Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರೀತಿಸಿದಾಕೆಯ ಕೊಲೆ – 6 ತಿಂಗಳ ಬಳಿಕ ಸಿಕ್ಕ ಸಾಕ್ಷಿಯಿಂದ ಲವ್ವರ್ ಅಂದರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪ್ರೀತಿಸಿದಾಕೆಯ ಕೊಲೆ – 6 ತಿಂಗಳ ಬಳಿಕ ಸಿಕ್ಕ ಸಾಕ್ಷಿಯಿಂದ ಲವ್ವರ್ ಅಂದರ್

Crime

ಪ್ರೀತಿಸಿದಾಕೆಯ ಕೊಲೆ – 6 ತಿಂಗಳ ಬಳಿಕ ಸಿಕ್ಕ ಸಾಕ್ಷಿಯಿಂದ ಲವ್ವರ್ ಅಂದರ್

Public TV
Last updated: June 15, 2025 6:31 pm
Public TV
Share
3 Min Read
Gadag Murder Arrest
SHARE

ಗದಗ: ಇದೊಂದು ಮಣ್ಣಲ್ಲಿ ಮಣ್ಣಾಗಿದ್ದ ಪಾಗಲ್ ಪ್ರೇಮಿಯ ಕೊಲೆ ಪ್ರಕರಣ. ಇದೀಗ ಪೊಲೀಸರ ಚಾಣಾಕ್ಷತನದಿಂದ 6 ತಿಂಗಳ ಬಳಿಕ ಕೊಲೆ ರಹಸ್ಯ ಬಯಲಾಗಿದ್ದು, ಸಿನಿಮೀಯ ರೀತಿಯಲ್ಲಿ ಸಾಕ್ಷಿ ನಾಶ ಮಾಡಿದ್ದ ಖತರ್ನಾಕ್ ಕಿಲಾಡಿ ಪ್ರಿಯಕರ (Lover) ಪೊಲೀಸರ ಅತಿಥಿಯಾಗಿದ್ದಾನೆ.

Gadag Police

ಹೌದು, ಗದಗ (Gadag) ಜಿಲ್ಲೆಯಲ್ಲಿ ಪ್ರೀತಿ ಬಲೆಗೆ ಬಿದ್ದ ಯುವತಿ ಕೊಲೆ ಪ್ರಕರಣವು ಬೆಚ್ಚಿ ಬೀಳಿಸಿದೆ. 2025 ಜನವರಿ 12ರಂದು ಗದಗದ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಯುವತಿ ನಾಪತ್ತೆ ಪ್ರಕರಣವು ಹೊಸ ತಿರುವು ಪಡೆದುಕೊಂಡಿದೆ. ಕಾಣೆಯಾಗಿದ್ದ ಯುವತಿಯು 6 ತಿಂಗಳ ಬಳಿಕ ಮೂಳೆಗಳ ರೂಪದಲ್ಲಿ ಶವವಾಗಿ ಪತ್ತೆಯಾಗಿದ್ದು, ಪ್ರಿಯಕರನೇ ಕೊಲೆ ಮಾಡಿರುವುದಾಗಿ ತನಿಖೆಯಲ್ಲಿ ಬಯಲಾಗಿದೆ. ಇದನ್ನೂ ಓದಿ: Ghaziabad| ಏರ್‌ ಇಂಡಿಯಾ ಟೇಕಾಫ್‌ ವೇಳೆ ತಾಂತ್ರಿಕ ದೋಷ – ತಪ್ಪಿದ ಅನಾಹುತ

ನಾರಾಯಣಪುರ (Narayanapura) ಗ್ರಾಮದ ಸತೀಶ್ ಹಿರೇಮಠ ಬಂಧಿತ ಆರೋಪಿ. ಅದೇ ಗ್ರಾಮದ ಮಧುಶ್ರೀ ಅಂಗಡಿ ಎಂಬ ಕೊಲೆಯಾಗಿದ್ದ ಯುವತಿ. ಈ ಕೊಲೆ ಪ್ರಕರಣದ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸತೀಶ್ ಹಾಗೂ ಮಧುಶ್ರೀ ಇಬ್ಬರು 6 ವರ್ಷಗಳಿಂದ ಪ್ರೀತಿ ಮಾಡ್ತಿದ್ದರು. ಯುವತಿ ಮನೆಯಲ್ಲಿ ಇಬ್ಬರ ವಿಷಯ ಗೊತ್ತಾಗಿ, ಆಕೆಯನ್ನು ಗದಗ ನಗರದ ಪಂಚಾಕಯನಗರದ ಸಂಬಂಧಿಕರ ಮನೆಗೆ ಕಳುಹಿಸಲಾಗಿತ್ತು ಎಂದಿದ್ದಾರೆ.

