Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 50 ದಿನ ಪ್ರೀತಿಸಿದ್ದ ಅಕ್ಷತಾ-ರಾಕಿ ಬ್ರೇಕಪ್ ಆಗಿದ್ದೇಕೆ? ಮುರಳಿ ಉತ್ತರ ಹೀಗಿತ್ತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 50 ದಿನ ಪ್ರೀತಿಸಿದ್ದ ಅಕ್ಷತಾ-ರಾಕಿ ಬ್ರೇಕಪ್ ಆಗಿದ್ದೇಕೆ? ಮುರಳಿ ಉತ್ತರ ಹೀಗಿತ್ತು

Bengaluru City

50 ದಿನ ಪ್ರೀತಿಸಿದ್ದ ಅಕ್ಷತಾ-ರಾಕಿ ಬ್ರೇಕಪ್ ಆಗಿದ್ದೇಕೆ? ಮುರಳಿ ಉತ್ತರ ಹೀಗಿತ್ತು

Public TV
Last updated: January 12, 2019 1:26 pm
Public TV
Share
2 Min Read
akshta rakesh murali
SHARE

ಬೆಂಗಳೂರು: 15 ವಿವಿಧ ಮನಸ್ಸುಗಳನ್ನು ಒಂದೇ ಮನೆಯಲ್ಲಿರಿಸುವುದು. ಬಾಹ್ಯ ಜಗತ್ತಿನೊಂದಿಗೆ ಸಂಪರ್ಕವಿಲ್ಲದೆ ಅಲ್ಲಿರುವ ವಿಭಿನ್ನ ಜನರೊಂದಿಗೆ ಜೀವನ ನಡೆಸುವ ರಿಯಾಲಿಟಿ ಶೋ ಬಿಗ್‍ಬಾಸ್. ಈ ಕಾರ್ಯಕ್ರಮ ಹಿಂದಿ, ತಮಿಳು, ತೆಲುಗು ಮತ್ತು ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಮೂಡಿಬರುತ್ತಿದ್ದು, ಸಾಕಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿದೆ. ಕನ್ನಡದ ಬಿಗ್‍ಬಾಸ್ ಸಹ 6ನೇ ಆವೃತ್ತಿಯ ಅಂತಿಮ ಘಟ್ಟಕ್ಕೆ ತಲುಪಿದೆ. ಶೋ ಆರಂಭವಾದಗಿನಿಂದಲೂ ಮನೆಯಲ್ಲಿರುವ ಅಕ್ಷತಾ ಪಾಂಡವಪುರ ಮತ್ತು ಎಂ.ಜೆ.ರಾಕೇಶ್ ಇಬ್ಬರ ಪ್ರೇಮ ಕಹಾನಿ ಬಹು ಜನರನ್ನು ಆಕರ್ಷಿಸಿತ್ತು.

rakesh akshta

ಆರಂಭದ 50 ದಿನಗಳಲ್ಲಿ ಇಬ್ಬರ ಮಧ್ಯೆ ಪ್ರೀತಿ ಇತ್ತು ಎಂಬುದನ್ನು 11ನೇ ವಾರ ಮನೆಯಿಂದ ಹೊರ ಬಂದಿರುವ ಮುರಳಿ ಸಹ ಒಪ್ಪಿಕೊಳ್ಳುತ್ತಾರೆ. ಪಬ್ಲಿಕ್ ಟಿವಿಗೆ ನೀಡಿದ ಸಂದರ್ಶನದಲ್ಲಿ ಕೆಲವು ವಿಚಾರಗಳನ್ನು ಹೊರಹಾಕಿರುವ ಮುರಳಿ, ಕೆಲ ಸ್ಪರ್ಧಿಗಳ ವರ್ತನೆ ಮತ್ತು ನಡವಳಿಕೆ ಬಗ್ಗೆ ಅಸಮಾಧಾನವನ್ನು ಹೊರಹಾಕಿದ್ದಾರೆ. ಅಕ್ಷತಾ ಬಗ್ಗೆ ಮಾತನಾಡುತ್ತಾ ಆಕೆ ಹುಡುಗಿ ಅಲ್ಲ ಹೆಂಗಸು ಎಂದು ಮಾತು ಆರಂಭಿಸಿದ ಮುರಳಿ, ಆಕೆ ಮಾಡ್ತೀರೋದು ಸರಿ ಇಲ್ಲ ಎಂಬುದನ್ನು ಸ್ಪಷ್ಟಪಡಿಸಿದರು. ಇದನ್ನೂ ಓದಿ:  ಅಮ್ಮ ರಾಕಿಯನ್ನ ಮಾತಾಡ್ಸು-ತಾಯಿ ಬಳಿ ಅಕ್ಷತಾ ಮನವಿ

