Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೋಸ್ತಿ ಸರ್ಕಾರದ ಮೊದಲ ವಿಕೆಟ್ ಪತನ-ಸಚಿವ ಸ್ಥಾನಕ್ಕೆ ಎನ್. ಮಹೇಶ್ ರಾಜೀನಾಮೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೋಸ್ತಿ ಸರ್ಕಾರದ ಮೊದಲ ವಿಕೆಟ್ ಪತನ-ಸಚಿವ ಸ್ಥಾನಕ್ಕೆ ಎನ್. ಮಹೇಶ್ ರಾಜೀನಾಮೆ

Bengaluru City

ದೋಸ್ತಿ ಸರ್ಕಾರದ ಮೊದಲ ವಿಕೆಟ್ ಪತನ-ಸಚಿವ ಸ್ಥಾನಕ್ಕೆ ಎನ್. ಮಹೇಶ್ ರಾಜೀನಾಮೆ

Public TV
Last updated: October 12, 2018 9:41 pm
Public TV
Share
2 Min Read
N Mahesh
SHARE

ಬೆಂಗಳೂರು: ಮೈತ್ರಿ ಸರ್ಕಾರದ ಮೊದಲ ವಿಕೆಟ್ ಪತನವಾಗಿದ್ದು, ಎನ್. ಮಹೇಶ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದಾರೆ. ಮೈತ್ರಿ ಸರ್ಕಾರ ರಚನೆಯಾದ ಕೇವಲ ನಾಲ್ಕು ತಿಂಗಳಲ್ಲಿಯೇ ದೋಸ್ತಿ ಸರ್ಕಾರದ ಮೊದಲ ವಿಕೆಟ್ ಪತನವಾಗಿದ್ದು, ಎನ್. ಮಹೇಶ್ ಆಪರೇಷನ್ ಕಮಲಕ್ಕೆ ಒಳಗಾದ್ರ ಎಂಬ ಪ್ರಶ್ನೆಯೊಂದು ರಾಜಕೀಯ ವಲಯದಲ್ಲಿ ಹುಟ್ಟಿಕೊಂಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಮಹೇಶ್, ನಾನು ನನ್ನ ಕ್ಷೇತ್ರಗಳಿಗೆ ಭೇಟಿ ಆಗೋದಕ್ಕೆ ಸಮಯ ಸಿಗುತ್ತಿಲ್ಲ. ಹಾಗಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಕ್ಷೇತ್ರದ ಅಭಿವೃದ್ಧಿಗಾಗಿ ಕೆಲಸ ಮಾಡಲಿದ್ದೇನೆ. ನನ್ನನ್ನು ಸಚಿವರನ್ನಾಗಿ ಮಾಡಿದ್ದ ಮಾನ್ಯ ಸಿಎಂ ಕುಮಾರಸ್ವಾಮಿ ಅವರ ಧನ್ಯವಾದ ತಿಳಿಸುತ್ತೇನೆ. ಮುಂದೆ ಸರ್ಕಾರದ ಭಾಗವಾಗಿ ಇರಲ್ಲ, ಕೇವಲ ಕುಮಾರಸ್ವಾಮಿ ನೇತೃತ್ವ ಸರ್ಕಾರದ ಬೆಂಬಲಿಗನಾಗಿ ಇರುತ್ತೇನೆ. ನನ್ನ ಸಂಪೂರ್ಣ ಕುಮಾರಸ್ವಾಮಿ ಅವರಿಗಿದ್ದು, ಉಪ ಚುನಾವಣೆಯಲ್ಲಿ ಜೆಡಿಎಸ್ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

n. mahesh

ಕೆಲವು ದಿನಗಳ ಹಿಂದೆ ಎನ್.ಮಹೇಶ್, ಕಾಂಗ್ರೆಸ್ ವಿರುದ್ಧವೇ ಮಾತನಾಡಿದ್ದರು. ಮಹೇಶ್ ಹೇಳಿಕೆಗೆ ಸಹಜವಾಗಿಯೇ ಎಲ್ಲ ಕಾಂಗ್ರೆಸ್ ನಾಯಕರು ಅಸಮಾಧಾನ ಹೊರಹಾಕಿದ್ದರು. ಇದರಿಂದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಮಹಾಘಟಬಂಧನ್ ಗೆ ಬಿಎಸ್‍ಪಿ ಹಿಂದೆ ಸರಿಯುವ ಮುನ್ಸೂಚನೆ ನೀಡಿದೆ. ಕುಮಾರಸ್ವಾಮಿ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಎಲ್ಲ ಪ್ರಾದೇಶಿಕ ಪಕ್ಷಗಳ ಜೊತೆ ಸೇರಿ ಕಾಂಗ್ರೆಸ್ ಮುನ್ನುಡಿ ಬರೆದಿತ್ತು. ಆದ್ರೆ ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ಸಹ ಮಹಾಘಟಬಂಧನ್ ದಿಂದ ದೂರ ಉಳಿದು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆ ಎಂಬುದರ ಬಗ್ಗೆ ಸುಳಿವು ನೀಡಿದ್ದರು.

