Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಶಪಥದ ರಸ್ತೆ ಇರೋದು ಮೈಸೂರಿಗಾಗಿ, ಇದಕ್ಕಾಗಿ ಹೆಚ್ಚು ಆಸಕ್ತಿವಹಿಸಿದ್ದೇನೆ: ಪ್ರತಾಪ್ ಸಿಂಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ದಶಪಥದ ರಸ್ತೆ ಇರೋದು ಮೈಸೂರಿಗಾಗಿ, ಇದಕ್ಕಾಗಿ ಹೆಚ್ಚು ಆಸಕ್ತಿವಹಿಸಿದ್ದೇನೆ: ಪ್ರತಾಪ್ ಸಿಂಹ

Districts

ದಶಪಥದ ರಸ್ತೆ ಇರೋದು ಮೈಸೂರಿಗಾಗಿ, ಇದಕ್ಕಾಗಿ ಹೆಚ್ಚು ಆಸಕ್ತಿವಹಿಸಿದ್ದೇನೆ: ಪ್ರತಾಪ್ ಸಿಂಹ

Public TV
Last updated: August 18, 2021 2:01 pm
Public TV
Share
2 Min Read
Pratap Simha 2
SHARE

– ಇದು ಮೋದಿ ಸರ್ಕಾರದ ಯೋಜನೆ

ಮೈಸೂರು: ದಶಪಥದ ರಸ್ತೆ ಮೈಸೂರಿಗಾಗಿ ಇರೋದರಿಂದ ನಾನು ಹೆಚ್ಚು ಆಸಕ್ತಿ ತೆಗೆದುಕೊಂಡಿದ್ದೇನೆ ಎಂದು ಹೇಳುವ ಮೂಲಕ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದರು.

Mysuru Bengaluru 10 lane Highway 1

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೈಜ್ಞಾನಿಕವಾಗಿ ನಡೆಯುತ್ತಿಲ್ಲ ಎಂಬ ಸುಮಲತಾ ಅಂಬರೀಶ್ ಹೇಳಿಕೆಗೆ ಮೈಸೂರಿನಲ್ಲಿ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಯಾರಿಗೆ ಕಾಮಗಾರಿ ಬಗ್ಗೆ ಅನುಮಾನ ಇದೆಯೋ ಅಂತಹವರು ತಜ್ಞರನ್ನು ಕರೆದುಕೊಂಡು ಬಂದು ಪರಿಶೀಲನೆ ಮಾಡಿಸಿಕೊಳ್ಳಿ ಎಂದರು.

Mysuru Bengaluru 10 lane Highway 3

ಇದು ಮೋದಿ ಸರ್ಕಾರದ ಯೋಜನೆ:
ಬೆಂಗಳೂರು ಮೈಸೂರು ಹೆದ್ದಾರಿ ಕಾಮಗಾರಿ ಮೂರು ಸಂಸದರಿಗೆ ಸೇರುತ್ತದೆ ಎಂಬ ಹೇಳಿಕೆಗೂ ಸ್ಪಷ್ಟೀಕರಣ ರೂಪದ ತಿರುಗೇಟು ನೀಡಿದ ಸಂಸದ ಪ್ರತಾಪ್ ಸಿಂಹ, ಹತ್ತು ಪಥದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತಂದಿರುವುದು ಮೈಸೂರಿಗೋಸ್ಕರ ಮಾತ್ರ. ಮೈಸೂರು ಡೆಸ್ಟಿನೇಷನ್ ಎಂಬ ಕಾರಣಕ್ಕಾಗಿ ನಾನು ಆಸಕ್ತಿಯಿಂದ ಕೆಲಸ ಮಾಡುತ್ತಿದ್ದೇನೆ. ಮಂಡ್ಯದ ಮೇಲೆ ಹೋಗುತ್ತೆ ಅಂತಾ ಮಂಡ್ಯದವರು, ರಾಮನಗರದ ಮೇಲೆ ಹೋಗುತ್ತೆ ಅಂತಾ ರಾಮನಗರದವರು. ಈ ಕಾಮಗಾರಿ ನನ್ನದು ಅಂತಾ ಹೇಳಿಕೊಂಡರೇ ಅದಕ್ಕೆ ಅರ್ಥ ಇದೆಯಾ? ಎಂದು ಪ್ರಶ್ನಿಸಿದ ಅವರು ಇದು ಮೋದಿ ಸರ್ಕಾರದ ಯೋಜನೆ. ಈ ಯೋಜನೆಗೆ ಕಾಂಗ್ರೆಸ್ ನವರಿಂದ ಬಿಡಿಗಾಸು ಕೂಡ ಸಿಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದರು.  ಇದನ್ನೂ ಓದಿ: ಅಫ್ಘಾನಿಸ್ತಾನದಿಂದ ಸೇನೆ ಹಿಂಪಡೆದಿದ್ದು ಅಮೆರಿಕಾ ಇತಿಹಾಸದಲ್ಲಿ ಕಪ್ಪು ಚುಕ್ಕೆ: ಬೈಡನ್ ವಿರುದ್ಧ ಟ್ರಂಪ್ ವಾಗ್ದಾಳಿ

