Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಸತತ 35 ಗಂಟೆಗಳ ಇಡಿ ದಾಳಿ ಅಂತ್ಯ – 2 ದಿನ, 5 ಅಧಿಕಾರಿಗಳಿಂದ ಮಹತ್ವದ ದಾಖಲೆ ಸಂಗ್ರಹ!

Public TV
Last updated: October 30, 2024 8:38 am
Public TV
Share
3 Min Read
MUDA 1
SHARE

– ಇ.ಡಿ ಕೇಳಿದ 9 ಪ್ರಶ್ನೆಗಳು `ಪಬ್ಲಿಕ್ ಟಿವಿ’ಗೆ ಲಭ್ಯ

ಮೈಸೂರು: ಮುಡಾ ಹಗರಣ ಹಿನ್ನೆಲೆ ಇಡಿ ಟೀಂ ಬೆಂಗಳೂರು ಮತ್ತು ಮೈಸೂರಿನಲ್ಲಿ ಇಡಿ ದಾಳಿ (ED Raid) ಮಾಡಿದೆ. ದಾಳಿ ವೇಳೆ ಇಡಿ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಕಟ್ಟಾ ಬೆಂಬಲಿಗ ರಾಕೇಶ್ ಪಾಪಣ್ಣ ಹಾಗೂ ಮುಡಾ ಮಾಜಿ ಆಯುಕ್ತ ನಟೇಶ್ (DB Natesh) ವಿಚಾರಣೆ ಮುಕ್ತಾಯ ಮಾಡಿ ಪ್ರಮುಖ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ. ಇದರ ಜೊತೆಗೆ ಅಧಿಕಾರಿಗಳು ತಮ್ಮ ರಣಬೇಟೆ ಮುಂದುವರಿಸಲಿದ್ದಾರೆ.

MUDA 2

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಆಕ್ರಮ ಹಂಚಿಕೆ ಹಗರಣದ (MUDA Scam) ತನಿಖೆಯನ್ನು ಇಡಿ ಚುರುಕುಗೊಳಿಸಿದೆ. ಕಳೆದೆರಡು ದಿನಗಳಿಂದ ಇಡಿ ಅಧಿಕಾರಿಗಳು ಬೆಂಗಳೂರು ಮೈಸೂರಿನ 9 ಕಡೆಗಳಲ್ಲಿ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ರಾಕೇಶ್ ಪಾಪಣ್ಣ (Rakesh Papanna) ಕೆಲವು ರಾಜಕಾರಣಿಗಳ ಬೇನಾಮಿ ಇರಬಹುದು ಹಾಗೂ ಮುಡಾದ ಹಲವು ವ್ಯವಹಾರಗಳಲ್ಲಿ ರಾಕೇಶ್ ಮಧ್ಯಸ್ಥಿಕೆ ವಹಿಸಿದ್ದರು ಎಂಬ ಹಿನ್ನೆಲೆ ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. 2 ದಿನಗಳ ಕಾಲ 5 ಅಧಿಕಾಗಳಿಂದ ಸತತ 35 ಗಂಟೆಗಳ ತನಿಖೆ ನಡೆಸಿ ಬಳಿಕ ಇಡಿ ಅಧಿಕಾರಿಗಳು ವಾಪಸ್ ಆಗಿದ್ದಾರೆ.

