Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪದವಾಗಿ ಸತ್ತರೂ ಪದ್ಯವಾಗಿ ಬದುಕಬಹುದು- ಅಪರ್ಣಾರನ್ನು ನೆನೆದು ಕವನ ಬರೆದ ಪತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಪದವಾಗಿ ಸತ್ತರೂ ಪದ್ಯವಾಗಿ ಬದುಕಬಹುದು- ಅಪರ್ಣಾರನ್ನು ನೆನೆದು ಕವನ ಬರೆದ ಪತಿ

Cinema

ಪದವಾಗಿ ಸತ್ತರೂ ಪದ್ಯವಾಗಿ ಬದುಕಬಹುದು- ಅಪರ್ಣಾರನ್ನು ನೆನೆದು ಕವನ ಬರೆದ ಪತಿ

Public TV
Last updated: July 16, 2024 6:59 pm
Public TV
Share
2 Min Read
aparna 2
SHARE

ನಿರೂಪಕಿ ಅಪರ್ಣಾ (Aparna) ನಿಧನ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಆಘಾತವುಂಟು ಮಾಡಿದೆ. ಇದರ ನಡುವೆ  ಅಪರ್ಣಾ ನೆನೆದು ಪತಿ ಕವನ ಬರೆದಿದ್ದಾರೆ. ಪದವಾಗಿ ಸತ್ತರೂ ಪದ್ಯದ ಮೂಲಕ ಬದುಕಬಹುದು ಎಂದು ಅಪರ್ಣಾ ಕುರಿತು ಪತಿ ನಾಗರಾಜ್ ವಸ್ತಾರೆ (Nagaraj Vastarey) ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಪತ್ನಿಯನ್ನು ನೆನೆದು ಬರೆದ ಸಾಲುಗಳು ಹೀಗಿವೆ. ಇದನ್ನೂ ಓದಿ:ನಾನು ಬೆಂಕಿಯ ಹಾದಿಯಲ್ಲಿ ಸಾಗಿದ್ದೇನೆ: ವೈಯಕ್ತಿಕ ಜೀವನದ ಬಗ್ಗೆ ಮೌನ ಮುರಿದ ಸ್ಯಾಮ್