ಇಷ್ಟಾದರೂ ಇಬ್ಬರು ಮತ್ತೆ ಒಂದಾಗಿದ್ದರು. ನನ್ನನ್ನು ಮದುವೆಯಾಗು ಎಂದು ಸತೀಶ್ ಜೊತೆ ಯುವತಿ ಜಗಳವಾಡಿದ್ದಳು. ಜಗಳ ವಿಕೋಪಕ್ಕೆ ತಿರುಗಿ ಆಕೆ ಧರಿಸಿದ್ದ ಶಾಲ್‌ನಿಂದಲೇ ಕುತ್ತಿಗೆ ಬಿಗಿದು ಆರೋಪಿ ಕೊಲೆ ಮಾಡಿದ್ದ. ನಂತರ ನಾರಾಯಣಪುರ ಗ್ರಾಮದಲ್ಲಿರುವ ಆತನ ಜಮೀನಿನ ಬಳಿ ಹಳ್ಳದ ದಂಡೆಯಲ್ಲಿ ಯುವತಿ ಶವ ಹೂತು ಹಾಕಿದ್ದ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ ದುರಂತ; ತುರ್ತು ಅಧಿವೇಶನ ಕರೆಯಲು ಅಶೋಕ್ ಆಗ್ರಹ

ತನಿಖೆಗಿಳಿದ ಪೊಲೀಸರಿಗೆ ಯುವತಿಯ ಮೃತದೇಹದ ಗುರುತು ಸಿಗದ ರೀತಿಯಲ್ಲಿ ಬರೀ ಮೂಳೆಗಳು ದೊರೆತಿದ್ದು, ಜೂ. 16ರಂದು ವಿಧಿವಿಜ್ಞಾನ ತಜ್ಞರು ಮೂಳೆಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಿದ್ದರು ಎಂದು ಕೊಲೆ ಪ್ರಕರಣದ ತನಿಖೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಯುವತಿಯ ಕೊಲೆ ಮಾಡಿ ಪ್ರಕರಣದ ದಿಕ್ಕನ್ನೇ ಬದಲಿಸಿ, ತನಿಖೆಯ ಹಾದಿ ತಪ್ಪಿಸಿದ್ದ ಆರೋಪಿಗೆ ಪೊಲೀಸರು ಜೈಲಿನ ಹಾದಿ ತೋರಿಸಿದ್ದಾರೆ. ಇದನ್ನೂ ಓದಿ: ಪುಣೆಯ ಇಂದ್ರಯಾಣಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಕುಸಿದು ಕನಿಷ್ಠ 20 ಮಂದಿ ನೀರುಪಾಲು

ಏನಿದು ಪ್ರಕರಣ?
2025ರ ಜನವರಿ 12ರಂದು ಯುವತಿಯ ಪೋಷಕರು ತಮ್ಮ ಮಗಳು ಕಾಣೆಯಾಗಿದ್ದಾಳೆ ಎಂದು ಬೆಟಗೇರಿ ಬಡಾವಣೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ವೇಳೆ ತಮ್ಮ ಮಗಳನ್ನು ಪ್ರೀತಿಸುತ್ತಿದ್ದ ಸತೀಶ್ ಮೇಲೆಯೂ ಅನುಮಾನ ವ್ಯಕ್ತಪಡಿಸಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ವಿಚಾರಣೆ ಆರಂಭಿಸಿದ್ದರು.

ವಿಚಾರಣೆ ವೇಳೆ ಸತೀಶ್, ಆಕೆ ನನ್ನನ್ನು ಭೇಟಿಯೇ ಆಗಿಲ್ಲ ಎಂದಿದ್ದ. ನಂತರ ಬೈಕ್‌ನಲ್ಲಿ ಕೂರಿಸಿಕೊಂಡು ಹೋಗಿದ್ದೆ. ದಾರಿ ಮಧ್ಯೆ ಆಕೆ ಬೈಕ್‌ನಿಂದ ಕೆಳಗಿಳಿದು ಹೋಗಿದ್ದಳು. ನಂತರ ಅಪಘಾತದಲ್ಲಿ ತೀರಿ ಹೋಗಿದ್ದ ಆಕೆಯನ್ನು ಮಣ್ಣು ಮಾಡಿದೆ ಎಂದು ಹೇಳುತ್ತ ತನಿಖೆಯ ದಿಕ್ಕನ್ನೇ ಬದಲಿಸಿದ್ದ. ಇದನ್ನೂ ಓದಿ: ಕಾಂತಾರ ಶೂಟಿಂಗ್‌ – ಯಾವುದೇ ಅವಘಡ ಸಂಭವಿಸಿಲ್ಲ: ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಯುವತಿ ನಾಪತ್ತೆಯಾಗಿದ್ದಳೋ, ಕೊಲೆಯಾಗಿದ್ದಾಳೋ ಎಂಬುದು ತನಿಖೆಯನ್ನು ಪೊಲೀಸರಿಗೆ ಚಾಲೆಂಜಿಂಗ್ ಆಗಿತ್ತು. ಆರೋಪಿಯ ಸಂಶಯಾಸ್ಪದ ನಡವಳಿಕೆಗಳು ಕಂಡು ಬಂದ ಹಿನ್ನೆಲೆಯಲ್ಲಿ ಚಲನವಲನ ಗಮನಿಸಿದ ಪೊಲೀಸರು ಪುನಃ ವಿಚಾರಣೆ ಆರಂಭಿಸಿದ್ದರು.