ED MUDA

ಇತ್ತ ಬೆಂಗಳೂರಿನ (Bengaluru) ಮಲ್ಲೇಶ್ವರ 10ನೇ ಕ್ರಾಸ್‌ನಲ್ಲಿರುವ ಮುಡಾ ಮಾಜಿ ಆಯುಕ್ತ ನಟೇಶ್ ಮನೆಯಲ್ಲಿ ಮಂಗಳವಾರ ಬೆಳ್ಳಿಗ್ಗೆ 8 ಗಂಟೆಯಿಂದ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮಾಡಿದ್ರು. ನಟೇಶ್ ಮುಡಾ ಆಯುಕ್ತರಾಗಿದ್ದಾಗ ಸಿಎಂ ಪತ್ನಿಗೆ ಸೈಟ್ ಹಂಚಿಕೆಯಾಗಿದ್ದರ ಬಗ್ಗೆ ದಾಖಲೆ ತಡಕಾಡಿದ್ರು. ಆದ್ರೆ ಇಡಿ ತನಿಖೆಗೆ ಮಾಜಿ ಆಯುಕ್ತ ನಟೇಶ್ ಸಹಕರಿಸದೇ ನಾನು ಪ್ರಕರಣದಲ್ಲಿ ತಪ್ಪೇ ಮಾಡಿಲ್ಲ. ಸರ್ಕಾರದ ಆದೇಶ ಚಾಚು ತಪ್ಪದೆ ಪರಿಪಾಲನೆ ಮಾಡಿದ್ದೀನಿ. ಬಿಲ್ಡರ್ ಮಂಜುನಾಥ್ ಕಾನೂನಾತ್ಮಕವಾಗಿ ಲೇಔಟ್ ನಿರ್ಮಾಣ ಮಾಡಿದ್ದಾರೆ. 50:50 ಅನುಪಾತದಲ್ಲಿ ಯಾವುದೇ ಅವ್ಯವಹಾರ ಮಾಡಿಲ್ಲವೆಂದರು. ಸಂಜೆವರೆಗೂ ನಟೇಶ್ ಮನೆಯಲ್ಲಿ ಶೋಧ ಮಾಡಿದ ಅಧಿಕಾರಿಗಳು ಎರಡು ಬ್ಯಾಗ್‌ನಲ್ಲಿ ದಾಖಲೆಗಳನ್ನ ಕೊಂಡೊಯ್ದರು. ತನಿಖೆಗೆ ಸಹಕರಿಸದ ಕಾರಣ ನಟೇಶ್‌ನನ್ನು ಅಧಿಕಾರಿಗಳು ವಶಕ್ಕೆ ಪಡೆದ್ರು. ನಂತರ ಶಾಂತಿನಗರದ ಇಡಿ ಕಚೇರಿಗೆ ವಿಚಾರಣೆ ಮಾಡಿ ಕಳುಹಿಸಿದ್ದಾರೆ.

MUDA

ಪ್ರಕರಣಕ್ಕೆ ಸಂಬಂಧಿಸಿಂತೆ ಮುಂದಿನ ವಾರ ವಿಚಾರಣೆಗೆ ಹಾಜರಾಗಲು ರಾಕೇಶ್ ಪಾಪಣ್ಣಗೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ. ಮುಡಾ ಹಗರಣದ ತನಿಖೆಯಲ್ಲಿ ಇನ್ನು ಯರ‍್ಯಾರಿಗ ಹಬ್ಬ ಕಾದಿದೆ ನೋಡಬೇಕಿದೆ. ಇದನ್ನೂ ಓದಿ: ಭಾರತದಲ್ಲಿ ವಾಯು ಮಾಲಿನ್ಯದಿಂದ ವರ್ಷಕ್ಕೆ 33000 ಸಾವು – ಬೆಂಗ್ಳೂರಿನ ಸ್ಥಿತಿ ಏನು? 

