Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2016ರಲ್ಲಿ ವಿಜಯ ಪ್ರಸಾದ್, ಸತ್ಯಪ್ರಕಾಶ್ ಇಬ್ಬರೇ ಅಚ್ಚ ಕನ್ನಡದಲ್ಲಿ ಸ್ವಚ್ಛ ಸಿನಿಮಾ ಮಾಡಿದ್ದಾರೆ: ಅನುಪ್ ಸಿಳೀನ್
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

2016ರಲ್ಲಿ ವಿಜಯ ಪ್ರಸಾದ್, ಸತ್ಯಪ್ರಕಾಶ್ ಇಬ್ಬರೇ ಅಚ್ಚ ಕನ್ನಡದಲ್ಲಿ ಸ್ವಚ್ಛ ಸಿನಿಮಾ ಮಾಡಿದ್ದಾರೆ: ಅನುಪ್ ಸಿಳೀನ್

Public TV
Last updated: April 1, 2017 5:39 pm
Public TV
Share
2 Min Read
Anoop Seelin vijaendra prasad sathya prakash
SHARE

ಬೆಂಗಳೂರು: 2016ರಲ್ಲಿ ನನ್ನ ಪ್ರಕಾರ ಇಬ್ಬರೇ ನಿರ್ದೇಶಕರು ಅಚ್ಚ ಕನ್ನಡದ ಸ್ವಚ್ಛ ಸಿನಿಮಾ ಮಾಡಿರುವರು. ಇವರದೇ ಹೊಸತನ ಮತ್ತು ಎಲ್ಲೂ ನಕಲು ಮಾಡಿಲ್ಲ ಎಂದು ಖ್ಯಾತ ಸಂಗೀತ ನಿರ್ದೇಶಕ ಅನುಪ್ ಸಿಳೀನ್ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಫೇಸ್‍ಬುಕ್‍ನಲ್ಲಿ ಸ್ಟೇಟಸ್ ಅಪ್‍ಡೇಟ್ ಮಾಡಿಕೊಂಡಿರುವ ಅವರು, ನಿರ್‍ದೋಸೆಯ ವಿಜಯ ಪ್ರಸಾದ್ ಮತ್ತು ರಾಮಾ ರಾಮಾ ರೇಯ ಡಾ ಸತ್ಯಪ್ರಕಾಶ್ ಅಚ್ಚ ಕನ್ನಡದಲ್ಲಿ ಸ್ವಚ್ಛ ಸಿನಿಮಾವನ್ನು ಮಾಡಿದ್ದಾರೆ. ಒಂದೊಂದು ದೃಶ್ಯದಲ್ಲೂ ಸ್ವಂತಿಕೆಯಿದೆ. ಎಲ್ಲಾ ತಂತ್ರಜ್ಞರಿಂದಲೂ ಅದೇ ರೀತಿ ಕೆಲಸ ಮಾಡಿಸಿದ್ದಾರೆ. ಇವರು ಮಾತ್ರ ನನಗೆ ಪರಿಪೂರ್ಣ ಫಿಲ್ಮ್ ಮೇಕರ್ಸ್ ಅನ್ನಿಸೋದು. ಯಾಕೆಂದರೆ ಸಿನಿಮಾದ ಎಲ್ಲಾ ವಿಭಾಗದಲ್ಲೂ ಹಿಡಿತ ಇಟ್ಟುಕೊಂಡು ಎಲ್ಲೂ ಅವರತನ ಬಿಟ್ಟುಕೊಡದೆ ಕಳ್ಳತನ ಮಾಡದೆ ಒಂದು ಅದ್ಭುತವಾದ ಸಿನಿಮಾ ಮಾಡಿಹರು ಎಂದು ಅನುಪ್ ಸಿಳೀನ್ ಬರೆದಿದ್ದಾರೆ.

ಇವರ ಈ ಅಭಿಪ್ರಾಯಕ್ಕೆ ಬಹಳಷ್ಟು ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ. ನೇರವಾಗಿ ಹೇಳಿದ್ದೀರಿ ಎಂದು ಜನರು ಅಭಿನಂದಿಸಿದ್ದಾರೆ.

