Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: MUDA Scam | ಅಕ್ರಮವಾಗಿ ಮಾರಾಟ, ಸಹಕಾರಿ ಸಂಘ ಬಳಸಿ ದುರ್ಬಳಕೆ, 300 ಕೋಟಿ ಆಸ್ತಿ ಜಪ್ತಿ – ಇಡಿ ಹೇಳಿದ್ದೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | MUDA Scam | ಅಕ್ರಮವಾಗಿ ಮಾರಾಟ, ಸಹಕಾರಿ ಸಂಘ ಬಳಸಿ ದುರ್ಬಳಕೆ, 300 ಕೋಟಿ ಆಸ್ತಿ ಜಪ್ತಿ – ಇಡಿ ಹೇಳಿದ್ದೇನು?

Bengaluru City

MUDA Scam | ಅಕ್ರಮವಾಗಿ ಮಾರಾಟ, ಸಹಕಾರಿ ಸಂಘ ಬಳಸಿ ದುರ್ಬಳಕೆ, 300 ಕೋಟಿ ಆಸ್ತಿ ಜಪ್ತಿ – ಇಡಿ ಹೇಳಿದ್ದೇನು?

Public TV
Last updated: January 17, 2025 8:25 pm
Public TV
Share
2 Min Read
MUDA Siddaramaiah
SHARE

– ಬೇನಾಮಿ ವ್ಯಕ್ತಿಗಳಿಗೆ ಸೈಟ್‌ ಹಂಚಿಕೆ
– ಡಿ.ಬಿ.ನಟೇಶ್‌ರಿಂದ ಭಾರೀ ಅಕ್ರಮ

ಬೆಂಗಳೂರು: 14 ಸೈಟ್‌ ಅಲ್ಲದೇ ಹಲವು ಸೈಟ್‌ಗಳನ್ನು ಅಕ್ರಮ ಮಾರಾಟ ಮಾಡಲಾಗಿದೆ. ಸಹಕಾರ ಸಂಘಗಳನ್ನು ಬಳಸಿ ದುರ್ಬಳಕೆ ಮಾಡಲಾಗಿದೆ. ಬೇನಾಮಿ ವ್ಯಕ್ತಿಗಳಿಗೆ ಹಂಚಿಕೆ ಮಾಡಿ ಕೋಟ್ಯಂತರ ರೂ. ಹಣವನ್ನು ವಂಚಿಸಲಾಗಿದೆ.

ಇದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ನಿವೇಶನ ಹಂಚಿಕೆ ಹಗರಣದ ಬಗ್ಗೆ ಜಾರಿ ನಿರ್ದೇಶನಾಲಯ (ED) ನಡೆಸಿದ ತನಿಖೆಯಲ್ಲಿ ಕಂಡು ಬಂದ ಅಂಶಗಳು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 142 ಸೈಟ್ ಗಳು ಸೇರಿದಂತೆ 300 ಕೋಟಿ ರೂ. ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಇಡಿ ತಿಳಿಸಿದೆ.

ಮೈಸೂರಿನ ಗಂಗರಾಜು ಹಾಗೂ ಸ್ನೇಹಮಯಿ ಕೃಷ್ಣ ನೀಡಿದ್ದ ದೂರಿನ ಆಧಾರದ ಮೇಲೆ ಮೈಸೂರು ಮುಡಾ ಕಚೇರಿ ಸೇರಿ, ಅಧಿಕಾರಿಗಳ ಮೇಲೆ ಇಡಿ ದಾಳಿ ನಡೆಸಿತ್ತು.

MUDA 1

ಇಡಿ ಹೇಳಿದ್ದೇನು?
ಕರ್ನಾಟಕದ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಇತರರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಅಂದಾಜು 300 ಕೋಟಿ ರೂ. ಮೌಲ್ಯದ 142 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಈ ಆಸ್ತಿಗಳನ್ನು ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟ್‌ಗಳಾಗಿ ಕೆಲಸ ಮಾಡುತ್ತಿರುವ ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿತ್ತು.

