Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಶ್ರೀಕಿಗೂ, ನನ್ನ ಮಗನಿಗೂ ಯಾವುದೇ ರೀತಿಯ ಸಂಬಂಧವಿಲ್ಲ: ರುದ್ರಪ್ಪ ಲಮಾಣಿ

Public TV
Last updated: November 11, 2021 9:50 am
Public TV
Share
2 Min Read
Rudrappa Lamani Darshan Kumar
SHARE

– ಕಾನೂನು ಯಾವುದೇ ರೀತಿಯ ಕ್ರಮ ತೆಗೆದುಕೊಂಡರು ಸರಿ

ಬೆಂಗಳೂರು: ಹ್ಯಾಕರ್ ಶ್ರೀಕಿಗೂ ನನ್ನ ಮಗ ದರ್ಶನ್ ಕುಮಾರನಿಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಕಾಂಗ್ರೆಸ್ ಶಾಸಕ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ.

Contents
– ಕಾನೂನು ಯಾವುದೇ ರೀತಿಯ ಕ್ರಮ ತೆಗೆದುಕೊಂಡರು ಸರಿಕ್ರಮ ತೆಗೆದುಕೊಳ್ಳಲಿ!

Rudrappa Lamani Sriki Darshan Kumar

ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಹಿಂದೆ ನನ್ನ ಮಗನ ಮೇಲೆ ಕೇಸ್ ಆಗಿತ್ತು. ಆಗ ನನ್ನ ಮಗನ ಜೊತೆ ಆ ಹುಡುಗನೂ(ಶ್ರೀಕಿ) ಸಹ ಅರೆಸ್ಟ್ ಆಗಿದ್ದ. ಅದರಿಂದ ಅವನು ಈ ರೀತಿ ಹೇಳಿರಬಹುದು. ಅದು ಬಿಟ್ಟು ನಮಗೂ ಅವನಿಗೂ ಯಾವುದೇ ರೀತಿಯ ಸಂಬಂಧ ಇಲ್ಲ. ಈಗ ನನ್ನ ಮಗ ಆ ರೀತಿಯ ಕೆಲಸಗಳನ್ನು ಮಾಡುತ್ತಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ:  ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಬಿರುಗಾಳಿ – ಹ್ಯಾರಿಸ್, ಲಮಾಣಿ ಪುತ್ರರ ಹೆಸರು ಹೇಳಿರೋ ಹ್ಯಾಕರ್ ಶ್ರೀಕಿ

ಆ ಬಗ್ಗೆ ನಮಗೆ ಯಾವ ವಿಚಾರವೂ ತಿಳಿದಿಲ್ಲ. ತನಿಖೆ ಮಾಡಲಿ ನಂತರ ಏನು ಎಂದು ಅವರಿಗೂ ತಿಳಿಯುತ್ತೆ. ಒಂದು ವೇಳೆ ತನಿಖೆಯಲ್ಲಿ ತಿಳಿದರೆ ನೋಡಣ ಎಂದು ಉತ್ತರಿಸಿದರು. ಶ್ರೀಕಿ ನಿಮ್ಮ ಮಗನನ್ನು ಸ್ನೇಹಿತ ಎಂದು ಹೇಳಿರುವ ವಿಚಾರವಾಗಿ ಮಾತನಾಡಿದ ಅವರು, ಆ ರೀತಿ ಹೇಳಲು ಸಾಧ್ಯವಿಲ್ಲ. ಏಕೆಂದರೆ ಆ ಕೇಸ್ ಮುಗಿದ ಮೇಲೆ ಅವನ ಜೊತೆ ನನ್ನ ಮಗನ ಸಂಬಂಧವಿರಲಿಲ್ಲ ಎಂದು ತಿಳಿಸಿದರು.

Rudrappa Lamani Sriki Darshan Kumar 1

ಶ್ರೀಕಿ ಜೊತೆ ಅರೆಸ್ಟ್ ಆಗಿ ಈತನ ಜೊತೆ ಇದ್ದ ಎಂಬುದನ್ನು ಬಿಟ್ಟರೇ ಇವನಿಗೂ ನನ್ನ ಮಗನಿಗೂ ಯಾವುದೇ ಸಂಬಂಧವಿಲ್ಲ. ಪೊಲೀಸರು ಕೇಸ್ ಫೈಲ್ ಮಾಡಿರುವುದರಲ್ಲಿ ಅವರ ಹೆಸರು ಬಂದಿದೆ ಎಂಬುದು ಬಿಟ್ಟರೇ ಬೇರೆ ಏನೂ ಇಲ್ಲ. ಏನಾದರೂ ಇದ್ದರೆ ತನಿಖೆ ಮಾಡಲಿ. ಅದರಲ್ಲಿ ನಮಗೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದರು.

