Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: MUDA Scam | ಅಕ್ರಮವಾಗಿ ಮಾರಾಟ, ಸಹಕಾರಿ ಸಂಘ ಬಳಸಿ ದುರ್ಬಳಕೆ, 300 ಕೋಟಿ ಆಸ್ತಿ ಜಪ್ತಿ – ಇಡಿ ಹೇಳಿದ್ದೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | MUDA Scam | ಅಕ್ರಮವಾಗಿ ಮಾರಾಟ, ಸಹಕಾರಿ ಸಂಘ ಬಳಸಿ ದುರ್ಬಳಕೆ, 300 ಕೋಟಿ ಆಸ್ತಿ ಜಪ್ತಿ – ಇಡಿ ಹೇಳಿದ್ದೇನು?

Bengaluru City

MUDA Scam | ಅಕ್ರಮವಾಗಿ ಮಾರಾಟ, ಸಹಕಾರಿ ಸಂಘ ಬಳಸಿ ದುರ್ಬಳಕೆ, 300 ಕೋಟಿ ಆಸ್ತಿ ಜಪ್ತಿ – ಇಡಿ ಹೇಳಿದ್ದೇನು?

Public TV
Last updated: January 17, 2025 8:25 pm
Public TV
Share
2 Min Read
MUDA Siddaramaiah
SHARE

– ಬೇನಾಮಿ ವ್ಯಕ್ತಿಗಳಿಗೆ ಸೈಟ್‌ ಹಂಚಿಕೆ
– ಡಿ.ಬಿ.ನಟೇಶ್‌ರಿಂದ ಭಾರೀ ಅಕ್ರಮ

ಬೆಂಗಳೂರು: 14 ಸೈಟ್‌ ಅಲ್ಲದೇ ಹಲವು ಸೈಟ್‌ಗಳನ್ನು ಅಕ್ರಮ ಮಾರಾಟ ಮಾಡಲಾಗಿದೆ. ಸಹಕಾರ ಸಂಘಗಳನ್ನು ಬಳಸಿ ದುರ್ಬಳಕೆ ಮಾಡಲಾಗಿದೆ. ಬೇನಾಮಿ ವ್ಯಕ್ತಿಗಳಿಗೆ ಹಂಚಿಕೆ ಮಾಡಿ ಕೋಟ್ಯಂತರ ರೂ. ಹಣವನ್ನು ವಂಚಿಸಲಾಗಿದೆ.

ಇದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ನಿವೇಶನ ಹಂಚಿಕೆ ಹಗರಣದ ಬಗ್ಗೆ ಜಾರಿ ನಿರ್ದೇಶನಾಲಯ (ED) ನಡೆಸಿದ ತನಿಖೆಯಲ್ಲಿ ಕಂಡು ಬಂದ ಅಂಶಗಳು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 142 ಸೈಟ್ ಗಳು ಸೇರಿದಂತೆ 300 ಕೋಟಿ ರೂ. ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಇಡಿ ತಿಳಿಸಿದೆ.

ಮೈಸೂರಿನ ಗಂಗರಾಜು ಹಾಗೂ ಸ್ನೇಹಮಯಿ ಕೃಷ್ಣ ನೀಡಿದ್ದ ದೂರಿನ ಆಧಾರದ ಮೇಲೆ ಮೈಸೂರು ಮುಡಾ ಕಚೇರಿ ಸೇರಿ, ಅಧಿಕಾರಿಗಳ ಮೇಲೆ ಇಡಿ ದಾಳಿ ನಡೆಸಿತ್ತು.

MUDA 1

ಇಡಿ ಹೇಳಿದ್ದೇನು?
ಕರ್ನಾಟಕದ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಇತರರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಅಂದಾಜು 300 ಕೋಟಿ ರೂ. ಮೌಲ್ಯದ 142 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಈ ಆಸ್ತಿಗಳನ್ನು ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟ್‌ಗಳಾಗಿ ಕೆಲಸ ಮಾಡುತ್ತಿರುವ ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿತ್ತು.

