಸೇರಿಸಬೇಕಾ: ಕರಂದ್ಲಾಜೆ

Public TV
By Public TV
23 minutes ago
Bagalkote Groom Heart Attack Death
Bagalkot

Bagalkote | ಮದುವೆ ಮಂಟಪದಲ್ಲೇ ಹೃದಯಾಘಾತ – ಕುಸಿದು ಬಿದ್ದು ವರ ಸಾವು

Public TV
By Public TV
28 minutes ago
Kubzza Sharan
Bengaluru City

ಮೈದಾನಕ್ಕೆ ನುಗ್ಗಿ ಕೊಹ್ಲಿಯನ್ನು ಹಗ್ ಮಾಡ್ತೀನಿ – ಪೋಸ್ಟ್ ಹಾಕಿ ಪೊಲೀಸರ ಅತಿಥಿಯಾದ ಯುವಕ

Public TV
By Public TV
36 minutes ago
BSF Jawan
Latest

‘ಆಪರೇಷನ್‌ ಸಿಂಧೂರ’ದಲ್ಲಿ ಶೌರ್ಯ ಮೆರೆದ BSF ಯೋಧ – ಗೌರವಿಸಿದ ಸೇನಾ ಮುಖ್ಯಸ್ಥ

Public TV
By Public TV
37 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?