Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2016ರಲ್ಲಿ ವಿಜಯ ಪ್ರಸಾದ್, ಸತ್ಯಪ್ರಕಾಶ್ ಇಬ್ಬರೇ ಅಚ್ಚ ಕನ್ನಡದಲ್ಲಿ ಸ್ವಚ್ಛ ಸಿನಿಮಾ ಮಾಡಿದ್ದಾರೆ: ಅನುಪ್ ಸಿಳೀನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 2016ರಲ್ಲಿ ವಿಜಯ ಪ್ರಸಾದ್, ಸತ್ಯಪ್ರಕಾಶ್ ಇಬ್ಬರೇ ಅಚ್ಚ ಕನ್ನಡದಲ್ಲಿ ಸ್ವಚ್ಛ ಸಿನಿಮಾ ಮಾಡಿದ್ದಾರೆ: ಅನುಪ್ ಸಿಳೀನ್

Bengaluru City

2016ರಲ್ಲಿ ವಿಜಯ ಪ್ರಸಾದ್, ಸತ್ಯಪ್ರಕಾಶ್ ಇಬ್ಬರೇ ಅಚ್ಚ ಕನ್ನಡದಲ್ಲಿ ಸ್ವಚ್ಛ ಸಿನಿಮಾ ಮಾಡಿದ್ದಾರೆ: ಅನುಪ್ ಸಿಳೀನ್

Public TV
Last updated: April 1, 2017 5:39 pm
Public TV
Share
2 Min Read
Anoop Seelin vijaendra prasad sathya prakash
SHARE

ಬೆಂಗಳೂರು: 2016ರಲ್ಲಿ ನನ್ನ ಪ್ರಕಾರ ಇಬ್ಬರೇ ನಿರ್ದೇಶಕರು ಅಚ್ಚ ಕನ್ನಡದ ಸ್ವಚ್ಛ ಸಿನಿಮಾ ಮಾಡಿರುವರು. ಇವರದೇ ಹೊಸತನ ಮತ್ತು ಎಲ್ಲೂ ನಕಲು ಮಾಡಿಲ್ಲ ಎಂದು ಖ್ಯಾತ ಸಂಗೀತ ನಿರ್ದೇಶಕ ಅನುಪ್ ಸಿಳೀನ್ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಫೇಸ್‍ಬುಕ್‍ನಲ್ಲಿ ಸ್ಟೇಟಸ್ ಅಪ್‍ಡೇಟ್ ಮಾಡಿಕೊಂಡಿರುವ ಅವರು, ನಿರ್‍ದೋಸೆಯ ವಿಜಯ ಪ್ರಸಾದ್ ಮತ್ತು ರಾಮಾ ರಾಮಾ ರೇಯ ಡಾ ಸತ್ಯಪ್ರಕಾಶ್ ಅಚ್ಚ ಕನ್ನಡದಲ್ಲಿ ಸ್ವಚ್ಛ ಸಿನಿಮಾವನ್ನು ಮಾಡಿದ್ದಾರೆ. ಒಂದೊಂದು ದೃಶ್ಯದಲ್ಲೂ ಸ್ವಂತಿಕೆಯಿದೆ. ಎಲ್ಲಾ ತಂತ್ರಜ್ಞರಿಂದಲೂ ಅದೇ ರೀತಿ ಕೆಲಸ ಮಾಡಿಸಿದ್ದಾರೆ. ಇವರು ಮಾತ್ರ ನನಗೆ ಪರಿಪೂರ್ಣ ಫಿಲ್ಮ್ ಮೇಕರ್ಸ್ ಅನ್ನಿಸೋದು. ಯಾಕೆಂದರೆ ಸಿನಿಮಾದ ಎಲ್ಲಾ ವಿಭಾಗದಲ್ಲೂ ಹಿಡಿತ ಇಟ್ಟುಕೊಂಡು ಎಲ್ಲೂ ಅವರತನ ಬಿಟ್ಟುಕೊಡದೆ ಕಳ್ಳತನ ಮಾಡದೆ ಒಂದು ಅದ್ಭುತವಾದ ಸಿನಿಮಾ ಮಾಡಿಹರು ಎಂದು ಅನುಪ್ ಸಿಳೀನ್ ಬರೆದಿದ್ದಾರೆ.

ಇವರ ಈ ಅಭಿಪ್ರಾಯಕ್ಕೆ ಬಹಳಷ್ಟು ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ. ನೇರವಾಗಿ ಹೇಳಿದ್ದೀರಿ ಎಂದು ಜನರು ಅಭಿನಂದಿಸಿದ್ದಾರೆ.