ಕರ್ನಾಟಕದ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಲೋಕಾಯುಕ್ತ ಪೊಲೀಸರು ಐಪಿಸಿಯ ವಿವಿಧ ಸೆಕ್ಷನ್ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಅಡಿಯಲ್ಲಿ ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ ಇಡಿ ತನಿಖೆ ನಡೆಸಿತ್ತು. ಇದನ್ನೂ ಓದಿ: ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು: ಕಾಂಗ್ರೆಸ್ ನಾಯಕರಿಗೆ ಖರ್ಗೆ ಖಡಕ್ ಸಂದೇಶ

natesh MUDA

ಮುಡಾ ಸ್ವಾಧೀನಪಡಿಸಿಕೊಂಡ 3 ಎಕರೆ 16 ಗುಂಟೆ ಭೂಮಿಗೆ ಬದಲಾಗಿ ತಮ್ಮ ಪತ್ನಿ ಬಿ.ಎಂ. ಪಾರ್ವತಿ ಅವರ ಹೆಸರಿನಲ್ಲಿರುವ 14 ನಿವೇಶನಗಳ ಪರಿಹಾರವನ್ನು ಪಡೆಯಲು ಸಿದ್ದರಾಮಯ್ಯ ತಮ್ಮ ರಾಜಕೀಯ ಪ್ರಭಾವವನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ. ಮೂಡಾ 3,24,700 ರೂ.ಗೆ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡರೆ ದುಬಾರಿ ಬೆಲೆ ಇರುವ ಜಾಗದಲ್ಲಿ ಅಂದಾಜು 60 ಕೋಟಿ ರೂ. 14 ನಿವೇಶನಗಳನ್ನು ಪರಿಹಾರವಾಗಿ ನೀಡಲಾಗಿದೆ. ಪಾರ್ವತಿ ಅವರಿಗೆ ಅಕ್ರಮ ಪರಿಹಾರ ನಿವೇಶನ ಹಂಚಿಕೆಯಲ್ಲಿ ಮಾಜಿ ಮುಡಾ ಆಯುಕ್ತ ಡಿ.ಬಿ. ನಟೇಶ್ ಪಾತ್ರ ಪ್ರಮುಖ ಪಾತ್ರ ವಹಿಸಿದ್ದಾರೆ.

ತನಿಖೆಯ ವೇಳೆ ಪಾರ್ವತಿ ಅವರಿಗೆ ಹಂಚಿಕೆಯಾದ 14 ನಿವೇಶನಗಳನ್ನು ಹೊರತುಪಡಿಸಿ, ಹೆಚ್ಚಿನ ಸಂಖ್ಯೆಯ ನಿವೇಶನಗಳನ್ನು ಮುಡಾ ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಪರಿಹಾರವಾಗಿ ಅಕ್ರಮವಾಗಿ ಹಂಚಿಕೆ ಮಾಡಿರುವುದು ದೃಢಪಟ್ಟಿದೆ. ಪಡೆದುಕೊಂಡ ನಿವೇಶನಗಳನ್ನು ಭಾರೀ ಲಾಭಕ್ಕೆ ಮಾರಾಟ ಮಾಡಲಾಗಿದೆ. ಹೀಗೆ ಅಕ್ರಮವಾಗಿ ಗಳಿಸಿದ ಲಾಭವನ್ನು ಕಾನೂನುಬದ್ಧ ಮೂಲಗಳಿಂದ ಪಡೆಯಲಾಗಿದೆ ಎಂದು ತೋರಿಸಲಾಗಿದೆ.