ನಾವು ವಿದ್ಯಾರ್ಥಿಗಳು: ಈ ಪೋಸ್ಟ್ ಗೆ ನಿರ್‍ದೋಸೆಯ ಚಿತ್ರದ ನಿರ್ದೇಶಕ ವಿಜಯ ಪ್ರಸಾದ್ ಅವರು ಪ್ರತಿಕ್ರಿಯಿಸಿದ್ದಾರೆ. “ಅನೂಪನ ಪ್ರೀತಿ ಅಭಿಮಾನ ಮತ್ತು ನೇರ ನುಡಿಗಳನ್ನ ನಾನು ನೆನ್ನೆ ಮೊನ್ನೆಯಿಂದ ನೋಡಿದ್ದಲ್ಲ. ಬಹು ಕಾಲದ ಒಡನಾಟದ ಪ್ರಯಾಣ ನಮ್ಮಿಬ್ಬರದು. ಆತನ ಅಭಿಪ್ರಾಯಕ್ಕೆ ಈಗ ನಾನು ಏನೇ ಪ್ರತಿಕ್ರಿಯೆಸಿದರೂ ನಮ್ಮ ಚಿತ್ರದ ಬಗ್ಗೆ ನಾವೇ ಮತ್ತು ನಮ್ಮನ್ನು ನಾವೇ ಬೆಂಬಲಿಸಿಕೊಂಡಿದ್ದಾರೆ ಎಂದಾದರೂ ಸರಿಯೇ ಇಲ್ಲಿ ನನ್ನ ಅಭಿಪ್ರಾಯವನ್ನ ದಾಖಲು ಮಾಡಲೇಬೇಕಾಗಿದೆ” ಎಂದು ಬರೆದಿದ್ದಾರೆ.

“ಅನೂಪ ಭ್ರಮೆಯಿಂದ ಕೂಡಿದವನಲ್ಲ. ಹಾಗೆ ಮತ್ತೊಬ್ಬರ ಚಿತ್ರ ಚೆನ್ನಾಗಿದೆ ಅಥವಾ ಚೆನ್ನಾಗಿಲ್ಲವೆಂಬೂದು ಅಲ್ಲ. ಇಲ್ಲಿ ಮೂಲ ಪ್ರಸ್ತಾವನೆ ಸ್ವಂತಿಕೆಯ ಬಗ್ಗೆ. ನಿಜಕ್ಕೂ ರಾಮ ರಾಮಾ ರೇ ನನಗೆ ಬಹಳವೇ ಇಷ್ಟವಾಯಿತು. ಮೂರು ಬಾರಿ ನೋಡಿದ್ದೇನೆ. ಇಡೀ ಚಿತ್ರವೇ ಸ್ವಂತಿಕೆಯ ಅಡಿಪಾಯದಲ್ಲಿ ಕಟ್ಟಲ್ಪಟ್ಟಿದೆ. ನಿಜವಾಗಿಯೂ ಆ ಚಿತ್ರಕ್ಕೆ ಮತ್ತು ಇಡೀ ಚಿತ್ರತಂಡದವರಿಗೆ ಮಾರು ಹೋಗಿದ್ದೇನೆ” ಎಂದು ಹೇಳಿದ್ದಾರೆ.

“ಇದರ ಜೊತೆಗೆ ಆತ ಹೇಳಿರುವುದು 2016ರ ಸಿನಿಮಾಗಳು. ತಿಥಿ ಬಹುಶಃ 2015 ಕ್ಕೆ ಸೇರಬಹುದೆಂದುಕೊಂಡಿದ್ದೇನೆ. ತಿಥಿ ಚಿತ್ರವೂ ನನಗೆ ತುಂಬಾ ಆಪ್ತವೆನಿಸಿತು. ಇದನ್ನೂ ಮೂರ್ನಾಲ್ಕು ಬಾರಿ ನೋಡಿದ್ದೇನೆ. ನಿಜಕ್ಕೂ ತಿಥಿ ವಾಸ್ತವತೆಯ ದೃಶ್ಯಕಾವ್ಯ. ಇನ್ನು ನೀರ್ ದೋಸೆ ಬಗ್ಗೆ ಪ್ರಸ್ತಾವಿಸುವುದು ಬೇಡ. ನಿಜಕ್ಕೂ ಸ್ವಂತಿಕೆ ಇದೆಯೋ ಇಲ್ಲವೋ ಎಂಬುದನ್ನ ಪ್ರಾಮಾಣಿಕವಾಗಿ ಅವರವರಲ್ಲೇ ಕೇಳಿಕೊಳ್ಳಲಿ. ಸ್ವಂತಿಕೆಯ ಯಾವ ಸಿನಿಮಾವೇ ಆಗಲಿ ಹಾಗೆ ಯಾರೇ ಆಗಲಿ, ನಾವು ಅವರ ವಿದ್ಯಾರ್ಥಿಗಳು…! ಇದಕ್ಕಿಂತ ಬೇಕೇ? ಚರ್ಚೆಗಳು ಮುಕ್ತವಾಗಿ ಮತ್ತು ಆರೋಗ್ಯಕರವಾಗಿ ನಡೆಯಲಿ. ಕ್ಷಮೆಯೊಂದಿಗೆ ಎಲ್ಲರಿಗೂ ನಮಸ್ಕಾರಗಳು” ಎಂದಿದ್ದಾರೆ.

