Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿದವರ ನೆರವಿಗೆ ಬಂದ ಡಿ ಬಾಸ್ ಫ್ಯಾನ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿದವರ ನೆರವಿಗೆ ಬಂದ ಡಿ ಬಾಸ್ ಫ್ಯಾನ್ಸ್

Cinema

ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿದವರ ನೆರವಿಗೆ ಬಂದ ಡಿ ಬಾಸ್ ಫ್ಯಾನ್ಸ್

Public TV
Last updated: March 27, 2020 8:24 pm
Public TV
Share
2 Min Read
darshan fans
SHARE

– ಹಸಿದವರಿಗೆ ಊಟ, ಉಚಿತ ಅಂಬುಲೆನ್ಸ್ ವ್ಯವಸ್ಥೆ

ಬೆಂಗಳೂರು: ಕೊರೊನಾ ವೈರಸ್ ನಿಂದ ದೇಶವೇ ಲಾಕ್‍ಡೌನ್ ಆಗಿದೆ. ಇದರಿಂದ ಸಂಕಷ್ಟಕ್ಕೆ ಸಿಲುಕಿರುವ ಬಡವರು ಮತ್ತು ಹಸಿದವರಿಗೆ ನೆರವು ನೀಡಲು ಚಾಲೆಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಮುಂದೆ ಬಂದಿದ್ದಾರೆ.

ಕೊರೊನಾ ವೈರಸ್ ಭೀತಿಯಿಂದ ಸಂಕಷ್ಟಕ್ಕೆ ಸಿಲುಕಿದವರಿಗೆ ಮತ್ತು ಹಸಿದವರಿಗೆ ಊಟದ ವ್ಯವಸ್ತೆಯನ್ನು ಮೈಸೂರಿನ ಡಿಬಾಸ್ ಅಭಿಮಾನಿಗಳು ಮಾಡುತ್ತಿದ್ದಾರೆ. ಇದರ ಜೊತೆಗೆ ಆರೋಗ್ಯದ ತೊಂದರೆಯಾದರೆ ಅಂತವರಿಗೆ ನೆರವಾಗಲು ಅಂಬುಲೆನ್ಸ್ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಮೂಲಕ ಡಿಬಾಸ್ ಅಭಿಮಾನಿಗಳು ರಾತ್ರಿ ಕೂಡ ಹಸಿದವರಿಗೆ ಊಟ ನೀಡಿ ಮಾನವೀಯತೆ ಮೆರೆಯುತ್ತಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಣ್ಣ ಸಹಕಾರದೊಂದಿಗೆ ಅಖಿಲ ಕರ್ನಾಟಕ ದರ್ಶನ್ ತೂಗುದೀಪ ಅಭಿಮಾನಿಗಳ ಸಂಘ ಕೇಂದ್ರ ಸಮಿತಿ ಮೈಸೂರು ನಾಗರಾಜ್ ( ರಾಜ್ಯಉಪಾಧ್ಯಕ್ಷರು ) ನೇತೃತ್ವದಲ್ಲಿ ಇಂದು ಸಹ ಹಸಿದವರಿಗೆ ಊಟದ ವ್ಯವಸ್ಥೆ ಮಾಡಿ ಜೊತೆಗೆ EMERGENCY ಗಾಗಿ ಆಂಬುಲೆನ್ಸ್ ಸೌಲಭ್ಯ ಸಹ ಮಾಡಲಾಗಿದೆ pic.twitter.com/EsSPAvo1dx

