Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿನಿಮಾ ಟಿಕೆಟ್ ನೀಡದ್ದಕ್ಕೆ ಕೊಲೆ: ಆರೋಪಿಗಳು 5 ತಿಂಗಳ ಬಳಿಕ ಸುಲಭವಾಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು ಹೇಗೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಸಿನಿಮಾ ಟಿಕೆಟ್ ನೀಡದ್ದಕ್ಕೆ ಕೊಲೆ: ಆರೋಪಿಗಳು 5 ತಿಂಗಳ ಬಳಿಕ ಸುಲಭವಾಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು ಹೇಗೆ?

Bellary

ಸಿನಿಮಾ ಟಿಕೆಟ್ ನೀಡದ್ದಕ್ಕೆ ಕೊಲೆ: ಆರೋಪಿಗಳು 5 ತಿಂಗಳ ಬಳಿಕ ಸುಲಭವಾಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು ಹೇಗೆ?

Public TV
Last updated: May 2, 2017 5:37 pm
Public TV
Share
2 Min Read
allu arjun
SHARE

ಬಳ್ಳಾರಿ: ಬಾಹುಬಲಿ ಚಿತ್ರದ ಟಿಕೆಟ್ಟಿಗೆ ಇದೀಗ ಎಲ್ಲೆಡೆ ಭಾರೀ ಬೇಡಿಕೆಯಿದೆ. ಸಾವಿರಾರು ರೂಪಾಯಿ ಕೊಟ್ಟಾದ್ರೂ ಸರಿ ಚಿತ್ರ ನೋಡಬೇಕು ಅಂತಾ ಪೇಕ್ಷಕರು ಮುಗಿಬಿದ್ದು ಟಿಕೆಟ್ ಖರೀದಿ ಮಾಡುತ್ತಿದ್ದಾರೆ. ಆದ್ರೆ ಈ ಹಿಂದೆ ಬಿಡುಗಡೆಯಾಗಿ ಭಾರೀ ಯಶಸ್ವಿ ಕಂಡ ಅಲ್ಲು ಅರ್ಜುನ್ ನಟನೆಯ `ಸರೈನೋಡು’ ತೆಲುಗು ಟಿಕೆಟ್ ನೀಡದ್ದಕ್ಕೆ ಚಿತ್ರಮಂದಿರ ಸೆಕ್ಯೂರಿಟಿ ಗಾರ್ಡ್ ನನ್ನು ಕೊಲೆ ಮಾಡಿದ ಆರೋಪಿಗಳು 5 ತಿಂಗಳ ಬಳಿಕ ಅರೆಸ್ಟ್ ಆಗಿದ್ದಾರೆ.

ಬಳ್ಳಾರಿಯಲ್ಲಿ ತೆಲುಗು ಚಿತ್ರಗಳು ಬಿಡುಗಡೆಯಾದ್ರೆ ಮಧ್ಯರಾತ್ರಿಯೇ ತೆರೆ ಕಾಣುತ್ತವೆ. ಮಧ್ಯರಾತ್ರಿಯೇ ಸಾವಿರಾರು ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಚಿತ್ರ ನೋಡಲು ಮುಗಿಬಿಳೋದು ಮಾಮೂಲಾಗಿದೆ. ಆದ್ರೆ ಕೇಳಿದಷ್ಟು ಟಿಕೆಟ್ ನೀಡಲಿಲ್ಲ ಅನ್ನೋ ಕಾರಣಕ್ಕೆ ಚಿತ್ರಮಂದಿರದ ಸಿಬ್ಬಂದಿಯನ್ನು ಕೊಲೆ ಮಾಡಿರುವುದು ಇದೀಗ ಬಯಲಾಗಿದೆ.