Mysuru Bengaluru 10 lane Highway 4

ತಿರಸ್ಕೃತರಾದವರ ಮಾತಿಗೆ ಅರ್ಥವಿಲ್ಲ:
ಸಿದ್ದರಾಮಯ್ಯ ಅವರ ಹೇಳಿಕೆಗೂ ಅರ್ಥವಿಲ್ಲ. ಪದೇ ಪದೇ ಜನರಿಂದ ತಿರಸ್ಕೃತರಾದವರ ಮಾತಿಗೆ ಅರ್ಥವಿಲ್ಲ ಎಂದರು. ಸುಮಲತಾ ಅವರು ಈ ಯೋಜನೆಯ ಕಾಮಗಾರಿ ನನ್ನ ರಸ್ತೆ ಮೇಲೆ ಹೋಗುತ್ತದೆ ಎಂದರೆ ಏನು ಮಾಡಲು ಆಗಲ್ಲ. ಅವರಿಗೆ ಅವಶ್ಯಕತೆ ಇದ್ದರೆ ಮಂಡ್ಯದವರು ಮಂಡ್ಯದವರಗೆ, ರಾಮನಗರದವರು ರಾಮನಗರದವರೆಗೂ ಕಾಮಗಾರಿ ತರಲಿ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಟಿ20 ವರ್ಲ್ಡ್ ಕಪ್ – ಅಕ್ಟೋಬರ್ 24ರಂದು ಭಾರತ Vs ಪಾಕಿಸ್ತಾನ

Mysuru Bengaluru 10 lane Highway 6

ಈಗ ಕೆಲವರಿಗೆ ಅರ್ಥವಾಗಿದೆ:
ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ವಿಚಾರದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು ಭಾರತೀಯರಿಗೆ ಸಿಎಎ ಕಾಯ್ದೆಯನ್ನು ಏಕೆ ಜಾರಿಗೆ ತರಲಾಯಿತು ಎಂಬುದು ಈಗ ಅರ್ಥವಾಗಬೇಕು. ಮೋದಿಯವರು ಪರಿಸ್ಥಿತಿಯನ್ನು ಮೊದಲೇ ಅರ್ಥ ಮಾಡಿಕೊಂಡು ಸಿಎಎ ಕಾಯ್ದೆಯನ್ನು ಜಾರಿಗೊಳಿಸಿದರು. ಪ್ರತಿಯೊಬ್ಬ ಭಾರತೀಯರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

The Mysuru-Bengaluru 10 lane Highway will be completed by Dasara 2022. Guess what, you can travel from Blr to Mys in just 90 minutes!
Take a look at how this project is progressing!

Thank you @narendramodi ji , @nitin_gadkari ji, @MORTHIndia @MORTHRoadSafety pic.twitter.com/TnD341WYjj

