Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: `ಸವಾರಿ’ ಮುಗಿಸಿದ `ಬಲರಾಮ’ – 14 ಬಾರಿ ದಸರಾ ಅಂಬಾರಿ ಹೊತ್ತ ಆನೆಗೆ ಕಣ್ಣೀರ ವಿದಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | `ಸವಾರಿ’ ಮುಗಿಸಿದ `ಬಲರಾಮ’ – 14 ಬಾರಿ ದಸರಾ ಅಂಬಾರಿ ಹೊತ್ತ ಆನೆಗೆ ಕಣ್ಣೀರ ವಿದಾಯ

Districts

`ಸವಾರಿ’ ಮುಗಿಸಿದ `ಬಲರಾಮ’ – 14 ಬಾರಿ ದಸರಾ ಅಂಬಾರಿ ಹೊತ್ತ ಆನೆಗೆ ಕಣ್ಣೀರ ವಿದಾಯ

Public TV
Last updated: May 9, 2023 7:35 am
Public TV
Share
2 Min Read
balarama elephant 1
SHARE

– ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು ಬಲರಾಮನ ಅಂತ್ಯಕ್ರಿಯೆ

ಮೈಸೂರು: ಅನಾರೋಗ್ಯದಿಂದ ಅಸುನೀಗಿದ್ದ ದಸರಾ ಆನೆ ಬಲರಾಮ (Balarama Elephant) ಮಣ್ಣಲ್ಲಿ ಮಣ್ಣಾಗಿದ್ದಾನೆ. 14 ಬಾರಿ ದಸರಾ ಕ್ಯಾಪ್ಟನ್ ಆಗುವ ಜವಾಬ್ದಾರಿ ನಿರ್ವಹಿಸಿದ್ದ ಬಲರಾಮನಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಯಿತು.

ಸತತ 14 ವರ್ಷ ದಸರಾ (Mysuru Dasara) ಅಂಬಾರಿಯನ್ನ ಹೊತ್ತು ಸಾಗಿದ್ದ ಹಿರಿಯ ಆನೆ ಬಲರಾಮ ಇಹಲೋಕ ತ್ಯಜಿಸಿದ್ದು, ಹಿರಿಯ ಜೀವಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಭಾರದ ಮನಸ್ಸಿನಿಂದಲೇ ಅಂತಿಮ ವಿದಾಯ ಹೇಳಲಾಗಿದೆ. ಇದನ್ನೂ ಓದಿ: ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಆನೆ ಬಲರಾಮ ಇನ್ನಿಲ್ಲ

balarama elephant

ಅತ್ಯಂತ ಸೌಮ್ಯ ಸ್ವಭಾವದ ಬಲರಾಮ ಆನೆ, ನಾಗರಹೊಳೆ ರಾಷ್ಟ್ರೀಯ ಉದ್ಯಾನದ (Nagarahole Forest) ಹುಣಸೂರು ಅರಣ್ಯ ವ್ಯಾಪ್ತಿಯ ಹನಗೂಡು ಬಳಿಯ ಭೀಮನಕಟ್ಟೆ ಅರಣ್ಯ ಶಿಬಿರದಲ್ಲಿ ಆರೈಕೆ ಮಾಡಲಾಗುತ್ತಿತ್ತು. ಹಲವು ದಿನಗಳಿಂದ ಆಹಾರ, ನೀರು ಸೇವಿಸಿದರೂ ವಾಂತಿ ಮಾಡುತ್ತಿರುವುದಾಗಿ ಕಾವಾಡಿ ತಿಳಿಸಿದ ಮೇರೆಗೆ ಪಶುವೈದ್ಯಾಧಿಕಾರಿಗಳು ಬಲರಾಮನನ್ನು ಪರೀಶಿಲಿಸಿದಾಗ ಒಣಗಿದ ಮರದ ಚೂಪಾದ ಕವಟೆ ಸಿಕ್ಕಿದ್ದು, ಚಿಕಿತ್ಸೆ ನೀಡಲಾಗಿತ್ತು.

ಚಿಕಿತ್ಸೆಯ ನಂತರವು ಸುಧಾರಣೆ ಕಾಣದ ಕಾರಣ ಎಂಡೋಸ್ಕೋಪಿ ಮಾಡಿ ಮಾದರಿಯನ್ನು ಪ್ರಯೋಗ ಶಾಲೆಗೆ ಕಳುಹಿಸಿ ಪರೀಕ್ಷೆ ನಡೆಸಿದ ನಂತರ ಬಲರಾಮನಿಗೆ ಕ್ಷಯರೋಗ ಇರುವುದಾಗಿ ವೈದ್ಯಾಧಿಕಾರರಿಗಳು ತಿಳಿಸಿದ್ದರು. ನಂತರ ಚಿಕಿತ್ಸೆಯನ್ನು ಮುಂದುವರೆಸಿದ್ದು, ಆನೆಯು ಯಾವುದೇ ಆಹಾರ, ನೀರು ಸೇವಿಸಲಾಗದೇ ಇದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಸಂಜೆ ಮೃತಪಟ್ಟಿದೆ. ಇದನ್ನೂ ಓದಿ: ಮೈಸೂರು ದಸರಾ ಆನೆ ಬಲರಾಮ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