ಈ ವಿಚಾರವಾಗಿ ನಿಮ್ಮ ಮಗನನ್ನು ವಿಚಾರಿಸಿದ್ದೀರಾ ಎಂಬ ಪ್ರೇಶ್ನೆಗೆ ಉತ್ತರಿಸಿದ ಅವರು, ಅಲ್ಲ. ಏಕೆಂದರೆ ಅವನಿಗೂ ಇವನಿಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂಬುದು ನನಗೆ ಗೊತ್ತಿತ್ತು. ಅವನು ಇವನನ್ನು ನೋಡು ಇಲ್ಲ. ಶ್ರೀಕಿ ಯಾವ ಉದ್ದೇಶದಿಂದ ಹೇಳಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ನನ್ನ ಮಗ ಶ್ರೀಕಿಯ ಸ್ನೇಹಿತನಲ್ಲ ಎಂಬುದು ಮಾತ್ರ ನಿಜ ಎಂದು ಸ್ಪಷ್ಟಪಡಿಸಿದರು.

Rudrappa Lamani Sriki Darshan Kumar 2

ಇಬ್ಬರು ಒಂದೇ ಕೇಸ್ ನಲ್ಲಿ ಇದ್ದಿದ್ದು, ನಿಜ. ಅದು ಬಿಟ್ಟರೇ ಇವರಿಬ್ಬರಿಗೂ ಯಾವುದೇ ರೀತಿಯ ಸಂಬಂಧವಿಲ್ಲ. ಆ ಕೇಸ್ ಬಿಟ್ಟ ಮೇಲೆ ಇವರಿಬ್ಬರಿಗೂ ಯಾವುದೇ ಸಂಪರ್ಕವಿಲ್ಲ. ಪ್ರಸ್ತುತ ನಮ್ಮ ಮಗ ನಮ್ಮ ಜೊತೆಯಲ್ಲಿಯೇ ಇದ್ದಾನೆ. ಬೇರೆ ಕೆಲಸ ಮಾಡಿಕೊಂಡು ಇದ್ದಾನೆ. ಅದು ಬಿಟ್ಟು ಬೇರೆ ಏನು ಇಲ್ಲ ಎಂದರು.

ಕ್ರಮ ತೆಗೆದುಕೊಳ್ಳಲಿ!

ಯಾರು ಬೇಕಾದರೂ ತನಿಖೆ ಮಾಡಲಿ. ಯಾವುದೇ ರೀತಿಯಲ್ಲಿ ತನಿಖೆ ಮಾಡಿದರು ನಾವು ಒಪ್ಪಿಕೊಳ್ಳುತ್ತೇವೆ. ಕಾನೂನಿಗೆ ಎಲ್ಲರೂ ಸರಿಸಮಾನರು. ಒಂದು ವೇಳೆ ನಮ್ಮ ಮಗ ಏನಾದರೂ ಈ ಕೇಸ್‍ನಲ್ಲಿ ಇದ್ದರೆ, ಕಾನೂನು ಯಾವ ರೀತಿ ಬೇಕಾದರೂ ಕ್ರಮ ತೆಗೆದುಕೊಳ್ಳಲಿ ನಾವು ಅದಕ್ಕೆ ತಲೆ ಬಾಗುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಯಾವುದೇ ಕಾಯಿನ್ ವಿಚಾರಕ್ಕೂ, ನನ್ನ ಮಗನಿಗೂ ಸಂಬಂಧ ಇಲ್ಲ: ಎನ್.ಎ.ಹ್ಯಾರಿಸ್

