Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಭರಣ ವಲಯದಲ್ಲಿ ಬಂಡವಾಳ ಹೂಡುವವರಿಗೆ ರಿಯಾಯ್ತಿ ಘೋಷಿಸಿದ ನಿರಾಣಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆಭರಣ ವಲಯದಲ್ಲಿ ಬಂಡವಾಳ ಹೂಡುವವರಿಗೆ ರಿಯಾಯ್ತಿ ಘೋಷಿಸಿದ ನಿರಾಣಿ

Bengaluru City

ಆಭರಣ ವಲಯದಲ್ಲಿ ಬಂಡವಾಳ ಹೂಡುವವರಿಗೆ ರಿಯಾಯ್ತಿ ಘೋಷಿಸಿದ ನಿರಾಣಿ

Public TV
Last updated: September 15, 2021 7:45 pm
Public TV
Share
2 Min Read
MURUGESH NIRANI PROGRAM
SHARE

-ಉದ್ಯಮಿಗಳಿಗೆ ಸರ್ಕಾರದಿಂದ ಅಗತ್ಯ ನೆರವು
-ಕಲಬುರಗಿ ಮತ್ತು ಕನಕಪುರದಲ್ಲಿ ಜ್ಯುವೆಲ್ಲರಿ ಪಾರ್ಕ್ ಸ್ಥಾಪನೆ

ಬೆಂಗಳೂರು: ರಾಜ್ಯದಲ್ಲಿ ಆಭರಣ ವಲಯದಲ್ಲಿ ಬಂಡವಾಳ ಹೂಡಲು ಮುಂದೆ ಬರುವ ಉದ್ಯಮಿಗಳಿಗೆ ರಾಜ್ಯ ಸರ್ಕಾರದ ವತಿಯಿಂದ ಸಂಪೂರ್ಣ ಸಹಕಾರ ಹಾಗೂ ತೆರಿಗೆ ವಿನಾಯ್ತಿಯನ್ನು ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ತಿಳಿಸಿದ್ದಾರೆ.

MURUGESH NIRANI 1

ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಆರಂಭವಾಗಿರುವ ಅಂತಾರಾಷ್ಟ್ರೀಯ ವಸ್ತುಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಆಭರಣ ವಲಯದಲ್ಲಿ ಯಾರೇ ಉದ್ಯಮಿಗಳು ಬಂಡವಾಳ ಹೂಡಲು ಮುಂದೆ ಬಂದರೆ ನಮ್ಮ ಸರ್ಕಾರ ಸಂಪೂರ್ಣವಾಗಿ ಸಹಕಾರ ಕೊಡಲಿದೆ. ಅಗತ್ಯವಾದ ನೆರವು ಜೊತೆಗೆ ರಿಯಾಯ್ತಿಯನ್ನು ನೀಡಲಾಗುವುದು ಎಂದು ಘೋಷಿಸಿದರು. ರಫ್ತು ಗುರಿ ಸಾಧಿಸುವಲ್ಲಿ ರತ್ನಗಳು ಮತ್ತು ಆಭರಣ ವಲಯವು ಪ್ರಮುಖ ಪಾತ್ರವನ್ನು ವಹಿಸುತ್ತವೆ. ಬಂಡವಾಳ ಹೂಡಲು ಬರುವ ಉದ್ಯಮಿಗಳಿಗೆ ನಾವು ಮುಕ್ತ ಸ್ವಾಗತಕೋರಿ ಕೆಂಪು ರತ್ನಗಂಬಳಿ ಹಾಕುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಇಲಿ ವಿಷದಿಂದ ಹಲ್ಲುಜ್ಜಿ ಪ್ರಾಣ ಬಿಟ್ಟ 18ರ ಯವತಿ