ನಾವು ವಿದ್ಯಾರ್ಥಿಗಳು: ಈ ಪೋಸ್ಟ್ ಗೆ ನಿರ್‍ದೋಸೆಯ ಚಿತ್ರದ ನಿರ್ದೇಶಕ ವಿಜಯ ಪ್ರಸಾದ್ ಅವರು ಪ್ರತಿಕ್ರಿಯಿಸಿದ್ದಾರೆ. “ಅನೂಪನ ಪ್ರೀತಿ ಅಭಿಮಾನ ಮತ್ತು ನೇರ ನುಡಿಗಳನ್ನ ನಾನು ನೆನ್ನೆ ಮೊನ್ನೆಯಿಂದ ನೋಡಿದ್ದಲ್ಲ. ಬಹು ಕಾಲದ ಒಡನಾಟದ ಪ್ರಯಾಣ ನಮ್ಮಿಬ್ಬರದು. ಆತನ ಅಭಿಪ್ರಾಯಕ್ಕೆ ಈಗ ನಾನು ಏನೇ ಪ್ರತಿಕ್ರಿಯೆಸಿದರೂ ನಮ್ಮ ಚಿತ್ರದ ಬಗ್ಗೆ ನಾವೇ ಮತ್ತು ನಮ್ಮನ್ನು ನಾವೇ ಬೆಂಬಲಿಸಿಕೊಂಡಿದ್ದಾರೆ ಎಂದಾದರೂ ಸರಿಯೇ ಇಲ್ಲಿ ನನ್ನ ಅಭಿಪ್ರಾಯವನ್ನ ದಾಖಲು ಮಾಡಲೇಬೇಕಾಗಿದೆ” ಎಂದು ಬರೆದಿದ್ದಾರೆ.

“ಅನೂಪ ಭ್ರಮೆಯಿಂದ ಕೂಡಿದವನಲ್ಲ. ಹಾಗೆ ಮತ್ತೊಬ್ಬರ ಚಿತ್ರ ಚೆನ್ನಾಗಿದೆ ಅಥವಾ ಚೆನ್ನಾಗಿಲ್ಲವೆಂಬೂದು ಅಲ್ಲ. ಇಲ್ಲಿ ಮೂಲ ಪ್ರಸ್ತಾವನೆ ಸ್ವಂತಿಕೆಯ ಬಗ್ಗೆ. ನಿಜಕ್ಕೂ ರಾಮ ರಾಮಾ ರೇ ನನಗೆ ಬಹಳವೇ ಇಷ್ಟವಾಯಿತು. ಮೂರು ಬಾರಿ ನೋಡಿದ್ದೇನೆ. ಇಡೀ ಚಿತ್ರವೇ ಸ್ವಂತಿಕೆಯ ಅಡಿಪಾಯದಲ್ಲಿ ಕಟ್ಟಲ್ಪಟ್ಟಿದೆ. ನಿಜವಾಗಿಯೂ ಆ ಚಿತ್ರಕ್ಕೆ ಮತ್ತು ಇಡೀ ಚಿತ್ರತಂಡದವರಿಗೆ ಮಾರು ಹೋಗಿದ್ದೇನೆ” ಎಂದು ಹೇಳಿದ್ದಾರೆ.

“ಇದರ ಜೊತೆಗೆ ಆತ ಹೇಳಿರುವುದು 2016ರ ಸಿನಿಮಾಗಳು. ತಿಥಿ ಬಹುಶಃ 2015 ಕ್ಕೆ ಸೇರಬಹುದೆಂದುಕೊಂಡಿದ್ದೇನೆ. ತಿಥಿ ಚಿತ್ರವೂ ನನಗೆ ತುಂಬಾ ಆಪ್ತವೆನಿಸಿತು. ಇದನ್ನೂ ಮೂರ್ನಾಲ್ಕು ಬಾರಿ ನೋಡಿದ್ದೇನೆ. ನಿಜಕ್ಕೂ ತಿಥಿ ವಾಸ್ತವತೆಯ ದೃಶ್ಯಕಾವ್ಯ. ಇನ್ನು ನೀರ್ ದೋಸೆ ಬಗ್ಗೆ ಪ್ರಸ್ತಾವಿಸುವುದು ಬೇಡ. ನಿಜಕ್ಕೂ ಸ್ವಂತಿಕೆ ಇದೆಯೋ ಇಲ್ಲವೋ ಎಂಬುದನ್ನ ಪ್ರಾಮಾಣಿಕವಾಗಿ ಅವರವರಲ್ಲೇ ಕೇಳಿಕೊಳ್ಳಲಿ. ಸ್ವಂತಿಕೆಯ ಯಾವ ಸಿನಿಮಾವೇ ಆಗಲಿ ಹಾಗೆ ಯಾರೇ ಆಗಲಿ, ನಾವು ಅವರ ವಿದ್ಯಾರ್ಥಿಗಳು…! ಇದಕ್ಕಿಂತ ಬೇಕೇ? ಚರ್ಚೆಗಳು ಮುಕ್ತವಾಗಿ ಮತ್ತು ಆರೋಗ್ಯಕರವಾಗಿ ನಡೆಯಲಿ. ಕ್ಷಮೆಯೊಂದಿಗೆ ಎಲ್ಲರಿಗೂ ನಮಸ್ಕಾರಗಳು” ಎಂದಿದ್ದಾರೆ.

