Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಸೆಟ್ಟೇರಿತು ಡಾಲಿ ಪಿಕ್ಚರ್ಸ್ ನಿರ್ಮಾಣದ ಮೂರನೇ ಸಿನಿಮಾ

Public TV
Last updated: December 1, 2022 9:09 am
Public TV
Share
3 Min Read
FotoJet 1
SHARE

ನಟ ಡಾಲಿ ಧನಂಜಯ್  ನಿರ್ಮಾಣ ಸಂಸ್ಥೆ ಡಾಲಿ ಪಿಕ್ಚರ್ಸ್ ನಡಿ ನಿರ್ಮಾಣವಾಗುತ್ತಿರುವ ಮೂರನೇ ಸಿನಿಮಾ ಟಗರು ಪಲ್ಯ. ಈ ಬಾರಿ ಹೊಸ ಪ್ರತಿಭೆಗಳಿಗೆ ಡಾಲಿ ಪಿಕ್ಚರ್ಸ್ ವೇದಿಕೆಯಾಗಿದೆ. ‘ಇಕ್ಕಟ್’ ಖ್ಯಾತಿಯ ನಾಗಭೂಷಣ್, ನೆನಪಿರಲಿ ಪ್ರೇಮ್ ಪುತ್ರಿ ಅಮೃತ ಪ್ರೇಮ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಈ ಚಿತ್ರವನ್ನು ಉಮೇಶ್. ಕೆ. ಕೃಪ ಚೊಚ್ಚಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ. ಇಂದು ‘ಟಗರು ಪಲ್ಯ’ ಸಿನಿಮಾ ಮುಹೂರ್ತ ಆಚರಿಸಿಕೊಂಡಿದ್ದು, ಡಿಸೆಂಬರ್ ಮೊದಲ ವಾರದಿಂದ ಚಿತ್ರೀಕರಣ ಆರಂಭಿಸಲಿದೆ.

FotoJet

ಇದು ನನ್ನ ಮೊದಲ ಸಿನಿಮಾ. ಕಂಟೆಂಟ್ ಆಧಾರಿತ ಸಿನಿಮಾವಾಗಿದ್ದು, ಒಂದೊಳ್ಳೆ ಮನರಂಜನೆಯನ್ನು ಪ್ರೇಕ್ಷಕರಿಗೆ ನೀಡಲಿದೆ. ಸಿನಿಮಾ ಸ್ಕ್ರಿಪ್ಟ್ ಕೆಲಸಗಳು ಮುಗಿದಿದ್ದು, ಡಿಸೆಂಬರ್ ಮೊದಲ ವಾರದಿಂದ ಚಿತ್ರೀಕರಣ ಆರಂಭವಾಗಲಿದೆ. ಈ ಚಿತ್ರದ ಮೂಲಕ ಲವ್ ಲಿ ಸ್ಟಾರ್ ಪ್ರೇಮ್ ಪುತ್ರಿ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ ಎಂದು ನಿರ್ದೇಶಕ ಉಮೇಶ್ ಕೆ ಕೃಪ ತಿಳಿಸಿದ್ದಾರೆ. ಡಾಲಿ ಧನಂಜಯ್ ಮಾತನಾಡಿ ಡಾಲಿ ಪಿಕ್ಚರ್ಸ್ ಮೂಲಕ ಹೊಸ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡಲಾಗುತ್ತೆ ಎಂದು ನಾನು ಹಿಂದೆಯೇ ಹೇಳಿದ್ದೆ. ಉಮೇಶ್ ಕೆ ಕೃಪ ‘ಟಗರು ಪಲ್ಯ’ ಕಥೆ ಎಳೆ ಹೇಳಿದಾಗ ತುಂಬಾ ಖುಷಿ ಆಯ್ತು. ಅದ್ಭುತವಾದ ರೈಟರ್. ಸೆಟ್ ಹುಡುಗ ಆಗಿ ಕೆಲಸ ಆರಂಭಿಸಿ, ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿ ಈಗ ನಿರ್ದೇಶಕನಾಗುತ್ತಿದ್ದಾರೆ. ಬಡ ಕುಟುಂಬದಿಂದ ಬಂದು ನಿರ್ದೇಶಕನಾಗುತ್ತಿದ್ದಾರೆ. ಚಿತ್ರರಂಗಕ್ಕೆ ಒಳ್ಳೆ ಗಿಫ್ಟ್ ಆಗೋ ಎಲ್ಲಾ ಲಕ್ಷಣಗಳು ಅವರಲ್ಲಿದೆ.  ನಮ್ಮ ಬ್ಯಾನರ್ ನಿಂದ ಒಳ್ಳೆಯ ನಿರ್ದೇಶಕರು ಬರಲಿ ಎಂದು ಈ ಸಿನಿಮಾ ಆರಂಭಿಸಿದ್ವಿ ಎಂದು ನಿರ್ದೇಶಕರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ರು. ಇದನ್ನೂ ಓದಿ: ತಮಿಳು ಸೀರಿಯಲ್‌ನಿಂದ ಹೊರನಡೆದ `ಪಾರು’ ನಟಿ ಮೋಕ್ಷಿತಾ ಪೈ

