Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿನಿಮಾ ಟಿಕೆಟ್ ನೀಡದ್ದಕ್ಕೆ ಕೊಲೆ: ಆರೋಪಿಗಳು 5 ತಿಂಗಳ ಬಳಿಕ ಸುಲಭವಾಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು ಹೇಗೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಸಿನಿಮಾ ಟಿಕೆಟ್ ನೀಡದ್ದಕ್ಕೆ ಕೊಲೆ: ಆರೋಪಿಗಳು 5 ತಿಂಗಳ ಬಳಿಕ ಸುಲಭವಾಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು ಹೇಗೆ?

Bellary

ಸಿನಿಮಾ ಟಿಕೆಟ್ ನೀಡದ್ದಕ್ಕೆ ಕೊಲೆ: ಆರೋಪಿಗಳು 5 ತಿಂಗಳ ಬಳಿಕ ಸುಲಭವಾಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು ಹೇಗೆ?

Public TV
Last updated: May 2, 2017 5:37 pm
Public TV
Share
2 Min Read
allu arjun
SHARE

ಬಳ್ಳಾರಿ: ಬಾಹುಬಲಿ ಚಿತ್ರದ ಟಿಕೆಟ್ಟಿಗೆ ಇದೀಗ ಎಲ್ಲೆಡೆ ಭಾರೀ ಬೇಡಿಕೆಯಿದೆ. ಸಾವಿರಾರು ರೂಪಾಯಿ ಕೊಟ್ಟಾದ್ರೂ ಸರಿ ಚಿತ್ರ ನೋಡಬೇಕು ಅಂತಾ ಪೇಕ್ಷಕರು ಮುಗಿಬಿದ್ದು ಟಿಕೆಟ್ ಖರೀದಿ ಮಾಡುತ್ತಿದ್ದಾರೆ. ಆದ್ರೆ ಈ ಹಿಂದೆ ಬಿಡುಗಡೆಯಾಗಿ ಭಾರೀ ಯಶಸ್ವಿ ಕಂಡ ಅಲ್ಲು ಅರ್ಜುನ್ ನಟನೆಯ `ಸರೈನೋಡು’ ತೆಲುಗು ಟಿಕೆಟ್ ನೀಡದ್ದಕ್ಕೆ ಚಿತ್ರಮಂದಿರ ಸೆಕ್ಯೂರಿಟಿ ಗಾರ್ಡ್ ನನ್ನು ಕೊಲೆ ಮಾಡಿದ ಆರೋಪಿಗಳು 5 ತಿಂಗಳ ಬಳಿಕ ಅರೆಸ್ಟ್ ಆಗಿದ್ದಾರೆ.

ಬಳ್ಳಾರಿಯಲ್ಲಿ ತೆಲುಗು ಚಿತ್ರಗಳು ಬಿಡುಗಡೆಯಾದ್ರೆ ಮಧ್ಯರಾತ್ರಿಯೇ ತೆರೆ ಕಾಣುತ್ತವೆ. ಮಧ್ಯರಾತ್ರಿಯೇ ಸಾವಿರಾರು ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಚಿತ್ರ ನೋಡಲು ಮುಗಿಬಿಳೋದು ಮಾಮೂಲಾಗಿದೆ. ಆದ್ರೆ ಕೇಳಿದಷ್ಟು ಟಿಕೆಟ್ ನೀಡಲಿಲ್ಲ ಅನ್ನೋ ಕಾರಣಕ್ಕೆ ಚಿತ್ರಮಂದಿರದ ಸಿಬ್ಬಂದಿಯನ್ನು ಕೊಲೆ ಮಾಡಿರುವುದು ಇದೀಗ ಬಯಲಾಗಿದೆ.