balarama elephant

ಇನ್ನೂ ಬಲರಾಮ ಅತ್ಯಂತ ಶಕ್ತಿಶಾಲಿ ಆನೆ. ದೈತ್ಯ ಜೀವಿಯಾದ್ರು ಅತ್ಯಂತ ಮೃದು ಸ್ವಭಾವಿ ಕೂಡ ಹೌದು. ಬಲರಾಮ ಜೀವಿತಾವಧಿಯಲ್ಲಿ ಯಾರಿಗೂ ತೊಂದರೆ ಕೊಡಲಿಲ್ಲ. ಬಲರಾಮ ತನ್ನ ಕ್ಯಾಂಪ್‌ನಲ್ಲಿದ್ದ ಚಿಕ್ಕಚಿಕ್ಕ ಆನೆಗಳಿಗೂ ತರಬೇತಿದಾರನಾಗಿದ್ದ. ಕೆಲ ಜ್ಯೂನಿಯರ್ ಆನೆಗಳಿಗೂ ಕೆಲವು ವಿಷಯಗಳ ಬಗ್ಗೆ ಹೇಳಿಕೊಡುವುದರಲ್ಲಿ ನಿಸ್ಸೀಮನಾಗಿದ್ದ. ಚಿಕ್ಕ ಆನೆಗಳನ್ನು ಪ್ರೀತಿಯಿಂದ ಕಾಣುತ್ತಿದ್ದ ಬಲರಾಮನ ಸಾವಿನಿಂದ ಭೀಮನಕಟ್ಟೆ ಆನೆ ಶಿಬಿರದಲ್ಲಿ ಶೋಕ ಮಡುಗಟ್ಟಿದೆ. ಬಲರಾಮನ ಅಂತ್ಯ ಸಂಸ್ಕಾರದ ವೇಳೆ ಮಾವುತ, ಅರಣ್ಯ ಇಲಾಖೆಯ ಸಿಬ್ಬಂದಿ, ಪಶು ವೈದ್ಯರು ಭಾವುಕರಾಗಿದ್ದರು. ಸೌಮ್ಯ ಸ್ವಭಾವದ ಬಲರಾಮನನ್ನು ನೆನೆದು ಸಿಬ್ಬಂದಿ ವರ್ಗ ಕೆಲಕಾಲ ಗದ್ಗರಿತರಾದರು.

mysuru dasara 2022

ಅತ್ಯಂತ ಸೌಮ್ಯ ಸ್ವಭಾವಿಯಾಗಿದ್ದ ಬಲರಾಮನನ್ನ ಅರಣ್ಯ ಇಲಾಖೆ ಸೋಮವಾರಪೇಟೆ ತಾಲೂಕಿನ ಕಟ್ಟೇಪುರ ಅರಣ್ಯ ಪ್ರದೇಶದಲ್ಲಿ 1987 ರಲ್ಲಿ ಸೆರೆ ಹಿಡಿಯಲಾಗಿತ್ತು. ಅಧಿಕಾರಿಗಳು ಮಾತ್ರವಲ್ಲದೇ, ಸಾರ್ವಜನಿಕರ ಗಮನ ಸೆಳೆದಿದ್ದ ಬಲರಾಮ, 1999 ರಿಂದ 2011ರ ವರೆಗೆ ಸತತ 14 ಬಾರಿ ಚಿನ್ನದ ಅಂಬಾರಿ ನಿರಾಯಾಸವಾಗಿ ಅರಮನೆ ಆವರಣದಿಂದ ಬನ್ನಿಮಂಟಪ ವರೆಗೂ ಹೊತ್ತು, ಎಲ್ಲರ ಪ್ರೀತಿಗೆ ಪಾತ್ರವಾಗಿತ್ತು. ಅದಾದ ಬಳಿಕ ಅನೇಕ ವರ್ಷಗಳ ಕಾಲ ದಸರಾ ಜಂಬೂ ಸವಾರಿ ಪಡೆಯ ತಂಡದ ಸದಸ್ಯನಾಗಿ ಕೂಡ, ದಸರಾ ಮೆರವಣಿಗೆಯಲ್ಲಿ ಭಾಗಿಯಾಗಿದ್ದ. ಸೋಮವಾರ ಪಶುವೈದ್ಯಾಧಿಕಾರಿಗಳಿಂದ ಮರಣೋತ್ತರ ಪರೀಕ್ಷೆ ನಡೆಸಿ ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಹುಣಸೂರು ವನ್ಯಜೀವಿ ವಲಯದ ಭೀಮನ ಕಟ್ಟೆ ಆನೆ ಕ್ಯಾಂಪ್ ಬಳಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಭಾನುವಾರವಷ್ಟೇ ಬಲರಾಮ ಆನೆ ಮೃತಪಟ್ಟಿತ್ತು. ಪ್ರಧಾನಿ ನರೇಂದ್ರ ಮೋದಿ ಅವರೂ ಬಲರಾಮ ಆನೆಗೆ ನಿಧನಕ್ಕೆ ಸಂತಾಪ ಸೂಚಿಸಿದ್ದರು.