ಕಚ್ಚುವ ಹಾವಿನ ಹಲ್ಲಡಿಗೇ ಕಡಿತದ ನಂಜು ತೆಗೆಯುವ
ಮದ್ದುಂಟೆಂದು ಕೇಳಪಟ್ಟಿದ್ದೇನೆ
ಯಾವುದೋ ದೇಶದ ಎಂಥದೋ ಕೆಲಮಂದಿ
ಮೈನಂಜಾಗಿ ನರಳುವವರ ಮೇಲೆ ಹಾವು ಹರಿಯಿಸಿ ವಿಷ ತೆಗೆದಿದ್ದುಂಟಂತೆ
ಇದ್ದರೂ ಇರಬಹುದು
ಯಾಕೆಂದರೆ ಮದ್ದಿಗೆ ತಕ್ಕ ಮರುಮದ್ದು ಆ ಮದ್ದೊಳಗೇನೆ ಇದ್ದೀತು
ಉದಾಹರಣೆಗೆ ಕನ್ನಡದ ಮದ್ದನ್ನೇ ತೆಗೆದುಕೊಳ್ಳಿ
ಅದು ಕೇಡೆಸಗುವ ಮದ್ದೂ ಆಗಬಹುದು
ಹುಷಾರು ತಪ್ಪಿದರೆ ಮೈಸಂತಯಿಸಿ ಸಲಹುವ ಔಷಧವೂ ಆಗಬಹುದು
ಅಂದಮೇಲೆ ಮದ್ದು ಮಾಡುವುದೆಂದರೆ ಎರಡೂ ಹವುದು
ಹಾಗೇ ಹಾವಿನ ವಿಷದೊಳಗೆ ಇವೆರಡೂ ಇರಬಹುದು
ವಿಷದೊಳಗೇ ಪ್ರತಿವಿಷವುಂಟೆಂದು ಲೋಕರೂಢಿ
ಪದಕ್ಕೆ ತಕ್ಕ ಪ್ರತಿಪದವಾದರೂ ಪದದೊಳಗೇ ಇರುವುದು
ಕೆಲವೊಮ್ಮೆ ಪದವೇ ಪದ ಹುಟ್ಟಿಸುವುದು
ಅಂದರೆ ಪ್ರತಿ ಪದಕ್ಕೂ ಪ್ರತಿಪದವಿರುವುದು
ಹುಟ್ಟಿಗೆ ಸಾವು ಬಿಚ್ಚಿಗೆ ಕಟ್ಟಿರುವ ಹಾಗೆ ಪಟ್ಟುಪಟ್ಟಿಗೂ
ಮರುಪಟ್ಟಿರುವುದು ಹವುದು
ಮುಯಿಗೆ ಮುಯಿ ಅನ್ನುವರಲ್ಲ ಬಹುಶಃ ಹಾಗೇ
ಇನ್ನು ಪದಪದಕ್ಕು ದಪದಪಕ್ಕೂ ವ್ಯತ್ಯಾಸವೇನು
ಬರೇ ಪದಪದದಿಂದಲೇ ದಪದಪ ರಾಚಬಹುದು
ದಪದಪವೆನ್ನುತ್ತಲೇ ಪದಬರೆದು ಚಚ್ಚಬಹುದು
ಕೊಲ್ಲುವ ಖಡುಗವೇ ಕಾಯಲುಂಟೆಂಬುದು ಹಳೆಯ ಮಾತು
ಕಚ್ಚಿದ ಹಾವು ನಂಜೊಡನೆ ಮದ್ದೂ ಇಳಿಬಿಡುವುದೆಂದು
ಇನ್ನೊಂದು ಅಂಬೋಣ
ಅಂದರೆ ನಂಜೊಳಗಿನ ನಂಜಾಗಿ ಮದ್ದಿರುವುದು
ಅದನ್ನು ಆಯ್ದು ಸೋಸಿ ಮದ್ದಾಗಿಸಿಕೊಳ್ಳುವುದೂ ವಿದ್ಯೆಯೇ
ಇದೇ ನೇರಕ್ಕೆ ಸದ್ದೊಳಗಿನ ಸದ್ದಾಗಿ ತುಸು ಮೌನವಿದ್ದೀತು
ಮೌನವಾದರೂ ಸದ್ದಿಲ್ಲದ ಸದ್ದಿನದೇ ತುಸುತುಣುವು
ಈ ನಡುವೆ ಬದುಕನ್ನು ಹಾವಿಗೆ ಹೋಲಿಸಬಹುದು
ತನ್ನ ತಾನೇ ತಿನ್ನಹೊಂಚುವ ಹಾವಿಗೆ
ಬಾಯೊಳಕ್ಕೆ ಬಾಲವಿರಿಸಿ ಉಣ್ಣಹೊರಟ ಹಾವು
ಈ ಬದುಕಿನ ವರ್ತುಲವನ್ನೇ ಕುರಿತಾಡೀತು
ಹುಟ್ಟಿ ಸತ್ತು ಸತ್ತು ಹುಟ್ಟಿ ಹುಟ್ಟಿ ಸತ್ತು ಸತ್ತು ಹುಟ್ಟಿ
ಹೀಗೆ ಮತ್ತೆ ಮತ್ತೆ ತೆತ್ತು ಇತ್ತು ಇತ್ತು ತೆತ್ತು ತೆತ್ತು ಇತ್ತು ಇತ್ತು ತೆತ್ತು
ಜೀವ ತೆತ್ತಷ್ಟೇ ಜೀವವಿತ್ತು ಜೀವವಿತ್ತಷ್ಟೇ ಜೀವ ತೆತ್ತು
ಬದುಕಿನ ಬೇಸಾಯಕ್ಕೆ ಸಾವನ್ನೊತ್ತೆಯಿಟ್ಟು
ಸಾವಿನ ಸಾಗುವಳಿಗೆ ಬದುಕನ್ನೇ ಕತ್ತೆಯಾಗಿಸಿಬಿಟ್ಟು
ಕೆಲವೊಮ್ಮೆ ತನಗೂ ಮಿಕ್ಕು ದೊಡ್ಡ ಸಂಗತಿಯನ್ನೇ ನುಂಗಲೆಣಿಸುವ
ಹಾವು ಸಾವುಬದುಕಿನ ರೂಪಕವಲ್ಲವೇನು
ಕೆಲವೊಮ್ಮೆ ಪದ್ಯವೂ ತನಗೂ ದೊಡ್ಡದಾದ ರೂಪಕವನ್ನು
ನುಂಗಿ ತೇಗಬೇಕು
ಕ್ಯಾನ್ಸರಿರುವ ಮೈಯಿ ತನ್ನನ್ನು ತಾನೇ ನುಂಗಲೆಣಿಸುವುದಿಲ್ಲವೇ
ಥೇಟು ಹಾಗೆ
ಇದು ಅದನ್ನೂ ಅದು ಇದನ್ನೂ ಒಂದೇ ಸಮ ಕಬಳಿಸಲೆಣಿಸುವುದಲ್ಲವೇ
ಥೇಟು ಹಾಗೆ
ಅದೂ ಇದೂ ಒಂದೇ ಧಾತುವಿನ ಎರಡು ಮೊಹರಂತಲ್ಲವೇ
ಥೇಟು ಹಾಗೆ
ಖೀಮೋಥೆರಪಿಯೆಂದು ವಿಷವನ್ನೂಡಿ
ಮೈಯನ್ನು ಅದರ ಉಳಿಗಾಲಕ್ಕೆಂದು ಅಷ್ಟಿಷ್ಟೇ ಅಳಿಸುವುದಿಲ್ಲವೇ
ಥೇಟು ಹಾಗೆ
ಸತ್ತು ಸತ್ತು ಬದುಕುವ ಪರಿಯೇನೆಂದು ಕ್ಯಾನ್ಸರುಮದ್ದು
ತಿಳಿಹೇಳಬಹುದು
ಮದ್ದೇ ನಂಜೆಂದು ನಂಜೇ ಮದ್ದೆಂದು ಕಂಡವರಿಗಿಂತ
ಉಂಡವರು ಹೇಳಬಹುದು
ಇದ್ದೇನು ಗೆದ್ದೇನೆಂದು ಗೆದ್ದೇನು ಇದ್ದೇನೆಂದು
ಇದ್ದು ಗೆದ್ದ ಮೇಲೂ ಗೆದ್ದು ಇದ್ದ ಮೇಲೂ ಮಂತ್ರದಂತೆ ಸದಾ
ಪಿಟಿಪಿಟಿಸಬಹುದು
ಕೊಲ್ಲುವ ಖಡುಗವೇ ಕಾಯುವ ಸರಕೆಂದು ನಂಬಬಹುದು
ಪದವಾಗಿ ಸತ್ತರೂ ಪದ್ಯವಾಗಿ ಬದುಕಬಹುದು
(ಇದು 2023ರ ಜನವರಿಯಲ್ಲಿ ಬರೆದದ್ದು. ಅಪರ್ಣೆಯ ಚಿತ್ರ ಇದೇ 2024ರ ಏಪ್ರಿಲ್ 9ನೇ ತಾರೀಖಿನ ಯುಗಾದಿಯದ್ದು.)