BLY 1

ಏನಿದು ಪ್ರಕರಣ?
ಕಳೆದ ನವಂಬರ್ 1 ರಂದು ಬಳ್ಳಾರಿಯ ರಾಘವೇಂದ್ರ ಚಿತ್ರಮಂದಿರದ ಸೆಕ್ಯೂರಿಟಿ ಗಾರ್ಡ್ ವಂಕಟೇಶನನ್ನು ಕೆಲ ದುಷ್ಕಮಿಗಳು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದರು. ಅಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದ ಬಳ್ಳಾರಿಯ ಬ್ರೂಸಪೇಟೆ ಪೊಲೀಸರು, ಇದೊಂದು ಹಣಕಾಸಿನ ವ್ಯವಹಾರಕ್ಕೆ ಕೊಲೆ ನಡೆದಿರಬಹುದೆಂದು ತನಿಖೆ ಮುಂದುವರೆಸಿದ್ದರು. ಇದೀಗ ಬಳ್ಳಾರಿ ಗ್ರಾಮೀಣ ಠಾಣೆಯ ಪೊಲೀಸರು ಕೊಲೆ ಆರೋಪಿಗಳನ್ನು ಬಂಧಿಸಿದ್ದು, ಅವರ ಹೇಳಿಕೆ ಕಂಡು ಇದೀಗ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ. `ಸೈರನೋಡು’ ಚಿತ್ರದ ಟಿಕೆಟ್ ನೀಡದ್ದಕ್ಕೆ ಸೆಕ್ಯೂರಿಟಿ ಗಾರ್ಡ್ ಕೊಲೆ ಮಾಡಿರುವುದು ಇದೀಗ ಬಯಲಾಗಿದೆ.

ಅಲ್ಲು ಅರ್ಜುನ್ ನಟನೆಯ `ಸರೈನೋಡು’ ಎಂಬ ತೆಲುಗು ಚಿತ್ರ ಕಳೆದ ವರ್ಷ ಏಪ್ರಿಲ್ 22 ತಿಂಗಳಲ್ಲಿ ನಗರದ ರಾಘವೇಂದ್ರ ಟಾಕೀಸ್‍ನಲ್ಲಿ ಬಿಡುಗಡೆಯಾಗಿತ್ತು. ಈ ಸಿನಿಮಾ ನೋಡಲು ಬಳ್ಳಾರಿ ತಾಲೂಕಿನ ಕೊಳಗಲ್ಲು ಗ್ರಾಮದ ಆಟೋಚಾಲಕರಾದ ಮೌನೇಶ್ ಅಲಿಯಾಸ್ ಮಡಿಕೆ ಮೇಳಿ (21), ನಾಗೇಶ್ (23) ಮತ್ತೊಬ್ಬ ಸ್ನೇಹಿತನ ಜೊತೆ ಆಗಮಿಸಿದ್ದರು.

ಜನಸಂದಣಿ ಹೆಚ್ಚಾಗಿದ್ದರಿಂದ 3 ಟಿಕೆಟ್ ನೀಡುವಂತೆ ಟಾಕೀಸ್ ಸೆಕ್ಯೂರಿಟಿ ಗಾರ್ಡ್ ವೆಂಕಟೇಶ್‍ಗೆ ಹೆಚ್ಚಿನ ಹಣ ನೀಡಿದ್ದರು. ಆದರೆ ಸೆಕ್ಯೂರಿಟಿ ಗಾರ್ಡ್ ಎರಡೇ ಟಿಕೆಟ್ ನೀಡಿ ಸರಿಮಾಡಿಕೊಳ್ಳಿ ಎಂದಿದ್ದ. ಇದರಿಂದ ರೊಚ್ಚಿಗೆದ್ದ ಈ ಮೂವರು 6 ತಿಂಗಳ ಬಳಿಕ ಅಂದ್ರೆ ನವೆಂಬರ್ 20ಕ್ಕೆ ಸೆಕ್ಯೂರಿಟಿ ಗಾರ್ಡ್ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದರು.

