Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

Nagara Panchami: ಮಹಾರಾಷ್ಟ್ರದಲ್ಲಿ ನಾಗರಪಂಚಮಿ ಆಚರಣೆ ಹೇಗೆ?

Public TV
Last updated: August 20, 2023 10:46 pm
Public TV
Share
3 Min Read
nagara panchami 8
SHARE

ನಾಗರಪಂಚಮಿ (Nagara Panchami) ಹಬ್ಬವನ್ನು ಭಾರತದ ಬಹುತೇಕ ಭಾಗಗಳಲ್ಲಿ ಆಚರಿಸುತ್ತಾರೆ. ಈ ಹಬ್ಬದಲ್ಲಿ ವಿಶೇಷವಾಗಿ ನಾಗ ದೇವರನ್ನು ಪೂಜಿಸಲಾಗುತ್ತದೆ. ಮಹಾರಾಷ್ಟ್ರದಲ್ಲಿ (Maharashtra) ಈ ಹಬ್ಬವನ್ನು ಮಳೆಗಾಲದ ಸಮಯದಲ್ಲಿ ಅಂದರೆ ಶ್ರಾವಣ ಮಾಸದ 5ನೇ ದಿನದಂದು ಆಚರಿಸಲಾಗುತ್ತದೆ. ಹಾವುಗಳನ್ನು ಪೂಜಿಸುವ ಮೂಲಕ ಅವುಗಳಿಂದ ರಕ್ಷಣೆ ಪಡೆಯುವುದೇ ಈ ಹಬ್ಬದ ಮಹತ್ವ. ಹಾಗಿದ್ರೆ ಮಹಾರಾಷ್ಟ್ರದಲ್ಲಿ ಇದನ್ನು ಯಾವ ರೀತಿ ಆಚರಿಸುತ್ತಾರೆ ಎಂಬುದರ ಬಗ್ಗೆ ಕಿರು ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಮಹಾರಾಷ್ಟ್ರದಲ್ಲಿ ನಾಗರಪಂಚಮಿಗೆ ತನ್ನದೇ ಆದ ಐತಿಹ್ಯವಿದೆ. ದ್ವಾಪರಯುಗದಲ್ಲಿ ಭಗವಾನ್ ಕೃಷ್ಣ ಐದು ತಲೆಯನ್ನು ಹೊಂದಿದ್ದ ಅತ್ಯಂತ ವಿಷಕಾರಿ ಕಾಳಿಂಗ ಹಾವನ್ನು ಸೋಲಿಸಿ, ಆ ಗ್ರಾಮದ ಜನರಿಗೆ ಅದರ ಕಾಟದಿಂದ ಮುಕ್ತಿ ಕೊಡಿಸಿದ ಬಳಿಕ ನಾಗರ ಪಂಚಮಿ ಹಬ್ಬವನ್ನು ಪ್ರಾರಂಭಿಸಲಾಯಿತು ಎಂದು ಪುರಾಣಗಳು ಹೇಳುತ್ತವೆ. ಇದನ್ನೂ ಓದಿ: Nagara Panchami : ವಾಸುಕಿಯನ್ನು ಹಿಡಿದು ಎಳೆದಾಡಿದ ದೇವತೆಗಳು, ರಾಕ್ಷಸರು!

nagara panchami 2 1

ನಾಗರ ಪಂಚಮಿ ಹಬ್ಬದ ದಿನದಂದು ಮಹಾರಾಷ್ಟ್ರದ ಜನರು ಹಾವುಗಳಿಗೆ ಜೇನುತುಪ್ಪ ಮತ್ತು ಕುಂಕುಮವನ್ನು ಬೆರೆಸಿದ ಹಾಲನ್ನು ಎರೆದು ಪೂಜೆ ಮಾಡುತ್ತಾರೆ. ಶಿರಾಲೆ (Shirale) ಎಂಬ ಸ್ಥಳದಲ್ಲಿ ನಾಗರಪಂಚಮಿ ಹಬ್ಬ ಪ್ರಾರಂಭವಾಗುವ ಒಂದು ವಾರದ ಮೊದಲೇ ಜನರು ಕಾಡಿನಿಂದ ಹಾವುಗಳನ್ನು ಹಿಡಿದು ತಂದು ಹಬ್ಬದ ದಿನದಂದು ಹಾವುಗಳಿಗೆ ಹಾಲೆರೆಯುತ್ತಾರೆ. ಇನ್ನೊಂದು ವಿಶೇಷವೇನೆಂದರೆ ನಾಗರಪಂಚಮಿ ದಿನದಂದು ಜನರು ಹಾವಿನೊಂದಿಗೆ ಮನೆ ಮನೆಗೆ ತೆರಳಿ ಭಿಕ್ಷೆ ಕೇಳುತ್ತಾರೆ.