ಬ್ರೇಕಪ್ ಆಗಿದ್ದೇಕೆ?
ಮೊದಲ 50 ದಿನ ಇಬ್ಬರು ಜೊತೆಯಾಗಿ ಹೆಚ್ಚು ಸಮಯ ಕಳೆಯುತ್ತಿದ್ದರು. ಒಂದು ವಾರ ರಾಕೇಶ್ ಕ್ಯಾಪ್ಟನ್ ಆಗಿ ಆಯ್ಕೆಯಾಗಿದ್ದಾಗ ಬಿಗ್‍ಬಾಸ್ ಅಧಿಕಾರ ನೀಡಿತ್ತು. ನಾಮಿನೇಟ್ ಆಗಿರುವ ಸ್ಪರ್ಧಿಗಳಲ್ಲಿ ಒಬ್ಬರನ್ನು ಸೇವ್ ಮಾಡಬಹುದು ಎಂದು ಹೇಳಿತ್ತು. ಆ ವಾರ ನಾಮಿನೇಟ್ ಆದವರಲ್ಲಿ ಅಕ್ಷತಾ ಮತ್ತು ಮುರಳಿ ಸಹ ಇದ್ದರು. ಎಲ್ಲರೂ ಅಕ್ಷತಾಳನ್ನು ರಾಕೇಶ್ ಸೇವ್ ಮಾಡುತ್ತಾನೆ ಅಂದುಕೊಂಡಿದ್ದರು. ಆದ್ರೆ ಈ ಮನೆಗೆ ಮುರಳಿ ಅವರು ಅವಶ್ಯವಾಗಿದ್ದರು. ಹಾಗಾಗಿ ಮುರಳಿ ಅವರನ್ನು ಸೇವ್ ಮಾಡ್ತೀನಿ ಅಂತಾ ಹೇಳಿದ್ದರಿಂದ ಸಹಜವಾಗಿಯೇ ಅಕ್ಷತಾಗೆ ಬೇಸರವಾಯ್ತು ಅಂತಾ ಮುರಳಿ ಹೇಳಿದರು. ಇದನ್ನೂ ಓದಿ: ಬಿಗ್‍ಬಾಸ್ ಸ್ಪರ್ಧಿಗಳ ರಹಸ್ಯ ಬಿಚ್ಚಿಟ್ಟ ಮುರಳಿ

akshta

ಇದಕ್ಕೂ ಮೊದಲು ಜೋಡಿ ನಾಮಿನೇಷನ್ ವೇಳೆ ಅಕ್ಷತಾ ತಾನು ನಾಮಿನೇಟ್ ಆಗುವ ಮೂಲಕ ರಾಕಿಯನ್ನು ಸೇವ್ ಮಾಡಿದ್ದಳು. ಒಂದು ರೀತಿ ಇಬ್ಬರ ಬ್ರೇಕಪ್ ಗೆ ನಾನೇ ಕಾರಣ ಅಂತ ಹೇಳಿ ಮುರಳಿ ನಕ್ಕರು. ಇದನ್ನೂ ಓದಿ:  ರಾಕೇಶ್ ಕೊಟ್ಟ ಗಿಫ್ಟನ್ನು ಲೈಟ್ ಆಫ್ ಆದ್ಮೇಲೆ ಪಡೆದ ಅಕ್ಷತಾ