ದಾಳಿಯ ವೇಳೆ ಪ್ರಭಾವಿ ವ್ಯಕ್ತಿಗಳು ಮತ್ತು ರಿಯಲ್ ಎಸ್ಟೇಟ್ ಉದ್ಯಮಿಗಳ ಬೇನಾಮಿಗಳು/ನಕಲಿ ವ್ಯಕ್ತಿಗಳ ಹೆಸರಿನಲ್ಲಿ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಮಾಜಿ ಮುಡಾ ಅಧ್ಯಕ್ಷ ಹಾಗೂ ಮುಡಾ ಆಯುಕ್ತರಿಗೆ ಸೇರಿದ ಸ್ಥಿರಾ ಆಸ್ತಿ ,ಮುಡಾ ನಿವೇಶನಗಳು ,ನಗದು ಇತ್ಯಾದಿಗಳ ಬಗ್ಗೆ ದಾಖಲೆ ಲಭ್ಯವಾಗಿದೆ. ಹೀಗೆ ಪಡೆದ ಅಕ್ರಮ ಹಣವನ್ನು ಮತ್ತಷ್ಟು ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ. ಅಕ್ರಮವಾಗಿ ಹಣ ವರ್ಗಾವಣೆ ಮಾಡಲಾಗಿದ್ದರೂ ಕಾನೂನುಬದ್ಧ ಮೂಲಗಳಿಂದ ಪಡೆಯಲಾಗಿದೆ ಎಂದು ತೋರಿಸಿದ್ದಾರೆ

ಮುಡಾದ ಮಾಜಿ ಆಯುಕ್ತರಾಗಿದ್ದ ಜಿ.ಟಿ. ದಿನೇಶ್ ಕುಮಾರ್ ಅವರ ಸಂಬಂಧಿಕರ ಹೆಸರಿನಲ್ಲಿ ಆಸ್ತಿ, ಐಷಾರಾಮಿ ವಾಹನಗಳು ಇತ್ಯಾದಿಗಳನ್ನು ಖರೀದಿಸಲು ಸಹಕಾರಿ ಸಂಘದ ಮೂಲಕ ಹಣವನ್ನು ವರ್ಗಾಯಿಸಲಾಗಿದೆ.

 

TAGGED:EDMUDA Scammysurupoliticssiddaramaiahಇಂಡಿಭ್ರಷ್ಟಾಚಾರಮುಡಾ ಹಗರಣಮೈಸೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Amit Shah 1
Latest

ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28 ರಿಂದ 42ಕ್ಕೆ ಏರಿಕೆ – ದಕ್ಷಿಣ ಭಾರತದ ರಾಜ್ಯಗಳಲ್ಲಿ ಎಷ್ಟು ಸೀಟ್‌ ಹೆಚ್ಚಳ?

Public TV
By Public TV
37 minutes ago
Tejasvi Surya 1
Latest

ನಮ್ಗೆ 1 ವೋಟು, ಅಂಬಾನಿಗೆ 1 ಲಕ್ಷ ವೋಟ್‌ ಇರುತ್ತಾ? – ವಿಪಕ್ಷಗಳಿಗೆ ತೇಜಸ್ವಿ ಸೂರ್ಯ ತರಾಟೆ

Public TV
By Public TV
60 minutes ago
Weather 1
Bagalkot

ಗುಡುಗು, ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸಾಧ್ಯತೆ – ಮುಂದಿನ 3 ಗಂಟೆ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
1 hour ago
Hassan Sugreeva Elephant Attacked On Mahout
Districts

ಕಾವಾಡಿಗನನ್ನೇ ತುಳಿದ ಸಾಕಾನೆ ಸುಗ್ರೀವ – ಗಂಭೀರ ಗಾಯ

Public TV
By Public TV
2 hours ago
Nelamangala
Bengaluru Rural

ತೋಟದಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆ – ಕೊಲೆಯೋ, ಅಸಹಜ ಸಾವೋ?

Public TV
By Public TV
2 hours ago
Ramalinga Reddy 2
Bagalkot

ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ಬರುತ್ತಿದ್ದ ಸರ್ಕಾರಿ ಬಸ್‌ಗಳ ಪಾರ್ಕಿಂಗ್ ಸಮಸ್ಯೆಗೆ ಕೊನೆಗೂ ಮುಕ್ತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?