MURUGESH NIRANI

ಬೆಂಗಳೂರಿನಲ್ಲಿ ಮೊದಲ ಬಾರಿಗೆ ಇಂಡಿಯಾ ಇಂಟರ್‍ ನ್ಯಾಷನಲ್ ಜ್ಯುವೆಲ್ಲರಿ ಶೋ(ಐಐಜೆಎಸ್) ಪ್ರೀಮಿಯರ್ 2021 ಆಯೋಜಿಸಿದ್ದಕ್ಕಾಗಿ ಸಂಘಟಕರಿಗೆ ಧನ್ಯವಾದ ಸಲ್ಲಿಸಿದ ನಿರಾಣಿ, ರಫ್ತು ಗುರಿ ಸಾಧಿಸುವಲ್ಲಿ ಜೆಮ್ಸ್ ಮತ್ತು ಆಭರಣ ವಲಯವು ಪ್ರಮುಖ ಪಾತ್ರ ವಹಿಸಿದೆ. ಈ ಪ್ರತಿಷ್ಠಿತ ಕಾರ್ಯಕ್ರಮವನ್ನು ವಿಶ್ವದ ಪ್ರಮುಖ ನಗರಗಳಲ್ಲಿ ಒಂದಾದ ಬೆಂಗಳೂರುನಲ್ಲಿ ಆಯೋಜಿಸಿದ್ದಕ್ಕಾಗಿ ನಾನು ಸಂಘಟಕರಿಗೆ ಧನ್ಯವಾದ ಅರ್ಪಿಸುತ್ತೇನೆ. ಮುಂಬೈನ ಹೊರಗೆ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು ಇದೇ ಮೊದಲು. ಕರ್ನಾಟಕಕ್ಕೆ ಈ ಅದ್ಭುತ ಅವಕಾಶ ಒದಗಿಸಿರುವುದಕ್ಕೆ ನನಗೆ ಅತೀವ ಸಂತೋಷವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದು 37 ನೇ ಐಐಜೆಎಸ್ ಕಾರ್ಯಕ್ರಮವಾಗಿದ್ದು, ಈ ಹಿಂದೆ 36 ಕಾರ್ಯಕ್ರಮಗಳು ಮುಂಬೈನಲ್ಲಿ ನಡೆದಿವೆ. ಮುಂದಿನ ವರ್ಷವೂ ಬೆಂಗಳೂರಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲು ಸಚಿವರು ಸಂಘಟಕರನ್ನು ಆಹ್ವಾನಿಸಿದರು.

MURUGESHNIRANI

ಪ್ರಸಕ್ತ ಹಣಕಾಸು ವರ್ಷದಲ್ಲಿ 400 ಬಿಲಿಯನ್ ಡಾಲರ್ ಸರಕು ರಫ್ತು ಮಾಡುವ ಗುರಿಯನ್ನು ಸಾಧಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿಗೆ ಕರ್ನಾಟಕ ಬದ್ಧವಾಗಿದೆ ಮತ್ತು ಈ ಪ್ರಯತ್ನದಲ್ಲಿ ರತ್ನಗಳು ಮತ್ತು ಆಭರಣ ವಲಯವು ನಿರ್ಣಾಯಕ ಪಾತ್ರ ವಹಿಸುವ ಸಾಮರ್ಥ್ಯ ಹೊಂದಿದೆ ಎಂದು ನಾನು ನಂಬುತ್ತೇನೆ. ವಸ್ತುಪ್ರದರ್ಶನದಲ್ಲಿ 2,500 ಕ್ಕೂ ಹೆಚ್ಚು ಸ್ಟಾಲ್‍ಗಳನ್ನು ಸ್ಥಾಪಿಸಲಾಗಿದೆ, 1300 ಪ್ರದರ್ಶಕರು ಮತ್ತು 10,000 ಕಂಪನಿಗಳು ಭಾಗವಹಿಸಲು ನೋಂದಾಯಿಸಿವೆ. 20,000 ಕ್ಕೂ ಹೆಚ್ಚು ಜನರು ಪ್ರದರ್ಶನಕ್ಕೆ ಭೇಟಿ ನೀಡಿದ್ದು, ಸಚಿವರು ಹಲವಾರು ಮಳಿಗೆಗಳಿಗೆ ಭೇಟಿ ನೀಡಿ, ವ್ಯಾಪಾರ ಮುಖಂಡರು ಮತ್ತು ವೃತ್ತಿಪರರೊಂದಿಗೆ ಸಂವಾದ ನಡೆಸಿದರು. ಉದ್ಯಮಿಗಳಾಗುವಂತೆ ಪ್ರೋತ್ಸಾಹಿಸಿ ಉದ್ಯೋಗ ಹುಡುಕುವವರ ಬದಲಿಗೆ ಉದ್ಯೋಗ ಒದಗಿಸುವವರ ಕಡೆಗೆ ಗಮನಹರಿಸುವಂತೆ ಮಾಡುವುದು ನಮ್ಮ ಗುರಿಯಾಗಿದೆ ಎಂದರು. ಇದನ್ನೂ ಓದಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟಾಕಿ ಸಂಪೂರ್ಣ ನಿಷೇಧ

