Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಲಪಾಡ್‍ಗೆ ಜೈಲೇ ಗತಿ: ಆರೋಪಿಯ ಪರ ವಕೀಲರ ವಾದ ಏನಿತ್ತು? ಕೋರ್ಟ್ ಕಲಾಪದ ಡಿಟೇಲ್ ಇಲ್ಲಿದೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಲಪಾಡ್‍ಗೆ ಜೈಲೇ ಗತಿ: ಆರೋಪಿಯ ಪರ ವಕೀಲರ ವಾದ ಏನಿತ್ತು? ಕೋರ್ಟ್ ಕಲಾಪದ ಡಿಟೇಲ್ ಇಲ್ಲಿದೆ

Bengaluru City

ನಲಪಾಡ್‍ಗೆ ಜೈಲೇ ಗತಿ: ಆರೋಪಿಯ ಪರ ವಕೀಲರ ವಾದ ಏನಿತ್ತು? ಕೋರ್ಟ್ ಕಲಾಪದ ಡಿಟೇಲ್ ಇಲ್ಲಿದೆ

Public TV
Last updated: February 28, 2018 11:05 am
Public TV
Share
2 Min Read
nalapad jail bang 1 1
SHARE

ಬೆಂಗಳೂರು: ಬೆಂಗಳೂರಿನ ಯುಬಿ ಸಿಟಿಯ `ಫರ್ಜಿ ಕೆಫೆ’ಯಲ್ಲಿ ವಿದ್ವತ್ ಮೇಲಿನ ಮಾರಣಾಂತಿಕ ಹಲ್ಲೆ ಮಾಡಿ ಮಲ್ಯ ಆಸ್ಪತ್ರೆಯಲ್ಲೂ ಧಮ್ಕಿ ಹಾಕಿದ್ದ ಶಾಸಕ ಹ್ಯಾರಿಸ್ ಮಗ ನಲಪಾಡ್ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಮಂಗಳವಾರಕ್ಕೆ ಮುಂದೂಡಿದೆ.

ಇಂದು ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಆರಂಭಿಸಿದ ಸಿಟಿ ಸಿವಿಲ್ ಕೋರ್ಟ್‍ನಲ್ಲಿ ವಾದ-ಪ್ರತಿವಾದಗಳು ಕಾವೇರಿದ ರೀತಿಯಲ್ಲಿ ನಡೆಯಿತು. ಈ ಕುರಿತು ನಾಳೆಯೂ ವಾದ ಮುಂದುವರಿಯಲಿದೆ. ಆರೋಪಿಗಳ ಪರ ಟಾಮಿ ಸೆಬಾಸ್ಟಿನ್ ಮತ್ತು ಬಾಲನ್ ವಾದ ಮಂಡಿಸಿದರು. ವಿಶೇಷ ಅಭಿಯೋಜಕರಾಗಿ ಶ್ಯಾಮ್ ಸುಂದರ್ ಪ್ರತಿವಾದ ಮಂಡಿಸಿದರು.

NALAPAD 4

ವಿದ್ವತ್ ಪರ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ ಶ್ಯಾಮ್ ಸುಂದರ್ ಅವರಿಗೆ ವಿದ್ವತ್ ಅವರ ಆರೋಗ್ಯದ ಕುರಿತ ಮತ್ತಷ್ಟು ವೈದ್ಯಕೀಯ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ನ್ಯಾಯಾಧೀಶರು ಸೂಚಿಸಿ ವಿಚಾರಣೆಯನ್ನ ನಾಳೆಗೆ ಮುಂದೂಡಿದರು.

ನಲಪಾಡ್ ಪರ ವಕೀಲರ ವಾದವೇನು?
ವಿದ್ವತ್ ಕೊಲೆ ಮಾಡುವ ಉದ್ದೇಶ ಯಾರಿಗೂ ಇರಲಿಲ್ಲ. ಕೊಲೆ ಉದ್ದೇಶ ಇದ್ದಿದ್ದರೆ ಆಯುಧ ಇಟ್ಟುಕೊಳ್ಳುತ್ತಿದ್ದರು. ಐಸ್‍ಕ್ಯೂಬ್ ತಲೆ ಮೇಲೆ ಎಸೆದಿದ್ದರಿಂದ ಗಾಯಗಳಾಗಿವೆ. ಬಿಯರ್ ಬಾಟಲ್ ಬಿಸಾಡಿದ್ದಾರೆ. ತಲೆಗೆ ಬೀಸಿರುವ ಮಾಹಿತಿ ಇಲ್ಲ. ಇದು ರಾಜಕೀಯ ದುರುದ್ದೇಶ ಪೂರಿತವಾಗಿರುವ ಘಟನೆಯಾಗಿದ್ದು, ಘಟನೆ ನಡೆದ ಹಲವು ಗಂಟೆಗಳ ನಂತರ ಸೆಕ್ಷನ್ 307 ಸೇರಿಸಲಾಗಿದೆ. ವಿದ್ವತ್ ಈಗಾಗಲೇ ಶೇ. 90 ರಷ್ಟು ಚೇತರಿಸಿಕೊಂಡಿದ್ದಾರೆ ಎಂದು ವಾದಿಸಿದರು.