— Prathap Simha (@mepratap) August 15, 2021

ಇವತ್ತು ಅಫ್ಘಾನಿಸ್ತಾನದ ಸುತ್ತಮುತ್ತ ಹಲವಾರು ಮುಸ್ಲಿಂ ರಾಷ್ಟ್ರಗಳಿದ್ದರೂ ಅವರನ್ನು ಕರೆಸಿಕೊಳ್ಳುತ್ತಿಲ್ಲ. ಷರಿಯಾ, ತಾಲಿಬಾನ್ ಮಾನವ ವಿರೋಧಿಯೆಂಬುದು ಇದೀಗ ಸಾಬೀತಾಗಿದೆ. ಕೇವಲ ಅಫ್ಘಾನಿಸ್ತಾನದ ಮನಃಸ್ಥಿತಿಯ ಜನರಿಲ್ಲ, ಭಾರತದಲ್ಲೂ ಅದೇ ಮನಃಸ್ಥಿತಿಯ ಜನರಿದ್ದಾರೆ. ಸಿಎಎ ಜಾರಿಗೆ ತಂದದ್ದು ಅಫ್ಘಾನಿಸ್ತಾನದ ಕಾರಣಕ್ಕಾಗಿ ಮಾತ್ರವಲ್ಲ. ಇತರ ಕಡೆಗಳಲ್ಲಿ ಈ ರೀತಿಯ ಅನಾಹುತಗಳಾಗಬಹುದು. ಎಲ್ಲರೂ ಸೇರಿ ಇದನ್ನು ಎದುರಿಸಬೇಕಾಗಿದೆ. ಅಫ್ಘಾನಿಸ್ತಾನದ ಇತ್ತೀಚಿನ ಬೆಳವಣಿಗೆ ಮುಸ್ಲಿಂ ರಾಷ್ಟ್ರಗಳಿಗೂ ಅಪಾಯಕಾರಿಯಾಗಿ ಪರಿಣಮಿಸಬಹುದು ಎಂದರು. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಶಾಲೆ, ಕಾಲೇಜು ಬಂದ್ – ಬುರ್ಖಾ ಅಂಗಡಿ ಓಪನ್

TAGGED:bjpCAAcongressMP Pratap Simhamysuruprime minister modiPublic TVSumalatha Ambareeshಕಾಂಗ್ರೆಸ್ದಶಪಥ ರಸ್ತೆಪಬ್ಲಿಕ್ ಟಿವಿಪ್ರಧಾನಿ ಮೋದಿಬಿಜೆಪಿಮೈಸೂರುಸಂಸದ ಪ್ರತಾಪ್ ಸಿಂಹಸುಮಲತಾ ಅಂಬರೀಶ್
Share This Article
Facebook Whatsapp Whatsapp Telegram

Cinema news

nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories
Chaitra Kundapura Ashwini Gowda 1
ಸೋಶಿಯಲ್‌ ಮೀಡಿಯಾದಲ್ಲಿ ಅಶ್ವಿನಿ, ಚೈತ್ರಾ ಪೋಸ್ಟ್‌ ವಾರ್‌!
Cinema Latest Sandalwood Top Stories

You Might Also Like

kalaburagi gun dance
Kalaburagi

ಮದುವೆ ಸಮಾರಂಭದಲ್ಲಿ ಪಿಸ್ತೂಲ್, ಹಣದ ಜೊತೆ ಕಾಂಗ್ರೆಸ್ ಮುಖಂಡ ಡ್ಯಾನ್ಸ್ – ವಿಡಿಯೋ ವೈರಲ್

Public TV
By Public TV
3 hours ago
Raichuru Hundi Counting
Districts

ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ ಮುಕ್ತಾಯ – 21 ದಿನದಲ್ಲಿ 3.08 ಕೋಟಿ ರೂ. ಸಂಗ್ರಹ

Public TV
By Public TV
3 hours ago
CJ Roy
Bengaluru City

ಸಿಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆ ಚುರುಕು – ಪೊಲೀಸರಿಂದ ಐಟಿ ಅಧಿಕಾರಿಗಳ ವಿಚಾರಣೆ

Public TV
By Public TV
3 hours ago
01 4
Big Bulletin

ಬಿಗ್‌ ಬುಲೆಟಿನ್‌ 10 February 2026 ಭಾಗ-1

Public TV
By Public TV
4 hours ago
MM Naravane Book
Latest

ತಮ್ಮ ಪುಸ್ತಕ ವಿವಾದದ ಬಗ್ಗೆ ಕೊನೆಗೂ ಮೌನ ಮುರಿದ ನರವಾಣೆ

Public TV
By Public TV
4 hours ago
02 5
Big Bulletin

ಬಿಗ್‌ ಬುಲೆಟಿನ್‌ 10 February 2026 ಭಾಗ-2

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?