ಅನುಪ್ ಸೀಳಿನ್ ಅವರು ತನ್ನ ಪಟ್ಟಿಯಲ್ಲಿ ನೀರ್‍ದೋಸೆಯನ್ನು ಸೇರಿಸಿದ್ದಕ್ಕೆ ಒಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ, “ನಾವೇ ಹೇಳಿದ್ದೇವೆ ನಮ್ಮ ಸಿನಿಮಾ ಅದ್ಭುತ ಸಿನಿಮಾವೂ ಅಲ್ಲ ಯಾವುದೇ ಟಾಪ್ ಲಿಸ್ಟಿಗೂ ಸೇರದ ಸಿನಿಮಾಂತ. ಇಲ್ಲಿ ವಿಚಾರ ಸ್ವಂತಿಕೆಯದು. ಅದು ಅರಿವಾದರೇ ಸಾಕು ಅಷ್ಟೇ ….ಸ್ವಂತಿಕೆ ಬಂದರೇ ಆಯಾಮಗಳೇ ಬೇರೆ, ವಿಚಾರವೇ ಬೇರೆ” ಎಂದು ವಿಜಯ ಪ್ರಸಾದ್ ಪ್ರತಿಕ್ರಿಯಿಸಿದ್ದಾರೆ.

ವಿಜಯ ಪ್ರಸಾದ್ ನಿರ್ದೇಶನದ ನೀರ್‍ದೋಸೆ ಸೆಪ್ಟೆಂಬರ್ 2ರಂದು ಬಿಡುಗಡೆಯಾಗಿತ್ತು. ಅನುಪ್ ಸೀಳಿನ್ ಸಂಗೀತವಿರುವ ಈ ಚಿತ್ರದಲ್ಲಿ ಜಗ್ಗೇಶ್, ದತ್ತಣ್ಣ, ಹರಿಪ್ರಿಯಾ, ಸುಮನ್ ರಂಗನಾಥ್ ಇತರರು ನಟಿಸಿದ್ದರು.

ಸತ್ಯ ಪ್ರಕಾಶ್ ನಿರ್ದೇಶನದ ‘ರಾಮಾ ರಾಮಾ ರೇ’ ಚಿತ್ರ ಅಕ್ಟೋಬರ್ 21ರಂದು ಬಿಡುಗಡೆಯಾಗಿತ್ತು. ವಾಸುಕಿ ವೈಭವ್ ಸಂಗೀತವಿರುವ ಚಿತ್ರದಲ್ಲಿ ಕೆ.ಜಯರಾಮ್, ನಟರಾಜ್ ಎಸ್.ಭಟ್, ಧರ್ಮಣ್ಣ ಕಡೂರು ಇತರರು ಅಭಿನಯಿಸಿದ್ದರು.

anoop seelin 1

vijaprassad 1

TAGGED:anoop seelinkannadamusicsandalwoodsathyaprakashvija prassadಅನುಪ್ ಸಿಳೀನ್ಕನ್ನಡವಿಜಯ ಪ್ರಸಾದ್ಸತ್ಯಪ್ರಕಾಶ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Rikki Rai Car Drifting Case
Bengaluru City

ಕಾರು ಡ್ರಿಫ್ಟಿಂಗ್ ಕೇಸ್ – ವಿಚಾರಣೆ ಬಳಿಕ ರಿಕ್ಕಿ ರೈಯನ್ನ ಹಿಂಬಾಗಿಲಿನಿಂದ ಕಳುಹಿಸಿದ ಪೊಲೀಸರು

Public TV
By Public TV
39 seconds ago
Haveri Rain Effect
Districts

ಹಾವೇರಿಯಲ್ಲಿ ಬಿರುಗಾಳಿ ಸಹಿತ ಮಳೆ – ಧರೆಗೆ ಉರುಳಿದ ವಿದ್ಯುತ್ ಕಂಬಗಳು, ಮರ ಬಿದ್ದು ಆಟೋ ಜಖಂ

Public TV
By Public TV
37 minutes ago
NDA announces seat sharing pact BJP AIADMK
Latest

ತಮಿಳುನಾಡಿನಲ್ಲಿ ಎನ್‌ಡಿಎ ಸೀಟು ಹಂಚಿಕೆ ಅಂತಿಮ – 27 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ

Public TV
By Public TV
52 minutes ago
Laljit Singh Bhullar 1
Latest

ಅಧಿಕಾರಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ – ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ಭುಲ್ಲರ್ ಅರೆಸ್ಟ್

Public TV
By Public TV
1 hour ago
Supreme Court 1
Court

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ – ರಾಜ್ಯ ಸರ್ಕಾರ, ಸಿಬಿಐಗೆ ಸುಪ್ರೀಂ ನೋಟಿಸ್

Public TV
By Public TV
1 hour ago
gold silver price drop market crash
Latest

ಚಿನ್ನದ ದರ ದಾಖಲೆಯ ಕುಸಿತ – ಏರಿದ್ದ ಚಿನ್ನದ ಬೆಲೆ ದಿಢೀರ್‌ ಇಳಿಕೆಗೆ ಕಾರಣ ಏನು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?