ಕರ್ನಾಟಕದ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಲೋಕಾಯುಕ್ತ ಪೊಲೀಸರು ಐಪಿಸಿಯ ವಿವಿಧ ಸೆಕ್ಷನ್ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಅಡಿಯಲ್ಲಿ ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ ಇಡಿ ತನಿಖೆ ನಡೆಸಿತ್ತು. ಇದನ್ನೂ ಓದಿ: ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು: ಕಾಂಗ್ರೆಸ್ ನಾಯಕರಿಗೆ ಖರ್ಗೆ ಖಡಕ್ ಸಂದೇಶ

natesh MUDA

ಮುಡಾ ಸ್ವಾಧೀನಪಡಿಸಿಕೊಂಡ 3 ಎಕರೆ 16 ಗುಂಟೆ ಭೂಮಿಗೆ ಬದಲಾಗಿ ತಮ್ಮ ಪತ್ನಿ ಬಿ.ಎಂ. ಪಾರ್ವತಿ ಅವರ ಹೆಸರಿನಲ್ಲಿರುವ 14 ನಿವೇಶನಗಳ ಪರಿಹಾರವನ್ನು ಪಡೆಯಲು ಸಿದ್ದರಾಮಯ್ಯ ತಮ್ಮ ರಾಜಕೀಯ ಪ್ರಭಾವವನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ. ಮೂಡಾ 3,24,700 ರೂ.ಗೆ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡರೆ ದುಬಾರಿ ಬೆಲೆ ಇರುವ ಜಾಗದಲ್ಲಿ ಅಂದಾಜು 60 ಕೋಟಿ ರೂ. 14 ನಿವೇಶನಗಳನ್ನು ಪರಿಹಾರವಾಗಿ ನೀಡಲಾಗಿದೆ. ಪಾರ್ವತಿ ಅವರಿಗೆ ಅಕ್ರಮ ಪರಿಹಾರ ನಿವೇಶನ ಹಂಚಿಕೆಯಲ್ಲಿ ಮಾಜಿ ಮುಡಾ ಆಯುಕ್ತ ಡಿ.ಬಿ. ನಟೇಶ್ ಪಾತ್ರ ಪ್ರಮುಖ ಪಾತ್ರ ವಹಿಸಿದ್ದಾರೆ.

ತನಿಖೆಯ ವೇಳೆ ಪಾರ್ವತಿ ಅವರಿಗೆ ಹಂಚಿಕೆಯಾದ 14 ನಿವೇಶನಗಳನ್ನು ಹೊರತುಪಡಿಸಿ, ಹೆಚ್ಚಿನ ಸಂಖ್ಯೆಯ ನಿವೇಶನಗಳನ್ನು ಮುಡಾ ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಪರಿಹಾರವಾಗಿ ಅಕ್ರಮವಾಗಿ ಹಂಚಿಕೆ ಮಾಡಿರುವುದು ದೃಢಪಟ್ಟಿದೆ. ಪಡೆದುಕೊಂಡ ನಿವೇಶನಗಳನ್ನು ಭಾರೀ ಲಾಭಕ್ಕೆ ಮಾರಾಟ ಮಾಡಲಾಗಿದೆ. ಹೀಗೆ ಅಕ್ರಮವಾಗಿ ಗಳಿಸಿದ ಲಾಭವನ್ನು ಕಾನೂನುಬದ್ಧ ಮೂಲಗಳಿಂದ ಪಡೆಯಲಾಗಿದೆ ಎಂದು ತೋರಿಸಲಾಗಿದೆ.