ಇಂದು ಮಧ್ಯಾಹ್ನ ಬಿಜೆಪಿ ನಾಯಕ ಆರ್.ಅಶೋಕ್, ಯಾವ ಮನುಷ್ಯನಿಗೆ ಕನಸು ಇರುತ್ತೆ, ಅವನು ಗುರಿಯನ್ನು ಸಾಧಿಸುವುದು ಮುಖ್ಯ. ಅಂತೇ ನಾವು ಸರ್ಕಾರ ರಚನೆ ಮಾಡುವುದು ಶತಸಿದ್ಧ. 104 ಸ್ಥಾನಗಳನ್ನ ನೀಡುವ ಮೂಲಕ ಜನರು ನಮಗೆ ಬೆಂಬಲ ನೀಡಿದ್ದಾರೆ. 38 ಸ್ಥಾನ ಬಂದಿರುವ ಜೆಡಿಎಸ್ ಪಕ್ಷ ಎಚ್‍ಡಿ ಕುಮಾರಸ್ವಾಮಿ ಅವರು ಸಿಎಂ ಆದರೆ 104 ಸ್ಥಾನ ಪಡೆದಿರುವ ಬಿಎಸ್‍ವೈ ಏಕೆ ಸಿಎಂ ಆಗಬಾರದು. ನಾವೇನು ರಾಜಕೀಯ ಸನ್ಯಾಸಿಗಳಾ? ಪ್ರತಿಯೊಂದು ಎಂಎಲ್‍ಎ ಸ್ಥಾನ ಮುಖ್ಯ ಅಂತಾ ಹೇಳಿದ್ದರು.

n mahesh

ಈ ಹಿಂದೆ ಕಾಂಗ್ರೆಸ್ ವಿರುದ್ಧ ಕಿಡಿ:
ಜಾತಿ ವ್ಯವಸ್ಥೆ ಎಲ್ಲಿಯವರೆಗೂ ಇರುತ್ತದೋ ಅಲ್ಲಿಯವರೆಗೂ ಬಿಜೆಪಿ, ಕಾಂಗ್ರೆಸ್, ಜನತಾದಳ ಅಸ್ತಿತ್ವದಲ್ಲಿರುತ್ತವೆ. ಜಾತಿ ವ್ಯವಸ್ಥೆ ಅಸಮಾನತೆ ಯಾವತ್ತು ಕೊನೆಗೊಳ್ಳುತ್ತದೋ ಆ ದಿನ ಬಸವಣ್ಣನ ಪಕ್ಷವಾದ ಬಹುಜನ ಸಮಾಜವಾದಿ ಪಾರ್ಟಿ ಅಧಿಕಾರಕ್ಕೆ ಬರುತ್ತದೆ. ಕಾಂಗ್ರೆಸ್ ಹೆಚ್ಚು ಕಾಲ ನಮ್ಮ ದೇಶವನ್ನು ಆಳ್ವಿಕೆ ಮಾಡಿದೆ. ದೇಶದ ನೂರು ಕೋಟಿ ಜನರನ್ನು ಸಾಮಾಜಿಕ ಆರ್ಥಿಕ ಸಂಕಷ್ಟದಿಂದ ಬಿಡುಗಡೆ ಮಾಡುವಂತಹ ಧ್ಯೇಯ ಕಾಂಗ್ರೆಸ್ಸಿಗೆ ಇದ್ದಿದ್ದರೆ ಇಷ್ಟೊತ್ತಿಗೆ ಭಾರತದಲ್ಲಿ ಎಲ್ಲರೂ ಸಮಾನತೆಯಿಂದ ಇರುತ್ತಿದ್ದರು ಎಂದು ಬಹಿರಂಗವಾಗಿಯೇ ಕಿಡಿಕಾರಿದ್ದರು.

ಆರ್.ಅಶೋಕ್ ಹೇಳಿಕೆ ಬೆನ್ನಲ್ಲೇ ಎನ್.ಮಹೇಶ್ ರಾಜೀನಾಮೆ ನೀಡಿರುವುದು ‘ಆಪರೇಷನ್ ಕಮಲ’ಕ್ಕೆ ಒಳಗಾದ್ರಾ ಎಂಬ ಗೊಂದಲ ಹುಟ್ಟುಕೊಂಡಿದೆ. ಎನ್.ಮಹೇಶ್ ಅವರ ರಾಜೀನಾಮೆ ನೀಡುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಮುಂದೆ ಏನು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂಬುದರ ಬಗ್ಗೆ ತೀವ್ರ ಕುತೂಹಲ ಹುಟ್ಟುಹಾಕಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

maya

 

TAGGED:bspcongressjdsN.MaheshPublic TVಎನ್.ಮಹೇಶ್ಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಿಎಸ್‍ಪಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
3 hours ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
3 hours ago
01 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-1

Public TV
By Public TV
3 hours ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
4 hours ago
02 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-2

Public TV
By Public TV
4 hours ago
03 5
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-3

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?