FotoJet 2

ಇಡೀ ಕಥೆ ಮಂಡ್ಯದ ಹಳ್ಳಿಯಲ್ಲಿ ನಡೆಯುವ ಆಚರಣೆ ಸುತ್ತ ನಡೆಯುವ ಕಥಾಹಂದರ ಒಳಗೊಂಡಿದೆ. ಎಮೋಶನಲ್ ಎಂಟಟೈನ್ಮೆಂಟ್ ಸಿನಿಮಾವಿದು. ನಾಗಭೂಷಣ್ ಈಗಾಗಲೇ ಇಕ್ಕಟ್, ಹನಿಮೂನ್, ಬಡವ ರಾಸ್ಕಲ್ ಸಿನಿಮಾದಲ್ಲಿ ತಮ್ಮ ಪ್ರತಿಭೆ ಪ್ರೂವ್ ಮಾಡಿದ್ದಾರೆ. ಪ್ರೇಮ್ ಸರ್ ಮಗಳನ್ನು ಈ ಚಿತ್ರದ ಮೂಲಕ ಚಿತ್ರರಂಗಕ್ಕೆ ಇಂಟ್ರಡ್ಯೂಸ್ ಮಾಡುತ್ತಿದ್ದೇವೆ. ತುಂಬಾ ದೊಡ್ಡ ಜವಾಬ್ದಾರಿ ಇದು. ಕನ್ನಡ ಚಿತ್ರರಂಗದ ಮಹಾಲಕ್ಷ್ಮೀ ಆಗಿ ಅಮೃತ ಬೆಳಗಲಿ ಎಂದು ಧನಂಜಯ್ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು. ನೆನಪಿರಲಿ ಪ್ರೇಮ್ ಮಾತನಾಡಿ ನನ್ನ ಮಗಳಿಗೆ ಒಳ್ಳೆ ಕಥೆ ಬಂದಿದೆ ಸಿನಿಮಾದಲ್ಲಿ ಆಕ್ಟ್ ಮಾಡ್ತಿಯ ಎಂದು ಕೇಳಿದೆ ಇಷ್ಟು ದಿನ ಮಾಡಲ್ಲ ಅಂತಿದ್ದವಳು ಒಂದೇ ಸರಿ ಒಕೆ ಅಂದ್ಲು. ಕಥೆ ಓದಿದೆ ನನಗೂ ಹಾಗೂ ಮಗಳಿಗೂ ತುಂಬಾ ಇಷ್ಟವಾಯ್ತು ಒಕೆ ಅಂದ್ವಿ. ಡಾಲಿ ಪ್ರೊಡಕ್ಷನ್ ಮಾಡ್ತಿದ್ದಾನೆ ಎಂದು ಗೊತ್ತಾಗಿ ತುಂಬಾ ಖುಷಿ ಆಯ್ತು. ಇಲ್ಲಿವರೆಗೆ ನಮ್ಮನ್ನು ಬೆಳೆಸಿದ್ದೀರಾ ನನ್ನ ಮಗಳಿಗೂ ಪ್ರೋತ್ಸಾಹ ನೀಡಿ ಎಂದು ಪ್ರೇಮ್ ಸಂತಸ ಹಂಚಿಕೊಂಡ್ರು.