BLY 1

ಏನಿದು ಪ್ರಕರಣ?
ಕಳೆದ ನವಂಬರ್ 1 ರಂದು ಬಳ್ಳಾರಿಯ ರಾಘವೇಂದ್ರ ಚಿತ್ರಮಂದಿರದ ಸೆಕ್ಯೂರಿಟಿ ಗಾರ್ಡ್ ವಂಕಟೇಶನನ್ನು ಕೆಲ ದುಷ್ಕಮಿಗಳು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದರು. ಅಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದ ಬಳ್ಳಾರಿಯ ಬ್ರೂಸಪೇಟೆ ಪೊಲೀಸರು, ಇದೊಂದು ಹಣಕಾಸಿನ ವ್ಯವಹಾರಕ್ಕೆ ಕೊಲೆ ನಡೆದಿರಬಹುದೆಂದು ತನಿಖೆ ಮುಂದುವರೆಸಿದ್ದರು. ಇದೀಗ ಬಳ್ಳಾರಿ ಗ್ರಾಮೀಣ ಠಾಣೆಯ ಪೊಲೀಸರು ಕೊಲೆ ಆರೋಪಿಗಳನ್ನು ಬಂಧಿಸಿದ್ದು, ಅವರ ಹೇಳಿಕೆ ಕಂಡು ಇದೀಗ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ. `ಸೈರನೋಡು’ ಚಿತ್ರದ ಟಿಕೆಟ್ ನೀಡದ್ದಕ್ಕೆ ಸೆಕ್ಯೂರಿಟಿ ಗಾರ್ಡ್ ಕೊಲೆ ಮಾಡಿರುವುದು ಇದೀಗ ಬಯಲಾಗಿದೆ.

ಅಲ್ಲು ಅರ್ಜುನ್ ನಟನೆಯ `ಸರೈನೋಡು’ ಎಂಬ ತೆಲುಗು ಚಿತ್ರ ಕಳೆದ ವರ್ಷ ಏಪ್ರಿಲ್ 22 ತಿಂಗಳಲ್ಲಿ ನಗರದ ರಾಘವೇಂದ್ರ ಟಾಕೀಸ್‍ನಲ್ಲಿ ಬಿಡುಗಡೆಯಾಗಿತ್ತು. ಈ ಸಿನಿಮಾ ನೋಡಲು ಬಳ್ಳಾರಿ ತಾಲೂಕಿನ ಕೊಳಗಲ್ಲು ಗ್ರಾಮದ ಆಟೋಚಾಲಕರಾದ ಮೌನೇಶ್ ಅಲಿಯಾಸ್ ಮಡಿಕೆ ಮೇಳಿ (21), ನಾಗೇಶ್ (23) ಮತ್ತೊಬ್ಬ ಸ್ನೇಹಿತನ ಜೊತೆ ಆಗಮಿಸಿದ್ದರು.

ಜನಸಂದಣಿ ಹೆಚ್ಚಾಗಿದ್ದರಿಂದ 3 ಟಿಕೆಟ್ ನೀಡುವಂತೆ ಟಾಕೀಸ್ ಸೆಕ್ಯೂರಿಟಿ ಗಾರ್ಡ್ ವೆಂಕಟೇಶ್‍ಗೆ ಹೆಚ್ಚಿನ ಹಣ ನೀಡಿದ್ದರು. ಆದರೆ ಸೆಕ್ಯೂರಿಟಿ ಗಾರ್ಡ್ ಎರಡೇ ಟಿಕೆಟ್ ನೀಡಿ ಸರಿಮಾಡಿಕೊಳ್ಳಿ ಎಂದಿದ್ದ. ಇದರಿಂದ ರೊಚ್ಚಿಗೆದ್ದ ಈ ಮೂವರು 6 ತಿಂಗಳ ಬಳಿಕ ಅಂದ್ರೆ ನವೆಂಬರ್ 20ಕ್ಕೆ ಸೆಕ್ಯೂರಿಟಿ ಗಾರ್ಡ್ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದರು.

60007091 2979 4729 b85f 5c6466ccb4f0

ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ?
ಸೋಮವಾರ ಬಳ್ಳಾರಿ ನಗರದ ಹೊರ ವಲಯದ ಗುಗ್ಗರಟ್ಟಿ ಪ್ರದೇಶದ ಹೊನ್ನಳ್ಳಿ ರಸ್ತೆಯಲ್ಲಿ ಎರಡು ಬೈಕ್‍ನಲ್ಲಿ ಬರುತ್ತಿದ್ದ ಈ ಮೂವರು ಗ್ರಾಮೀಣ ಪೊಲೀಸರನ್ನು ಕಂಡು ಬೈಕ್ ಬಿಟ್ಟು ಪರಾರಿಯಾಗಲು ಮುಂದಾಗಿದ್ದರು. ಕೂಡಲೇ ಪೊಲೀಸರು ಇವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಸಂದರ್ಭದಲ್ಲಿ ವಾಚ್‍ಮ್ಯಾನ್ ವೆಂಕಟೇಶ್ ಕೊಲೆ ಪ್ರಕರಣದ ಬಗ್ಗೆ ಬಾಯ್ಬಿಟ್ಟಿದ್ದಾರೆ.