ಸಿಸಿಬಿ ಈ ಕುರಿತು ಕರೆ ಮಾಡಿದ್ರ ಎಂಬುದಕ್ಕೆ ಉತ್ತರಿಸಿದ ಅವರು, ಇಲ್ಲ ಇನ್ನೂ ಅವರು ಯಾವುದೇ ರೀತಿ ಕರೆ ಮಾಡಿಲ್ಲ. ನಮ್ಮ ಮಗನನ್ನು ಅವರು ವಿಚಾರಣೆಗೆ ಕರೆದಿಲ್ಲ. ಈ ವಿಚಾರ ನಮಗೆ ತಿಳಿದಿದ್ದೆ ಮಾಧ್ಯಮಗಳನ್ನು ನೋಡಿದ ಮೇಲೆ. ಅಲ್ಲಿಯವರೆಗೂ ಈ ವಿಚಾರ ನಮಗೆ ತಿಳಿದಿರಲಿಲ್ಲ. ಈ ಕುರಿತು ನನಗೆ ಯಾವುದೇ ರೀತಿಯ ಮಾಹಿತಿ ತಿಳಿದಿಲ್ಲ ಎಂದು ಹೇಳಿದರು.

TAGGED:bitcoinDarshan KumarPublic TVRudrappa lamaniSrikiದರ್ಶನ್ ಕುಮಾರ್ಪಬ್ಲಿಕ್ ಟಿವಿಬಿಟ್ ಕಾಯಿನ್ರುದ್ರಪ್ಪ ಲಮಾಣಿಶ್ರೀಕಿ
Share This Article
Facebook Whatsapp Whatsapp Telegram

Cinema Updates

Akhil Akkineni Zainab Ravdjee
ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್
16 hours ago
shivani swamy
‘ಸರಿಗಮಪ ಸೀಸನ್‌ 21’ರ ವಿನ್ನರ್‌ ಆದ ಬೀದರ್‌ ಪ್ರತಿಭೆ ಶಿವಾನಿ ಸ್ವಾಮಿ
21 hours ago
Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
2 days ago
rakshitha prem
ಇಷ್ಟು ಜನ ಸೇರ್ತಾರೆ ಅಂತಾ ಗೊತ್ತಿರ್ಲಿಲ್ಲ ಅನ್ನೋದು ಎಷ್ಟು ಸರಿ? – ಕಾಲ್ತುಳಿತ ದುರಂತಕ್ಕೆ ರಕ್ಷಿತಾ ಬೇಸರ
2 days ago

You Might Also Like

rahul gandhi
Latest

ಮಹಾರಾಷ್ಟ್ರ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್ – ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ಬಾಂಬ್‌

Public TV
By Public TV
21 minutes ago
Iqbal Hussain
Districts

ಆತುರದ ನಿರ್ಧಾರದಿಂದ ತಪ್ಪು ಮಾಡಿದ್ದೇವೆ, ತಡವಾಗಿ ವಿಜಯೋತ್ಸವ ಆಚರಣೆ ಮಾಡ್ಬೋದಿತ್ತು: ಇಕ್ಬಾಲ್ ಹುಸೇನ್

Public TV
By Public TV
24 minutes ago
siddaramaiah 11
Bengaluru City

ಬೆಂಗಳೂರು | ಕಾಲ್ತುಳಿತದಲ್ಲಿ 11 ಜನ ಸಾವು ಪ್ರಕರಣ – ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು

Public TV
By Public TV
2 hours ago
H.D Kumaraswamy
Bengaluru City

ಗೋವಿಂದರಾಜ್ ವಿರುದ್ಧ ಕ್ರಮ – ಅಷ್ಟಾದ್ರೂ ಜ್ಞಾನೋದಯ ಆಗಿದ್ದಕ್ಕೆ ಸರ್ಕಾರಕ್ಕೆ ಅಭಿನಂದನೆ: ಹೆಚ್‍ಡಿಕೆ ವ್ಯಂಗ್ಯ

Public TV
By Public TV
2 hours ago
Hassan 01
Districts

ಬೆಂಗಳೂರು ಕಾಲ್ತುಳಿದಲ್ಲಿ RCB ಅಭಿಮಾನಿ ಸಾವು – ಮಗನ ಸಮಾಧಿ ಮೇಲೆ ಮಲಗಿ ತಂದೆ ಗೋಳಾಟ

Public TV
By Public TV
3 hours ago
Teens Body Found In Suitcase In Bengaluru 7 Arrested From Bihar
Bengaluru City

ಬೆಂಗಳೂರು | ಸೂಟ್‌ಕೇಸ್‌ನಲ್ಲಿ ಬಾಲಕಿ ಶವ ಪತ್ತೆ ಪ್ರಕರಣ – ಬಿಹಾರದಲ್ಲಿ 7 ಆರೋಪಿಗಳು ಅರೆಸ್ಟ್‌

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?