ದಿನವಿಡೀ ರಾಕೇಶ್ ಮತ್ತು ಅಕ್ಷತಾ ಜಗಳ ಆಡುತ್ತಾರೆ. ಬಿಗ್‍ಬಾಸ್ ಮನೆಯ ಲೈಟ್ ಆಫ್ ಆದಾಗ ಮಾತನಾಡಲು ಶುರು ಮಾಡುತ್ತಾರೆ. ಕೆಲವರು ತಮ್ಮ ಮುಖಕ್ಕೆ ತಾವೇ ಬಣ್ಣ ಬಳಿದುಕೊಂಡು ಆಟ ಆಡುತ್ತಿದ್ದಾರೆ. ಆದ್ರೆ ಮನೆಯಿಂದ ಹೊರ ಬಂದ ಮೇಲೆ ಜಗತ್ತು ಅದೇ ಬಣ್ಣವನ್ನು ನಂಬುತ್ತೆ. ಅಷ್ಟು ಬೇಗ ತಾವಾಗಿಯೇ ಹಾಕಿಕೊಂಡ ಬಣ್ಣವನ್ನು ತಾವೇ ಬೇಡ ಅಂದರೂ ಕಳಚಲ್ಲ. ರಿಯಲ್ ಮತ್ತು ರಿಯಾಲಿಟಿಗೂ ತುಂಬಾನೇ ವ್ಯತ್ಯಾಸವಿದೆ ಎಂಬುದನ್ನು ಅಲ್ಲಿರುವವರು ಅರ್ಥ ಮಾಡಿಕೊಳ್ಳುತ್ತಿಲ್ಲ ಎಂದು ಮುರಳಿ ಹೇಳಿದ್ದಾರೆ. ಇದನ್ನೂ ಓದಿ: ರಾಕೇಶ್ ಮೇಲೆ ಗುಡುಗಿದ ಅಕ್ಷತಾ – ಮೋಸ ಹೋದೆ ಎಂದು ಬಾತ್‍ರೂಮಿನಲ್ಲಿ ಚೀರಾಟ

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:AkshthaabiggbossbreakupKannada BiggbossloveMuraliPublic TVRakeshಅಕ್ಷತಾಕನ್ನಡ ಬಿಗ್‍ಬಾಸ್ಪಬ್ಲಿಕ್ ಟಿವಿಪ್ರೀತಿಬಿಗ್‍ಬಾಸ್ಬ್ರೇಕಪ್ಮುರಳಿರಾಕೇಶ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Basangouda Patil Yatnal
Kolar

ಐಪಿಎಲ್‌ ಟಿಕೆಟ್‌ ಬೇಕೆನ್ನುವ ಶಾಸಕರಿಗೆ ನಾಚಿಕೆಯಾಗಬೇಕು: ಯತ್ನಾಳ್‌ ಕಿಡಿ

Public TV
By Public TV
2 minutes ago
Sadiq Pailwan 1
Bengaluru City

ನಮ್ಮ ಕ್ಷೇತ್ರದಲ್ಲಿ ಸಮರ್ಥ್‌ರನ್ನು ಗೆಲ್ಲಿಸುತ್ತೇವೆ – ಉಪಕದನದಿಂದ ಹಿಂದೆ ಸರಿದ ಪೈಲ್ವಾನ್‌

Public TV
By Public TV
3 minutes ago
Four drown in Tungabhadra river near Kandakur in Kosagi mandal of Andhra Pradesh
Crime

ಆಂಧ್ರಪ್ರದೇಶ | ತುಂಗಭದ್ರಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ದುರ್ಮರಣ

Public TV
By Public TV
47 minutes ago
Siddaramaiah DK Shivakumar Randeep Surjewala
Bengaluru City

ಕರ್ನಾಟಕ, ತಮಿಳುನಾಡಿಗೆ ಕಳುಹಿಸಿಲ್ಲ ಯಾಕೆ? ಗುಜರಾತಿಗೆ ಯಾಕೆ ತೈಲ ಟ್ಯಾಂಕರ್‌ ಹೋಗಬೇಕಿತ್ತು?- ಡಿಕೆಶಿ ಕಿಡಿ

Public TV
By Public TV
49 minutes ago
Reliance Industries
Latest

ಕೇಂದ್ರದ ನಿರ್ಧಾರದಿಂದ ಇಂದು ಒಂದೇ ದಿನ ರಿಲಯನ್ಸ್‌ ಮಾರುಕಟ್ಟೆ ಮೌಲ್ಯ 87 ಸಾವಿರ ಕೋಟಿ ಕುಸಿತ

Public TV
By Public TV
2 hours ago
rama navami special worship to the lord rama in mantralayam
Districts

ಮಂತ್ರಾಲಯದಲ್ಲಿ ರಾಮನವಮಿ ಸಂಭ್ರಮ – ಮೂಲ ರಾಮದೇವರಿಗೆ ವಿಶೇಷ ಪೂಜೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?