VIDWAT

ವಿದ್ವತ್ ಹೇಳಿಕೆ ಪಡೆಯಲು ಉದ್ದೇಶ ಪೂರ್ವಕವಾಗಿ ಪೊಲೀಸರು ವಿಳಂಬ ಮಾಡುತ್ತಿದ್ದಾರೆ. ಕಾಲು ಮುರಿದಿದ್ದರಿಂದ ಎಸ್ಕಲೇಟರ್ ಮೇಲೆ ಬಿದ್ದು ವಿದ್ವತ್ ಒದ್ಡಾಡಿದ್ದಾರೆ. ವಿದ್ವತ್ ನೋಡುವುದಕ್ಕೆ ಮತ್ತೆ ಆಸ್ಪತ್ರೆಗೆ ನಲಪಾಡ್ ಹೋಗಿದ್ದ. ಈ ಕೇಸ್‍ಗೆ ವಿಶೇಷ ಅಭಿಯೋಜಕರ ನೇಮಕ ಮಾಡುವ ಉದ್ದೇಶ ಏನಿತ್ತು ಎಂದು ಪ್ರಶ್ನಿಸಿದರು.

ಪ್ರಕರಣದಲ್ಲಿ ಅನಾವಶ್ಯಕ ಒತ್ತಡ ತರಲು 3ನೇ ವ್ಯಕ್ತಿಯಿಂದಲೂ ಅರ್ಜಿ ಸಲ್ಲಿಸಲಾಗಿದೆ. ಮೊಹಮ್ಮದ್ ನಲಪಾಡ್‍ಗಿಂತ ವಿದ್ವತ್ ಪ್ರಭಾವಿ ವ್ಯಕ್ತಿಯಾಗಿದ್ದು, ಘಟನೆ ನಂತರ ರಾಜಕೀಯ ವ್ಯಕ್ತಿಗಳು ಪ್ರತಿನಿತ್ಯ ಭೇಟಿಯಾಗುತ್ತಿದ್ದಾರೆ. ಹ್ಯಾರಿಸ್‍ರನ್ನು ರಾಜಕೀಯವಾಗಿ ಮುಗಿಸಲು ಮಗನನ್ನು ಬಳಸಿಕೊಳ್ಳಲಾಗಿದೆ ಎಂದು ವಾದಿಸಿದರು.

VIDWATH FIR

ವಿಶೇಷ ಅಭಿಯೋಜಕರ ವಾದವೇನು?
ವಿದ್ವತ್ ಮೇಲೆ ಉದ್ದೇಶಪೂರ್ವಕವಾಗಿ ಆರೋಪಿಗಳು ಹಲ್ಲೆ ಮಾಡಿದ್ದಾರೆ. ಕಾಲು ತಾಕಿದ್ದಕ್ಕೆ ವಿದ್ವತ್‍ಗೆ ಅವಾಜ್ ಹಾಕಿ ಹೊಡೆದಿದ್ದಾರೆ. ಅಲ್ಲದೇ ವಿದ್ವತ್ ರನ್ನು ಮೆಟ್ಟಿಲುಗಳ ಮೇಲೆ ಎಳೆದು ತಂದು ಆರೋಪಿಗಳು ಹೊಡೆದಿದ್ದಾರೆ. ಮೆಟ್ಟಿಲುಗಳ ಮೇಲೆ ಎಳೆದು ತಂದು ಹೊಡೆಯೋದು ದುರುದ್ದೇಶ ಅಲ್ವಾ? ವಿದ್ವತ್ ಮರ್ಮಾಂಗಕ್ಕೂ ಗಾಯವಾಗುವ ರೀತಿ ಹೊಡೆದಿದ್ದಾರೆ. ನಲಪಾಡ್ ಅಂಡ್ ಗ್ಯಾಂಗ್ ಹೊಡೆಯುತ್ತಿದ್ದರೂ ಬೌನ್ಸರ್‍ಗಳು ಸುಮ್ಮನಿದ್ದಾರೆ. `ಲೈಫ್ ಆಫ್ ಪೈ’ ಎಂಬ ಮೂವಿ ಹೀರೋ ತರಹ ವಿದ್ವತ್ ಸ್ಥಿತಿ ಆಗಿದೆ ಎಂದು ಶ್ಯಾಮ್ ಸುಂದರು ವಿವರಿಸಿದರು.

