Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈ ವೇಳೆ ವಿಪಕ್ಷ ಹೇಗಿರಬೇಕೆಂದು ರಾಹುಲ್ ಗಾಂಧಿ ತೋರಿಸಿದ್ದಾರೆ: ಶಿವಸೇನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಈ ವೇಳೆ ವಿಪಕ್ಷ ಹೇಗಿರಬೇಕೆಂದು ರಾಹುಲ್ ಗಾಂಧಿ ತೋರಿಸಿದ್ದಾರೆ: ಶಿವಸೇನೆ

Corona

ಈ ವೇಳೆ ವಿಪಕ್ಷ ಹೇಗಿರಬೇಕೆಂದು ರಾಹುಲ್ ಗಾಂಧಿ ತೋರಿಸಿದ್ದಾರೆ: ಶಿವಸೇನೆ

Public TV
Last updated: April 18, 2020 7:23 pm
Public TV
Share
2 Min Read
Shiv Sena Rahul Gandhi
SHARE

– ರಾಹುಲ್ ಗಾಂಧಿಯನ್ನು ಹಾಡಿಹೊಗಳಿದ ಸೇನೆ

ಮುಂಬೈ: ದೇಶ ಸಂಕಷ್ಟಕ್ಕೆ ಸಿಲುಕಿರುವ ಈ ಸಮಯದಲ್ಲಿ ವಿರೋಧ ಪಕ್ಷ ಹೇಗೆ ವರ್ತಿಸಬೇಕೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೋರಿಸಿಕೊಟ್ಟಿದ್ದಾರೆ ಎಂದು ರಾಹುಲ್ ನಡೆಯನ್ನು ಶಿವಸೇನೆ ಮೆಚ್ಚಿಕೊಂಡಿದೆ.

ಈ ವಿಚಾರವಾಗಿ ಪಕ್ಷದ ಮುಖವಾಣಿ ಸಾಮ್ನಾದಲ್ಲಿ ದೇಶದ ಹಿತಾಸಕ್ತಿಗಾಗಿ ರಾಹುಲ್ ಗಾಂಧಿ ಅವರು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು, ಕೊರೊನಾ ಸಾಂಕ್ರಾಮಿಕ ರೋಗದ ಬಗ್ಗೆ ಕುಳಿತು ಚರ್ಚಿಸಬೇಕು. ರಾಹುಲ್ ಗಾಂಧಿ ಮತ್ತು ಮೋದಿ ಅವರ ರಾಜಕೀಯ ಹಿತಾಸಕ್ತಿಗಳು ಬೇರೆ ಇರಬಹುದು. ಆದರೆ ಇದು ಜಗಳವಾಡುವ ಸಮಯವಲ್ಲ ದೇಶವು ಒಗ್ಗಟ್ಟಿನಿಂದ ಈ ರೋಗದ ವಿರುದ್ಧ ಹೋರಾಡಬೇಕು ಎಂದು ಬರೆದುಕೊಂಡಿದೆ.

SHIVASENA

ಜನರಲ್ಲಿ ರಾಹುಲ್ ಗಾಂಧಿ ಬಗ್ಗೆ ಬೇರೆ ಅಭಿಪ್ರಾಯಗಳಿವೆ. ಹಾಗೆಯೇ ಪಿಎಂ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಬಗ್ಗೆಯೂ ಬೇರೆ ಬೇರೆ ಅಭಿಪ್ರಾಯಗಳಿವೆ. ಬಿಜೆಪಿ ಪಾರ್ಟಿ ಅರ್ಧದಷ್ಟು ಯಶಸ್ಸನ್ನು ರಾಹುಲ್ ಗಾಂಧಿಯವರನ್ನು ತೆಗಳುವುದಿರಿಂದ ಪಡೆದುಕೊಂಡಿದೆ. ಇದು ಇಂದಿಗೂ ಮುಂದುವರಿದಿದೆ. ಆದರೆ ಈಗ ದೇಶದಲ್ಲಿರುವ ಬಿಕ್ಕಟ್ಟಿನ ನಡುವೆ ರಾಹುಲ್ ಗಾಂಧಿಯವರು ತೆಗೆದುಕೊಂಡ ನಿಲುವುಗಳನ್ನು ನಾವು ಪ್ರಶಂಸಿಸಬೇಕಾಗಿದೆ ಎಂದು ಶಿವಸೇನೆ ಹೇಳಿದೆ.