ಅನುಪ್ ಸೀಳಿನ್ ಅವರು ತನ್ನ ಪಟ್ಟಿಯಲ್ಲಿ ನೀರ್‍ದೋಸೆಯನ್ನು ಸೇರಿಸಿದ್ದಕ್ಕೆ ಒಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ, “ನಾವೇ ಹೇಳಿದ್ದೇವೆ ನಮ್ಮ ಸಿನಿಮಾ ಅದ್ಭುತ ಸಿನಿಮಾವೂ ಅಲ್ಲ ಯಾವುದೇ ಟಾಪ್ ಲಿಸ್ಟಿಗೂ ಸೇರದ ಸಿನಿಮಾಂತ. ಇಲ್ಲಿ ವಿಚಾರ ಸ್ವಂತಿಕೆಯದು. ಅದು ಅರಿವಾದರೇ ಸಾಕು ಅಷ್ಟೇ ….ಸ್ವಂತಿಕೆ ಬಂದರೇ ಆಯಾಮಗಳೇ ಬೇರೆ, ವಿಚಾರವೇ ಬೇರೆ” ಎಂದು ವಿಜಯ ಪ್ರಸಾದ್ ಪ್ರತಿಕ್ರಿಯಿಸಿದ್ದಾರೆ.

ವಿಜಯ ಪ್ರಸಾದ್ ನಿರ್ದೇಶನದ ನೀರ್‍ದೋಸೆ ಸೆಪ್ಟೆಂಬರ್ 2ರಂದು ಬಿಡುಗಡೆಯಾಗಿತ್ತು. ಅನುಪ್ ಸೀಳಿನ್ ಸಂಗೀತವಿರುವ ಈ ಚಿತ್ರದಲ್ಲಿ ಜಗ್ಗೇಶ್, ದತ್ತಣ್ಣ, ಹರಿಪ್ರಿಯಾ, ಸುಮನ್ ರಂಗನಾಥ್ ಇತರರು ನಟಿಸಿದ್ದರು.

ಸತ್ಯ ಪ್ರಕಾಶ್ ನಿರ್ದೇಶನದ ‘ರಾಮಾ ರಾಮಾ ರೇ’ ಚಿತ್ರ ಅಕ್ಟೋಬರ್ 21ರಂದು ಬಿಡುಗಡೆಯಾಗಿತ್ತು. ವಾಸುಕಿ ವೈಭವ್ ಸಂಗೀತವಿರುವ ಚಿತ್ರದಲ್ಲಿ ಕೆ.ಜಯರಾಮ್, ನಟರಾಜ್ ಎಸ್.ಭಟ್, ಧರ್ಮಣ್ಣ ಕಡೂರು ಇತರರು ಅಭಿನಯಿಸಿದ್ದರು.

anoop seelin 1

vijaprassad 1

Share This Article
Facebook Whatsapp Whatsapp Telegram
Previous Article RCR MARRAIAGE 1 small ದಾಂಪತ್ಯ ಜೀವನಕ್ಕೆ ಕಾಲಿಟ್ಟ 12 ವೃದ್ಧ ದೇವದಾಸಿಯರು!
Next Article vlcsnap 2017 04 01 16h31m29s58 small ಬೆಳೆಹಾನಿ ಪರಿಹಾರ ಬೇಕಂದ್ರೆ ಅಧಿಕಾರಿಗೆ ರೈತರು ಲಂಚ ಕೊಡ್ಬೇಕು!