ವಿದ್ವತ್ ಮೇಲಿನ ದಾಳಿಗೂ ಮುನ್ನ ಆತನ ಇದ್ದ ಆತನ ಮುಖವನ್ನು ಮತ್ತೆ ಅದೇ ರೀತಿ ನೋಡಲು ಸಾಧ್ಯವಿಲ್ಲ. ಕೊಲೆಯ ಉದ್ದೇಶದಿಂದಲೇ ಆಸ್ಪತ್ರೆವರೆಗೂ ಹಿಂಬಾಲಿಸಿದ್ದಾರೆ. ಇದು ಕೇವಲ 326 ಗಾಯದ ಪ್ರಕರಣವಲ್ಲ ಕೊಲೆ ಯತ್ನದ ಕೇಸ್. ನಲಪಾಡ್ ಗೆ ಜಾಮೀನು ನೀಡಿದರೆ ಸಾಕ್ಷಿಗಳನ್ನು ನಾಶ ಪಡಿಸುತ್ತಾನೆ. ಯಾರು ಏನಾದ್ರೂ ಮಾಡಬಹುದು ಅಂದುಕೊಂಡವರಿಗೆ ಪಾಠ ಆಗಬೇಕು. ಇದು ನಿರ್ಭಯಾ ಕೇಸ್‍ಗಿಂತಲೂ ಅತ್ಯಂತ ಕ್ರೂರವಾದ ಪ್ರಕರಣ ಎಂದು ವಾದಿಸಿ ಜಾಮೀನು ನೀಡದಂತೆ ಮನವಿ ಮಾಡಿದರು. ಇದನ್ನೂ ಓದಿ: ವಿದ್ವತ್ ಮೇಲೆ ನಲಪಾಡ್ ಹಲ್ಲೆ ಪ್ರಕರಣ- ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಮುಂದಾಗಿದ್ದ ಯುಬಿ ಸಿಟಿ ಸಿಬ್ಬಂದಿ

https://www.youtube.com/watch?v=J5bj1Z0hrYI

https://www.youtube.com/watch?v=QktQtDhVSJ4

https://www.youtube.com/watch?v=CPdusTXs0QU

https://www.youtube.com/watch?v=WI5DOng9vAY

TAGGED:bailbengalurucourtInquirynalapadPublic TVVidwatಜಾಮೀನು ಅರ್ಜಿನಲಪಾಡ್ನ್ಯಾಯಾಲಯಪಬ್ಲಿಕ್ ಟಿವಿಬೆಂಗಳೂರುವಿಚಾರಣೆವಿದ್ವತ್
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Iran Israel Airstrike Ballari Tourists Stranded In Dubai
Bellary

ಇರಾನ್-ಇಸ್ರೇಲ್ ವಾರ್; ದುಬೈನಲ್ಲಿ ಬಳ್ಳಾರಿ ಮೂಲದ 35 ಪ್ರವಾಸಿಗರು ಲಾಕ್

Public TV
By Public TV
11 minutes ago
Ayatollah Khamenei
Chikkaballapur

ಇರಾನ್‌ ಸುಪ್ರೀಂ ಲೀಡರ್‌ ಖಮೇನಿ ಖತಂ – ಚಿಕ್ಕಬಳ್ಳಾಪುರದ ಅಲೀಪುರದಲ್ಲಿ 3 ದಿನ ʻಬ್ಲಾಕ್ ಡೇʼ ಆಚರಣೆ

Public TV
By Public TV
25 minutes ago
GAVIGANGADHARESHWARA TEMPLE
Bengaluru City

ಮಂಗಳವಾರ ಕೇತುಗ್ರಸ್ತ ಚಂದ್ರಗ್ರಹಣ – ಬೆಂಗ್ಳೂರಿನ ದೇಗುಲಗಳಲ್ಲಿ ಪೂಜಾ, ದರ್ಶನದ ಸಮಯ ಬದಲು

Public TV
By Public TV
39 minutes ago
Ayatollah Ali Khameneii
Latest

ಸುಪ್ರೀಂ ಲೀಡರ್‌ ಖತಂ – ಇರಾನ್ ಉತ್ತರಾಧಿಕಾರಿ ರೇಸ್‌ನಲ್ಲಿ ಖಮೇನಿ ಪುತ್ರನ ಹೆಸರು

Public TV
By Public TV
1 hour ago
Dubai International Airport Damaged By Iran Airstrike
Latest

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ದಾಳಿ – ನಾಲ್ವರಿಗೆ ಗಾಯ

Public TV
By Public TV
2 hours ago
bhrain
Latest

Video | ಅಮೆರಿಕ ಸೇನಾ ನೆಲೆಯ ಮೇಲೆ ಮಿಸೈಲ್ ದಾಳಿ;‌ ಯುದ್ಧದ ಭೀಕರತೆ ಬಿಚ್ಚಿಟ್ಟ ಕನ್ನಡಿಗ ಸಫ್ವಾನ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?