Public TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Facebook Twitter Youtube
Aa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Food
  • Videos
Search
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US

Home - Gadag - ಪ್ರಧಾನಿ ಉದ್ಘಾಟಿಸಿದ ಮೈಸೂರು-ಬೆಂಗಳೂರು ಹೈವೇ ಈಗಾಗ್ಲೇ ಕಿತ್ತು ಹೋಗಿದೆ: ಬಿ.ಕೆ ಹರಿಪ್ರಸಾದ್

Gadag

ಪ್ರಧಾನಿ ಉದ್ಘಾಟಿಸಿದ ಮೈಸೂರು-ಬೆಂಗಳೂರು ಹೈವೇ ಈಗಾಗ್ಲೇ ಕಿತ್ತು ಹೋಗಿದೆ: ಬಿ.ಕೆ ಹರಿಪ್ರಸಾದ್

Public TV
Last updated: 2023/03/16 at 5:04 PM
Public TV
Share
2 Min Read
SHARE

ಗದಗ: ಮೈಸೂರು-ಬೆಂಗಳೂರು ಹೈವೆ (Mysuru-Bengaluru Highway) ಯನ್ನು ಪ್ರಧಾನಮಂತ್ರಿಗಳೇ ಬಂದು ರಸ್ತೆ ಉದ್ಘಾಟನೆ ಮಾಡಿದ್ರು. ಆದರೆ ಆ ರಸ್ತೆ ಈಗಾಗಲೇ ಕಿತ್ತು ಹೋಗಿದೆ. ಇದು 40% ಸರ್ಕಾರವಲ್ಲ 60% ಆಗಿದೆ. ಕರ್ನಾಟಕದ ಹಣವನ್ನು ಎಷ್ಟು ಲೂಟಿ ಮಾಡಲು ಸಾಧ್ಯವೋ ಅಷ್ಟು ಮಾಡ್ತಿದ್ದಾರೆ ಎಂದು ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ (B.K Hariprasad) ಆರೋಪಿಸಿದರು.

ನಗರದಲ್ಲಿ ಸ್ವಾಮಿ ವಿವೇಕಾನಂದ ಸಭಾ ಭವನದಲ್ಲಿ ನಡೆದ ಕೆ.ಎಚ್. ಪಾಟೀಲ್‍ರ 98ನೇ ಜಯಂತಿ ಆಚರಣೆ ಕಾರ್ಯಕ್ರಮಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದರು. ಕೆಲವು ಹಾಲಿ ಶಾಸಕರಿಗೆ ಟಿಕೆಟ್ ಬೇಡ ಎಂದು ಹಿರಿಯ ಕಾಂಗ್ರೆಸ್ ನಾಯಕರು, ಎಐಸಿಸಿ ಅಧ್ಯಕ್ಷರ ಬಳಿ ಮನವಿ ಮಾಡಿರೋ ವಿಚಾರವಾಗಿ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಹೇಳಿದರು. ಬಿಜೆಪಿಯಲ್ಲಿ ಏನು ಮಾಡ್ತಾರೆ ಅದನ್ನ ನಾವೂ ಮಾಡಬೇಕು ಅಂತ ಏನಿಲ್ಲ. ಕಾಂಗ್ರೆಸ್ (Congress) ಪಕ್ಷ ಮಾಡಿದ್ದನ್ನು ಬಿಜೆಪಿನವರೇ ಕಾಪಿ ಮಾಡ್ತಿದೆ. ನಾವು ಮಾಡಿರೋ ಕೆಲಸಕ್ಕೆ ಬಿಜೆಪಿಯವರು ಲೇಬಲ್ ಹಾಕಿಕೊಳ್ತಿದ್ದಾರೆ ಎಂದರು.

ಎಚ್.ಕೆ.ಪಾಟೀಲ್, ಮುನಿಯಪ್ಪ ಹಾಗೂ ದಿನೇಶ್ ಗುಂಡುರಾವ್ ಭೇಟಿ ಮಾಡಿದ್ದಾರೆ. ಪಕ್ಷದಲ್ಲಿ ಎಲ್ಲರಿಗೂ ಅವಕಾಶ ಮಾಡಿಕೊಡಿ ಎಂದು ಕೇಳಿದ್ದಾರೆ. ಕೆಲವು ಶಾಸಕರಿಗೆ ಟಿಕೆಟ್ ಬೇಡ ಅನ್ನೋ ವಿಚಾರ ಕೇವಲ ಊಹಾಪೋಹ. ಕಾಂಗ್ರೆಸ್ ಪಕ್ಷ ಒಂದು ಜಾತಿ, ಧರ್ಮ, ಭಾಷೆ ಅಂತ ಹೋಗೋದಿಲ್ಲ. ಎಲ್ಲರಿಗೂ ಅವರ ಅವರ ಶಕ್ತಿಯನುಸಾರವಾಗಿ ಟಿಕೆಟ್ ಸಿಗುತ್ತೆ ಎಂದರು. ಇದನ್ನೂ ಓದಿ: 2024ಕ್ಕೆ ಕಾಂಗ್ರೆಸ್ ಕಚೇರಿಯಲ್ಲಿ ದೀಪ‌ ಹಚ್ಚುವುದಕ್ಕೂ ಯಾರೂ ಸಿಗುವುದಿಲ್ಲ: ಕಾರಜೋಳ