Latest Cinema News

disha patani
ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ಗೋಲ್ಡಿ ಬ್ರಾರ್ ಗ್ಯಾಂಗ್‌ನ ಇಬ್ಬರು ಎನ್‌ಕೌಂಟರ್‌ನಲ್ಲಿ ಹತ್ಯೆ
Bollywood Cinema Crime Latest Main Post National
Vedika
ಬಿಕಿನಿಯಲ್ಲಿ ಶಿವಲಿಂಗ ನಟಿ ಚಿಲ್‌ – ಪಡ್ಡೆ ಹೈಕ್ಳ ಮೈಬಿಸಿ ಹೆಚ್ಚಿಸಿದ ವೇದಿಕಾ
Cinema Latest Sandalwood Top Stories
Vishnuvardhan 4
ವಿಷ್ಣುವರ್ಧನ್ ಅಭಿಮಾನಿಗಳಿಗೆ ಗೆಲುವು – ಸಮಾಧಿ ಸಮೀಪ ಬರ್ತ್‌ಡೇಗೆ ಸಿಕ್ತು ಅನುಮತಿ
Cinema Latest Sandalwood Top Stories
Darshan
ನಟ ದರ್ಶನ್‌ಗೆ ಹಾಸಿಗೆ, ದಿಂಬು – ಸೆ.19ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
Cinema Districts Latest Sandalwood Top Stories
Kothalavadi
ʻಕೊತ್ತಲವಾಡಿʼ ಕಿರಿಕ್‌ – ಸಹನಟಿ ಸ್ವರ್ಣ ವಿರುದ್ಧ ದೂರು ದಾಖಲು
Cinema Latest Sandalwood Top Stories

You Might Also Like

Basanagouda Patil Yatnal
Davanagere

ಯೋಗಿ ಬರ್ತಾರೆ ಮೋದಿಗಿಂತ ದಿಟ್ಟ ನಿರ್ಧಾರ ತೆಗೆದುಕೊಳ್ತಾರೆ, ನಾನು ಜೆಸಿಬಿ ಸಹಿತ ಸಿಎಂ ಆಗಿ ಪ್ರಮಾಣ ಸ್ವೀಕರಿಸುವೆ: ಯತ್ನಾಳ್‌

6 hours ago
Brain eating amoeba 2
Latest

ಮೆದುಳು ತಿನ್ನುವ `ಅಮೀಬಾ’ಕ್ಕೆ ಕೇರಳದಲ್ಲಿ 19 ಬಲಿ – ಮನುಷ್ಯರಿಗೆ ಇದು ಹೇಗೆ ಹರಡುತ್ತೆ?

7 hours ago
Asiacup 2025 Pakistan
Cricket

ಎಲ್ಲಾ ಬೇಡಿಕೆಗಳು ವಿಫಲ – ಇದ್ದ ಅಲ್ಪಸ್ವಲ್ಪ ಮಾನವನ್ನೂ ಕಳೆದುಕೊಂಡ ಪಾಕ್, ಹೈಡ್ರಾಮಾ ನಂತ್ರ ಪಂದ್ಯ ಶುರು

7 hours ago
Dharmasthala Banglegudde SIT
Dakshina Kannada

ಧರ್ಮಸ್ಥಳದಲ್ಲಿ ಮತ್ತೆ ಅಸ್ಥಿಪಂಜರ ಸದ್ದು – ಬಂಗ್ಲೆಗುಡ್ಡದಲ್ಲಿ 5 ತಲೆಬುರುಡೆ, 113 ಮೂಳೆಗಳು ಪತ್ತೆ

8 hours ago
EVM
Latest

ಫಸ್ಟ್‌ ಟೈಂ EVM ನಲ್ಲಿ ಇನ್ಮುಂದೆ ಅಭ್ಯರ್ಥಿಗಳ ಕಲರ್ ಫೋಟೋ – ಬಿಹಾರ ವಿಧಾನಸಭಾ ಚುನಾವಣೆಯಿಂದಲೇ ಆರಂಭ

9 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?