Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಪಾಕ್ ಪರ ಇರುವವರ ಮತಕ್ಕಾಗಿ ಸನಾತನ ಧರ್ಮದ ವಿರುದ್ಧ ಮಾತು: ಮುನಿಸ್ವಾಮಿ ವಾಗ್ದಾಳಿ

Public TV
Last updated: September 5, 2023 4:22 pm
Public TV
Share
1 Min Read
Muniswamy
SHARE

ಕೋಲಾರ: ಸನಾತನ ಧರ್ಮದ ವಿರುದ್ಧ ಮಾತಾಡಿದರೆ ಪಾಕಿಸ್ತಾನದ ಪರ ಇರುವವರು ಮತ ಕೊಡುತ್ತಾರೆ ಎಂಬ ಉದ್ದೇಶದಿಂದ ಉದಯನಿಧಿ ಸ್ಟಾಲಿನ್ (Udhayanidhi Stalin) ಮಾತಾಡಿದ್ದಾರೆ ಎಂದು ಸಂಸದ ಮುನಿಸ್ವಾಮಿ (Muniswamy) ವಾಗ್ದಾಳಿ ನಡೆಸಿದ್ದಾರೆ.

ಬಂಗಾರಪೇಟೆಯ ರೈಲ್ವೆ ನಿಲ್ದಾಣದಲ್ಲಿ ಎಕ್ಸಿಲೇಟರ್ ಲೋಕಾರ್ಪಣೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ ಬಿಜೆಪಿ ಹಿಂದೂಪರ ಇದೆ. ಆದರೆ ಐ.ಎನ್.ಡಿ.ಐ.ಎ (I.N.D.I.A) ಒಕ್ಕೂಟ ಪಾಕಿಸ್ತಾನದ ಪರ ಸಾಗುತ್ತಿದೆ. ಭಾರತದಲ್ಲಿ 800 ವರ್ಷ ಆಳ್ವಿಕೆ ನಡೆಸಿದ ಮಹಮ್ಮದ್ ಘಜ್ನಿಯಿಂದ ಸಹ ಹಿಂದೂ ಧರ್ಮ ನಾಶ ಮಾಡಲು ಸಾಧ್ಯವಾಗಿಲ್ಲ. ಅಧರ್ಮ ಅಳಿಸಲು ಶ್ರೀಕೃಷ್ಣನ ಅವತಾರದಂತೆ ನರೇಂದ್ರ ಮೋದಿಯವರು ದೇಶದಲ್ಲಿ ಇದ್ದಾರೆ. ಆಲಿಬಾಬಾ 40 ಕಳ್ಳರ ತಂಡದ ಐ.ಎನ್.ಡಿ.ಐ.ಎ ಒಕ್ಕೂಟದ ಅಂತ್ಯಕಾಲ ಸಮೀಪದಲ್ಲೇ ಇದೇ ಎಂದಿದ್ದಾರೆ. ಇದನ್ನೂ ಓದಿ: ‘INDIA’ ಬಗ್ಗೆ ಭಯ ಬಂದು ಹೆಸರು ಬದಲಾವಣೆ: ಡಿಕೆಶಿ ಲೇವಡಿ

ರಿಪಬ್ಲಿಕ್ ಆಫ್ ಇಂಡಿಯಾ ಹೆಸರನ್ನು ರಿಪಬ್ಲಿಕ್ ಆಫ್ ಭಾರತ ಮಾಡುವ ವಿಚಾರವಾಗಿ, ಮೊದಲು ಈಸ್ಟ್ ಇಂಡಿಯಾ ಕಂಪನಿ ಎಂದು ನಾಮಕರಣ ಮಾಡಿಕೊಂಡಿದ್ದರು. ಈಗ ಭಾರತ ಎಂದರೆ ಇಡೀ ವಿಶ್ವಕ್ಕೆ ಗೊತ್ತಿದೆ. ಭಾರತ ಎಂದರೆ ಹಿಂದೂಸ್ತಾನ, ಇತಿಹಾಸ ಇರುವಂತಹ ದೇಶ. ಈ ಕೆಲಸಕ್ಕೆ ಬಾರದವರು ಯುಪಿಎ ಸರ್ಕಾರ ಇದ್ದಾಗ ಯುಪಿಎ1, ಯುಪಿಎ2 ಎಂದು ಮಾಡಿಕೊಂಡು ಭ್ರಷ್ಟಾಚಾರ ಮಾಡಿದ್ದರು. ಅದನ್ನು ತೊಳೆದುಕೊಳ್ಳುವ ನಿಟ್ಟಿನಲ್ಲಿ ಹೊಸ ಹೆಸರು ಐ.ಎನ್.ಡಿ.ಐ.ಎ ಎಂದು ಇಟ್ಟುಕೊಂಡಿದ್ದಾರೆ. ಭಾರತ ಎಂದರೆ ವಿರೋಧ ಮಾಡುವವರು ಯಾರೂ ಇಲ್ಲ. ಹೀಗಾಗಿ ಮರುನಾಮಕರಣ ಮಾಡಲು ನಮ್ಮ ಒಪ್ಪಿಗೆ ಇದೆ ಎಂದಿದ್ದಾರೆ.