— D Company(R)Official (@Dcompany171) March 27, 2020

ಈ ವಿಚಾರವಾಗಿ ಟ್ವಿಟ್ಟರ್ ನಲ್ಲಿ ವಿಡಿಯೋ ಹಂಚಿಕೊಂಡಿರುವ ದರ್ಶನ್ ಅಭಿಮಾನಿಗಳು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಣ್ಣನ ಸಹಕಾರದೊಂದಿಗೆ ಅಖಿಲ ಕರ್ನಾಟಕ ದರ್ಶನ್ ತೂಗುದೀಪ ಅಭಿಮಾನಿಗಳ ಸಂಘ ಕೇಂದ್ರ ಸಮಿತಿ ಮೈಸೂರು ನಾಗರಾಜ್ (ರಾಜ್ಯಉಪಾಧ್ಯಕ್ಷರು) ನೇತೃತ್ವದಲ್ಲಿ ಇಂದು ಹಸಿದವರಿಗೆ ಊಟದ ವ್ಯವಸ್ಥೆ ಮಾಡಿ ಜೊತೆಗೆ ತುರ್ತುಪರಿಸ್ಥಿತಿಗಾಗಿ ಅಂಬುಲೆನ್ಸ್ ಸೌಲಭ್ಯ ಸಹ ಮಾಡಲಾಗಿದೆ ಎಂದು ಬರೆದುಕೊಂಡಿದ್ದಾರೆ.

ಅಖಿಲ ಕರ್ನಾಟಕ ದರ್ಶನ್ ತೂಗುದೀಪ ಅಭಿಮಾನಿಗಳ ಸಂಘ -ಮೈಸೂರು ಇವರ ವತಿಯಿಂದ ರಾತ್ರಿಯು ಕೂಡ 500ಕ್ಕೂ ಹೆಚ್ಚು ಜನಕ್ಕೆ ಊಟ ಹಾಗೂ ನೀರು ತಲುಪಿಸುವ ಕಾರ್ಯ ಮೈಸೂರಿನಲ್ಲಿ ಇಂದು ಮಾಡಲಾಯಿತು pic.twitter.com/V6n7bQryIy

— D Company(R)Official (@Dcompany171) March 26, 2020

ರಾತ್ರಿ ಸಮಯದಲ್ಲೂ ಊಟ ಮಾಡದೇ ಇರುವವರ ಸಹಾಯಕ್ಕೆ ಬಂದಿರುವ ಡಿಬಾಸ್ ಅಭಿಮಾನಿಗಳು, ರಾತ್ರಿಯೂ ಸಹ ಊಟ ವಿತರಣೆ ಮಾಡಿದ್ದಾರೆ. ಅಖಿಲ ಕರ್ನಾಟಕ ದರ್ಶನ್ ತೂಗುದೀಪ ಅಭಿಮಾನಿಗಳ ಸಂಘ -ಮೈಸೂರು ಇವರ ವತಿಯಿಂದ ರಾತ್ರಿಯು ಕೂಡ 500ಕ್ಕೂ ಹೆಚ್ಚು ಜನಕ್ಕೆ ಊಟ ಹಾಗೂ ನೀರು ತಲುಪಿಸುವ ಕಾರ್ಯ ಮೈಸೂರಿನಲ್ಲಿ ಮಾಡಲಾಗಿದೆ ಎಂದು ಡಿಬಾಸ್ ಫ್ಯಾನ್ ಗ್ರೂಪ್ ಟ್ವಿಟ್ಟರ್‍ನಲ್ಲಿ ತಿಳಿಸಿದೆ.

ಜೊತೆಗೆ ದರ್ಶನ್ ತೂಗುದೀಪ ಅಭಿಮಾನಿಗಳ ಸಂಘದ ವತಿಯಿಂದ ಮೈಸೂರು ನಗರದಲ್ಲಿ ಕೊರೊನಾ ಲಾಕ್‍ಡೌನ್ ನಡುವೆ ಕೂಲಿನಾಲಿಗಾಗಿ ಮೈಸೂರಿಗೆ ಬಂದು ಹೊರಹೋಗಲು ಸಾಧ್ಯವಾಗದೆ ಬಸ್ ನಿಲ್ದಾಣ, ರಸ್ತೆಬದಿಯಲ್ಲಿ ಅತಂತ್ರವಾಗಿದ್ದ ನಿರ್ಗತಿಕರು, ಅಸಹಾಯಕರು, ಅಶಕ್ತರು, ವಯೋವೃದ್ಧರು, ಮಾನಸಿಕ ಅಸ್ವಸ್ಥರು ಮತ್ತು ಮಹಿಳೆಯರಿಗೆ ಚೆಲುವಾಂಬ ಆಸ್ಪತ್ರೆ ಮುಂಭಾಗ ಊಟ ಹಾಗೂ ನೀರು ತಲುಪಿಸುವ ಕಾರ್ಯ ಮಾಡಲಾಯಿತು ಎಂದು ತಿಳಿಸಿದ್ದಾರೆ.

