Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿದವರ ನೆರವಿಗೆ ಬಂದ ಡಿ ಬಾಸ್ ಫ್ಯಾನ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿದವರ ನೆರವಿಗೆ ಬಂದ ಡಿ ಬಾಸ್ ಫ್ಯಾನ್ಸ್

Cinema

ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿದವರ ನೆರವಿಗೆ ಬಂದ ಡಿ ಬಾಸ್ ಫ್ಯಾನ್ಸ್

Public TV
Last updated: March 27, 2020 8:24 pm
Public TV
Share
2 Min Read
darshan fans
SHARE

– ಹಸಿದವರಿಗೆ ಊಟ, ಉಚಿತ ಅಂಬುಲೆನ್ಸ್ ವ್ಯವಸ್ಥೆ

ಬೆಂಗಳೂರು: ಕೊರೊನಾ ವೈರಸ್ ನಿಂದ ದೇಶವೇ ಲಾಕ್‍ಡೌನ್ ಆಗಿದೆ. ಇದರಿಂದ ಸಂಕಷ್ಟಕ್ಕೆ ಸಿಲುಕಿರುವ ಬಡವರು ಮತ್ತು ಹಸಿದವರಿಗೆ ನೆರವು ನೀಡಲು ಚಾಲೆಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಮುಂದೆ ಬಂದಿದ್ದಾರೆ.

ಕೊರೊನಾ ವೈರಸ್ ಭೀತಿಯಿಂದ ಸಂಕಷ್ಟಕ್ಕೆ ಸಿಲುಕಿದವರಿಗೆ ಮತ್ತು ಹಸಿದವರಿಗೆ ಊಟದ ವ್ಯವಸ್ತೆಯನ್ನು ಮೈಸೂರಿನ ಡಿಬಾಸ್ ಅಭಿಮಾನಿಗಳು ಮಾಡುತ್ತಿದ್ದಾರೆ. ಇದರ ಜೊತೆಗೆ ಆರೋಗ್ಯದ ತೊಂದರೆಯಾದರೆ ಅಂತವರಿಗೆ ನೆರವಾಗಲು ಅಂಬುಲೆನ್ಸ್ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಮೂಲಕ ಡಿಬಾಸ್ ಅಭಿಮಾನಿಗಳು ರಾತ್ರಿ ಕೂಡ ಹಸಿದವರಿಗೆ ಊಟ ನೀಡಿ ಮಾನವೀಯತೆ ಮೆರೆಯುತ್ತಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಣ್ಣ ಸಹಕಾರದೊಂದಿಗೆ ಅಖಿಲ ಕರ್ನಾಟಕ ದರ್ಶನ್ ತೂಗುದೀಪ ಅಭಿಮಾನಿಗಳ ಸಂಘ ಕೇಂದ್ರ ಸಮಿತಿ ಮೈಸೂರು ನಾಗರಾಜ್ ( ರಾಜ್ಯಉಪಾಧ್ಯಕ್ಷರು ) ನೇತೃತ್ವದಲ್ಲಿ ಇಂದು ಸಹ ಹಸಿದವರಿಗೆ ಊಟದ ವ್ಯವಸ್ಥೆ ಮಾಡಿ ಜೊತೆಗೆ EMERGENCY ಗಾಗಿ ಆಂಬುಲೆನ್ಸ್ ಸೌಲಭ್ಯ ಸಹ ಮಾಡಲಾಗಿದೆ pic.twitter.com/EsSPAvo1dx

