ದಕ್ಷಿಣ ಕನ್ನಡದಲ್ಲಿ ಅದ್ಧೂರಿ ನಾಗಮಂಡಲ – ರಾತ್ರಿಯಿಡೀ ನಡೀತು ನಾಗದೇವನ ಪೂಜೆ

Public TV
0 Min Read
MNG NAGAMANGALA

ಮಂಗಳೂರು: ಕರಾವಳಿಯ ಪ್ರಸಿದ್ಧ ಆರಾಧನೆಗಳಲ್ಲಿ ನಾಗಮಂಡಲ ಕೂಡಾ ಒಂದು. ನಾಗದೋಷ ಪರಿಹಾರಕ್ಕೆ ಅಂತಾನೇ ನಾಗಮಂಡಲ ಆರಾಧನೆ ಮಾಡಲಾಗುತ್ತದೆ.

MNG BANTWAL 1

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿರುವ ಮಣಿಲ ಶ್ರೀ ಧಮ್ಮ ದೇವಸ್ಥಾನದಲ್ಲಿ ನಾಗಮಂಡಲ ನಡೆಯಿತು. ಬೆಳಗ್ಗೆಯಿದ ಶುರುವಾಗಿ 24 ಗಂಟೆ ಅದ್ಧೂರಿಯಾಗಿ ನಡೆದ ನಾಗಪೂಜೆಗೆ ವೇದಮೂರ್ತಿ ಕಕ್ಕುಂಜೆ ನಾಗನಾಂದ ವಾಸುದೇವ ಆಚಾರ್ಯ, ಕೃಷ್ಣಪ್ರಸಾದ್ ವೈದ್ಯ ಮುಡೂರು ನಾಗಪತ್ರಿಗಳಾಗಿ ಭಾಗವಹಿಸಿದ್ರು.

MNG BANTWAL 2

ಬೆಳಗ್ಗೆ ನಾಗಪೂಜೆಯೊಂದಿಗೆ ನಾಗಮಂಡಲ ಆರಂಭವಾಯಿತು. ಮಣಿಲ ದೇವಸ್ಥಾನದ ಮೋಹನದಾಸ ಪರಮಹಂಸ ಸ್ವಾಮೀಜಿ ಮಾರ್ಗದರ್ಶನದಲ್ಲಿ ನಾಗಮಂಡಲ ನೆರವೇರಿತು. ಇದರಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ರು.

MNG BANTWAL 3

MNG BANTWAL 4

Share This Article
Leave a Comment

Leave a Reply

Your email address will not be published. Required fields are marked *