ಇಡಿ ಅಧಿಕಾರಿಗಳ ಪ್ರಶ್ನೆಗಳು ಪಬ್ಲಿಕ್ ಟಿವಿಗೆ ಲಭ್ಯ:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಸೈಟು ಹಂಚಿಕೆ ವಿಚಾರವಾಗಿ ದಾಳಿ ನಡೆಸಿದ್ದ ಇ.ಡಿ ಅಧಿಕಾರಿಗಳು ವಕ್ರತುಂಡ ಗೃಹನಿರ್ಮಾಣ ಸಹಕಾರ ಸಂಘದ ಬಗ್ಗೆ ಸಾಕಷ್ಟು ಪ್ರಶ್ನೆಗಳನ್ನ ಕೇಳಿದೆ ಎಂಬ ಮಾಹಿತಿ `ಪಬ್ಲಿಕ್ ಟಿವಿ’ಗೆ ಲಭ್ಯವಾಗಿದೆ. ಜಯರಾಮ್ ಎಂಬವರಿಗೆ ಸೇರಿದ್ದ ಎಂಎಂಜಿ ಕನ್ಸ್‌ಸ್ಟ್ರಕ್ಷನ್‌ ಕಚೇರಿ ಹಾಗೂ ವಕ್ರತುಂಡ ಗೃಹನಿರ್ಮಾಣ ಸಹಕಾರ ಸಂಘದಲ್ಲೇ ಅಧಿಕಾರಿಗಳು ಹೇಳಿಕೆಯನ್ನ ದಾಖಲು ಮಾಡಿಕೊಂಡಿದ್ದಾರೆ. ಪ್ರತಿಯೊಂದು ಪ್ರಶ್ನೆ ಮತ್ತು ಉತ್ತರವನ್ನು ಕಚೇರಿಯಲ್ಲೇ ಕುಳಿತು ಟೈಪ್ ಮಾಡಿಕೊಂಡಿದ್ದಾರೆ. ಜೊತೆಗೆ ದಾಖಲೆ ಪರಿಶೀಲನೆಯ ನಂತರ ಅನುಮಾನದ ಮೇಲೆ ಒಂದುಷ್ಟು ಪ್ರಶ್ನೆಗಳನ್ನ ಕೇಳಿದ್ದಾರೆ. `ಇ.ಡಿ ಕೇಳಿದ ಪ್ರಶ್ನೆಗಳು ಉನ್ನತ ಮೂಲಗಳಿಂದ `ಪಬ್ಲಿಕ್ ಟಿವಿ’ಗೆ ಲಭ್ಯವಾಗಿದೆ. ಇದನ್ನೂ ಓದಿ: ಯಶ್ ‘ಟಾಕ್ಸಿಕ್’ ಸಿನಿಮಾಗಾಗಿ ಮರ ಕಡಿದ ಆರೋಪ – ಸಚಿವರ ಆರೋಪಕ್ಕೆ ಚಿತ್ರತಂಡದ ಸ್ಪಷ್ಟನೆ ಏನು?

MUDA ED Raid

ಇ.ಡಿ ಪ್ರಶ್ನೆಗಳೇನು?
1. ವಕ್ರತುಂಡ ಗೃಹ ನಿರ್ಮಾಣ ಸಹಕಾರ ಸಂಘದಲ್ಲಿ ಎಷ್ಟು ಜನ ಸದಸ್ಯರಿದ್ದಾರೆ? ಎಷ್ಟು ಬ್ಯಾಂಕ್ ಅಕೌಂಟ್ ಗಳನ್ನ ಹೊಂದಿದ್ದೀರಾ?
2. ಸಂಘದ ಸಾಮಾನ್ಯ ಸಭೆ ಯಾವಾಗ ನಡೆಸಿದ್ದೀರ? ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಯಾವುದು?
3. ಸಹಕಾರ ಸಂಘದ ನಿರ್ದೇಶಕರ ವಿವರ ತಿಳಿಸಿ?
4. ಇಲ್ಲಿಯವರೆಗೆ ಎಷ್ಟು ಲೇಔಟ್ ನಿರ್ಮಾಣ ಮಾಡಿದ್ದೀರಾ?
5. ಎಷ್ಟು ಜನರಿಂದ ಮುಂಗಡವಾಗಿ ಹಣ ಪಡೆದಿದ್ದೀರಾ?
6. ಇನ್ನೂ ಎಷ್ಟು ಜನರಿಗೆ ನಿವೇಶನ ಕೊಡಬೇಕು?
7. ಹಲವು ಬ್ಯಾಂಕ್ ಖಾತೆಗಳಿಗೆ ಕೆವೈಸಿ ಲಿಂಕ್ ಆಗಿಲ್ಲ, ದಾಖಲೆಗಳು ಇಲ್ಲದಿದ್ದರು ಹೇಗೆ ವ್ಯವಹಾರ ಮಾಡುತ್ತಿದ್ದೀರಿ?
8. ಮುಡಾದಿಂದ ವಕ್ರತುಂಡ ಗೃಹನಿರ್ಮಾಣ ಸಹಕಾರ ಸಂಘಕ್ಕೆ 50:50 ಅನುಪಾತದಡಿ ಮುಡಾದಿಂದ ಎಷ್ಟು ನಿವೇಶನ ಬಂದಿದೆ?
9 ಕಚೇರಿಯಲ್ಲಿ ಪ್ರತಿಯೊಂದು ದಾಖಲೆಗಳನ್ನ ಪರಿಶೀಲನೆ ಪ್ರಶ್ನೆಗಳನ್ನ ಕೇಳುತ್ತಿರುವ ಇಡಿ ಅಧಿಕಾರಿಗಳು.