TAGGED:Aparnanagaraj vastareysandalwoodಅಪರ್ಣಾ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Donald Trump 1
Latest

ಒಂದೇ ರಾತ್ರಿಯಲ್ಲಿ ಇಡೀ ಇರಾನ್‌ನ ಸರ್ವನಾಶ ಮಾಡಬಹುದು, ಅದು ಮಂಗಳವಾರ ಇರಬಹುದು: ಟ್ರಂಪ್‌ ಮತ್ತೆ ಎಚ್ಚರಿಕೆ

Public TV
By Public TV
7 minutes ago
udupi rescue
Latest

ಬಾವಿಗೆ ಬಿದ್ದ ವೃದ್ಧ ಮೂರು ದಿನ ಸಾವು-ಬದುಕಿನ ಮಧ್ಯೆ ಹೋರಾಟ; ಪ್ರಾಣ ಉಳಿಸಿದ ಗ್ಯಾಸ್ ಸಿಲಿಂಡರ್ ಒಟಿಪಿ

Public TV
By Public TV
30 minutes ago
Delhi Assembly Masked man arrested
Latest

ದೆಹಲಿ ವಿಧಾನಸೌಧದಲ್ಲಿ ಹೂಗುಚ್ಛ ಇಟ್ಟು, ಸ್ಪೀಕರ್ ಕಾರಿನ ಮೇಲೆ ಇಂಕ್ ಎರಚಿದ್ದವ 2 ಗಂಟೆಯಲ್ಲೇ ಅರೆಸ್ಟ್‌

Public TV
By Public TV
35 minutes ago
woman in Bengaluru Reached home Safely at late night with help of bmtc worker and rapido driver
Bengaluru City

ತಡರಾತ್ರಿ ಯುವತಿಗೆ ಸಹಾಯ ಮಾಡಿ ಮಾನವೀಯತೆ ಮೆರೆದ BMTC ಸಿಬ್ಬಂದಿ, ರ‍್ಯಾಪಿಡೋ ಚಾಲಕ

Public TV
By Public TV
1 hour ago
Belagavi Fraud
Belgaum

ಇನ್‌ಸ್ಟಾದಲ್ಲಿ ಲವ್, ಮದ್ವೆ ಹೆಸರಲ್ಲಿ ಸೆಕ್ಸ್ – ವಿಡಿಯೋ ವೈರಲ್ ಮಾಡುವ ಬೆದರಿಕೆಯೊಡ್ಡಿ 150 ಗ್ರಾಂ ಚಿನ್ನ, 19 ಲಕ್ಷ ಪಡೆದು ವಂಚನೆ

Public TV
By Public TV
2 hours ago
Bidar Accident
Bidar

ವೇಗವಾಗಿ ಬಂದು ಕಾರು ಡಿಕ್ಕಿ – ರಸ್ತೆ ದಾಟುತ್ತಿದ್ದ 9 ವರ್ಷದ ಬಾಲಕ ದುರ್ಮರಣ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?