ಕಳೆದ ಮಾರ್ಚ್‍ನಲ್ಲಿ ಬಳ್ಳಾರಿ ತಾಲೂಕಿನ ಹಲಕುಂದಿ ಗ್ರಾಮದಲ್ಲಿ ಮನೆ ಬೀಗ ಮುರಿದು ಕಳವು ಮಾಡಿದ್ದ ಇವರು 98 ಸಾವಿರ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದಿದ್ದರು. ಅಷ್ಟೇ ಅಲ್ಲದೇ ದಮ್ಮೂರು ಹಾಗು ಕಂಪ್ಲಿಯಲ್ಲಿ ಎರಡು ಬೈಕ್ ಕಳ್ಳತನ ಮಾಡಿದ ಪ್ರಕರಣಗಳನ್ನು ಒಪ್ಪಿಕೊಂಡಿದ್ದಾರೆಂದು ಎಎಸ್‍ಪಿ ಆರ್ ಚೇತನ್ ತಿಳಿಸಿದ್ದಾರೆ.

ಆಟೋ ಚಾಲಕರಾಗಿರುವ ಈ ಆರೋಪಿಗಳು ಅನೇಕ ಸಣ್ಣಪುಟ್ಟ ಕಳ್ಳತನ ಪ್ರಕರಣಗಳನ್ನು ಮಾಡಿದ್ದಾರೆಂದು ತಿಳಿದುಬಂದಿದೆ. ಬಂಧಿತರನ್ನು ಇನ್ನಷ್ಟು ವಿಚಾರಣೆ ಮಾಡಲಾಗುವುದು ಎಂದು ಎಸ್‍ಪಿ ಹೇಳೀದ್ದಾರೆ. ಗ್ರಾಮೀಣ ಡಿವೈಎಸ್‍ಪಿ ಸುರೇಶ್, ಸಿಪಿಐ ಪ್ರಸಾದ್ ಗೋಕುಲೆ, ಪಿಎಸ್‍ಐ ವಸಂತ್ ಉಪಸ್ಥಿತರಿದ್ದರು.

BLY

TAGGED:accusedarrestbellaryMurderpublictvsecurity guardಆರೋಪಿಕೊಲೆಪಬ್ಲಿಕ್ ಟಿವಿಬಂಧನಬಳ್ಳಾರಿಸೆಕ್ಯೂರಿಟಿ ಗಾರ್ಡ್
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

01 11
Big Bulletin

ಬಿಗ್‌ ಬುಲೆಟಿನ್‌ 16 March 2026 ಭಾಗ-1

Public TV
By Public TV
1 hour ago
02 10
Big Bulletin

ಬಿಗ್‌ ಬುಲೆಟಿನ್‌ 16 March 2026 ಭಾಗ-2

Public TV
By Public TV
1 hour ago
03 10
Big Bulletin

ಬಿಗ್‌ ಬುಲೆಟಿನ್‌ 16 March 2026 ಭಾಗ-3

Public TV
By Public TV
2 hours ago
ಸ್ವಾಮಿನಾರಾಯಣ ದೇವಸ್ಥಾನ, ಕ್ಯಾಲಿಫೋರ್ನಿಯಾ
Latest

US ಹಿಂದೂ ದೇವಾಲಯಗಳ ಮೇಲಿನ ದಾಳಿ ಬಗ್ಗೆ ಮಾತನಾಡಲ್ಲ – ಅಮೆರಿಕದ ಸರ್ಕಾರದ USCIRF ವರದಿಗೆ ಭಾರತ ಕಿಡಿ

Public TV
By Public TV
2 hours ago
rain
Bidar

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Public TV
By Public TV
2 hours ago
CM Siddaramaiah
Bengaluru City

ಕುರ್ಚಿ ಕದನದ ಮಧ್ಯೆ ಸಚಿವರಿಗೆ ಸಿಎಂ ಡಿನ್ನರ್‌ – ಭಾಗವಹಿಸಿದ 14 ಮಂದಿ ಯಾರು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?