60007091 2979 4729 b85f 5c6466ccb4f0

ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ?
ಸೋಮವಾರ ಬಳ್ಳಾರಿ ನಗರದ ಹೊರ ವಲಯದ ಗುಗ್ಗರಟ್ಟಿ ಪ್ರದೇಶದ ಹೊನ್ನಳ್ಳಿ ರಸ್ತೆಯಲ್ಲಿ ಎರಡು ಬೈಕ್‍ನಲ್ಲಿ ಬರುತ್ತಿದ್ದ ಈ ಮೂವರು ಗ್ರಾಮೀಣ ಪೊಲೀಸರನ್ನು ಕಂಡು ಬೈಕ್ ಬಿಟ್ಟು ಪರಾರಿಯಾಗಲು ಮುಂದಾಗಿದ್ದರು. ಕೂಡಲೇ ಪೊಲೀಸರು ಇವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಸಂದರ್ಭದಲ್ಲಿ ವಾಚ್‍ಮ್ಯಾನ್ ವೆಂಕಟೇಶ್ ಕೊಲೆ ಪ್ರಕರಣದ ಬಗ್ಗೆ ಬಾಯ್ಬಿಟ್ಟಿದ್ದಾರೆ.

ಕಳೆದ ಮಾರ್ಚ್‍ನಲ್ಲಿ ಬಳ್ಳಾರಿ ತಾಲೂಕಿನ ಹಲಕುಂದಿ ಗ್ರಾಮದಲ್ಲಿ ಮನೆ ಬೀಗ ಮುರಿದು ಕಳವು ಮಾಡಿದ್ದ ಇವರು 98 ಸಾವಿರ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದಿದ್ದರು. ಅಷ್ಟೇ ಅಲ್ಲದೇ ದಮ್ಮೂರು ಹಾಗು ಕಂಪ್ಲಿಯಲ್ಲಿ ಎರಡು ಬೈಕ್ ಕಳ್ಳತನ ಮಾಡಿದ ಪ್ರಕರಣಗಳನ್ನು ಒಪ್ಪಿಕೊಂಡಿದ್ದಾರೆಂದು ಎಎಸ್‍ಪಿ ಆರ್ ಚೇತನ್ ತಿಳಿಸಿದ್ದಾರೆ.

ಆಟೋ ಚಾಲಕರಾಗಿರುವ ಈ ಆರೋಪಿಗಳು ಅನೇಕ ಸಣ್ಣಪುಟ್ಟ ಕಳ್ಳತನ ಪ್ರಕರಣಗಳನ್ನು ಮಾಡಿದ್ದಾರೆಂದು ತಿಳಿದುಬಂದಿದೆ. ಬಂಧಿತರನ್ನು ಇನ್ನಷ್ಟು ವಿಚಾರಣೆ ಮಾಡಲಾಗುವುದು ಎಂದು ಎಸ್‍ಪಿ ಹೇಳೀದ್ದಾರೆ. ಗ್ರಾಮೀಣ ಡಿವೈಎಸ್‍ಪಿ ಸುರೇಶ್, ಸಿಪಿಐ ಪ್ರಸಾದ್ ಗೋಕುಲೆ, ಪಿಎಸ್‍ಐ ವಸಂತ್ ಉಪಸ್ಥಿತರಿದ್ದರು.

BLY

TAGGED:accusedarrestbellaryMurderpublictvsecurity guardಆರೋಪಿಕೊಲೆಪಬ್ಲಿಕ್ ಟಿವಿಬಂಧನಬಳ್ಳಾರಿಸೆಕ್ಯೂರಿಟಿ ಗಾರ್ಡ್
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
3 minutes ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
7 minutes ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
28 minutes ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
2 hours ago
GBA Maheshwar Rao
Bengaluru City

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Public TV
By Public TV
2 hours ago
HD Devegowda
Karnataka

ರಾಜ್ಯ ಸರ್ಕಾರದಿಂದಲೇ ಎತ್ತಿನಹೊಳೆಗೆ ಆಮೆಗತಿ, ಮೇಕೆದಾಟು ವಿಳಂಬವಾಗುತ್ತಿದೆ: ಕಾಂಗ್ರೆಸ್‌ ವಿರುದ್ಧ ಹೆಚ್‌ಡಿಡಿ ಕಿಡಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?