ಅಖಿಲ ಕರ್ನಾಟಕ ದರ್ಶನ್ ತೂಗುದೀಪ ಅಭಿಮಾನಿಗಳ ಸಂಘ -ಮೈಸೂರು ಇವರ ವತಿಯಿಂದ
ಇಂದು ಮೈಸೂರು ನಗರದಲ್ಲಿ ಕೋವಿಡ್ 19 ರ ಲಾಕ್ ಡೌನ್ ನಡುವೆ ಕೂಲಿನಾಲಿಗಾಗಿ ಮೈಸೂರಿಗೆ ಬಂದು ಹೊರಹೋಗಲು ಸಾಧ್ಯವಾಗದೆ ಬಸ್ ನಿಲ್ದಾಣ,ರಸ್ತೆಬದಿಯಲ್ಲಿ ಅತಂತ್ರವಾಗಿದ್ದ ನಿರ್ಗತಿಕರು,ಅಸಹಾಯಕರು,ಅಶಕ್ತರು,ವಯೋವೃದ್ಧರು,ಮಾನಸಿಕ ಅಸ್ವಸ್ಥರು,ಮಹಿಳೆಯರಿಗೆ pic.twitter.com/X6mFQTXprE

— D Company(R)Official (@Dcompany171) March 26, 2020

ಇದರ ಜೊತೆಗೆ ಈ ಲಾಕ್‍ಡೌನ್ ಮುಗಿಯುವವರೆಗೂ ಇದೇ ರೀತಿ ಮಾಡಲು ನಿರ್ಧರಿಸಿರುವ ದರ್ಶನ್ ಅಭಿಮಾನಿಗಳು, ಸರ್ಕಾರದ ಆದೇಶದಂತೆ ಲಾಕ್ ಡೌನ್ ಮುಗಿಯುವ ತನಕ ಸಹಾಯ ಮಾಡಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿ ಸಂಘ ತೀರ್ಮಾನಿಸಿದೆ ಎಂದು ಟ್ವಿಟ್ಟರ್‍ನಲ್ಲಿ ಹೇಳಿಕೊಂಡಿದೆ. ಜೊತೆಗೆ ಯಾರಿಗಾದರೂ ಊಟದ ಸಮಸ್ಯೆವಾದರೆ ದಯವಿಟ್ಟು ನಮ್ಮನ್ನು ಸಂಪರ್ಕಿಸಿ ಎಂದು ಕೂಡ ಮನವಿ ಮಾಡಲಾಗಿದೆ.

TAGGED:ambulanceCoronaDarshan FanshelpMealsmysorePublic TVಅಂಬುಲೆನ್ಸ್ಊಟಕೊರೊನಾದರ್ಶನ್ ಫ್ಯಾನ್ಸ್ಪಬ್ಲಿಕ್ ಟಿವಿಮೈಸೂರುಸಹಾಯ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
2 minutes ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
2 minutes ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
24 minutes ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
27 minutes ago
Bengaluru Sarjapura Murder
Bengaluru City

ಕುಡಿದ ಮತ್ತಲ್ಲಿ ಕಿರಿಕ್ – ತಲೆ ಮೇಲೆ ಕಲ್ಲು ಎತ್ತಿಹಾಕಿ ಸ್ನೇಹಿತನ ಕೊಲೆ

Public TV
By Public TV
27 minutes ago
karnataka trekking SOP
Bengaluru City

ರಾಜ್ಯದಲ್ಲಿ ಟ್ರೆಕ್ಕಿಂಗ್‌ಗೆ ಹೊಸ ಗೈಡ್‌ಲೈನ್ಸ್ – ಚಾರಣಿಗರ ಮೊಬೈಲ್‌ಗೆ ಟ್ರ್ಯಾಕಿಂಗ್ ಆ್ಯಪ್ ಕಡ್ಡಾಯ: ಈಶ್ವರ್ ಖಂಡ್ರೆ

Public TV
By Public TV
40 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?