ನಾಗರಪಂಚಮಿ ಹಬ್ಬವನ್ನು ಮುಖ್ಯವಾಗಿ ಎರಡು ಕಾರಣಗಳಿಗೆ ಆಚರಿಸಲಾಗುತ್ತದೆ. ಮೊದಲನೆಯದಾಗಿ ಕುಟುಂಬದ ಯೋಗಕ್ಷೇಮಕ್ಕಾಗಿ ನಾಗದೇವರ ಆಶೀರ್ವಾದವನ್ನು ಪಡೆಯಲಾಗುತ್ತದೆ. ಎರಡನೆಯದಾಗಿ ನಾಗಗಳು ರೈತರು ಬೆಳೆದ ಬೆಳೆಗಳನ್ನು ಕ್ರಿಮಿ, ಕೀಟಗಳು ಹಾಗೂ ಇಲಿಗಳಿಂದ ರಕ್ಷಿಸುತ್ತವೆ. ಆದ್ದರಿಂದ ರೈತರು ನಾಗದೇವರನ್ನು ಪೂಜಿಸಿ ಕೃತಜ್ಞತೆಯನ್ನು ಸಲ್ಲಿಸುವ ದಿನವೇ ಈ ನಾಗರಪಂಚಮಿ ಹಬ್ಬ. ಈ ದಿನದಂದು ಹಾವಾಡಿಗರು ತಮ್ಮ ಬುಟ್ಟಿಗಳಲ್ಲಿ ಹಾವುಗಳನ್ನು ಕೊಂಡೊಯ್ದು ಬೀದಿ ಬದಿಯಲ್ಲಿ ಹಾವನ್ನು ಕುಣಿಸುವುದರ ಮೂಲಕ ಜನರಿಂದ ಹಣವನ್ನು ಗಳಿಸುತ್ತಾರೆ. ನಾಗದೇವರು ಶಿವನೊಂದಿಗೆ ನಿಕಟ ಸಂಬಂಧವನ್ನು ಹೊಂದಿರುವುದರಿಂದ ನಾಗರಪಂಚಮಿ ದಿನದಂದು ನಾಗದೇವಾಲಯಗಳು ಹಾಗೂ ಶಿವನ ದೇವಸ್ಥಾನಗಳಿಗೆ ಭಕ್ತರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ.

nagara panchami 1 1

ಶಿರಾಲೆಯಲ್ಲಿ ಹಬ್ಬಕ್ಕೂ ಮೊದಲೇ ಹಾವನ್ನು ಹಿಡಿದು ತಂದು ಅವುಗಳಿಗೆ ಆಹಾರವನ್ನು ನೀಡಿ ಪೋಷಿಸುತ್ತಾರೆ. ನಾಗರಪಂಚಮಿಯ ಮುನ್ನಾ ದಿನದಂದು ಗ್ರಾಮದ ಯುವಕರು ತಮ್ಮ ತಲೆಯ ಮೇಲೆ ಮಡಕೆಗಳನ್ನು ಹೊತ್ತುಕೊಂಡು ಅಂಬಾ ದೇವಸ್ಥಾನಕ್ಕೆ ತೆರಳುತ್ತಾರೆ. ಬಳಿಕ ಹಾವುಗಳನ್ನು ದೇವಾಲಯದ ಅಂಗಳಕ್ಕೆ ಬಿಡುವ ಮೊದಲು ಅವುಗಳಿಗೆ ಪೂಜೆ ಸಲ್ಲಿಸಿ, ಅರಶಿನ ಸಿಂಪಡಿಸಿ, ಜೇನುತುಪ್ಪ ಮತ್ತು ಹಾಲನ್ನು ಅರ್ಪಿಸಲಾಗುತ್ತದೆ. ಇದನ್ನೂ ಓದಿ: Naga Panchami: ಚಂದನವನದಲ್ಲಿ ನಾಗಾರಾಧನೆ: ಹಿರಿತೆರೆಗೂ ಹರಿದು ಬಂದ ಹಾವು!

ದೇವಾಲಯದಲ್ಲಿ ಉತ್ಸವ ಅಥವಾ ಪೂಜೆ ಮುಗಿದ ಬಳಿಕ ಮತ್ತೆ ಹಾವುಗಳನ್ನು ಹಿಡಿದು ಮೆರವಣಿಗೆ ಹೊರಡುತ್ತಾರೆ. ಈ ಉತ್ಸವವನ್ನು ನೋಡಲು ಮಹಿಳೆಯರು ಮಕ್ಕಳಿಂದ ಹಿಡಿದು ಪ್ರತಿಯೊಬ್ಬರೂ ಕುತೂಹಲದಿಂದ ಕಾಯುತ್ತಿರುತ್ತಾರೆ. ಮೆರವಣಿಗೆ ಸಂದರ್ಭದಲ್ಲಿಯೇ ಅನೇಕರು ಹಾವಿಗೆ ಪೂಜೆಯನ್ನು ಸಲ್ಲಿಸುತ್ತಾರೆ. ಇದಾದ ಬಳಿಕ ಹಬ್ಬದ ಮರುದಿನ ಹಾವುಗಳನ್ನು ಕಾಡಿಗೆ ಬಿಡಲಾಗುತ್ತದೆ.