ಈ ವೇಳೆ 2024ರ ಡಿಸೆಂಬರ್ 16ರ ರಾತ್ರಿ 10ರ ಸುಮಾರಿಗೆ ಆರೋಪಿ ಸತೀಶ್, ಯುವತಿಯನ್ನು ಬೈಕ್‌ನಲ್ಲಿ ಕೂರಿಸಿಕೊಂಡು ತಿರುಗಾಡಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆ ವೀಡಿಯೋ ಕೊಲೆ ಪ್ರಕರಣಕ್ಕೆ ಮಹತ್ವದ ಸಾಕ್ಷಿಯಾಗಿ ದೊರೆತಿತ್ತು. ಈ ಕುರಿತು ವ್ಯಕ್ತಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಾಹಿತಿ ಆಧರಿಸಿ ಸಂಶಯ ಹಾಗೂ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ಪೊಲೀಸರು, ಆರೋಪಿಯನ್ನು ವಿಚಾರಿಸಿದಾಗ ನಿಜಾಂಶ ಬಾಯಿ ಬಿಟ್ಟಿದ್ದಾನೆ. ಇದನ್ನೂ ಓದಿ: ನಮ್ಮ ತಂಟೆಗೆ ಬಂದ್ರೆ ಹಿಂದೆಂದೂ ನೋಡಿರದ ಮಿಲಿಟರಿ ಬಲವನ್ನು ಎದುರಿಸಬೇಕಾಗುತ್ತೆ – ಇರಾನ್‌ಗೆ ಟ್ರಂಪ್‌ ಬಿಗ್‌ ವಾರ್ನಿಂಗ್‌

ಈ ಪ್ರಕರಣದ ತನಿಖೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಂ.ಬಿ. ಸಂಕದ, ಡಿವೈಎಸ್‌ಪಿ ಮುರ್ತುಜಾ ಖಾದ್ರಿ, ಪ್ರಭುಗೌಡ ಕಿರೇದಳ್ಳಿ, ಮಹಾಂತೇಶ್ ಸಜ್ಜನ ಮಾರ್ಗದರ್ಶನದಲ್ಲಿ ಸಿಪಿಐ ಧೀರಜ್ ಸಿಂಧೆ, ಪಿಎಸ್‌ಐ ಮಾರುತಿ ಜೋಗದಂಡಕರ್, ಸಿಬ್ಬಂದಿ ಎನ್.ಡಿ.ಹುಬ್ಬಳ್ಳಿ, ಸಂತೋಷ್ ದೋಣಿ, ನವೀನ್ ದೇವಪೂರ, ಪರಶುರಾಮ್ ದೊಡ್ಡಮನಿ, ಅಶೋಕ್ ಗದಗ, ನಾಗರಾಜ್ ಬರಡಿ, ಅಕ್ಷಯ್ ಬಾದಾಮಿ ಭಾಗವಹಿಸಿದ್ದರು. ಪ್ರಕರಣ ಭೇದಿಸಿದ ಪೊಲೀಸ್ ತಂಡಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ ಬಹುಮಾನ ಘೋಷಿಸಿದ್ದಾರೆ.

TAGGED:crimegadagNarayanapura
Share This Article
Facebook Whatsapp Whatsapp Telegram

Cinema news

Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood

You Might Also Like

s 400 2
Latest

ರಷ್ಯಾದ ಸುದರ್ಶನ ಚಕ್ರಕ್ಕೆ ಬಲ – 288 ಎಸ್‌-400 ಕ್ಷಿಪಣಿ ಖರೀದಿಗೆ ಮುಂದಾದ ಭಾರತ

Public TV
By Public TV
2 minutes ago
Byrati Basavaraj 1
Bengaluru City

ರೌಡಿಶೀಟರ್ ಕೊಲೆ ಕೇಸ್; ಬೈರತಿ ಬಸವರಾಜ್‌ಗೆ ಒಂದು ದಿನದ ರಿಲೀಫ್

Public TV
By Public TV
11 minutes ago
urus and shivaratri pooja performed Ladle Mashak Dargah aland Kalaburagi 1
Kalaburagi

ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆ; ಮತ್ತೆ 13 ಮಂದಿಗೆ ಪೂಜೆಗೆ ಕೋರ್ಟ್ ಅವಕಾಶ

Public TV
By Public TV
1 hour ago
Yadagiri Stone Mining
Districts

ಯಾದಗಿರಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ – ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟ

Public TV
By Public TV
2 hours ago
VIJAYENDRA YATNAL
Latest

ಅಬಕಾರಿ ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಏನೂ ಮಾತನಾಡಿಲ್ಲ: ವಿಜಯೇಂದ್ರ ವಿರುದ್ಧ ಯತ್ನಾಳ್ ಕಿಡಿ

Public TV
By Public TV
2 hours ago
TVK Vijay
Latest

ವಿಜಯ್‌ ರ‍್ಯಾಲಿಯಲ್ಲಿ ದುರಂತ – ಸ್ಥಳದಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?