Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಗಳಿಗೆ ಆಸ್ತಿ ಕೊಡಲೇಬೇಡಿ, ಸಾಯುವ ಹಿಂದಿನ ದಿನ ಸ್ನೇಹಿತರಿಗೆ GPay- ಕಿರಿಮಗಳ ಕೈಯಲ್ಲಿ ಡೆತ್‍ನೋಟ್ ಬರೆಸಿದ್ದ ತಂದೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮಗಳಿಗೆ ಆಸ್ತಿ ಕೊಡಲೇಬೇಡಿ, ಸಾಯುವ ಹಿಂದಿನ ದಿನ ಸ್ನೇಹಿತರಿಗೆ GPay- ಕಿರಿಮಗಳ ಕೈಯಲ್ಲಿ ಡೆತ್‍ನೋಟ್ ಬರೆಸಿದ್ದ ತಂದೆ

Crime

ಮಗಳಿಗೆ ಆಸ್ತಿ ಕೊಡಲೇಬೇಡಿ, ಸಾಯುವ ಹಿಂದಿನ ದಿನ ಸ್ನೇಹಿತರಿಗೆ GPay- ಕಿರಿಮಗಳ ಕೈಯಲ್ಲಿ ಡೆತ್‍ನೋಟ್ ಬರೆಸಿದ್ದ ತಂದೆ

Public TV
Last updated: May 26, 2025 9:54 am
Public TV
Share
2 Min Read
Mysuru Suicide
SHARE

ಮೈಸೂರು: ಮಗಳು ಪ್ರೀತಿಸಿದವನ (Love) ಜೊತೆ ಮನೆಬಿಟ್ಟು ಹೋಗಿದ್ದಕ್ಕೆ ಹೆಚ್‌ಡಿ ಕೋಟೆಯಲ್ಲಿ (HD Kote) ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ.

ಆತ್ಮಹತ್ಯೆ ಮಾಡಿಕೊಳ್ಳುವ ಹಿಂದಿನ ದಿನ ಯುವತಿಯ ತಂದೆ ಮಹದೇವಸ್ವಾಮಿ ಕಿರಿಯ ಮಗಳ ಕೈಯಲ್ಲಿ 4 ಪುಟಗಳ ಡೆತ್‍ನೋಟ್ (Death) ಬರೆಸಿದ್ದು, ಕೆಲವು ವಿಚಾರಗಳನ್ನು ಅದರಲ್ಲಿ ದಾಖಲಿಸಿದ್ದಾರೆ. ಅದರಲ್ಲಿ ಹಿರಿಯ ಮಗಳು ಪ್ರೀತಿ ಮಾಡುತ್ತಿರುವ ಹುಡುಗನ ನಡವಳಿಕೆ ಸರಿ ಇಲ್ಲ. ಈ ಹಿಂದೆ ಅವನಿಗೆ ಲವ್ ಬ್ರೇಕಪ್ ಆಗಿತ್ತು. ಈ ಬಗ್ಗೆ ನಮ್ಮ ಮಗಳಿಗೆ ಎಷ್ಟೇ ಹೇಳಿದ್ರೂ, ನಮ್ಮ ಮಾತು ಕೇಳದೆ ರಿಜಿಸ್ಟರ್ ಮ್ಯಾರೇಜ್ ಮಾಡಿಕೊಳ್ಳುವುದಾಗಿ ತಿಳಿಸಿದ್ದಳು. ಮರ್ಯಾದೆಗೆ ಅಂಜಿ ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಕಾಲುಗಳಿಗೆ ಹಗ್ಗ ಕಟ್ಟಿ ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಆತ್ಮಹತ್ಯೆ

Mysuru HD Kote 3 Members Suicide

ಬೂದನೂರು ಗ್ರಾಮದಲ್ಲಿರುವ ಮನೆ, ಹೆಚ್‍ಡಿ ಕೋಟೆಯಲ್ಲಿರುವ ಮನೆ ಹಾಗೂ ಜಮೀನನ್ನು ನನ್ನ ತಮ್ಮನಿಗೆ ನೀಡಿ. ಮನೆಯಲ್ಲಿರುವ 2.5 ಲಕ್ಷ ರೂ. ಹಣವನ್ನು ನನ್ನ ಸಹೋದರನಿಗೆ ನೀಡಿ. ಯಾವುದೇ ಕಾರಣಕ್ಕೂ ನನ್ನ ಆಸ್ತಿ ನನ್ನ ಮಗಳಿಗೆ ಕೊಡಬೇಡಿ. ನಮ್ಮ ಶವಗಳನ್ನು ಹೂಳಬೇಡಿ, ಅಗ್ನಿಸ್ಪರ್ಶ ಮಾಡಿ ಎಂದು ಬರೆದಿದ್ದಾರೆ.