rahul gandhi 2

ದೇಶವು ಕೊರೊನಾ ವೈರಸ್ ನಿಂದ ಬಿಕ್ಕಟ್ಟಿನಲ್ಲಿ ಸಿಲುಕಿದ ಸಮಯದಲ್ಲಿ ರಾಹುಲ್ ಗಾಂಧಿ ಅವರು ವಿರೋಧ ಪಕ್ಷ ಹೇಗೆ ವರ್ತಿಸಬೇಕು ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ರಾಹುಲ್ ಗಾಂಧಿಯವರು ಈ ನಿಲುವುಗಳಿಂದ ಒಂದು ಮಾದರಿಯಾಗಿ ನಿಂತಿದ್ದಾರೆ. ಜೊತೆಗೆ ಮೊದಲಿನಿಂದಲೂ ಕೊರೊನಾ ವೈರಸ್ ಬಗ್ಗೆ ಕೇಂದ್ರಕ್ಕೆ ಎಚ್ಚರಿಕೆ ಕೊಡುತ್ತಾ ಬಂದಿದ್ದಾರೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ತಿಳಿಸಿದೆ.

uddhav thackeray

ಬಿಜೆಪಿಯವರು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ತವಕದಲ್ಲಿ ಇದ್ದರೆ, ಆಗಲೇ ರಾಹುಲ್ ಗಾಂಧಿ ಕೊರೊನಾ ವೈರಸ್ ಅನ್ನು ನಿಭಾಯಿಸುವ ಬಗ್ಗೆ ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತಿದ್ದರು. ಜೊತೆಗೆ ಕೊರೊನಾ ವೈರಸ್ ರೋಗಿಗಳ ಚಿಕಿತ್ಸೆಗೆ ಅಗತ್ಯವಾದ ವೈದ್ಯಕೀಯ ಉಪಕರಣಗಳ ರಫ್ತು ಮಾಡುವುದನ್ನು ನಿಲ್ಲಿಸುವಂತೆ ರಾಹುಲ್ ಗಾಂಧಿ ಪದೇ ಪದೇ ಸರ್ಕಾರವನ್ನು ಒತ್ತಾಯಿಸುತ್ತಿದ್ದರು ಎಂದು ಸೇನಾ ತನ್ನ ಮುಖವಾಣಿಯಲ್ಲಿ ಬರೆದುಕೊಂಡಿದೆ.

rahul gandhi modi

ಗುರುವಾರ ಮಾತನಾಡಿದ್ದ ರಾಹುಲ್ ಗಾಂಧಿ, ಕೊರೊನಾ ವೈರಸ್ ದೇಶದ ಆರೋಗ್ಯ ಮತ್ತು ಆರ್ಥಿಕ ವ್ಯವಸ್ಥೆಯಲ್ಲಿ ಎರಡು ದೊಡ್ಡ ಸಮಸ್ಯೆಗಳನ್ನು ಸೃಷ್ಟಿಸಿದೆ. ಆರೋಗ್ಯದ ಜೊತೆಗೆ ಆರ್ಥಿಕತೆ ಮೇಲೆ ಸರ್ಕಾರ ಗಮನ ಹರಿಸಬೇಕು ಎಂದು ಸಲಹೆ ನೀಡಿದ್ದರು. ಜೊತೆಗೆ ನಾನು ಈ ಸಮಯದಲ್ಲಿ ಕೇಂದ್ರ ಸರ್ಕಾರದ ತಪ್ಪುಗಳನ್ನು ಹುಡುಕಲು ಹೋಗುವುದಿಲ್ಲ. ಬದಲಿಗೆ ಕೊರೊನಾ ವಿರುದ್ಧ ಹೋರಾಡಲು ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುತ್ತೇನೆ ಎಂದು ಹೇಳಿದ್ದರು.