ದಾಳಿಯ ವೇಳೆ ಪ್ರಭಾವಿ ವ್ಯಕ್ತಿಗಳು ಮತ್ತು ರಿಯಲ್ ಎಸ್ಟೇಟ್ ಉದ್ಯಮಿಗಳ ಬೇನಾಮಿಗಳು/ನಕಲಿ ವ್ಯಕ್ತಿಗಳ ಹೆಸರಿನಲ್ಲಿ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಮಾಜಿ ಮುಡಾ ಅಧ್ಯಕ್ಷ ಹಾಗೂ ಮುಡಾ ಆಯುಕ್ತರಿಗೆ ಸೇರಿದ ಸ್ಥಿರಾ ಆಸ್ತಿ ,ಮುಡಾ ನಿವೇಶನಗಳು ,ನಗದು ಇತ್ಯಾದಿಗಳ ಬಗ್ಗೆ ದಾಖಲೆ ಲಭ್ಯವಾಗಿದೆ. ಹೀಗೆ ಪಡೆದ ಅಕ್ರಮ ಹಣವನ್ನು ಮತ್ತಷ್ಟು ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ. ಅಕ್ರಮವಾಗಿ ಹಣ ವರ್ಗಾವಣೆ ಮಾಡಲಾಗಿದ್ದರೂ ಕಾನೂನುಬದ್ಧ ಮೂಲಗಳಿಂದ ಪಡೆಯಲಾಗಿದೆ ಎಂದು ತೋರಿಸಿದ್ದಾರೆ

ಮುಡಾದ ಮಾಜಿ ಆಯುಕ್ತರಾಗಿದ್ದ ಜಿ.ಟಿ. ದಿನೇಶ್ ಕುಮಾರ್ ಅವರ ಸಂಬಂಧಿಕರ ಹೆಸರಿನಲ್ಲಿ ಆಸ್ತಿ, ಐಷಾರಾಮಿ ವಾಹನಗಳು ಇತ್ಯಾದಿಗಳನ್ನು ಖರೀದಿಸಲು ಸಹಕಾರಿ ಸಂಘದ ಮೂಲಕ ಹಣವನ್ನು ವರ್ಗಾಯಿಸಲಾಗಿದೆ.

 

TAGGED:EDMUDA Scammysurupoliticssiddaramaiahಇಂಡಿಭ್ರಷ್ಟಾಚಾರಮುಡಾ ಹಗರಣಮೈಸೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

PM Modi virtual meeting chief ministers and lieutenant governors
Latest

ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ

Public TV
By Public TV
9 minutes ago
karwar demand for firewood increases due to cylinder shortage forest department grants permission to cut 3 lakh trees
Latest

ಸಿಲಿಂಡರ್ ಅಭಾವದಿಂದ ಕಟ್ಟಿಗೆಗೆ ಹೆಚ್ಚಿದ ಬೇಡಿಕೆ – ಅರಣ್ಯ ಇಲಾಖೆಯಿಂದ 3ಲಕ್ಷ ಮರಗಳ ಕಟಾವಿಗೆ ಅನುಮತಿ

Public TV
By Public TV
10 minutes ago
man killed pet dog in honnali
Crime

ಸಾಕು ನಾಯಿ ಬೊಗಳಿದ್ದಕ್ಕೆ ಕುಡುಗೋಲಲ್ಲಿ ಕೊಚ್ಚಿ ಕೊಂದ ಪಾಪಿ

Public TV
By Public TV
1 hour ago
Basangouda Patil Yatnal
Kolar

ಐಪಿಎಲ್‌ ಟಿಕೆಟ್‌ ಬೇಕೆನ್ನುವ ಶಾಸಕರಿಗೆ ನಾಚಿಕೆಯಾಗಬೇಕು: ಯತ್ನಾಳ್‌ ಕಿಡಿ

Public TV
By Public TV
1 hour ago
Sadiq Pailwan 1
Bengaluru City

ನಮ್ಮ ಕ್ಷೇತ್ರದಲ್ಲಿ ಸಮರ್ಥ್‌ರನ್ನು ಗೆಲ್ಲಿಸುತ್ತೇವೆ – ಉಪಕದನದಿಂದ ಹಿಂದೆ ಸರಿದ ಪೈಲ್ವಾನ್‌

Public TV
By Public TV
1 hour ago
Four drown in Tungabhadra river near Kandakur in Kosagi mandal of Andhra Pradesh
Crime

ಆಂಧ್ರಪ್ರದೇಶ | ತುಂಗಭದ್ರಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ದುರ್ಮರಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?