ಸಾಯುವ ಹಿಂದಿನ ಯಾರಿಗೆಲ್ಲ ಹಣ ಕೊಡಬೇಕು ಅವರಿಗೆ ಖುದ್ದು ಗೂಗಲ್ ಪೇ ಮೂಲಕ ಮಹದೇಸ್ವಾಮಿ ಹಣ ನೀಡಿದ್ದರು ಎಂದು ತಿಳಿದು ಬಂದಿದೆ.

ಏನಿದು ಪ್ರಕರಣ?
ಕಾಲುಗಳಿಗೆ ಹಗ್ಗ ಕಟ್ಟಿಕೊಂಡು ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದ ಘಟನೆ ಶನಿವಾರ ಮೈಸೂರಿನ ಹೆಚ್‌ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿತ್ತು. ಮೃತರನ್ನು ಮಹದೇವಸ್ವಾಮಿ, ಪತ್ನಿ ಮಂಜುಳಾ ಹಾಗೂ ಕಿರಿಯ ಮಗಳು ಹರ್ಷಿತಾ ಎಂದು ಗುರುತಿಸಲಾಗಿತ್ತು.

ಮಹದೇವಸ್ವಾಮಿ ಅವರಿಗೆ ಅರ್ಪಿತಾ ಹಾಗೂ ಹರ್ಷಿತಾ ಎಂಬ ಇಬ್ಬರು ಹೆಣ್ಣುಮಕ್ಕಳು. ಮಹದೇವಸ್ವಾಮಿ ಕುಟುಂಬ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಊರು ಬಿಟ್ಟು ಹೆಚ್‌ಡಿ.ಕೋಟೆಯಲ್ಲಿ ವಾಸವಿದ್ದರು. ಅಲ್ಲಿಯೂ ಸ್ವಂತ ಮನೆ ಖರೀದಿ ಮಾಡಿದ್ದರು. ಹಿರಿಯ ಮಗಳು ಅರ್ಪಿತಾ ಮೈಸೂರಿನಲ್ಲಿ ಕಾನೂನು ಪದವಿ ಓದುತ್ತಿದ್ದಳು. ಎರಡನೇ ಮಗಳು ಬಿ.ಸಿ.ಎ ವ್ಯಾಸಂಗ ಮಾಡುತ್ತಿದ್ದಳು.

ಅರ್ಪಿತಾ ಮೈಸೂರಿನಲ್ಲಿ ಅನ್ಯಜಾತಿಯ ಹುಡುಗನ ಜೊತೆ ಪ್ರೀತಿಗೆ ಬಿದ್ದು, ಆತನನ್ನೇ ಮದುವೆ ಆಗುವುದಾಗಿ ಪಟ್ಟು ಹಿಡಿದಿದ್ದಳು. ತಂದೆ ಮಹದೇವಸ್ವಾಮಿ ಸಮುದಾಯದ ಜನರಿಗೆ ಹೆದರಿ ಮದುವೆ ನಿರಾಕರಿಸಿದ್ದರು. ತಂದೆ, ತಾಯಿ ನಿರ್ಧಾರವನ್ನು ಧಿಕ್ಕರಿಸಿ ಅರ್ಪಿತಾ ಮನೆ ಬಿಟ್ಟು ತೆರಳಿದ್ದಳು. ಮಗಳ ಈ ನಿರ್ಧಾರದಿಂದ ಮರ್ಯಾದೆ ಹೋಯಿತು ಎಂದು ಭಾವಿಸಿ ಮಹದೇವಸ್ವಾಮಿ, ಪತ್ನಿ ಹಾಗೂ ಕಿರಿಯ ಮಗಳ ಸಮೇತ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಮನೆ ತೊರೆದಿದ್ದ ಹಿರಿಯ ಮಗಳು ಅರ್ಪಿತಾ, ತಂದೆ, ತಾಯಿ ಹಾಗೂ ಸಹೋದರಿಯ ಅಂತಿಮ ದರ್ಶನಕ್ಕೂ ಬರಲಿಲ್ಲ. ಹಿರಿಯ ಮಗಳ ಈ ನಡೆಗೆ ಗ್ರಾಮಸ್ಥರೆಲ್ಲ ಆಕ್ರೋಶ ಹೊರಹಾಕಿದ್ದಾರೆ. ಮಗಳ ತೀರ್ಮಾನದಿಂದಲೇ ಮನನೊಂದು ಕುಟುಂಬ ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿದೆ ಎಂದು ಹಿರಿಯ ಮಗಳಿಗೆ ಗ್ರಾಮಸ್ಥರು ಛೀಮಾರಿ ಹಾಕಿದ್ದಾರೆ. ಇದನ್ನೂ ಓದಿ: ಪ್ರೀತಿಸಿದವನೊಂದಿಗೆ ಮನೆಬಿಟ್ಟು ಹೋದ ಮಗಳು – ಮನನೊಂದು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