TAGGED:bengaluruED raidMUDAMUDA Scammysurusiddaramaiahಇಡಿ ದಾಳಿಬೆಂಗಳೂರುಮುಡಾಮುಡಾ ಹಗರಣಮೈಸೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Dharmam
ಧರ್ಮಂ ಟ್ರೈಲರ್ ಮೆಚ್ಚಿ ಸಾಥ್ ಕೊಟ್ಟ ಕಾಟೇರ ನಿರ್ದೇಶಕ
Cinema Latest Sandalwood Top Stories
Risha Gowda Gilli Nata
ರಿಷಾ ಪ್ರಕಾರ ಬಿಗ್‌ಬಾಸ್ ಟಾಪ್ 5 ಸ್ಪರ್ಧಿಗಳು ಇವರು!
Cinema Latest Top Stories TV Shows
Celina Jaitly
ಪತಿ ವಿರುದ್ಧ ಕೇಸ್ ದಾಖಲಿಸಿ 50 ಕೋಟಿ ಪರಿಹಾರ ಕೇಳಿದ `ಶ್ರೀಮತಿ’ ನಟಿ!
Cinema Latest Top Stories
gilli vs rajat
ಎಲ್ಲರ ಹತ್ರ ಮಾತಾಡ್ದಂಗೆ ನನ್‌ ಹತ್ರ ಮಾತಾಡ್ಬೇಡ: ಗಿಲ್ಲಿ ಮೇಲೆ ರಜತ್‌ ಗರಂ ಆಗಿದ್ಯಾಕೆ?
Cinema Latest Main Post TV Shows

You Might Also Like

Uttar Pradesh Sharada Canal Car
Crime

ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಕಾಲುವೆಗೆ ಬಿದ್ದ ಕಾರು – ಐವರು ಸಾವು, ಇಬ್ಬರು ಗಂಭೀರ

Public TV
By Public TV
56 seconds ago
Mysuru 3
Bengaluru City

ಮೈಸೂರು | ಶಾಂತಿನಗರದಲ್ಲಿ ಅಶಾಂತಿ – ಟೀ ಕುಡಿಯಲು ಹೋದ ಯುವಕ ಸ್ನೇಹಿತರಿಂದಲೇ ಕೊಲೆ

Public TV
By Public TV
56 seconds ago
Nandini Ghee
Bengaluru City

ನಂದಿನಿ ತುಪ್ಪ ಕಲಬೆರಕೆ ಪ್ರಕರಣ – ಕಿಂಗ್ ಪಿನ್ ದಂಪತಿ ಅರೆಸ್ಟ್‌

Public TV
By Public TV
30 minutes ago
Delhi Blast Accused Faridabad
Latest

ದೆಹಲಿ ಕಾರು ಸ್ಫೋಟ ಕೇಸ್‌ – ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ 7ನೇ ಆರೋಪಿ ಬಂಧಿಸಿದ ಎನ್‌ಐಎ

Public TV
By Public TV
44 minutes ago
Bengaluru Robbery Case 1
Bengaluru City

7.11 ಕೋಟಿ ದರೋಡೆ ಕೇಸ್‌ – ಗರ್ಭಿಣಿ ಹೆಂಡತಿಯರ ಆರೋಗ್ಯ ವಿಚಾರಿಸಲು ಹೋಗಿ ಸಿಕ್ಕಿಬಿದ್ದ ಇಬ್ಬರು ಆರೋಪಿಗಳು

Public TV
By Public TV
47 minutes ago
DK Shivakumars House 2 1
Bengaluru City

`ಪವರ್‌ ಫೈಟ್‌ʼ ನಡುವೆ ದೇವರ ಮೊರೆಹೋದ ಡಿಕೆಶಿ; ಮನೆಗೇ ʻಹಂದನ ಕೆರೆ ಅಜ್ಜಯ್ಯನ ಗದ್ದುಗೆʼ ಆಗಮನ!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?