Corona dd

ಕೊರೊನಾ ವಿಚಾರದಲ್ಲಿ ಲಾಕ್‍ಡೌನ್ ಒಂದೇ ಮುಖ್ಯವಲ್ಲ. ಇದರೊಂದಿಗೆ ಕೊರೊನಾ ಪರೀಕ್ಷೆಗಳನ್ನು ಹೆಚ್ಚು ಮಾಡಬೇಕು. ಹಾಟ್‍ಸ್ಪಾಟ್, ನಾನ್ ಹಾಟ್‍ಸ್ಪಾಟ್ ವಲಯಗಳಲ್ಲಿ ಕ್ಷಿಪ್ರವಾಗಿ ಟೆಸ್ಟಿಂಗ್‍ಗಳು ನಡೆಯಬೇಕು. ವೈರಸ್ ಹರಡುವ ವೇಗದಲ್ಲೇ ನಮ್ಮ ಪರೀಕ್ಷೆಗಳು ನಡೆದಾಗ ಮಾತ್ರ ಕೊರೊನಾ ನಿಯಂತ್ರಿಸಲು ಸಾಧ್ಯವಾಗುತ್ತದೆ. ದೇಶದ ಪ್ರತಿ ಜಿಲ್ಲೆಯಲ್ಲಿ ಅಂದಾಜು 350 ಟೆಸ್ಟ್ ಗಳು ನಡೆದಿದೆ. ಆದರೆ ಕೊರೊನಾ ವೈರಸ್ ಪ್ರಭಾವ ಮುಂದೆ ಇದು ಅತಿ ಕಡಿಮೆ ಟೆಸ್ಟ್ ಗಳಾಗಿದ್ದು, ಸರ್ಕಾರ ಟೆಸ್ಟಿಂಗ್ ವಿಚಾರದಲ್ಲಿ ಹೆಚ್ಚು ಗಮನ ಹರಿಸಬೇಕು ಎಂದು ಸಲಹೆ ನೀಡಿದ್ದರು.

TAGGED:Central GovernmentCorona VirusMouthpiece SaamnamumbaiPublic TVRahul Gandhishiv senaಕೇಂದ್ರ ಸರ್ಕಾರಕೊರೊನಾ ವೈರಸ್ಪಬ್ಲಿಕ್ ಟಿವಿಮುಖವಾಣಿ ಸಾಮ್ನಾಮುಂಬೈರಾಹುಲ್ ಗಾಂಧಿಶಿವಸೇನ
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

election evm vote
Latest

ಅಸ್ಸಾಂ, ತಮಿಳುನಾಡು, ಕೇರಳಕ್ಕೆ ಏ.9 ರಂದು ಚುನಾವಣೆ – ಮೇ 4 ರಂದು ಫಲಿತಾಂಶ

Public TV
By Public TV
3 minutes ago
rajya sabha election bjp attempts to operation kamalaa two odisha people detained
Districts

ಬಿಡದಿ ರೆಸಾರ್ಟ್‌ನಲ್ಲಿ ಒಡಿಶಾ ಕಾಂಗ್ರೆಸ್‌ ಶಾಸಕರ ಆಪರೇಷನ್‌ಗೆ ಬಿಜೆಪಿ ಯತ್ನ – ಚೆಕ್‌ ಸಮೇತ ಇಬ್ಬರು ವಶ

Public TV
By Public TV
27 minutes ago
channarayapatna bcm hostel manager commits suicide
Crime

ಚನ್ನರಾಯಪಟ್ಟಣ | ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ನೇಣಿಗೆ ಶರಣು – ಕಾರಣ ನಿಗೂಢ

Public TV
By Public TV
27 minutes ago
Ramesha Bandisiddegowda
Districts

ಶ್ರೀಗಳಿಗೆ ಬೇಸರ ಆಗಿದ್ದರೆ ಕ್ಷಮೆ ಕೇಳುತ್ತೇನೆ – ರಮೇಶ್ ಬಂಡಿಸಿದ್ದೇಗೌಡ

Public TV
By Public TV
56 minutes ago
Ramesha Bandisiddegowda
Karnataka

ಶ್ರೀಗಳ ಹೆಜ್ಜೆ ಎಲ್ಲೆಲ್ಲೋ ದಾರಿ ತಪ್ಪುತ್ತಿದೆ: ನಿರ್ಮಲಾನಂದನಾಥ ಸ್ವಾಮೀಜಿ ಬಗ್ಗೆ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ

Public TV
By Public TV
1 hour ago
Nuclear Capable Rocket Kim Jong Un
Latest

ಅಣ್ವಸ್ತ್ರ ಸಾಮರ್ಥ್ಯದ ರಾಕೆಟ್ ಲಾಂಚರ್ ಪರೀಕ್ಷಿಸಿದ ಉತ್ತರ ಕೊರಿಯಾ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?