ಮಹಾರಾಷ್ಟ್ರ ಗಡಿ ಭಾಗದಲ್ಲಿ ಕರ್ನಾಟಕದವರಿಗೆ ಸೌಲಭ್ಯ ನೀಡಿರೋ ವಿಚಾರವಾಗಿ, ಇದು ರಾಷ್ಟ್ರದ ಒಕ್ಕೂಟದ ವಿರುದ್ಧ ಮಾಡುವ ಕೆಲಸವಿದು. ಇದನ್ನ ನಾವು ತೀವ್ರವಾಗಿ ಖಂಡಿಸುತ್ತೇವೆ. ಇದಕ್ಕೆ ಪ್ರಧಾನ ಮಂತ್ರಿಗಳೇ ನೇರ ಹೊಣೆ. ಇದು ಸಂವಿಧಾನ ವಿರೋಧದ ಚಟುವಟಿಕೆಯಾಗಿದೆ. ಸರ್ಕಾರವನ್ನೇ ಬರ್ಕಾಸ್ ಮಾಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ರಸ್ತೆ ಮಧ್ಯೆಯೇ ಯಡಿಯೂರಪ್ಪರನ್ನ ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು

ವಿ. ಸೋಮಣ್ಣ (V Somanna) ಕಾಂಗ್ರೆಸ್ ಬರೋ ವಿಚಾರ ಮಾತನಾಡಿ, ಕಾಂಗ್ರೆಸ್ ಪಕ್ಷದ ಸಿದ್ಧಾಂತ, ನಾಯಕತ್ವ ಒಪ್ಪಿ ಯಾರಾದರೂ ಬರಬಹುದು ಎಂದು ಆಹ್ವಾನ ನೀಡಿದರು. ಈ ವೇಳೆ ಶಾಸಕ ಎಚ್.ಕೆ ಪಾಟೀಲ್, ಮಾಜಿ ಶಾಸಕ ಡಿ.ಆರ್ ಪಾಟೀಲ್, ಜಿ.ಎಸ್ ಪಾಟೀಲ್, ರಾಮಕೃಷ್ಣ ದೊಡ್ಡಮನಿ, ಬಿ.ಆರ್ ಯಾವಗಲ್ ಸೇರಿದಂತೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

TAGGED: B.K hariprasad, gadag, Mysuru-Bengaluru, narendra modi, ಗದಗ, ನರೇಂದ್ರ ಮೋದಿ, ಬಿ.ಕೆ ಹರಿಪ್ರಸಾದ್, ಮೈಸೂರು-ಬೆಂಗಳೂರು
Share this Article
Facebook Twitter Whatsapp Whatsapp Telegram
Share

Latest News

ಲಿಂಗಾಯತರು, ಒಕ್ಕಲಿಗರು ಭಿಕ್ಷುಕರಲ್ಲ, ಇದು ನಮಗೆ ಬೇಕಾಗಿಲ್ಲ: ಡಿಕೆಶಿ ಕಿಡಿ
By Public TV
ಬಿಜೆಪಿ ಮುಖಂಡನ ಮಳಿಗೆ ಮೇಲೆ ದಾಳಿ – 3 ಕೋಟಿ ಮೌಲ್ಯದ ವಸ್ತುಗಳು ಜಪ್ತಿ
By Public TV
ಬಿಜೆಪಿ ಕರ್ನಾಟಕ ಜನರ ಸಮಾಧಿ ಕಟ್ಟುತ್ತಿದೆ : ಹೆಚ್‍ಡಿಕೆ
By Public TV
ರಶ್ಮಿಕಾ ಮಂದಣ್ಣ- ನಿತಿನ್ ಚಿತ್ರಕ್ಕೆ ಮೆಗಾಸ್ಟಾರ್ ಚಿರಂಜೀವಿ ಕ್ಲಾಪ್
By Public TV
ಪ್ರತಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕೋ ಕೆಲಸ ಮಾಡ್ತಿವೆ: ಬೊಮ್ಮಾಯಿ
By Public TV
ಕ್ರೇಜಿ ಕ್ವೀನ್ ರಕ್ಷಿತಾ ಜೊತೆ ಕಾಂಪಿಟೇಶನ್ ಶುರುವಾಗಿದ್ಹೇಗೆ, ರಮ್ಯಾ ಹೇಳಿದ್ದೇನು?
By Public TV

You Might Also Like

Karnataka Budget 2023

ಲಿಂಗಾಯತರು, ಒಕ್ಕಲಿಗರು ಭಿಕ್ಷುಕರಲ್ಲ, ಇದು ನಮಗೆ ಬೇಕಾಗಿಲ್ಲ: ಡಿಕೆಶಿ ಕಿಡಿ

Public TV By Public TV 11 mins ago
Karnataka Election 2023

ಬಿಜೆಪಿ ಮುಖಂಡನ ಮಳಿಗೆ ಮೇಲೆ ದಾಳಿ – 3 ಕೋಟಿ ಮೌಲ್ಯದ ವಸ್ತುಗಳು ಜಪ್ತಿ

Public TV By Public TV 10 mins ago
Mysuru

ಬಿಜೆಪಿ ಕರ್ನಾಟಕ ಜನರ ಸಮಾಧಿ ಕಟ್ಟುತ್ತಿದೆ : ಹೆಚ್‍ಡಿಕೆ

Public TV By Public TV 12 mins ago
Latest

ರಶ್ಮಿಕಾ ಮಂದಣ್ಣ- ನಿತಿನ್ ಚಿತ್ರಕ್ಕೆ ಮೆಗಾಸ್ಟಾರ್ ಚಿರಂಜೀವಿ ಕ್ಲಾಪ್

Public TV By Public TV 40 mins ago
Follow US
Go to mobile version
Welcome Back!

Sign in to your account

Lost your password?