MURUGESH NIRANI

ವಿಧಾನಪರಿಷತ್ ಸದಸ್ಯ ಲೆಹರ್ ಸಿಂಗ್, ವಾಣಿಜ್ಯ ಮತ್ತು ಕೈಗಾರಿಕಾ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ ರಮಣ ರೆಡ್ಡಿ, ಭಾರತ ಸರ್ಕಾರದ ಜಂಟಿ ಕಾರ್ಯದರ್ಶಿ ಸಿ.ಐ ಎಲ್ ಸುರೇಶ್ ಕುಮಾರ್,ಜಿಜೆಇಪಿಸಿ ಅಧ್ಯಕ್ಷ ಕಾಲಿನ್ ಶಾ ಉಪಸ್ಥಿತರಿದ್ದರು.

TAGGED:bengaluruIndustriesMurugesh niraniPublic TVಕೈಗಾರಿಕೆಪಬ್ಲಿಕ್ ಟಿವಿಬೆಂಗಳೂರುಮುರುಗೇಶ್ ನಿರಾಣಿಸಚಿವ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

DK Shivakumar priyanka kharge in kamakhya temple
Latest

ಸಂಸದೆ ಪ್ರಿಯಾಂಕಾ ಗಾಂಧಿ ಜೊತೆ ಕಾಮಾಕ್ಯ ದೇಗುಲಕ್ಕೆ ಡಿಕೆಶಿ ಭೇಟಿ

Public TV
By Public TV
14 minutes ago
Priyank kharge 1
Karnataka

AI Impact ಶೃಂಗಸಭೆಯಲ್ಲಿ ರಾಜ್ಯದ ಸಾಧನೆ ಪ್ರದರ್ಶನ – ಎಐ ಕ್ಷೇತ್ರ, ನವೋದ್ಯಮಗಳ ಮುಖ್ಯಸ್ಥರ ಜೊತೆ ಪ್ರಿಯಾಂಕ್ ಖರ್ಗೆ ಸಮಾಲೋಚನೆ

Public TV
By Public TV
32 minutes ago
India AI Impact Summit Guinness World Record
Latest

ಇಂಡಿಯಾ ಎಐ ಶೃಂಗದಲ್ಲಿ ಗಿನ್ನೆಸ್‌ ವರ್ಲ್ಡ್‌ ರೆಕಾರ್ಡ್‌ – ಜವಾಬ್ದಾರಿಯುತವಾಗಿ AI ಬಳಸುವ ಪ್ರತಿಜ್ಞೆ ಮಾಡಿದ 2.5 ಲಕ್ಷ ಜನರು

Public TV
By Public TV
53 minutes ago
Nelamangala Crime 1
Bengaluru Rural

ವೃದ್ಧೆಯ ಹತ್ಯೆಗೈದು ದರೋಡೆ – ಸಾಲ ತೀರಿಸೋಕೆ ಚಿನ್ನಾಭರಣ ಎಗರಿಸಿ ಪಕ್ಕದ ಮನೆಯವನಿಂದ್ಲೇ ಕೊಲೆ

Public TV
By Public TV
1 hour ago
Anil Ambani
Court

ಅನುಮತಿ ಇಲ್ಲದೆ ಭಾರತ ತೊರೆಯುವುದಿಲ್ಲ – ಸುಪ್ರೀಂಗೆ ಅನಿಲ್ ಅಂಬಾನಿ ಮುಚ್ಚಳಿಕೆ

Public TV
By Public TV
1 hour ago
majestic bus stand
Bengaluru City

ಸಾರಿಗೆ ಮುಷ್ಕರ ಎಫೆಕ್ಟ್; ಪ್ರಯಾಣಿಕರ ಸಂಖ್ಯೆ ಇಳಿಕೆ – ಬಸ್ ಸಂಚಾರ ಇದ್ರೂ ಪ್ರಯಾಣಿಕರಿಲ್ಲ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?