FotoJet 3

ಇದು ನನಗೆ ದೊಡ್ಡ ಜವಾಬ್ದಾರಿ ಖಂಡಿತಾ ನಾನು ಪ್ರೂವ್ ಮಾಡ್ತೇನೆ. ಕಥೆ ಹಾಗೂ ಇದ್ರಲ್ಲಿರೋ ಮೆಸೇಜ್ ತುಂಬಾ ಇಷ್ಟ ಆಯ್ತು ಆದ್ರಿಂದ ಒಪ್ಪಿಕೊಂಡೆ. ಅವಕಾಶ ಕೊಟ್ಟಿದ್ದಕ್ಕೆ  ಧನಂಜಯ್ ಸರ್ ಗೆ ಧನ್ಯವಾದಗಳು. ಆಕ್ಟಿಂಗ್ ಫೀಲ್ಡ್ ಗೆ ಬರ್ತಿನಿ ಅಂತ ಯೋಚನೆ ಮಾಡಿರಲಿಲ್ಲ. ಈ ಸಿನಿಮಾ ಕಥೆ ಬಂದಾಗ ಅಪ್ಪ ನನಗೆ ಒಂದೇ ಮಾತು ಹೇಳಿದ್ದು ಕಲಿಬೇಕು ಅಂತ ಇಂಟ್ರಸ್ಟ್ ಇದ್ರೆ ಯಾವುದು ಬೇಕಾದ್ರು ಸಾಧ್ಯ ಎಂದು ಆದ್ರಿಂದ ಒಪ್ಪಿಕೊಂಡೆ. ಖಂಡಿತಾ ನನ್ನ ಬೆಸ್ಟ್ ಈ ಸಿನಿಮಾಗೆ ನೀಡುತ್ತೇನೆ ಎಂದು ಅಮೃತ ಪ್ರೇಮ್ ಮೊದಲ ಸಿನಿಮಾ ಬಗ್ಗೆ ಸಂತಸ ಹಂಚಿಕೊಂಡ್ರು.

FotoJet 4

ನಾಯಕ ನಾಗಭೂಷಣ್ ಮಾತನಾಡಿ ನನ್ನ ಊರ ಹೆಸರು ಟಗರು ಪುರ ಎಂದು ಕಾಕತಾಳೀಯವೇನೋ ಎಂಬಂತೆ ನನ್ನ ಸಿನಿಮಾ ಹೆಸರು ಟಗರು ಪಲ್ಯ ಎಂದು ತುಂಬಾ ಖುಷಿ ಆಯ್ತು. ಈ ಕಾಲಘಟ್ಟಕ್ಕೆ ‘ಟಗರು ಪಲ್ಯ’ ತುಂಬಾ ರಿಲೆವೆಂಟ್ ಆಗಿದೆ. ಹಳ್ಳಿಯಲ್ಲಿ ಇರುವ ನಂಬಿಕೆ, ಆಚರಣೆ ಸುತ್ತ ನಡೆಯೋ ಕಥೆ ಇದು. ಈ ಸಿನಿಮಾ ಭಾಗವಾಗಿರೋದು ತುಂಬಾ ಖುಷಿ ಇದೆ ಎಂದ್ರು.  ಟಗರು ಪಲ್ಯಕ್ಕೆ ವಾಸುಕಿ ವೈಭವ್ ಸಂಗೀತ ನಿರ್ದೇಶನನ, ಎಸ್. ಕೆ. ರಾವ್ ಕ್ಯಾಮೆರಾ ವರ್ಕ್, ವಿನೋದ್ ಮಾಸ್ಟರ್ ಸಾಹಸ ನಿರ್ದೇಶನವಿದೆ. ತಾರಾ, ಶರತ್ ಲೋಹಿತಾಶ್ವ, ರಂಗಾಯಣ ರಘು ಒಳಗೊಂಡ ದೊಡ್ಡ ತಾರಾಬಳಗ ಸಿನಿಮಾದಲ್ಲಿದೆ.