— D Company(R)Official (@Dcompany171) March 27, 2020

ಈ ವಿಚಾರವಾಗಿ ಟ್ವಿಟ್ಟರ್ ನಲ್ಲಿ ವಿಡಿಯೋ ಹಂಚಿಕೊಂಡಿರುವ ದರ್ಶನ್ ಅಭಿಮಾನಿಗಳು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಣ್ಣನ ಸಹಕಾರದೊಂದಿಗೆ ಅಖಿಲ ಕರ್ನಾಟಕ ದರ್ಶನ್ ತೂಗುದೀಪ ಅಭಿಮಾನಿಗಳ ಸಂಘ ಕೇಂದ್ರ ಸಮಿತಿ ಮೈಸೂರು ನಾಗರಾಜ್ (ರಾಜ್ಯಉಪಾಧ್ಯಕ್ಷರು) ನೇತೃತ್ವದಲ್ಲಿ ಇಂದು ಹಸಿದವರಿಗೆ ಊಟದ ವ್ಯವಸ್ಥೆ ಮಾಡಿ ಜೊತೆಗೆ ತುರ್ತುಪರಿಸ್ಥಿತಿಗಾಗಿ ಅಂಬುಲೆನ್ಸ್ ಸೌಲಭ್ಯ ಸಹ ಮಾಡಲಾಗಿದೆ ಎಂದು ಬರೆದುಕೊಂಡಿದ್ದಾರೆ.

ಅಖಿಲ ಕರ್ನಾಟಕ ದರ್ಶನ್ ತೂಗುದೀಪ ಅಭಿಮಾನಿಗಳ ಸಂಘ -ಮೈಸೂರು ಇವರ ವತಿಯಿಂದ ರಾತ್ರಿಯು ಕೂಡ 500ಕ್ಕೂ ಹೆಚ್ಚು ಜನಕ್ಕೆ ಊಟ ಹಾಗೂ ನೀರು ತಲುಪಿಸುವ ಕಾರ್ಯ ಮೈಸೂರಿನಲ್ಲಿ ಇಂದು ಮಾಡಲಾಯಿತು pic.twitter.com/V6n7bQryIy

— D Company(R)Official (@Dcompany171) March 26, 2020

ರಾತ್ರಿ ಸಮಯದಲ್ಲೂ ಊಟ ಮಾಡದೇ ಇರುವವರ ಸಹಾಯಕ್ಕೆ ಬಂದಿರುವ ಡಿಬಾಸ್ ಅಭಿಮಾನಿಗಳು, ರಾತ್ರಿಯೂ ಸಹ ಊಟ ವಿತರಣೆ ಮಾಡಿದ್ದಾರೆ. ಅಖಿಲ ಕರ್ನಾಟಕ ದರ್ಶನ್ ತೂಗುದೀಪ ಅಭಿಮಾನಿಗಳ ಸಂಘ -ಮೈಸೂರು ಇವರ ವತಿಯಿಂದ ರಾತ್ರಿಯು ಕೂಡ 500ಕ್ಕೂ ಹೆಚ್ಚು ಜನಕ್ಕೆ ಊಟ ಹಾಗೂ ನೀರು ತಲುಪಿಸುವ ಕಾರ್ಯ ಮೈಸೂರಿನಲ್ಲಿ ಮಾಡಲಾಗಿದೆ ಎಂದು ಡಿಬಾಸ್ ಫ್ಯಾನ್ ಗ್ರೂಪ್ ಟ್ವಿಟ್ಟರ್‍ನಲ್ಲಿ ತಿಳಿಸಿದೆ.

ಜೊತೆಗೆ ದರ್ಶನ್ ತೂಗುದೀಪ ಅಭಿಮಾನಿಗಳ ಸಂಘದ ವತಿಯಿಂದ ಮೈಸೂರು ನಗರದಲ್ಲಿ ಕೊರೊನಾ ಲಾಕ್‍ಡೌನ್ ನಡುವೆ ಕೂಲಿನಾಲಿಗಾಗಿ ಮೈಸೂರಿಗೆ ಬಂದು ಹೊರಹೋಗಲು ಸಾಧ್ಯವಾಗದೆ ಬಸ್ ನಿಲ್ದಾಣ, ರಸ್ತೆಬದಿಯಲ್ಲಿ ಅತಂತ್ರವಾಗಿದ್ದ ನಿರ್ಗತಿಕರು, ಅಸಹಾಯಕರು, ಅಶಕ್ತರು, ವಯೋವೃದ್ಧರು, ಮಾನಸಿಕ ಅಸ್ವಸ್ಥರು ಮತ್ತು ಮಹಿಳೆಯರಿಗೆ ಚೆಲುವಾಂಬ ಆಸ್ಪತ್ರೆ ಮುಂಭಾಗ ಊಟ ಹಾಗೂ ನೀರು ತಲುಪಿಸುವ ಕಾರ್ಯ ಮಾಡಲಾಯಿತು ಎಂದು ತಿಳಿಸಿದ್ದಾರೆ.