TAGGED:crimehd kotelovemysuruಕ್ರೈಂಪ್ರೀತಿಮೈಸೂರುಹೆಚ್‍ಡಿ ಕೋಟೆ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

PBKS
Cricket

ಮಳೆಯಿಂದ ಕೋಲ್ಕತ್ತಾ vs ಪಂಜಾಬ್‌ ಪಂದ್ಯ ರದ್ದು – ಆರ್‌ಸಿಬಿ ಹಿಂದಿಕ್ಕಿ ನಂ.1 ಸ್ಥಾನಕ್ಕೆ ಜಿಗಿದ ಶ್ರೇಯಸ್‌ ಪಡೆ

Public TV
By Public TV
6 hours ago
Donald Trump 1
Latest

ಒಂದೇ ರಾತ್ರಿಯಲ್ಲಿ ಇಡೀ ಇರಾನ್‌ನ ಸರ್ವನಾಶ ಮಾಡಬಹುದು, ಅದು ಮಂಗಳವಾರ ಇರಬಹುದು: ಟ್ರಂಪ್‌ ಮತ್ತೆ ಎಚ್ಚರಿಕೆ

Public TV
By Public TV
6 hours ago
udupi rescue
Latest

ಬಾವಿಗೆ ಬಿದ್ದ ವೃದ್ಧ ಮೂರು ದಿನ ಸಾವು-ಬದುಕಿನ ಮಧ್ಯೆ ಹೋರಾಟ; ಪ್ರಾಣ ಉಳಿಸಿದ ಗ್ಯಾಸ್ ಸಿಲಿಂಡರ್ ಒಟಿಪಿ

Public TV
By Public TV
6 hours ago
Delhi Assembly Masked man arrested
Latest

ದೆಹಲಿ ವಿಧಾನಸೌಧದಲ್ಲಿ ಹೂಗುಚ್ಛ ಇಟ್ಟು, ಸ್ಪೀಕರ್ ಕಾರಿನ ಮೇಲೆ ಇಂಕ್ ಎರಚಿದ್ದವ 2 ಗಂಟೆಯಲ್ಲೇ ಅರೆಸ್ಟ್‌

Public TV
By Public TV
6 hours ago
woman in Bengaluru Reached home Safely at late night with help of bmtc worker and rapido driver
Bengaluru City

ತಡರಾತ್ರಿ ಯುವತಿಗೆ ಸಹಾಯ ಮಾಡಿ ಮಾನವೀಯತೆ ಮೆರೆದ BMTC ಸಿಬ್ಬಂದಿ, ರ‍್ಯಾಪಿಡೋ ಚಾಲಕ

Public TV
By Public TV
7 hours ago
Belagavi Fraud
Belgaum

ಇನ್‌ಸ್ಟಾದಲ್ಲಿ ಲವ್, ಮದ್ವೆ ಹೆಸರಲ್ಲಿ ಸೆಕ್ಸ್ – ವಿಡಿಯೋ ವೈರಲ್ ಮಾಡುವ ಬೆದರಿಕೆಯೊಡ್ಡಿ 150 ಗ್ರಾಂ ಚಿನ್ನ, 19 ಲಕ್ಷ ಪಡೆದು ವಂಚನೆ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?