ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಸದಸ್ಯರಾಗಿ ಮುಸ್ತಫಾ ಹುಸೈನ್ ಸೈಯದ್ ಅಜೀಜ್ (Mustafa Hussain Syed Aziz)ನೇಮಕಗೊಂಡಿದ್ದಾರೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಸ್ತಫಾ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ಮುಸ್ತಫಾ ಅವರು ಜಿಲ್ಲಾ ಜಡ್ಜ್ ಆಗಿ ಕಾರ್ಯನಿರ್ವಹಿಸಿದ್ದು, ಸದ್ಯ ಬೆಂಗಳೂರಿನ ಮೀಡಿಯೇಷನ್ ಸೆಂಟರ್ನಲ್ಲಿ ನಿರ್ದೇಶಕರಾಗಿ ಕರ್ತವ್ಯ ಸಲ್ಲಿಸುತ್ತಿದ್ದಾರೆ.
Web Stories