ಈ ವೇಳೆ ವಿಧಾನ ಪರಿಷತ್ ಸದಸ್ಯ ಇಂಚರ್ ಗೋವಿಂದರಾಜು, ಛಲವಾದಿ ನಾರಾಯಣಸ್ವಾಮಿ ಸಹ ಸಂಸದರಿಗೆ ಸಾಥ್ ಕೊಟ್ಟಿದ್ದಾರೆ. ಇದನ್ನೂ ಓದಿ: ದೆಹಲಿ ದೇಶದಲ್ಲೇ ಅತಿ ಹೆಚ್ಚು ಎಲೆಕ್ಟ್ರಿಕ್ ಬಸ್ ಉಳ್ಳ ನಗರ – 400 ಬಸ್‌ಗಳಿಗೆ ಚಾಲನೆ

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್


follow icon

TAGGED:I.N.D.I.AKolarMuniswamyUdhayanidhi Stalinಉದಯನಿಧಿ ಸ್ಟಾಲಿನ್ಐಎನ್‌ಡಿಐಎಕೋಲಾರ
Share This Article
Facebook Whatsapp Whatsapp Telegram

Cinema Updates

Arjun Janya
ಅರ್ಜುನ್ ಜನ್ಯ ನಿರ್ದೇಶನದ ಚಿತ್ರಕ್ಕೆ ಉಗಾಂಡ ಕಲಾವಿದರ ಮೆರಗು
1 hour ago
Timmana Mottegalu 4
ತಿಮ್ಮನ ಮೊಟ್ಟೆಗಳು ಟ್ರೈಲರ್‌ಗೆ ಭಾರೀ ಮೆಚ್ಚುಗೆ
1 hour ago
Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
18 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
20 hours ago

You Might Also Like

Samir Kumar Sinha plane crash
Latest

ದುರಂತಕ್ಕೂ ಮುನ್ನ ಇದೇ ವಿಮಾನ ಪ್ಯಾರಿಸ್‌ನಿಂದ ದೆಹಲಿಗೆ ಹಾರಾಟ ನಡೆಸಿತ್ತು!

Public TV
By Public TV
12 minutes ago
Suhas Shetty Mangaluru copy
Crime

ಸುಹಾಸ್ ಶೆಟ್ಟಿ ಹತ್ಯೆ ಕೇಸ್ – ಮಂಗಳೂರಿಗೆ ಆಗಮಿಸಿದ ಎನ್‍ಐಎ ತಂಡ

Public TV
By Public TV
21 minutes ago
neet topper mahesh kumar
Latest

NEET-UG 2025 ಫಲಿತಾಂಶ ಪ್ರಕಟ; ರಾಜಸ್ಥಾನದ ಅಭ್ಯರ್ಥಿ ಟಾಪರ್‌, ಕರ್ನಾಟಕದ ನಿಖಿಲ್‌ಗೆ 17ನೇ ರ‍್ಯಾಂಕ್‌

Public TV
By Public TV
35 minutes ago
Rajasthan Youth Tea Selling 1
Latest

ಅತ್ತೆ ಮನೆ ಮುಂದೆ ಅಳಿಯನ ಟೀ ಅಂಗಡಿ – ಕೈಗೆ ಕೋಳ ಧರಿಸಿ ಚಹಾ ಮಾರಾಟ

Public TV
By Public TV
1 hour ago
Nikhil Kumaraswamy 1 2
Bengaluru City

ಕೇಂದ್ರ ಜಾತಿಗಣತಿ ಮಾಡೋವಾಗ ರಾಜ್ಯ ಸರ್ಕಾರದಿಂದ ಜಾತಿಗಣತಿ ಬೇಡ: ನಿಖಿಲ್ ಕುಮಾರಸ್ವಾಮಿ

Public TV
By Public TV
1 hour ago
Nikhil Kumaraswamy
Bengaluru City

ರಾಜ್ಯಕ್ಕೆ ಅನುದಾನದ ಕೊರತೆ ಆಗಿದ್ದರೆ ಪ್ರಧಾನಿಗಳ ಜೊತೆ ಸಿಎಂ ಮಾತಾಡಲಿ: ನಿಖಿಲ್ ಕುಮಾರಸ್ವಾಮಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?