ಬತ್ತೀಸ್ ಶಿರಾಲೆ ಕೊಲ್ಲಾಪುರ ಜಿಲ್ಲೆಯಿಂದ ಸುಮಾರು 50 ಕಿಲೋ ಮೀಟರ್ ದೂರದಲ್ಲಿದ್ದು, ನಾಗರಪಂಚಮಿಯನ್ನು ಆಚರಿಸುವ ಜನಪ್ರಿಯ ಸ್ಥಳವಾಗಿದೆ. ಈ ಗ್ರಾಮವು ವಿಶಾಲವಾದ ಅರಣ್ಯ ಪ್ರದೇಶವನ್ನು ಹೊಂದಿದ್ದು, ವಿಭಿನ್ನ ಮತ್ತು ದೊಡ್ಡ ಜಾತಿಯ ಸರ್ಪಸಂಕುಲವನ್ನು ಹೊಂದಿದೆ. ಈ ಗ್ರಾಮದಲ್ಲಿ ನಾಗರಪಂಚಮಿ ಹಬ್ಬವನ್ನು 8ರಿಂದ 10 ದಿನಗಳ ಕಾಲ ಆಚರಿಸುತ್ತಾರೆ. ಮಳೆಗಾಲದಲ್ಲಿ ಈ ಹಬ್ಬವನ್ನು ಆಚರಿಸಲಾಗುತ್ತದೆ. ಏಕೆಂದರೆ ಈ ಸಮಯದಲ್ಲಿ ಹಾವಿನ ಸಂಖ್ಯೆ ಹೆಚ್ಚಾಗಿರುತ್ತದೆ. ಅಲ್ಲದೇ ಹಾವುಗಳನ್ನು ತಮ್ಮ ಸ್ನೇಹಿತ ಎಂದು ಅಲ್ಲಿನ ರೈತರು ನಂಬುತ್ತಾರೆ. ಇದನ್ನೂ ಓದಿ: Naga Panchami 2023: ಬಾಯಲ್ಲಿ ನೀರೂರಿಸುವ ಅಳ್ಳಿಟ್ಟು, ಅರಿಶಿನ ಎಲೆ ಕಡುಬು ಮಾಡಿ ನೋಡಿ

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:celebrationfestivalmaharashtranagara panchamiಆಚರಣೆನಾಗರ ಪಂಚಮಿಮಹಾರಾಷ್ಟ್ರಹಬ್ಬ
Share This Article
Facebook Whatsapp Whatsapp Telegram

Cinema Updates

Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories

You Might Also Like

Rishabh Pant 1
Cricket

ನೋವಿನಲ್ಲೂ ಫಿಫ್ಟಿ ಹೊಡೆದ ಪಂತ್‌ – ಏಕದಿನದಂತೆ ಬ್ಯಾಟ್‌ ಬೀಸಿದ ಇಂಗ್ಲೆಂಡ್‌

Public TV
By Public TV
1 hour ago
Hubballi Exam
Dharwad

ಹುಬ್ಬಳ್ಳಿ ಪರೀಕ್ಷಾ ಕೇಂದ್ರದಲ್ಲಿ ಯಡವಟ್ಟು – ಮಧ್ಯಾಹ್ನ 2 ಗಂಟೆಗೆ ನಿಗದಿ, ರಾತ್ರಿ 10 ಕಳೆದರೂ ಆರಂಭವಾಗದ ಪರೀಕ್ಷೆ

Public TV
By Public TV
2 hours ago
Bengaluru Govindraj nagar arrest
Bengaluru City

ನಡುರಸ್ತೆಯಲ್ಲೇ ಯುವತಿಯ ತುಟ್ಟಿ ಕಚ್ಚಿ ಎಸ್ಕೇಪ್ ಆಗಿದ್ದ ಬೀದಿ ಕಾಮುಕ ಅರೆಸ್ಟ್

Public TV
By Public TV
2 hours ago
SSLC Exams
Bengaluru City

ಇನ್ಮುಂದೆ 33% ಅಂಕ ಪಡೆದರೆ SSLC ಪಾಸ್

Public TV
By Public TV
2 hours ago
MB Patil and k.rammohan Naidu
Bengaluru City

ಹುಬ್ಬಳ್ಳಿ, ಬೆಳಗಾವಿ ಏರ್‌ಪೋರ್ಟ್ ಅಂತಾರಾಷ್ಟ್ರೀಯ ನಿಲ್ದಾಣಕ್ಕೆ ಮನವಿ – ಕೇಂದ್ರ ವಿಮಾನಯಾನ ಸಚಿವರೊಂದಿಗೆ ಎಂಬಿಪಿ ಮಾತುಕತೆ

Public TV
By Public TV
2 hours ago
Hulk Hogan 3
Latest

WWE ಲೆಜೆಂಡ್‌, ಕುಸ್ತಿಪಟು ಹಲ್ಕ್ ಹೊಗನ್ ನಿಧನ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?