 

 

Live Tv
[brid partner=56869869 player=32851 video=960834 autoplay=true]

TAGGED:Amrita PremDolly DhananjayNagabhushannenapirali premTagaru Palyaಅಮೃತ ಪ್ರೇಮ್ಟಗರು ಪಲ್ಯಡಾಲಿ ಧನಂಜಯ್ನಾಗಭೂಷಣ್ನೆನಪಿರಲಿ ಪ್ರೇಮ್
Share This Article
Facebook Whatsapp Whatsapp Telegram

Cinema Updates

Vijay Devarakonda
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ವಿಜಯ್ ದೇವರಕೊಂಡ
Cinema Latest Top Stories
War 2 Hrithik Roshan Jr NTR
ವಾರ್-2 ಟ್ರೇಲರ್‌ ರಿಲೀಸ್‌ಗೆ ಮುಹೂರ್ತ ಫಿಕ್ಸ್
Bollywood Cinema South cinema
Ram Charan Peddi
ಪೆದ್ದಿ ಚಿತ್ರಕ್ಕಾಗಿ ದೇಹ ಹುರಿಗೊಳಿಸಿದ ರಾಮ್ ಚರಣ್ : ಮತ್ತೆ ಶೂಟಿಂಗ್ ಶುರು
Cinema Latest Top Stories
Bhargavi LLB Nandagokula Colors kannada Mahasangama Today 1
ಭಾರ್ಗವಿ LL.B, ನಂದಗೋಕುಲ ಮಹಾ ಸಂಗಮ: ಮನಮಿಡಿಯುವ ಕಥೆ
Cinema TV Shows
darshan and kapil sibal
ದರ್ಶನ್‌ ಕೇಸ್‌ – ಸುಪ್ರೀಂ ಕೋರ್ಟ್‌ಗೆ ಹಿರಿಯ ವಕೀಲ ಕಪಿಲ್ ಸಿಬಲ್ ಗೈರು
Bengaluru City Cinema Court Karnataka Latest Sandalwood States Top Stories

You Might Also Like

Haveri Bus Accident
Crime

ಹಾವೇರಿ | ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – ಐವರಿಗೆ ಗಾಯ

Public TV
By Public TV
6 minutes ago
Delhi Judge House Fire
Latest

ನ್ಯಾ.ವರ್ಮಾ ವಾಗ್ದಂಡನೆ ಪ್ರಕ್ರಿಯೆಗೆ 200 ಹೆಚ್ಚು ಸಂಸದರ ಸಹಿ – ವಜಾ ಹೇಗೆ ಮಾಡಲಾಗುತ್ತೆ?

Public TV
By Public TV
17 minutes ago
Nimisha Priya
Crime

ಯೆಮೆನ್‌ನಲ್ಲಿ ಕೇರಳದ ನರ್ಸ್ ನಿಮಿಷ ಪ್ರಿಯಾಗೆ ಮರಣದಂಡನೆ ರದ್ದು?

Public TV
By Public TV
22 minutes ago
Jagdeep Dhankhar 2
Latest

ಜಗದೀಪ್ ಧನಕರ್ ರಾಜೀನಾಮೆ ಸುತ್ತ ಅನುಮಾನದ ಹುತ್ತ- ದಿಢೀರ್‌ ರಿಸೈನ್‌ ಮಾಡಿದ್ದು ಯಾಕೆ?

Public TV
By Public TV
44 minutes ago
MurughaShri
Chitradurga

ಮುರುಘಾಶ್ರೀ ಕೇಸ್ ವಿಚಾರಣೆ ಆ.1ಕ್ಕೆ ಮುಂದೂಡಿಕೆ

Public TV
By Public TV
56 minutes ago
Money
Bengaluru City

ತಲಾ ಆದಾಯ ಶೇ.93.6ರಷ್ಟು ಹೆಚ್ಚಳ – ದೇಶದಲ್ಲೇ ಅಗ್ರ ಸ್ಥಾನಕ್ಕೇರಿದ ಕರ್ನಾಟಕ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?