TAGGED:Balarama Elephantmysuru dasaraMysuru Forest DepartmentNagarahole Forestಆನೆನಾಗರಹೊಳೆ ಅರಣ್ಯಬಲರಾಮಮೈಸೂರು ದಸರಾ
Share This Article
Facebook Whatsapp Whatsapp Telegram

Cinema news

Sudeep
ರೂಮಿನಲ್ಲಿ ಕೆಟ್ಟ ವಾಸನೆ ಬಂದ್ರೆ ಬಿಟ್ಟಿದ್ದು ಯಾರು ಅನ್ನೋದು ಬಿಟ್ಟವನಿಗೆ ಮಾತ್ರ ಗೊತ್ತಿರುತ್ತೆ: ಸುದೀಪ್‌
Cinema Karnataka Latest Main Post National Sandalwood South cinema
Dhurandhar
600 ಕೋಟಿಯತ್ತ ಧುರಂಧರ್ ಕಲೆಕ್ಷನ್ – FA9LA ಸಾಂಗ್‌ಗೆ ಹೆಜ್ಜೆ ಹಾಕಿದ ಶಿಲ್ಪಾ ಶೆಟ್ಟಿ
Bollywood Cinema Latest Top Stories
Sudeep
`ಯುದ್ಧಕ್ಕೆ ಸಿದ್ಧ.. ನಾವು ನಮ್ಮ ಮಾತಿಗೆ ಬದ್ಧ’ – ಸುದೀಪ್ `ಯುದ್ಧ’ ಸಾರಿದ್ದು ಯಾರ ವಿರುದ್ಧ..?
Bengaluru City Cinema Dharwad Districts Karnataka Latest Main Post Sandalwood
chandrachuda
ಪೈರಸಿ ವಿರುದ್ಧ ಕಿಚ್ಚನ ನಡೆ, ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳೋದು ಯಾಕೆ? – ಚಕ್ರವರ್ತಿ ಚಂದ್ರಚೂಡ್
Cinema Latest Sandalwood Top Stories

You Might Also Like

MGNREGA VB G RAM G
Latest

ಮನರೇಗಾ ರದ್ದು ಮೂಲಕ SC/ST, ಹಿಂದುಳಿದ ಭೂಹೀನರ ಅನ್ನ ಕಸಿಯುವ ಕುತಂತ್ರ – ಎಐಸಿಸಿ ಪರಿಶಿಷ್ಟ ಜಾತಿ ಘಟಕ ಆಕ್ರೋಶ

Public TV
By Public TV
3 hours ago
Bengaluru PG fined Rs 50000 for not maintaining cleanliness
Bengaluru City

ಸ್ವಚ್ಛತೆ ಕಾಪಾಡದ್ದಕ್ಕೆ ಬೆಂಗಳೂರು ಪಿಜಿಗೆ ಬಿತ್ತು 50 ಸಾವಿರ ದಂಡ

Public TV
By Public TV
3 hours ago
Pakistan Army Asim Munir
Latest

ಆಪರೇಷನ್‌ ಸಿಂಧೂರ ವೇಳೆ ದೇವರ ದಯೆಯಿಂದ ಬದುಕುಳಿದಿದ್ದೇವೆ: ಮುನೀರ್‌

Public TV
By Public TV
4 hours ago
Mandya Youth Drowned In Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು

Public TV
By Public TV
4 hours ago
ಡಿಕೆ ಆದಿಕೇಶವುಲು ಪುತ್ರಿ ಕಲ್ಪಜಾ, ಪುತ್ರ ಶ್ರೀನಿವಾಸ್‌
Bengaluru City

ಉದ್ಯಮಿ ರಘುನಾಥ್‌ ಹತ್ಯೆ ಕೇಸ್‌ – ಸಿಬಿಐನಿಂದ ಟಿಟಿಡಿ ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು ಅರೆಸ್ಟ್‌

Public TV
By Public TV
4 hours ago
DK Shivakumar 9
Bengaluru City

ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಕೆಶಿ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?