ಅಖಿಲ ಕರ್ನಾಟಕ ದರ್ಶನ್ ತೂಗುದೀಪ ಅಭಿಮಾನಿಗಳ ಸಂಘ -ಮೈಸೂರು ಇವರ ವತಿಯಿಂದ
ಇಂದು ಮೈಸೂರು ನಗರದಲ್ಲಿ ಕೋವಿಡ್ 19 ರ ಲಾಕ್ ಡೌನ್ ನಡುವೆ ಕೂಲಿನಾಲಿಗಾಗಿ ಮೈಸೂರಿಗೆ ಬಂದು ಹೊರಹೋಗಲು ಸಾಧ್ಯವಾಗದೆ ಬಸ್ ನಿಲ್ದಾಣ,ರಸ್ತೆಬದಿಯಲ್ಲಿ ಅತಂತ್ರವಾಗಿದ್ದ ನಿರ್ಗತಿಕರು,ಅಸಹಾಯಕರು,ಅಶಕ್ತರು,ವಯೋವೃದ್ಧರು,ಮಾನಸಿಕ ಅಸ್ವಸ್ಥರು,ಮಹಿಳೆಯರಿಗೆ pic.twitter.com/X6mFQTXprE

— D Company(R)Official (@Dcompany171) March 26, 2020

ಇದರ ಜೊತೆಗೆ ಈ ಲಾಕ್‍ಡೌನ್ ಮುಗಿಯುವವರೆಗೂ ಇದೇ ರೀತಿ ಮಾಡಲು ನಿರ್ಧರಿಸಿರುವ ದರ್ಶನ್ ಅಭಿಮಾನಿಗಳು, ಸರ್ಕಾರದ ಆದೇಶದಂತೆ ಲಾಕ್ ಡೌನ್ ಮುಗಿಯುವ ತನಕ ಸಹಾಯ ಮಾಡಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿ ಸಂಘ ತೀರ್ಮಾನಿಸಿದೆ ಎಂದು ಟ್ವಿಟ್ಟರ್‍ನಲ್ಲಿ ಹೇಳಿಕೊಂಡಿದೆ. ಜೊತೆಗೆ ಯಾರಿಗಾದರೂ ಊಟದ ಸಮಸ್ಯೆವಾದರೆ ದಯವಿಟ್ಟು ನಮ್ಮನ್ನು ಸಂಪರ್ಕಿಸಿ ಎಂದು ಕೂಡ ಮನವಿ ಮಾಡಲಾಗಿದೆ.

TAGGED:ambulanceCoronaDarshan FanshelpMealsmysorePublic TVಅಂಬುಲೆನ್ಸ್ಊಟಕೊರೊನಾದರ್ಶನ್ ಫ್ಯಾನ್ಸ್ಪಬ್ಲಿಕ್ ಟಿವಿಮೈಸೂರುಸಹಾಯ
Share This Article
Facebook Whatsapp Whatsapp Telegram

Cinema news

ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post

You Might Also Like

ramzan namaz
Dakshina Kannada

ಕರಾವಳಿಯಾದ್ಯಂತ ಶುಕ್ರವಾರ ಈದುಲ್ ಫಿತ್ರ್ ಹಬ್ಬ ಆಚರಣೆ

Public TV
By Public TV
3 minutes ago
siddaramaiah 2
Bengaluru City

ಸರ್ಕಾರಿ ನೌಕರರ ವರ್ಗಾವಣೆಯಲ್ಲಿ ಸಿಎಂ ಹಸ್ತಕ್ಷೇಪಕ್ಕೆ ಹೈಕೋರ್ಟ್ ಆಕ್ಷೇಪ

Public TV
By Public TV
15 minutes ago
Kim Jong Un
Latest

ಕಿಮ್‌ ಪರ 99.93% ಮತ ಬಿದ್ದರೂ 0.07% ಹೋಗಿದ್ದು ಯಾರಿಗೆ – ವಿಶ್ವಾದ್ಯಂತ ಭಾರೀ ಸದ್ದು ಮಾಡಿದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
2 hours ago
CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
3 hours ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
3 hours ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?